ಕಾರ್ಗಿಲ್ ವಿಜಯ ದಿವಸ್ ಅಂಗವಾಗಿ ರಕ್ಷಣಾ ಸಚಿವ ಮನೋಹರ್ ಪರಿಕ್ಕರ್, ಭಾರತೀಯ ಸೇನಾ ಮುಖ್ಯಸ್ಥ ಜನರಲ್ ದಲ್ಬಿರ್ಸಿಂಗ್ ಹುತಾತ್ಮ ಯೋಧರ ಸಮಾಧಿಗೆ ತೆರಳಿ ಗೌರವ ನಮನ ಸಲ್ಲಿಸಿದರು.
ಈ ವೇಳೆ ಮಾತನಾಡಿದ ಪರಿಕ್ಕರ್, ಗಡಿ ಪ್ರದೇಶದಲ್ಲಿ ಅತ್ಯಾಧುನಿಕ ರಕ್ಷಣಾ ವ್ಯವಸ್ಥೆ ನಿಯೋಜಿಸಲಾಗಿದ್ದು, ಉಗ್ರರು...
ನೊಬೆಲ್ ಪ್ರಶಸ್ತಿ ಪುರಸ್ಕೃತ ಸಾಹಿತಿ ರವೀಂದ್ರನಾಥ್ ಠಾಗೂರ್ ಅವರ 155 ನೇ ಜನ್ಮದಿನದ ಹಿನ್ನಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಠಾರೂರರಿಗೆ ಗೌರವಾರ್ಪಣೆ ಮಾಡಿದ್ದಾರೆ.
ರವೀಂದ್ರನಾಥ್ ಠಾಗೂರರ ಜನ್ಮದಿನದ ಅಂಗವಾಗಿ ಗುರುದೇವ್ ಠಾಗೂರ್ ಅವರಿಗೆ ವಂದನೆ ಸಲ್ಲಿಸುವೆ, ಬಹುಮುಖ ವ್ಯಕ್ತಿತ್ವ ಹೊಂದಿದ್ದ ಠಾಗೂರರ ಚಿಂತನೆಗಳು,...
ಸುಳ್ಳು ಅತ್ಯಾಚಾರ ಪ್ರಕರಣಗಳ ಪರಿಣಾಮಗಳಿಂದ ಪುರುಷರನ್ನು ರಕ್ಷಿಸುವ ಮತ್ತು ಅವರ ಘನತೆ ಗೌರವಗಳನ್ನು ಎತ್ತಿ ಹಿಡಿಯುವ ಸಮಯ ಬಂದಿದೆ ಎಂದು ದೆಹಲಿಯ ವಿಚಾರಣಾ ನ್ಯಾಯಾಲಯ ಹೇಳಿದೆ. ವಕೀಲರೊಬ್ಬರ ಮೇಲೆ ದಾಖಲಾಗಿದ್ದ ಅತ್ಯಾಚಾರ ಕೇಸ್ ನ ವಿಚಾರಣೆ ನಡೆಸಿದ ನ್ಯಾಯಾಲಯ, ಇದೊಂದು ಸುಳ್ಳು...
ಸೋಮವಾರ ಸಹ ಪಠಾಣ್ ಕೋಟ್ ನ ವಾಯುನೆಲೆಯಲ್ಲಿ ಭಾರೀ ಗುಂಡಿನ ಸದ್ದು ಕೇಳಿದ್ದು, ಕಾರ್ಯಾಚರಣೆ 3 ನೇ ದಿನಕ್ಕೆ ಕಾಲಿಟ್ಟಿದೆ. ಇಲ್ಲಿಯವರೆಗೆ 5 ಉಗ್ರರನ್ನು ಹೊಡೆದುರುಳಿಸಲಾಗಿದ್ದು, ಎನ್ಎಸ್ಜಿ ಕಮಾಂಡೋ ಲೆ| ಕ| ನಿರಂಜನ ಕುಮಾರ್ ಸೇರಿದಂತೆ 7 ಯೋಧರು ವೀರಮರಣವನ್ನಪ್ಪಿದ್ದಾರೆ.
ಹಗಲು ರಾತಿ...
ಮಹಾರಾಷ್ಟ್ರದ ಸತಾರಾ ಜಿಲ್ಲೆಯಲ್ಲಿ ಸಕಲ ಮಿಲಿಟರಿ ಗೌರವಗಳೊಂದಿಗೆ ಕರ್ನಲ್ ಸಂತೋಷ್ ಮಹದಿಕ್ ಅಂತ್ಯಕ್ರಿಯೆ ನಡೆಯಿತು.
ಮಂಗಳವಾರ ಎನ್ಕೌಂಟರ್ ನಲ್ಲಿ ಮೃತಪಟ್ಟ 39 ವರ್ಷದ ಕರ್ನಲ್ ಅಂತ್ಯಕ್ರಿಯೆಯಲ್ಲಿ ರಕ್ಷಣಾ ಸಚಿವ ಮನೋಹರ್ ಪಾರಿಕ್ಕರ್ ಮತ್ತು ಉನ್ನತ ಸೈನ್ಯಾಧಿಕಾರಿಗಳು ಭಾಗವಹಿಸಿದ್ದರು. ಸುತ್ತಮುತ್ತಲಿನ ನೂರಾರು ಜನರು ಹುತಾತ್ಮ...
ಖ್ಯಾತ ನಟ ಶಶಿ ಕಪೂರ್ ಅವರಿಗೆ 2014ನೇ ಸಾಲಿನ ಪ್ರತಿಷ್ಠಿತ ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿ ಲಭಿಸಿದೆ. ಸ್ವರ್ಣ ಕಮಲ, 10 ಲಕ್ಷ ರೂ. ನಗದು ಹಾಗೂ ಶಾಲನ್ನು ಫಾಲ್ಕೆ ಪ್ರಶಸ್ತಿ ಹೊಂದಿದೆ.
ಭಾರತೀಯ ಚಿತ್ರರಂಗದ ಅತ್ಯುನ್ನತ ಗೌರವ ಎಂದೇ ಬಿಂಬಿತವಾಗಿರುವ ಫಾಲ್ಕೆ...
ಬಜೆಟ್ ಅಧಿವೇಶನದ ವೇಳೆ ರಾಷ್ಟ್ರಗೀತೆಗೆ ಅಗೌರವ ತೋರಿದ ಹಿನ್ನಲೆಯಲ್ಲಿ ತೆಲಂಗಾಣ ವಿಧಾನಸಭೆಯ ವಿರೋಧ ಪಕ್ಷವಾದ ತೆಲುಗು ದೇಶಂ ಪಾರ್ಟಿಯ 10 ಮಂದಿ ಶಾಸಕರನ್ನು ಅಮಾನತು ಮಾಡಲಾಗಿದೆ.
ತೆಲಂಗಾಣದಲ್ಲಿ ಬಜೆಟ್ ಅಧಿವೇಶನ ನಡೆಯುತ್ತಿದ್ದು, ಅಧಿವೇಶನ ಮುಗಿಯುವವರೆಗೂ ಈ 10 ಮಂದಿಯ ಮೇಲಿನ ಅಮಾನತು...
'ಉತ್ತರ ಪ್ರದೇಶ' ಮುಖ್ಯಮಂತ್ರಿ ಅಖಿಲೇಶ್ ಯಾದವ್ ಅವರು ತಮಗೆ ನೀಡಲು ಉದ್ದೇಶಿಸಲಾಗಿದ್ದ ಗೌರವ ಡಾಕ್ಟರೇಟ್ ಪದವಿಯನ್ನು ನಿರಾಕರಿಸಿದ್ದಾರೆ.
ಉತ್ತರ ಪ್ರದೇಶ ತಾಂತ್ರಿಕ ವಿಶ್ವವಿದ್ಯಾನಿಲಯ (ಯುಟಿಪಿಯು) ಯುಟಿಪಿಯು ಜನವರಿ 12ರಂದು ನಡೆಯುವ ಘಟಿಕೋತ್ಸವದಲ್ಲಿ ಸಿ ಎಂ ಅವರಿಗೆ ಡಾಕ್ಟರೇಟ್ ಪ್ರಧಾನ ಮಾಡಲು ಉದ್ದೇಶಿಸಿತ್ತು....
ರಾಜ್ಯದಲ್ಲಿ ಗೌರವ ಯೋಜನೆಯಡಿ ಒಂದೂವರೆ ಲಕ್ಷ ಶೌಚಾಲಯ ಸಹಿತ ಸುಸಜ್ಜಿತ ಸಾರ್ವಜನಿಕ ಬಚ್ಚಲು ಮನೆ ನಿರ್ಮಾಣ ಮಾಡುವ ಗುರಿಯನ್ನು ಸರ್ಕಾರ ಹೊಂದಿದೆ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಎಚ್.ಕೆ.ಪಾಟೀಲ್ ತಿಳಿಸಿದ್ದಾರೆ.
ಸಿಡಿಎಲ್ ಸಂಸ್ಥೆ ಹಾಗೂ ಗ್ರಾಮೀಣಾಭಿವೃದ್ಧಿ ಇಲಾಖೆ ವಿಶ್ವ ಶೌಚಾಲಯ ದಿನಾಚರಣೆ ಪ್ರಯುಕ್ತ ಹಮ್ಮಿಕೊಂಡಿದ್ದ...
ಬಾಳ ಠಾಕ್ರೆ ಬಗ್ಗೆ ನನಗೆ ಅಪಾರ ಗೌರವವಿದೆ ಹೀಗಾಗಿ ಶಿವಸೇನೆ ವಿರುದ್ಧ ಮಾತನಾಡುವುದಿಲ್ಲ ಎಂಬ ಪ್ರಧಾನಿ ನರೇಂದ್ರ ಮೋದಿ ಹೇಳಿಕೆಗೆ ಶಿವಸೇನೆ ಮುಖ್ಯಸ್ಥ ಉದ್ಧವ್ ಠಾಕ್ರೆ ತಿರುಗೇಟು ನೀಡಿದ್ದಾರೆ.
ಶಿವಸೇನೆ ಮುಖವಾಣಿ ಸಾಮ್ನಾದಲ್ಲಿ ಪ್ರತಿಕ್ರಿಯೆ ನೀಡಿರುವ ಅವರು, ಬಾಳ ಠಾಕ್ರೆ ಮೇಲಿನ ವೈಯಕ್ತಿಕ...
ತೆಲಂಗಾಣ ಮುಖ್ಯಮತ್ರಿ ಕೆ.ಚಂದ್ರಶೇಖರ್ ರಾವ್ ಮತ್ತೊಂದು ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ತೆಲಂಗಾಣ ಗೌರವಕ್ಕೆ ಧಕ್ಕೆ ತರುವ ಮಾಧ್ಯಮದವರನ್ನು ಹೂತು ಹಾಕುತ್ತೇವೆ ಎಂದು ಕಿಡಿಕಾರಿದ್ದಾರೆ.
ಸಮಾವೇಶವೊಂದರಲ್ಲಿ ಮಾತನಾಡಿದ ಅವರು, ಸಣ್ಣ ಸಣ್ಣ ವಿಚಾರಗಳನ್ನು ವಿವಾದ ಮಾಡಲಾಗುತ್ತಿದೆ. ತೆಲಂಗಾಣ ವಿರೋಧಿ ನಡೆಯನ್ನು ಸಮರ್ಥಿಸಿಕೊಳ್ಳಲು ಸಾಧ್ಯವಿಲ್ಲ. ತೆಲಂಗಾಣ...
ಆ.22ರಂದು ನಿಧನರಾಗಿದ್ದ ಜ್ನಾನಪೀಠ ಪ್ರಶಸ್ತಿ ಪುರಸ್ಕೃತ ಸಾಹಿತಿ ಯು.ಆರ್ ಅನಂತ ಮೂರ್ತಿ ಅವರ ಅಂತ್ಯಕ್ರಿಯೆಯನ್ನು ಜ್ನಾನಭಾರತಿ ಆವರಣದಲ್ಲಿರುವ ಕಲಾಗ್ರಾಮದಲ್ಲಿ ಸಕಲ ಸರ್ಕಾರಿ ಗೌರವಗಳೊಂದಿಗೆ ನೆರವೇರಿಸಲಾಯಿತು.
ಮಾಧ್ವ ಬ್ರಾಹ್ಮಣ ಸಂಪ್ರದಾಯದಂತೆ ಸೂರ್ಯ ನಾರಾಯಣ ಶಾಸ್ತ್ರಿ ಅವರ ನೇತೃತ್ವದಲ್ಲಿ ವೇದಘೋಗಳನ್ನು ಪಠಿಸುವ ಮೂಲಕ...
ರಾಸಲೀಲೆ ಪ್ರಕರಣದ ಆರೋಪಿ ನಿತ್ಯಾನಂದನಿಗೆ ನ್ಯಾಯಾಮ್ಗ ವ್ಯವಸ್ಥೆ ಗೌರವಿಸುವಂತೆ ಸುಪ್ರೀಂ ಕೋರ್ಟ್ ಸೂಚನೆ ನೀಡಿದೆ.
ಪುರುಷತ್ವ ಪರೀಕ್ಷೆ ವಿಚಾರಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ನಲ್ಲಿ ವಿಚಾರಣೆ ನಡೆಯುತ್ತಿದ್ದು, ಪುರುಷತ್ವ ಪರೀಕ್ಷೆಗೆ ನೀವೇಕೆ ಹೆದರುತ್ತೀರಾ ಎಂದು ನಿತ್ಯಾನಂದನಿಗೆ ಪ್ರಶ್ನಿಸಿರುವ ನ್ಯಾಯಾಲಯ ಪುರುಷತ್ವ ಪರೀಕ್ಷೆ ಮೂಲಕ...