Untitled Document
Sign Up | Login    
Dynamic website and Portals
  

Related News

ಗೋಹತ್ಯೆ ಮಾಡುವವರಿಗೆ ಭಾರತದಲ್ಲಿ ವಾಸಿಸಲು ಹಕ್ಕಿಲ್ಲಃ ಉತ್ತರಾಖಂಡ್ ಮುಖ್ಯಮಂತ್ರಿ

ಗೋಹತ್ಯೆ ಮಾಡುವವರು ದೇಶದ ದೊಡ್ಡ ಶತೃಗಳು ಎಂದು ಹೇಳಿದ ಉತ್ತರಾಖಂಡ್ ಮುಖ್ಯಮಂತ್ರಿ ಹರೀಶ್ ರಾವತ್ ಅಂಥವರಿಗೆ ಭಾರತದಲ್ಲಿ ವಾಸಿಸುವ ಹಕ್ಕಿಲ್ಲ ಎಂದಿದ್ದಾರೆ. ಉತ್ತರಾಖಂಡ್ ನಲ್ಲಿ ಕಾಂಗ್ರೆಸ್ ಸರಕಾರ ಅಧಿಕಾರದಲ್ಲಿದ್ದು, ಮುಖ್ಯಮಂತ್ರಿಯ ಈ ಹೇಳಿಕೆ ಕಾಂಗ್ರೆಸ್ ಗೆ ಇರಿಸು ಮುರಿಸು ತರುವುದು ಖಚಿತ. ಗುರುವಾರ...

ದೇಸಿ ಗೋವುಗಳ ಬದಲು ಜರ್ಸಿ ಹಸು ವಧೆಗೆ ಪ್ರಸ್ತಾಪ

ಮಹಾರಾಷ್ಟ್ರದಲ್ಲಿ ಗೋಹತ್ಯೆ ನಿಷೇಧ ಆದೇಶದಿಂದ ನಿರುದ್ಯೋಗಿಗಳಾಗಿರುವವರಿಗೆ ನೆರವಾಗುವ ಮತ್ತು ಗೋಮಾಂಸ ವ್ಯಾಪಾರ ಪ್ರೋತ್ಸಾಹಿಸುವ ಉದ್ದೇಶದಿಂದ ಅಖೀಲ ಭಾರತ ಮಿಲ್ಲಿ ಕೌನ್ಸಿಲ್‌, ಭಾರತೀಯ ಎತ್ತು ಹಾಗೂ ಹಸುಗಳ ವಧೆ ಬದಲು ವಿದೇಶದ ಜರ್ಸಿ ಹಸುಗಳ ವಧೆ ಉತ್ತೇಜಿಸುವ ಆಗ್ರಹ ಮುಂದಿಟ್ಟಿದೆ. ಭಾರತೀಯ ತಳಿ...
Rishijobs - Ultimate Job Exchange
Netzume - Resume Website

Other News

Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
© bangalorewaves. All rights reserved. Developed And Managed by Rishi Systems P. Limited