Untitled Document
Sign Up | Login    
Dynamic website and Portals
  

Related News

ಗೋಸೇವೆ ವನವಾಸಿಗಳನ್ನು ರಾಜಭವನ ವಾಸಿಗಳನ್ನಾಗಿಸುತ್ತದೆ: ರಾಘವೇಶ್ವರ ಶ್ರೀ

ನಪುಂಸಕನಾಗಿ ಬೃಹನ್ನಳೆಯ ರೂಪದಲ್ಲಿದ್ದ ಅರ್ಜುನ ಗೋರಕ್ಷಣೆಗಾಗಿ, ಅಜ್ಞಾತವಾಸದ ಭಯವನ್ನೂ ಲೆಕ್ಕಿಸದೇ ತನ್ನ ನೈಜರೂಪವನ್ನು ತೋರಿಸಿ ಮಹಾಸೈನ್ಯವನ್ನು ಏಕಾಂಗಿಯಾಗಿ ಎದುರಿಸಿ ಗೋ ಪ್ರೇಮವನ್ನು ಮೆರೆದ, ಇದು ನಮ್ಮೆಲ್ಲರಿಗೆ ಪರಮಾದರ್ಶ ಎಂದು ಶ್ರೀರಾಮಚಂದ್ರಾಪುರಮಠದ ಶ್ರೀಶ್ರೀರಾಘವೇಶ್ವರಭಾರತೀ ಮಹಾಸ್ವಾಮಿಗಳವರು ಹೇಳಿದರು. ಗೋಚಾತುರ್ಮಾಸ್ಯದ ಅಂಗವಾಗಿ ಶ್ರೀರಾಮಚಂದ್ರಾಪುರದ ಬೆಂಗಳೂರು ಶಾಖಾಮಠದಲ್ಲಿ ಸಂಪನ್ನವಾದ...

ಭಾರತದ ಪುಣ್ಯಧರೆಯೆಂದಿಗೂ ಆಗದಿರಲಿ ಗೋರಕ್ತಸಿಕ್ತ: ರಾಘವೇಶ್ವರಶ್ರೀ

ರಾಜಾ ರಾಷ್ಟ್ರಗತಂ ಪಾಪಂ.. ಎಂಬಂತೆ ತನ್ನ ಪ್ರಜೆಗಳಾಗಲಿ, ಸೇವಕರಾಗಲಿ ಮಾಡಿದ ಪಾಪ ರಾಜನಿಗೂ ತಟ್ಟುತ್ತದೆ. ಗೋಪಾಲಕ ಮಾಡಿದ ಗೋಹತ್ಯೆಯ ಪಾಪದ ಬಿಸಿ, ಚೋಳ ರಾಜನಿಗೂ ತಟ್ಟಿತು ಎಂದು ಶ್ರೀ ರಾಮಚಂದ್ರಾಪುರ ಮಠದ ಶ್ರೀ ರಾಘವೇಶ್ವರಭಾರತೀ ಸ್ವಾಮೀಜಿಯವರು ಹೇಳಿದರು. ಶ್ರೀ ರಾಮಚಂದ್ರಾಪುರ ಮಠದ ಬೆಂಗಳೂರಿನ...

ಬಾಹುಬಲಕ್ಕಿಂತ ಭಾವಬಲ ದೊಡ್ಡದು: ರಾಘವೇಶ್ವರ ಶ್ರೀ

ಮಹರ್ಷಿ ವಶಿಷ್ಠರಲ್ಲಿಗೇ ಸಾಕ್ಷಾತ್ ರಾಜನೇ ಬಂದು ಗೋವನ್ನು ಕೇಳಿದರೂ ಪ್ರಯತ್ನಪೂರ್ವಕವಾಗಿ ಗೋವನ್ನು ರಕ್ಷಿಸಿಕೊಂಡರು, ಆದರೆ ಇಂದು ಕಟುಕರು ಕೊಡುವ ಪುಡಿಗಾಸಿಗೆ ಗೋವನ್ನು ಕಸಾಯಿಕಾನೆಗೆ ತಳ್ಳುತ್ತಿರುವುದು ವಿಷಾಧನೀಯ. ಜಗತ್ತು ಗೋವನ್ನು ಆಶ್ರಯಿಸಿದ್ದು, ಗೋವಿಲ್ಲದ ಬದುಕು ದುರ್ಬರ, ಹಾಗಾಗಿ ಕಲ್ಪವೃಕ್ಷವಾದ ಕಾಮಧೇನುವಿನ ಮೇಲೆ...
Rishijobs - Ultimate Job Exchange
Netzume - Resume Website

Other News

Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
© bangalorewaves. All rights reserved. Developed And Managed by Rishi Systems P. Limited