ಕರ್ನಾಟಕದಿಂದ ಇಸ್ಲಾಮಿಕ್ ಸ್ಟೇಟ್ ಭಯೋತ್ಪಾದಕ ಸಂಘಟನೆಗೆ ಸೇರಿದ್ದ ಮೂವರು ಯುವಕರು, ಇರಾಕ್ ಮತ್ತು ಸಿರಿಯಾದಲ್ಲಿ ನಡೆಯುತ್ತಿರುವ ಯುದ್ಧದಲ್ಲಿ ಮೃತಪಟ್ಟಿದ್ದಾರೆ. ಅವರಲ್ಲಿ ಇಬ್ಬರು ಬೆಂಗಳೂರಿನವರಾಗಿದ್ದಾರೆ
ದೆಹಲಿಯಿಂದ ಇತ್ತೀಚಿಗಷ್ಟೆ ಬಂದಿರುವ ಗುಪ್ತಚರ ಸಂಸ್ಥೆಯ ವರದಿಯಲ್ಲಿ ಈ ಯುವಕರು ಎರಡು ವರ್ಷದ ಮುಂಚೆಯೇ ಇಸ್ಲಾಮಿಕ್ ಸ್ಟೇಟ್ ಸೇರಿದ್ದು,...
ಜಮ್ಮು-ಕಾಶ್ಮೀರದಲ್ಲಿ ಭಯೋತ್ಪಾದಕ ದಾಳಿ ನಡೆಸುವಾಗ ನಾಗರಿಕರನ್ನು ಗುರಿಯಾಗಿಸಿ ಕೊಳ್ಳಬೇಡಿ. ಬದಲಿಗೆ ಭದ್ರತಾ ಪಡೆಗಳನ್ನು ಕೇಂದ್ರೀಕರಿಸಿ ದಾಳಿ ನಡೆಸಿ ಎಂದು ಉಗ್ರಗಾಮಿ ಸಂಘಟನೆಗಳಿಗೆ ಪಾಕಿಸ್ತಾನ ಗುಪ್ತಚರ ಸಂಸ್ಥೆ ಐ.ಎಸ್.ಐ ಹಾಗೂ ಪಾಕ್ ಸೇನೆ ಕಟ್ಟುನಿಟ್ಟಿನ ಸೂಚನೆ ನೀಡಿರುವ ಸಂಗತಿ ಬೆಳಕಿಗೆ ಬಂದಿದೆ.
ಭಯೋತ್ಪಾದಕ ಕೃತ್ಯಗಳಲ್ಲಿ...
ವಿದೇಶಿ ದೇಣಿಗೆ ದುರುಪಯೋಗ ಪಡಿಸಿಕೊಳ್ಳುತ್ತಿರುವ, ಉಗ್ರಗಾಮಿ ಚಟುವಟಿಕೆಗಳ ಜತೆಗೆ ಸಂಬಂಧ ಇಟ್ಟುಕೊಂಡಿರುವ ಹಾಗೂ ಮತಾಂತರ ಕಾರ್ಯದಲ್ಲಿ ನಿರತವಾಗಿರುವ ಆರೋಪ ಎದುರಿಸುತ್ತಿರುವ 188 ಎನ್ ಜಿಒಗಳ ವಿರುದ್ಧ ಕ್ರಮಕೈಗೊಳ್ಳಲು ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರ ಸಿದ್ಧತೆ ನಡೆಸುತ್ತಿದೆ.
ಇಂಥ ಎನ್ ಜಿಒಗಳ ಪಟ್ಟಿಯನ್ನು...
ಪಾಕಿಸ್ತಾನದ ಉಗ್ರರಿಂದ ನಡೆಯಬಹುದಾಗಿದ್ದ ವಿಧ್ವಂಸಕ ಕೃತ್ಯವನ್ನು ಭಾರತೀಯ ಸೇನೆ ವಿಫಲಗೊಳಿಸಿದೆ. ಮುಂಬೈ ದಾಳಿ ಮಾದರಿಯಲ್ಲೇ ವಿಧ್ವಂಸಕ ಕೃತ್ಯ ನಡೆಸಲು ಹೊಸ ವರ್ಷಾಚರಣೆಯಂದು ಜಲ ಮಾರ್ಗದ ಮೂಲಕ ಭಾರತ ಪ್ರವೇಶಿಸಲು ಮುಂದಾಗಿದ್ದ ಪಾಕಿಸ್ತಾನದ ಉಗ್ರರ ಸಂಚನ್ನು ಸೇನೆ ಭೇದಿಸಿದೆ.
ಡಿಸೆಂಬರ್ 31ರಂದು ಪಾಕಿಸ್ತಾನದ...