Untitled Document
Sign Up | Login    
Dynamic website and Portals
  

Related News

ಐತಿಹಾಸಿಕ ಗೆಲುವು ನೀಡಿದ ಜನತೆಗೆ ಧನ್ಯವಾದ: ಜಯಲಲಿತಾ

ಜನತೆಯೊಂದಿಗೆ ಬೆರೆತು ಅವರ ಶ್ರೇಯೋಭಿವೃದ್ಧಿ ಸಾಧಿಸುವುದೇ ನನ್ನ ಮುಖ್ಯ ಉದ್ದೇಶ ಎಂದು ಎಐಎಡಿಎಂಕೆ ಮುಖ್ಯಸ್ಥೆ ಹಾಗೂ ಮುಖ್ಯಮಂತ್ರಿ ಜಯಲಲಿತಾ ತಿಳಿಸಿದ್ದಾರೆ. ತಮಿಳುನಾಡು ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಜಯಭೇರಿ ಬಾರಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇದು ಐತಿಹಾಸಿಕ ವಿಜಯವಾಗಿದೆ. ಈ ಗೆಲುವು ನೀಡಿದ...

ವಿಧಾನ ಪರಿಷತ್‌ ಚುನಾವಣೆಃ ಕಾಂಗ್ರೆಸ್ ಜಯಭೇರಿ, ರಾಜ್ಯದ ಮತದಾರರಿಗೆ ಮುಖ್ಯಮಂತ್ರಿ ಅಭಿನಂದನೆ

ವಿಧಾನ ಪರಿಷತ್ ಚುನಾವಣಾ ಮತ ಎಣಿಕೆಯಲ್ಲಿ ಕಾಂಗ್ರೆಸ್ ಪಕ್ಷವು ಗೆಲುವು ಸಾಧಿಸಿರುವುದಕ್ಕೆ ಮುಖ್ಯಮಂತ್ರಿ ಸಿದ್ಧರಾಮಯ್ಯ ರಾಜ್ಯದ ಜನತೆಗೆ ಅಭಿನಂದನೆ ಸಲ್ಲಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಬುದ್ದಿವಂತ ಮತದಾರರು ಬಂಡಾಯ ಅಭ್ಯರ್ಥಿಗಳಿಗೆ ತಕ್ಕ ಪಾಠ ಕಲಿಸಿದ್ದಾರೆ. ಯಾವುದೇ ಮಾತುಗಳಿಗೆ ಮರುಳಾಗಿಲ್ಲ ಎಂದರು....

ಬಿಹಾರ ಚುನಾವಣೆಯಲ್ಲಿ ಬಿಜೆಪಿಗೆ ನಿರ್ಣಾಯಕ ಗೆಲವು: ಜೇಟ್ಲಿ ವಿಶ್ವಾಸ

ರಾಷ್ಟ್ರ ರಾಜಕಾರಣದಲ್ಲಿ ಬಿಜೆಪಿ ಕೇಂದ್ರ ಬಿಂದುವಾಗಿ ಉದಯಿಸಿದೆ. ಮುಂದಿನ ಬೆಳವಣಿಗೆಗಳೇನಿದ್ದರೂ ಬಿಜೆಪಿ ಪರ ಮತ್ತು ಬಿಜೆಪಿ ವಿರೋಧಿ ಎಂಬ ನೆಲೆಯಲ್ಲಿರುತ್ತದೆ ಎಂದು ಕೇಂದ್ರ ವಿತ್ತ ಸಚಿವ ಅರುಣ್ ಜೇಟ್ಲಿ ಹೇಳಿದ್ದಾರೆ. ಬಿಜೆಪಿ ಕಚೇರಿಯಲ್ಲಿ ಎನ್‍ಡಿಎ ಸರ್ಕಾರದ ಒಂದು ವರ್ಷದ ಸಾಧನೆಗಳ ಬಗ್ಗೆ ಮಾಧ್ಯಮಗಳೊಂದಿಗೆ...

ಕೇಜ್ರಿವಾಲ್ ಆರ್.ಎಸ್.ಎಸ್ ಯೋಜನೆಯ ಭಾಗ: ದಿಗ್ವಿಜಯ್ ಸಿಂಗ್

ದೆಹಲಿ ವಿಧಾನಸಭಾ ಚುನಾವಣೆಗಳಲ್ಲಿ ಆಮ್ ಅದ್ಮಿ ಪಕ್ಷದ ಅಭೂತಪೂರ್ವ ಗೆಲುವಿಗೆ ಹೊಸ ತಿರುವು ನೀಡಲು ಕಾಂಗ್ರೆಸ್ ಯತ್ನಿಸಿದೆ. ಅರವಿಂದ್ ಕೇಜ್ರಿವಾಲ್ ಕಾಂಗ್ರೆಸ್ ಮುಕ್ತ ಭಾರತಕ್ಕಾಗಿ ಮಾಡಿದ ಆರ್.ಎಸ್.ಎಸ್ ಯೋಜನೆಯ ಭಾಗ ಎಂದು ಕಾಂಗ್ರೆಸ್ ಪಕ್ಷದ ಪ್ರಧಾನ ಕಾರ್ಯದರ್ಶಿ ದಿಗ್ವಿಜಯ್ ಸಿಂಗ್ ಹೇಳಿದ್ದಾರೆ. ಕಾಂಗ್ರೆಸ್...

ಕೇಜ್ರಿವಾಲ್ ಗೆ ಪ್ರಧಾನಿ ಮೋದಿ ಅಭಿನಂದನೆ

ದೆಹಲಿ ವಿಧಾನಸಭಾ ಚುನಾವಣೆಯಲ್ಲಿ ಆಮ್ ಆದ್ಮಿ ಪಕ್ಷ ಅಭೂತಪೂರ್ವ ಗೆಲುವು ಸಾಧಿಸಿರುವ ಹಿನ್ನಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅರವಿಂದ್ ಕೇಜ್ರಿವಾಲ್ ಗೆ ಅಭಿನಂದನೆ ತಿಳಿಸಿದ್ದಾರೆ. ದೂರವಾಣಿ ಮೂಲಕ ಮಾತನಾಡಿದ ಪ್ರಧಾನಿ ಮೋದಿ, ಆಪ್ ಗೆಲುವಿಗೆ ಶುಭಕೋರಿದ್ದು, ಕೇಜ್ರಿವಾಲ್ ಅವರಿಗೆ ಚಹಾಗೆ ಬರುವಂತೆ ಆಹ್ವಾನ...

ದೆಹಲಿ ವಿಧಾನಸಭಾ ಚುನಾವಣೆ: ಎಎಪಿ ಸರ್ಕಾರ ರಚನೆ ಖಚಿತ

ದೆಹಲಿ ವಿಧಾನಸಭಾ ಚುನಾವಣೆಯ ಮತ ಎಣಿಕೆ ಕೊನೆ ಹಂತಕ್ಕೆ ಬಂದು ತಲುಪಿದ್ದು, ಕೆಲವೇ ಕ್ಷಣಗಳಲ್ಲಿ ಫಲಿತಾಂಶ ಹೊರಬೀಳಲಿದೆ. 56 ಸ್ಥಾನಗಳಲ್ಲಿ ಆಮ್ ಆದ್ಮಿ ಪಕ್ಷ ಮುನ್ನಡೆ ಸಾಧಿಸಿ ಗೆಲುವಿನತ್ತ ನಾಗಾಲೋಟ ಆರಂಭಿಸಿದೆ. ಬಿಜೆಪಿ 12 ಕ್ಷೇತ್ರಳಲ್ಲಿ ಮುನ್ನಡೆ ಸಾಧಿಸಿದ್ದರೆ, ಕಾಂಗ್ರೆಸ್ದ್ 3 ಕ್ಷೇತ್ರಗಳಲ್ಲಿ...

ಇದು ದೆಹಲಿ ಜನತೆಯ ಗೆಲುವು; ಸತ್ಯಕ್ಕೆ ಸಂದ ಜಯ- ಕೇಜ್ರಿವಾಲ್

ದೆಹಲಿ ವಿಧಾನಸಭಾ ಚುನಾವಣೆಯಲ್ಲಿ ಅರವಿಂದ್ ಕೇಜ್ರಿವಾಲ್ ನೇತೃತ್ವದ ಆಮ್ ಆದ್ಮಿ ಪಕ್ಷ ಅಭೂತಪೂರ್ವ ಗೆಲುವು ಸಾಧಿಸಿದೆ. ಇದು ದೆಹಲಿ ಜನತೆಯ ಗೆಲುವು, ಈ ಅಭೂತಪೂರ್ವ ಗೆಲುವು ನೀಡಿದ ದೆಹಲಿ ಜನತೆಗೆ ಅಭಿನಂದನೆ ಎಂದು ಆಪ್ ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್ ತಿಳಿಸಿದ್ದಾರೆ. ಆಪ್ ಕಚೇರಿಯ...

ದೆಹಲಿ ವಿಧಾನಸಭಾ ಚುನಾವಣೆ: ಆಮ್ ಆದ್ಮಿಗೆ ಐತಿಹಾಸಿಕ ಗೆಲುವು

ತೀವ್ರ ಕುತೂಹ ಮತ್ತು ಜಿದ್ದಾಜಿದ್ದಿನ ಕಣವಾಗಿದ್ದ ರಾಷ್ಟ್ರ ರಾಜಧಾನಿ ದೆಹಲಿ ವಿಧಾನಸಭಾ ಚುನಾವಣಾ ಫಲಿತಾಂಶ ಹೊರಬಿದ್ದಿದ್ದು, ಅರವಿಂದ್ ಕೇಜ್ರಿವಾಲ್ ನೇತೃತ್ವದ ಆಮ್ ಆದ್ಮಿ ಪಕ್ಷ ನಿರೀಕ್ಷೆಗೂ ಮೀರಿ ಅಭೂತಪೂರ್ವ ಗೆಲುವು ಸಾಧಿಸಿದೆ. 7೦ ವಿಧಾನಸಭಾ ಕ್ಷೇತ್ರಗಳಲ್ಲಿ 67 ಕ್ಷೇತ್ರಗಳಲ್ಲಿ ಆಪ್ ಪಕ್ಷ...

ತಮಿಳುನಾಡಿನ ಮೇಲೆ ಬಿಜೆಪಿ ಕಣ್ಣು

ಮಹರಾಷ್ಟ್ರ ಹಾಗೂ ಹರ್ಯಾಣ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಅಭೂತಪೂರ್ವ ಗೆಲುವು ಸಾಧಿಸಿದ ಹಿನ್ನಲೆಯಲ್ಲಿ ದಕ್ಷಿಣ ಭಾರತದಲ್ಲು ತನ್ನ ನೆಲೆ ವಿಸ್ತರಿಸಲು ನಿರ್ಧರಿಸಿರುವ ಬಿಜೆಪಿ ತಮಿಳುನಾಡಿನ ಮೇಲೆ ದೃಷ್ಟಿ ನೆಟ್ಟಿದೆ. ತಮಿಳುನಾಡಿನಲ್ಲಿ ಪ್ರಮುಖ ರಾಜಕೀಯ ಪಕ್ಷ ಡಿಎಂಕೆ ತನ್ನ ಅಸ್ತಿತ್ವವನ್ನು ಹಂತ ಹಂತವಾಗಿ ಕಳೆದುಕೊಳ್ಳುತ್ತಿದ್ದು,...

ಹರ್ಯಾಣದಲ್ಲಿ ಸಿಎಂ ಹುದ್ದೆಗಾಗಿ ಬಿಜೆಪಿ ನಾಯಕರ ಪೈಪೋಟಿ

ಹರ್ಯಾಣ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಸರಳ ಬಹುಮತದೊಂದಿಗೆ ಗೆಲುವು ಸಾಧಿಸಿದ್ದು, ಸರ್ಕಾರ ರಚನೆಗೆ ಸಿದ್ಧತೆ ನಡೆಸಿದೆ. ಹರ್ಯಾಣ ಮುಖ್ಯಮಂತ್ರಿ ಹುದ್ದೆಗಾಗಿ ಬಿಜೆಪಿ ಐವರು ನಾಯಕರ ನಡುವೆ ಪೈಪೋಟಿ ಆರಂಭವಾಗಿದೆ. ಮುಖ್ಯಮಂತ್ರಿ ಸ್ಥಾನಕ್ಕೆ ಪ್ರಮುಖವಾಗಿ ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್, ಮನೋಹರ್ ಲಾಲ್ ಖಟ್ಟರ್,...

ಮಹಾರಾಷ್ಟ್ರ-ಹರ್ಯಾಣದಲ್ಲಿ ಬಿಜೆಪಿ ಜಯಭೇರಿ

ಮಹಾರಾಷ್ಟ್ರ ಹಾಗೂ ಹರ್ಯಾಣ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಸ್ಪಷ್ಟ ಬಹುಮತದೊಂದಿಗೆ ಗೆಲುವು ಸಾಧಿಸಿದೆ. ಮಹಾರಾಷ್ಟ್ರದ 288 ವಿಧಾನಸಭಾ ಕ್ಷೇತ್ರಗಳಲ್ಲಿ ಬಿಜೆಪಿ 123 ಸ್ಥಾನಗಳಲ್ಲಿ ಗೆಲುವು ಸಾಧಿಸಿದೆ. ಶಿವಸೇನೆ 62, ಕಾಂಗ್ರೆಸ್ 42, ಎನ್ ಸಿಪಿ 40, ಎಂ ಎನ್ ಎಸ್ 2...

ಮಹಾರಾಷ್ಟ್ರ, ಹರ್ಯಾಣ ಗೆಲುವು ಮತದಾರರಿಗೆ ಸೇರಿದ್ದು: ಅಮಿತ್ ಶಾ

ಮಹಾರಾಷ್ಟ್ರ ಹಾಗೂ ಹರ್ಯಾಣ ಎರಡೂ ರಾಜ್ಯಗಳಲ್ಲೂ ಬಿಜೆಪಿ ಗೆಲುವು ಸಾಧಿಸಿದೆ. ಈ ಗೆಲುವು ಉಭಯ ರಾಜ್ಯಗಳ ಮತದಾರರಿಗೆ ಸೇರಿದ್ದು, ಎರಡೂ ರಾಜ್ಯಗಳ ಮತದಾರರನ್ನು ಅಭಿನಂದಿಸುವುದಾಗಿ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ತಿಳಿಸಿದ್ದಾರೆ. ನವದೆಹಲಿಯಲ್ಲಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ಮಹಾರಾಷ್ಟ್ರ ಹಾಗೂ ಹರ್ಯಾಣದಲ್ಲಿ ಬಿಜೆಪಿ...

ಕೇರಳದಲ್ಲಿ ಬಿಜೆಪಿ ಹೊಸ ಇತಿಹಾಸ ಬರೆಯಲಿದೆ: ಅಮಿತ್ ಶಾ

ಕೆಲವೇ ವರ್ಷಗಳಲ್ಲಿ ಕೇರಳದಲ್ಲಿ ಬಿಜೆಪಿ ಹೊಸ ಇತಿಹಾಸ ಬರೆಯಲಿದೆ ಎಂದು ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಕೇರಳದಲ್ಲಿ ಬಿಜೆಪಿಗೆ ಕನಿಷ್ಠ ಸೀಟು ಗೆಲ್ಲಲು ಸಾಧ್ಯವಾಗಿಲ್ಲ ಎಂದು ಕೊರಗುವ ಅಗತ್ಯವಿಲ್ಲ, ಪಕ್ಷ ಚುನಾವಣೆಯಿಂದ ಚುನಾವಣೆಗೆ ಬಲವರ್ಧನೆಯಾಗುತ್ತಿದೆ. ಇನ್ನು ಕೆಲವೇ ವರ್ಷಗಳಲ್ಲಿ...

ಉಪಚುನಾವಣೆ: ಬಳ್ಳಾರಿಯಲ್ಲಿ 'ಕೈ' ಹಿಡಿದ ಮತದಾರ

ಗಣಿ ನಾಡು ಬಳ್ಳಾರಿಯಲ್ಲಿ ಮತದಾರರು ಕಾಂಗ್ರೆಸ್ ಪಕ್ಷದ ಕೈಹಿಡಿದಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ ಎನ್.ವೈ.ಗೋಪಾಲಕೃಷ್ಣ ಜಯಭೇರಿಬಾರಿಸಿದ್ದಾರೆ. ರೆಡ್ಡಿ ಸಹೋದರರ ಭದ್ರಕೋಟೆಯಾಗಿದ್ದ ಬಳ್ಳಾರಿಯಲ್ಲಿ ಬಿಜೆಪಿಗೆ ಸೋಲುಂಟಾಗಿದೆ. ಬಳ್ಳಾರಿಯಲ್ಲಿ ಶ್ರೀರಾಮುಲು ಆಪ್ತ ಓಬಳೇಶ್ ಅವರು ಉಪಚುನಾವಣೆಯಲ್ಲಿ ಗೆಲುವುದು ಖಚಿತ ಎಂಬ ನಿರೀಕ್ಷೆಯಲ್ಲಿದ್ದ ಬಿಜೆಪಿಗೆ ತೀವ್ರ ಮುಖಭಂಗವುಂಟಾಗಿದೆ. ಕಾಂಗ್ರೆಸ್...

ಉಪಚುನಾವಣೆ: ಶಿಕಾರಿಪುರದಲ್ಲಿ ಬಿಜೆಪಿಗೆ ಗೆಲುವು

ಶಿಕಾರಿಪುರ ವಿಧಾನಸಭಾ ಕ್ಷೇತ್ರ ಉಪಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಬಿ.ವೈ.ರಾಘವೇಂದ್ರ ಗೆಲುವು ಸಾಧಿಸಿದ್ದಾರೆ. ಕಾಂಗ್ರೆಸ್ ಗೆ ತೀವ್ರ ಮುಖಭಂಗವುಂಟಾಗಿದೆ. ಬಿಜೆಪಿ ಅಭ್ಯರ್ಥಿ ಬಿ.ವೈ.ರಾಘವೇಂದ್ರ 71,547 ಮತಗಳ ಮೂಲಕ ಜಯಗಳಿಸಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ ಶಾಂತವೀರಪ್ಪ ಗೌಡ 65,117ಮತಗಳಿಂದ ಸೋಲನುಭವಿಸಿದ್ದಾರೆ. ಒಟ್ಟು 6,430 ಮತಗಳ ಅಂತರದಿಂದ ಬಿ.ವೈ.ರಾಘವೇಂದ್ರ...

ಬಿಜೆಪಿ ಸೋಲಿನ ಹೊಣೆ ಹೊರುವೆ: ಶ್ರೀರಾಮುಲು

ಬಳ್ಳಾರಿ ವಿಧಾನಸಭಾ ಉಪಚುನಾವಣೆಯಲ್ಲಿ ಬಿಜೆಪಿ ಹೀನಾಯ ಸೋಲಿನ ಹಿನ್ನಲೆಯಲ್ಲಿ ಈ ಸೋಲಿನ ಹೊಣೆಯನ್ನು ತಾವೇ ಹೊರುವುದಾಗಿ ಸಂಸದ ಶ್ರೀರಾಮುಲು ತಿಳಿಸಿದ್ದಾರೆ. ಬಳ್ಳಾರಿಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಹಣಬಲ, ತೋಳ್ಬಲಗಳಿಂದ ಗೆಲುವು ಸಾಧಿಸಿದೆ. ಜನತೆ ನೀಡಿದ ತೀರ್ಪಿಗೆ ತಲೆಬಾಗುವುದಾಗಿ ತಿಳಿಸಿದರು. ಬಳ್ಳಾರಿ ಗ್ರಾಮಾಂತರದಲ್ಲಿ ಜನತೆ ಬದಲಾವಣೆ...

ಶಿಕಾರಿಪುರದ ಗೆಲುವಿನ ಅಂತರ ಸಮಾಧಾನ ತಂದಿಲ್ಲ: ಬಿ.ಎಸ್.ವೈ

ಶಿಕಾರಿಪುರ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಗೆಲುವು ಸಾಧಿಸಿದ್ದರೂ ಒಟ್ಟಾರೆ ಗೆಲುವು ನಮಗೆ ಸಮಾಧಾನ ತಂದಿಲ್ಲ ಎಂದು ಮಾಜಿ ಮುಖ್ಯಮಂತ್ರಿ, ಸಂಸದ ಬಿ.ಎಸ್.ಯಡಿಯೂರಪ್ಪ ಅಭಿಪ್ರಾಯಪಟ್ಟಿದ್ದಾರೆ. ಶಿಕಾರಿಪುರದಲ್ಲಿ ಮಾತನಾಡಿದ ಅವರು, ಉಪಚುನಾವಣೆಯಲ್ಲಿ ಮೂರು ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು ಸಾಧಿಸಲಿದೆ ಎಂಬ ನಿರೀಕ್ಷೆಯಿತ್ತು. ಅಲ್ಲದೇ ಶಿಕಾರಿಪುರದಲ್ಲಿ ಬಿಜೆಪಿ...

ಬಳ್ಳಾರಿಯಲ್ಲಿ ಸಚಿವ ಸಂಪುಟ ಸಭೆ: ಡಿ.ಕೆ.ಶಿವಕುಮಾರ್

ಜನರ ಕಷ್ಟಗಳಿಗೆ ಸ್ಪಂದಿಸುವ ಸಲುವಾಗಿ ಬಳ್ಳಾರಿಯಲ್ಲಿ ಸಚಿವ ಸಂಪುಟ ಸಭೆ ನಡೆಸುವುದಾಗಿ ಇಂಧನ ಸಚಿವ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ. ಬಳ್ಳಾರಿಯಲ್ಲಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ಈ ಭಾಗದ ಜನರು ಬಹುದಿನಗಳಿಂದ ಹಲವು ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ಈ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಲು ಸಚಿವ ಸಂಪುಟ...
Rishijobs - Ultimate Job Exchange
Netzume - Resume Website

Other News

Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
© bangalorewaves. All rights reserved. Developed And Managed by Rishi Systems P. Limited