ಗೋಪಾಲ್ಸ್ ತಂಡದ(ಗೋಪ್ರೇಮಿ ಐಟಿ ಉದ್ಯೋಗಿಗಳು ) ಸದಸ್ಯರು ಇಂದು ಮಾಲೂರು ಸಮೀಪದ ಗಂಗಾಪುರದಲ್ಲಿರುವ ಶ್ರೀರಾಮಚಂದ್ರಾಪುರಮಠದ ಶ್ರೀರಾಘವೇಂದ್ರ ಗೋ ಆಶ್ರಮದಲ್ಲಿ ಗೋಸೇವೆ ನಡೆಸಿದರು. ಸದಾ ಕಂಪ್ಯೂಟರ್ ಜೊತೆಗಿರುವ ಇವರು ಇಂದು ಕಸಪೊರಕೆ ಹಿಡಿದು ಗೋಶಾಲೆ ಗುಡಿಸಿದರು. ಸೆಗಣಿ ಎತ್ತಿದರು. ಇವರೊಂದಿಗೆ ಕೆಲವು ಪುಟಾಣಿಗಳೂ...
ದೆಹಲಿ ಸಾರಿಗೆ ಇಲಾಖೆಯಲ್ಲಿ ಅವ್ಯವಹಾರ ಆರೋಪ ಕೇಳಿಬಂದ ಹಿನ್ನಲೆಯಲ್ಲಿ ಸಾರಿಗೆ ಆಮ್ ಆದ್ಮಿ ಪಕ್ಷದ ಸಚಿವ ಗೋಪಾಲ್ ರೈ ರಾಜೀನಾಮೆ ನೀಡಿದ್ದಾರೆ.
ಗೋಪಾಲ್ ರೈ ಅವರು ತಮ್ಮ ಕತ್ತಿನಲ್ಲಿ 17 ವರ್ಷಗಳಿಂದ ಇದ್ದ ಬುಲೆಟ್ ತೆಗೆಯಲು ನಡೆದ ಸರ್ಜರಿಯ ಹಿನ್ನೆಲೆಯಲ್ಲಿ ತಮ್ಮನ್ನು ಸಚಿವಾಲಯ...
ಬಿಜೆಪಿ ನಾಗಾಲೋಟಕ್ಕೆ ಕಡಿವಾಣ ಹಾಕುವ ಉದ್ದೇಶದಿಂದ ವೈಮನಸ್ಸುಗಳನ್ನು ಮರೆತು ಒಂದುಗೂಡಿದ್ದ ಜನತಾಪರಿವಾರ ವಿಲೀನಕ್ಕೆ ಮತ್ತೆ ವಿಘ್ನ ಎದುರಾಗಿದೆ. ಕಳೆದ ಏಪ್ರಿಲ್ 15ರಂದು ಎಸ್ಪಿ, ಆರ್.ಜೆ.ಡಿ, ಜೆಡಿಯು, ಐ.ಎಲ್.ಡಿ ಪಕ್ಷಗಳ ವಿಲೀನಕ್ಕೆ ಆಯಾ ಪಕ್ಷಗಳ ನಾಯಕರು ಸಮ್ಮತಿಸಿದ್ದರು. ಇದು ಮುಂದಿನ ಹೊಸ ರಾಜಕೀಯ...
ಐ.ಎ.ಎಸ್ ಅಧಿಕಾರಿ ಡಿ.ಕೆ ರವಿ ಅವರ ನಿಗೂಢ ಸಾವು ರಾಜ್ಯ ಸರ್ಕಾರದ ವಿರುದ್ಧ ಚಳುವಳಿಯನ್ನೇ ಸೃಷ್ಟಿಸಿದೆ. ರವಿ ಅವರ ನಿಗೂಢ ಸಾವಿನ ಬಗ್ಗೆ ಸಿಬಿಐ ತನಿಖೆ ನಡೆಸಬೇಕೆಂಬ ಒತ್ತಾಯ ಒಂದೆಡೆಯಾದರೆ, ಐ.ಎ.ಎಸ್ ಅಧಿಕಾರಿಯ ಅಭಿಮಾನಿಗಳ ಆಕ್ರೋಶ ಮತ್ತೊಂದೆಡೆ.
ಐ.ಎ.ಎಸ್ ಅಧಿಕಾರಿ ಡಿ.ಕೆ.ರವಿ...
'ಆಮ್ ಆದ್ಮಿ ಪಕ್ಷ'ಕ್ಕೆ ಮತ ಹಾಕುವಂತೆ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ದೆಹಲಿ ಜನತೆಗೆ ಮನವಿ ಮಾಡಿದ್ದಾರೆ.
ಟ್ವೀಟರ್ ಮೂಲಕ ಆಮ್ ಆದ್ಮಿ ಪಕ್ಷದ ಪರ ಪ್ರಚಾರ ನಡೆಸಿರುವ ಮಮತಾ ಬ್ಯಾನರ್ಜಿ, ದೆಹಲಿಯ ಅಭಿವೃದ್ಧಿಗಾಗಿ ದಯವಿಟ್ಟು ಆಮ್ ಆದ್ಮಿ...
'ಆಮ್ ಆದ್ಮಿ ಪಕ್ಷ'ದ ವಿರುದ್ಧ ದಿನಕ್ಕೊಂದು ಹೊಸ ಆರೋಪ ಕೇಳಿಬರುತ್ತಿದ್ದರೆ, ಇತ್ತ ಸಮಾಜವಾದಿ ಪಕ್ಷ ಆಪ್ ಬೆಂಬಲಕ್ಕೆ ಧಾವಿಸಿದೆ.
ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿರುವ ಸಮಾಜವಾದಿ ಪಕ್ಷದ ಮುಖಂಡ ರಾಮ್ ಗೋಪಾಲ್ ಯಾದವ್, ಆಮ್ ಆದ್ಮಿ ಪಕ್ಷ ಜನಪ್ರಿಯತೆಯ ಬಗ್ಗೆ ಬಿಜೆಪಿಗೆ...
ರಾಷ್ಟ್ರೀಯ ಸ್ವಯಂ ಸೇವಕ ಸಂಘ(ಆರ್.ಎಸ್.ಎಸ್)ಪ್ರಧಾನ ಕಾರ್ಯದರ್ಶಿ ಹುದ್ದೆಗೆ ಕೃಷ್ಣ ಗೋಪಾಲ್ ಅವರನ್ನು ನೇಮಕ ಮಾಡಲಾಗಿದೆ.
ಈ ಹಿಂದಿನ ಸಮನ್ವಯಕಾರರಾಗಿದ್ದ ಸುರೇಶ್ ಸೋನಿ, ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ತಂಡದಲ್ಲಿ ಸ್ಥಾನ ಪಡೆಯುವ ಸಾಧ್ಯತೆಗಳಿರುವುದರಿಂದ ನೂತನ ಸಮನ್ವಯಕಾರ(ಕಾರ್ಯದರ್ಶಿ)ಯನ್ನು ನೇಮಕ ಮಾಡಲಾಗಿದೆ.
ಲಖನೌದಲ್ಲಿ...