ಬಂಡವಾಳ ಹೂಡಿಕೆ ಆಕರ್ಷಿಸುವ ನಿಟ್ಟಿನಲ್ಲಿ ನಿಗದಿಯಾಗಿದ್ದ ಫ್ರಾನ್ಸ್, ಸ್ವೀಡನ್, ಜರ್ಮನ್ ಪ್ರವಾಸಕ್ಕೆ ತೆರಳಲು ಮುಖ್ಯಮಂತ್ರಿ ಸಿದ್ದರಾಮಯ್ಯ ನಿರಾಕರಿಸಿದ್ದಾರೆ.
ಗ್ರಾಮ ಪಂಚಾಯತ್ ಚುನಾವಣೆ, ಇತರೆ ಕಾರ್ಯಕ್ರಮಗಳ ಒತ್ತಡದ ಹಿನ್ನೆಲೆಯಲ್ಲಿ ವಿದೇಶ ಪ್ರವಾಸಕ್ಕೆ ತೆರಳಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.
ರಾಜ್ಯಕ್ಕೆ ಬಂಡವಾಳ ಆಕರ್ಷಿಸುವ ಸಲುವಾಗಿ...
ಈ ಬಾರಿಯ ಗ್ರಾಮ ಪಂಚಾಯತ್ ಚುನಾವಣೆಗೆ ಸ್ಪರ್ಧಿಸಲು ಪುರುಷರು ಹಾಗೂ ಮಹಿಳೆಯರಿಗೆ ಶೇ.50ರಷ್ಟು ಸಮಾನ ಅವಕಾಶ ಕಲ್ಪಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.
ಮೈಸೂರಿನ ತಮ್ಮ ನಿವಾಸದಲ್ಲಿ ತಮ್ಮನ್ನು ಭೇಟಿ ಮಾಡಿದ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮೊದಲು ಗ್ರಾಮ...