ರಾಮಚಂದ್ರಾಪುರ ಮಠದ ಪೀಠಾಧಿಪತಿ ಜಗದ್ಗುರು ಶಂಕರಾಚಾರ್ಯ ಶ್ರೀ ಶ್ರೀ ರಾಘವೇಶ್ವರಭಾರತೀ ಸ್ವಾಮೀಜಿ ಅವರ 23ನೇ ಚಾತುರ್ಮಾಸ್ಯ ವ್ರತಾಚರಣೆಯು ಜು.19ರಿಂದ ಎರಡು ತಿಂಗಳ ಕಾಲ ಬೆಂಗಳೂರಿನ ಗಿರಿನಗರದಲ್ಲಿರುವ ಶ್ರೀರಾಮಾಶ್ರಮದಲ್ಲಿ ನಡೆಯಲಿದೆ.
ಜುಲೈ 19ರಿಂದ ಸೆಪ್ಟೆಂಬರ್ 16ರ ವರೆಗೆ 60 ದಿನಗಳ ಕಾಲ ಚಾತುರ್ಮಾಸ...