ಗೋವಿನ ಕುರಿತಾದ ಭಾವಜಾಗರಣೆಯ ಮಹಾಭಿಯನ, ‘ಗೋಕಿಂಕರ ಯಾತ್ರೆ’ 5 ಸ್ಥಳಗಳಿಂದ ಶುಭಾರಂಭಗೊಂಡಿತು. ಬೆಂಗಳೂರಿನ ಶ್ರೀರಾಮಚಂದ್ರಾಪುರಮಠದ ಶಾಖಾಮಠದಲ್ಲಿ ಬೆಳಗ್ಗೆ ಶ್ರೀಶ್ರೀರಾಘವೇಶ್ವರಭಾರತೀ ಸ್ವಾಮಿಗಳು ಗೋಪೂಜೆ ನೆರವೇರಿಸಿ, ಗೋಧ್ವಜಾರೋಹಣದೊಂದಿಗೆ ಗೋಕಿಂಕರ ಯಾತ್ರೆಗೆ ಚಾಲನೆ ನೀಡಿದರು.
ಗಂವ್ಹಾರದ ತ್ರಿವಿಕ್ರಮಾನಂದ ಸರಸ್ವತಿ ಮಠದ ಶ್ರೀ ಸೋಪಾನನಾಥ ಸ್ವಾಮಿಗಳು,...