2008ಕ್ಕಿಂತ ಮೊದಲು ಗೋಕರ್ಣದ ಶ್ರೀ ಮಹಾಬಲೇಶ್ವರ ದೇವಾಲಯದಲ್ಲಿ ಏನಾಗಿತ್ತು ಎಂಬುದು ಸಮಾಜಕ್ಕೆ ಗೊತ್ತಾಗಬೇಕು. 2008ರ ಬಳಿಕ ಇಲ್ಲಿವರೆಗೆ ಏನಾಗಿದೆ ಅನ್ನೋದನ್ನ ಇವತ್ತು ಐ.ಎಸ್.ಓ ಪ್ರಮಾಣ ಪತ್ರವೇ ಹೇಳ್ತಾ ಇದೆ. ಅಲ್ಲಿ ಏನಾಗ್ತಾ ಇದೆ, ಅಲ್ಲಿ ಆಡಳಿತ ಹೇಗಿದೆ ಅನ್ನೋದನ್ನ ಐ.ಎಸ್.ಓ ಪ್ರಮಾಣ...
ಹೊಸನಗರದ ಶ್ರೀ ರಾಮಚಂದ್ರಾಪುರ ಮಠಕ್ಕೆ ಆಡಳಿತಾಧಿಕಾರಿ ನೇಮಕ ಮತ್ತು ಗೋಕರ್ಣ ಮಹಾಬಲೇಶ್ವರ ದೇವಸ್ಥಾನವನ್ನು ಮಠದಿಂದ ಮರಳಿ ಪಡೆಯುವ ಪ್ರಸ್ತಾಪ ಸರಕಾರದ ಮುಂದಿಲ್ಲ ಎಂಬ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಹೇಳಿಕೆ ಯನ್ನು ರಾಮಚಂದ್ರಾಪುರ ಮಠ ಸ್ವಾಗತಿಸಿದೆ. ಆದರೆ, ಈ ಕುರಿತು ಸರಕಾರದ ಮುಖ್ಯ...
ಶ್ರೀ ಕ್ಷೇತ್ರ ಗೋಕರ್ಣದ ಶ್ರೀ ಮಹಾಬಲೇಶ್ವರ ದೇವಾಲಯದ ವತಿಯಿಂದ 'ಜೀವಜಲ ಉಚಿತ ವಿತರಣಾ' ಯೋಜನೆಯಡಿ ಗೋಕರ್ಣದ ಸುತ್ತಲಿನ ಗ್ರಾಮಗಳಿಗೆ ಉಚಿತವಾಗಿ ಶುದ್ಧವಾದ ಕುಡಿಯುವ ನೀರು ಪೂರೈಸಲಾಗುತ್ತಿದೆ.
ಈ ಜನಪರ ಯೋಜನೆಯ ಬಗ್ಗೆ ತಿಪ್ಪಸಗಿ, ಕಟನಬಾವಿ ಗ್ರಾಮದ ಫಲಾನುಭವಿ ಜನರು...
ಶ್ರೀ ರಾಮಚಂದ್ರಾಪುರ ಮಠದ ಶ್ರೀ ರಾಘವೇಶ್ವರಭಾರತೀ ಸ್ವಾಮೀಜಿಯವರು ಶ್ರೀ ಕ್ಷೇತ್ರ ಗೋಕರ್ಣಕ್ಕೆ ಮಂಗಳವಾರ ಆಗಮಿಸಿ, ಶ್ರೀ ಮಹಾಬಲೇಶ್ವರ ಹಾಗೂ ಪರಿವಾರ ದೇವರುಗಳಿಗೆ ವಿಶೇಷ ಪೂಜೆ ಸಲ್ಲಿಸಿದರು. ಈ ಮೂಲಕ 305 ದಿನಗಳ ನಂತರ ಶ್ರೀ ಸವಾರಿಯ ಸಂಚಾರವು ಶ್ರೀ ಕ್ಷೇತ್ರ ಗೋಕರ್ಣದ...
ಪರಮಪೂಜ್ಯ ಜಗದ್ಗುರು ಶಂಕರಾಚಾರ್ಯ ಗೋಕರ್ಣ ಮಂಡಲಾಧೀಶ್ವರ ಶ್ರೀ ರಾಘವೇಶ್ವರಭಾರತೀ ಸ್ವಾಮೀಜಿಯವರ ದಿವ್ಯ ಮಾರ್ಗದರ್ಶನದಲ್ಲಿ ಶ್ರೀ ಕ್ಷೇತ್ರ ಗೋಕರ್ಣದ ಶ್ರೀ ಮಹಾಬಲೇಶ್ವರ ದೇವರ ಅನುಗ್ರಹ ರೂಪದಲ್ಲಿ ಶ್ರೀ ಕ್ಷೇತ್ರ ಗೋಕರ್ಣ ಹಾಗೂ ಸುತ್ತಮುತ್ತಲಿನ ಊರುಗಳಿಗೆ ಉಚಿತವಾಗಿ ನೀರು ವಿತರಿಸುವ ಕಾರ್ಯಕ್ರಮಕ್ಕೆ ಯುಗಾದಿ ಹಬ್ಬದ...
ಪುರಾಣ ಪ್ರಸಿದ್ದ ಶ್ರೀಕ್ಷೇತ್ರ ಗೋಕರ್ಣದ ಸಾರ್ವಭೌಮ ಮಹಾಬಲೇಶ್ವರ ದೇವಾಲಯದಲ್ಲಿ ಶಿವರಾತ್ರಿ ಮಹೋತ್ಸವದ ಪ್ರಯುಕ್ತ ಶ್ರೀ ರಾಮಚಂದ್ರಾಪುರ ಮಠದ ಶ್ರೀರಾಘವೇಶ್ವರಭಾರತೀ ಸ್ವಾಮೀಜಿ ಅವರ ದಿವ್ಯ ಮಾರ್ಗದರ್ಶನದಲ್ಲಿ ಮಾರ್ಚ್ 2 ರಿಂದ ರಿಂದ ಮಾರ್ಚ್ 09ರ ವರೆಗೆ ಹಲವಾರು ಧಾರ್ಮಿಕ-ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದ್ದು, ತಳಿಲು...
ರಾಮಚಂದ್ರಾಪುರ ಮಠಾಧೀಶ ಶ್ರೀ ರಾಘವೇಶ್ವರಭಾರತೀ ಸ್ವಾಮೀಜಿ ಅವರ ತೇಜೋವಧೆ ಮಾಡುವ ಉದ್ದೇಶದಿಂದ ಅವರನ್ನು ಹೋಲುವ ವ್ಯಕ್ತಿಯನ್ನು ಬಳಸಿ ಅಶ್ಲೀಲ ಚಿತ್ರದ ನಕಲಿ ಸಿ.ಡಿ. ಹಾಗೂ ಅವಹೇಳನಕಾರಿ ಲೇಖನದ ಪ್ರತಿಗಳನ್ನು ಹಂಚುತ್ತಿದ್ದ ಕಿಡಿಗೇಡಿಗಳ ವಿರುದ್ಧದ ಕ್ರಿಮಿನಲ್ ಮೊಕದ್ದಮೆಯನ್ನು ಸರಕಾರ ಏಕಾಏಕಿ ಹಿಂತೆಗೆದುಕೊಂಡಿರುವುದು ತೀವ್ರ...
ತಾಯಿ ಮಗುವಿಗೆ ಕರುಳಿನ ಸಂಬಂಧವಿದ್ದಂತೆ ಗುರುಪೀಠಕ್ಕೂ ಶಿಷ್ಯರಿಗೂ ಹೃದಯ-ಆತ್ಮದ ಸಂಬಂಧವಿದೆ. ಈ ಗಂಟು ನಿಜವಾದ ಗಂಟು. ಇದನ್ನು ಎಳೆದಷ್ಟೂ ಗಟ್ಟಿಯಾಗುತ್ತದೆ ಎಂದು ಶ್ರೀ ರಾಮಚಂದ್ರಾಪುರ ಮಠದ ರಾಘವೇಶ್ವರ ಶ್ರೀಗಳು ಹೇಳಿದ್ದಾರೆ.
ಶನಿವಾರ ಬೆಂಗಳೂರಿನ ಬಸವನಗುಡಿಯ ನ್ಯಾಷನಲ್ ಹೈಸ್ಕೂಲ್ ಮೈದಾನದಲ್ಲಿ ಹವ್ಯಕ ಮಹಾಮಂಡಲ ಆಯೋಜಿಸಿದ್ದ...
ರಾಮಚಂದ್ರಾಪುರ ಮಠದ ವಿರುದ್ಧ ನಡೆಸಿರುವ ಮತ್ತೊಂದು ಸಂಚು ಬಯಲಾಗಿದೆ.
ಉತ್ತರ ಕನ್ನಡ ಜಿಲ್ಲೆ ಹೊನ್ನಾವರ ತಾಲೂಕಿನ ಬಂಗಾರಮಕ್ಕಿಯ ವೀರಾಂಜನೇಯ ದೇವಾಲಯದ ಮಾರುತಿ ಗುರೂಜಿ ರಾಮಚಂದ್ರಾಪುರ ಮಠದ ವಿರುದ್ಧ ಷಡ್ಯಂತ್ರ ರೂಪಿಸಿದ್ದಾರೆ ಎಂದು ಮಾರುತಿ ಗುರೂಜಿ ಅತ್ತಿಗೆ ನಯನಾ ಭಟ್ ಆರೋಪ ಮಾಡಿದ್ದಾರೆ....