ನ್ಯಾಶನಲ್ ಎಲಿಜಿಬಿಲಿಟಿ ಎಂಟ್ರೆನ್ಸ್ ಟೆಸ್ಟ್ (ನೀಟ್) ಮೂಲಕವೇ ವಿದ್ಯಾರ್ಥಿಗಳು ಮೆಡಿಕಲ್, ದಂತವೈದ್ಯಕೀಯ ಕೋರ್ಸ್ಗೆ ಪ್ರವೇಶ ಪಡೆಯಬೇಕು ಎಂದು ಸುಪ್ರೀಂ ಕೋರ್ಟ್ ಸ್ಪಷ್ಟಪಡಿಸಿದೆ. ರಾಜ್ಯ ಸರ್ಕಾರಗಳು ನಡೆಸುವ ಸಿಇಟಿ (ಸಾಮಾನ್ಯ ಪ್ರವೇಶ ಪರೀಕ್ಷೆ) ಗೆ ಕೂಡ ಕಾನೂನು ಮಾನ್ಯತೆ ಇಲ್ಲ ಎಂದು ತಿಳಿಸಿದೆ....
ಪಿಯುಸಿ ತರಗತಿಗಳು ಆರಂಭವಾಗಿದ್ದರೂ ಪಠ್ಯಕ್ರಮದ ಗೊಂದಲಕ್ಕೆ ಇನ್ನೂ ಪರಿಹಾರ ಸಿಕ್ಕಿಲ್ಲ. ರಾಜ್ಯಾದ್ಯಂತ 2015-16ನೇ ಸಾಲಿನ ದ್ವಿತೀಯ ಪಿಯು ಜೂ.1ರಿಂದ ಹಾಗೂ ಪ್ರಥಮ ಪಿಯು ತರಗತಿಗಳು ಜೂ.15ರಿಂದ ಆರಂಭವಾಗಲಿವೆ. ಆದರೆ ವಿಜ್ನಾನ ವಿಭಾಗದ ವಿದ್ಯಾರ್ಥಿಗಳಿಗೆ ಯಾವ ಪಠ್ಯಕ್ರಮ ಅಳವಡಿಸಬೇಕೆಂಬ ಬಗ್ಗೆ ಪದವಿ ಪೂರ್ವ...
ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟಣೆಯಲ್ಲಿ ಭಾರೀ ಪ್ರಮಾಣದ ಗೊಂದಲ, ಎಡವಟ್ಟುಗಳಿಂದಾಗಿ ಸಾವಿರಾರು ವಿದ್ಯಾರ್ಥಿಗಳ ಭವಿಷ್ಯ ಆತಂಕಕ್ಕೀಡಾಗಿದ್ದು, ಕಂಗಾಲಾದ ವಿದ್ಯಾರ್ಥಿಗಳು ಹಾಗೂ ಪೋಷಕರು ಪ್ರತಿಭಟನೆ ನಡೆಸುತ್ತಿದ್ದಾರೆ.
ಮೇ 18ರಂದು ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟವಾಗಿದ್ದು, ಒಂದೊಂದು ವೆಬ್ ಸೈಟ್ ನಲ್ಲಿ ಒಂದೊಂದು ರೀತಿಯ ಫಲಿತಾಂಶ...
ಏಷ್ಯನ್ ಗೇಮ್ಸ್ ಮಹಿಳಾ ಬಾಕ್ಸಿಂಗ್ ನಲ್ಲಿ ಭಾರತದ ಬಾಕ್ಸರ್ ಮೇರಿ ಕೋಮ್ ಚಿನ್ನದ ಪದಕ ಗೆಲ್ಲುವ ಮೂಲಕ ಭಾರತದ ಚಿನ್ನದ ಬೇಟೆ ಮುಂದುವರೆದಿದೆ.
ಅ.1ರಂದು ನಡೆದ ಫೈನಲ್ ಪಂದ್ಯದಲ್ಲಿ 51ಕೆ.ಜಿ ಮಹಿಳಾ ಬಾಕ್ಸಿಂಗ್ ವಿಭಾಗದಲ್ಲಿ ಖಜಕಿಸ್ತಾನದ ಶೆಖರ್ ಬೆಕೋವಾ ಅವರನ್ನು...
ಅಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ಜೈಲುಪಾಲಾಗಿರುವ ತಮಿಳುನಾಡು ಮಾಜಿ ಮುಖ್ಯಮಂತ್ರಿ ಜಯಲಲಿತಾ ಅವರ ಜಾಮೀನು ಅರ್ಜಿ ವಿಚಾರಣೆ ಅ.6ಕ್ಕೆ ಮುಂದೂಡಲಾಗಿದೆ.
ತಮ್ಮ ವಿರುದ್ಧದ ಶಿಕ್ಷೆ ರದ್ದು ಹಾಗೂ ತಮಗೆ ಜಾಮೀನು ನೀಡುವಂತೆ ಕೋರಿ ಜಯಲಲಿತಾ ಸೆ.29ರಂದು ಹೈಕೋರ್ಟ್ ಗೆ ಮೇಲ್ಮನವಿ ಸಲ್ಲಿಸಿದ್ದರು.
ಈ...
ಬಿಬಿಎಂಪಿ ಮೇಯರ್ ಹಾಗೂ ಉಪಮೇಯರ್ ಆಯ್ಕೆ ವಿಚಾರಕ್ಕೆ ಸಂಬಂಧಿಸಿದಂತೆ ಜೆ.ಪಿ.ನಗರ ಕಾರ್ಪರೇಟರ್ ನಂಜುಂಡಪ್ಪ ಹಾಗೂ ರವೀಂದ್ರ ನಡುವೆ ತೀವ್ರ ಪೈಪೋಟಿ ಏರ್ಪಟ್ಟಿದೆ.
ಆಯ್ಕೆ ವಿಚಾರಕ್ಕೆ ಸಂಬಂಧಿಸಿದಂತೆ ಬಿಜೆಪಿ ಕಛೇರಿಯಲ್ಲಿ ಸಭೆ ಆರಂಭವಾಗಿದೆ. ಆರ್. ಅಶೋಕ್ ಅವರು ನಂಜುಂಡಪ್ಪ ಅವರನ್ನು ಮೇಯರ್ ಸ್ಥಾನಕ್ಕೆ ಆಯ್ಕೆ...