ಪ್ರತಿಯೊಬ್ಬ ಮಹಿಳೆ ನಾಲ್ಕು ಮಕ್ಕಳನ್ನು ಹೆತ್ತು ಹಿಂದೂ ಧರ್ಮ ರಕ್ಷಣೆ ಮಾಡಬೇಕೆಂದು ಎಂಬ ಬಿಜೆಪಿ ಸಂಸದ ಸಾಕ್ಷಿ ಮಹಾರಾಜ್ ಹೇಳಿಕೆ ತೀವ್ರ ವಿವಾದಕ್ಕೆ ಕಾರಣವಾಗಿದೆ.
ಉತ್ತರ ಪ್ರದೇಶದ ಉನ್ನಾವೋ ಲೋಕಸಭಾ ಕ್ಷೇತ್ರದ ಬಿಜೆಪಿ ಸಂಸದರಾಗಿರುವ ಸಾಕ್ಷಿ ಮಹಾರಾಜ್ ಮೀರತ್ನಲ್ಲಿ ಹಮ್ಮಿಕೊಂಡಿದ್ದ ಸಂತ...
ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಹಾಗೂ ಬನಾರಸ್ ವಿವಿ ಸ್ಥಾಪಕ ಮದನ್ ಮೋಹನ್ ಮಾಳವೀಯ ಅವರಿಗೆ ಕೇಂದ್ರ ಸರ್ಕಾರ ಭಾರತ ರತ್ನ ಪ್ರಶಸ್ತಿ ನೀಡಿರುವುದಕ್ಕೆ ದೇಶಾದ್ಯಂತ ಪಕ್ಷಾತೀತವಾಗಿ ಮೆಚ್ಚುಗೆ ವ್ಯಕ್ತವಾಗಿದ್ದರೆ ರಾಜ್ಯದ ಸಮಾಜಕಲ್ಯಾಣ ಇಲಾಖೆ ಸಚಿವ ಹೆಚ್.ಆಂಜನೇಯ ಪರೋಕ್ಷವಾಗಿ ವಿರೋಧ...
ಬಿಜೆಪಿ ಸಂಸದರಾದ ಸಾಕ್ಷಿ ಮಹಾರಾಜ್, ಯೋಗಿ ಆದಿತ್ಯನಾಥ್ರಂಥವರು ಗೋಡ್ಸೆ ಹೊಗಳಿಕೆ ಮತ್ತು ಮತಾಂತರ ಪರ ಹೇಳಿಕೆಗಳನ್ನು ನೀಡುತ್ತಿರುವುದಕ್ಕೆ ಪ್ರಧಾನಿ ನರೇಂದ್ರ ಮೋದಿ ಅಸಮಾಧಾನ ಹೊರಹಾಕಿದ್ದಾರೆ.
ಈ ಹಿನ್ನೆಲೆಯಲ್ಲಿ ಅವರು ಪಕ್ಷದ ಸಂಸದರು ಮತ್ತು ನಾಯಕರಿಗೆ ಇಂಥ ಹೇಳಿಕೆಗಳನ್ನು ಕೊಡದಂತೆ ತಾಕೀತು ಮಾಡಿದ್ದಾರೆ ಮತ್ತು...
ನಾಥೂರಾಮ್ ಗೋಡ್ಸೆ ಗಾಂಧೀಜಿಯವರನ್ನು ಕೊಲ್ಲುವ ಬದಲು ನೆಹರು ಅವರನ್ನು ಕೊಲ್ಲಬೇಕಿತ್ತು ಎಂದು ಕೇರಳ ಆರ್.ಎಸ್.ಎಸ್ ಘಟಕ ವಿವಾದಾತ್ಮಕ ಲೇಖನ ಬರೆದಿದೆ.
ಆರ್.ಎಸ್.ಎಸ್ ಮುಖವಾಣಿ ಕೇಸರಿಯಲ್ಲಿ ಕೇರಳ ಆರ್.ಎಸ್.ಎಸ್ ಮುಖಂಡ ಗೋಪಾಲಕೃಷ್ಣನ್, ಇಂತದ್ದೊಂದು ಲೇಖನ ಬರೆದಿರುವುದು ತೀವ್ರ ವಿವಾದಕ್ಕೆ ಕಾರಣವಾಗಿದೆ. ನಾಥೂರಾಮ್ ಗೋಡ್ಸೆ ನೆಹರು...