ಭಾರತದಲ್ಲಿ ಹೆಣ್ಣುಮಕ್ಕಳು ಹಾಗೂ ಮಹಿಳೆಯರ ಅಪಹರಣ ಪ್ರಕರಣಗಳು ಹೆಚ್ಚುತ್ತಿವೆ ಎಂಬ ಅಂಶ ಬಯಲಾಗಿದೆ. ಪ್ರಮುಖವಾಗಿ ಉತ್ತರ ಪ್ರದೇಶದಲ್ಲಿ ಎಂಬುದು ಗಮನಾರ್ಹ ಅಂಶ.
ಸಂಸತ್ ಅಧಿವೇಶನದ ಲೋಕಸಭೆ ಕಲಾಪದಲ್ಲಿ ಮಾತನಾಡಿದ ಗೃಹ ಖಾತೆ ರಾಜ್ಯ ಸಚಿವರಾದ ಹರಿಭಾಯ್ ಪರಥಿಭಾಯ್ ಚೌದರಿ, ಉತ್ತರ ಪ್ರದೇಶ ರಾಜ್ಯದಲ್ಲಿ...
'ಈಶಾನ್ಯ ರಾಜ್ಯ'ದ ಗಡಿ ಪ್ರದೇಶದಲ್ಲಿ ಯಾವುದೇ ರೀತಿಯ ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳಬಾರದೆಂದು ತಾಕೀತು ಮಾಡಿದ್ದ ಚೀನಾಕ್ಕೆ ಭಾರತ ಸರ್ಕಾರ ತೀಕ್ಷ್ಣ ಪ್ರತಿಕ್ರಿಯೆ ನೀಡಿದ್ದು, ತಾನು ಗಡಿ ಪ್ರದೇಶದಲ್ಲಿ ಅಭಿವೃದ್ಧಿ ಕಾಮಗಾರಿಗಳನ್ನು ನಡೆಸುವುದಾಗಿ ತಿರುಗೇಟು ನೀಡಿದೆ.
ಚೀನಾ ಎಚ್ಚರಿಕೆ ಬಗ್ಗೆ ನವದೆಹಲಿಯಲ್ಲಿ ನ.1ರಂದು...