Untitled Document
Sign Up | Login    
Dynamic website and Portals
  

Related News

ನಕ್ಸಲರಿಂದ 250 ಗ್ರಾಮಸ್ಥರ ಬಿಡುಗಡೆ

ಛತ್ತೀಸ್ ಗಢದ ದಾಂತೇವಾಡ ಜಿಲ್ಲೆಯ ಗ್ರಾಮವೊಂದರಲ್ಲಿ ನಕ್ಸಲರು ಅಪಹರಿಸಿದ್ದ ಗ್ರಾಮಸ್ಥರನ್ನು ರಾತ್ರಿ ಬಿಡುಗಡೆ ಮಾಡಿದ್ದಾರೆ ಎಂದು ತಿಳಿದುಬಂದಿದೆ. ನಕ್ಸಲರ ಭದ್ರಕೋಟೆಯಾಗಿರುವ ಛತ್ತೀಸ್‌ ಗಢದ ದಾಂತೇವಾಡ ಜಿಲ್ಲೆಗೆ ಪ್ರಧಾನಿ ನರೇಂದ್ರ ಮೋದಿ ಅವರು ಭೇಟಿ ನೀಡುವ ಬೆನ್ನಲ್ಲಲ್ಲೇ ಮಹಿಳೆಯರು, ಮಕ್ಕಳು ಸೇರಿದಂತೆ 250 ಗ್ರಾಮಸ್ಥರನ್ನು...

ಛತ್ತೀಸ್ ಗಢಕ್ಕೆ ಪ್ರಧಾನಿ:ನಕ್ಸಲ್ ರಿಂದ ಗ್ರಾಮಸ್ಥರ ಒತ್ತೆ, ರೈಲ್ವೆ ಮಾರ್ಗ ಸ್ಫೋಟ

ಪ್ರಧಾನಿ ನರೇಂದ್ರ ಮೋದಿ ಅವರು ಛತ್ತೀಸ್ ಗಢದ ನಕ್ಸಲ್ ಪೀಡಿತ ಪ್ರದೇಶ ದಾಂತೇವಾಡಾ ಜಿಲ್ಲೆಗೆ ಭೇಟಿ ನೀಡಿರುವ ಬೆನ್ನಲ್ಲೇ ನಕ್ಸಲರ ಗುಂಪೊಂದು ಸುಕ್ಮಾ ಜಿಲ್ಲೆಯ ಮರೆಂಗಾ ಗ್ರಾಮದ ಸುಮಾರು 300ಕ್ಕೂ ಅಧಿಕ ಗ್ರಾಮಸ್ಥರನ್ನು ಒತ್ತೆಯಾಳುಗಳನ್ನಾಗಿ ಇರಿಸಿಕೊಂಡ ಘಟನೆ ನಡೆದಿದೆ. ದಾಂತೇವಾಡಾದಲ್ಲಿ ನಾನಾ ಕಾರ್ಯಕ್ರಮಗಳಿಗೆ...

ಗೋರೂರಿನಲ್ಲಿ ಕಸ ವಿಲೇವಾರಿಗೆ ಗ್ರಾಮಸ್ಥರ ವಿರೋಧ

ಗೋರೂರಿನಲ್ಲಿ ಕಸ ವಿಲೇವಾರಿ ಘಟಕ ಸ್ಥಾಪನೆಗೆ ಬಿಬಿಎಂಪಿ ಮುಂದಾಗಿದ್ದು, ಇದಕ್ಕೆ ವಿರೋಧ ವ್ಯಕ್ತಪಡಿಸಿರುವ ಗ್ರಾಮಸ್ಥರ ಪ್ರತಿಭಟನೆ ಬುಗಿಲೆದ್ದಿದೆ. ಕಸವಿಲೇವಾರಿ ಘಟಕ ಸ್ಥಾಪನೆಗಾಗಿ ರಾಮನಗರ ಜಿಲ್ಲೆ ಗೋರೂರು ಗ್ರಾಮದಲ್ಲಿ ಸರ್ವೆ ಕಾರ್ಯ ಆರಂಭವಾಗಿದ್ದು, ಗ್ರಾಮಸ್ಥರ ವಿರೋಧದ ನಡುವೆಯೂ ಸರ್ವೆ ಕಾರ್ಯ ಮುಕ್ತಾಯವಾಗಿದೆ. ಸರ್ವೆ ಕಾರ್ಯಕ್ಕೆ...

ಮತಗಟ್ಟೆ ಸ್ಥಾಪನೆಗೆ ಆಗ್ರಹ: ಮತದಾನ ಬಹಿಷ್ಕಾರ

ಮತಗಟ್ಟೆ ಸ್ಥಾಪನೆಗೆ ಆಗ್ರಹಿಸಿ ಶಿವಮೊಗ್ಗ ಜಿಲ್ಲೆಯ ಶಿಕಾರಿಪುರದ ಮಾಳಗೊಂಡಕೊಪ್ಪದ ಗ್ರಾಮಸ್ಥರು ಮತದಾನ ಬಹಿಷ್ಕರಿಸಿದ್ದಾರೆ. ಬಳ್ಳಾರಿ ಗ್ರಾಮೀಣ, ಚಿಕ್ಕೋಡಿ-ಸದಲಗಾ ಹಾಗೂ ಶಿಕಾರಿಪುರ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆ ಹಿನ್ನಲೆಯಲ್ಲಿ ಈಗಾಗಲೇ ಮತದಾನ ಆರಂಭವಾಗಿದೆ. ಆದರೆ ಶಿಕಾರಿಪುರ ಕ್ಷೇತ್ರದ ಮಾಳಗೊಂಡಕೊಪ್ಪದ ಗ್ರಾಮಸ್ಥರು ಮತದಾನ ಬಹಿಷ್ಕರಿಸಿ ಪ್ರತಿಭಟನೆ ನಡೆಸುತ್ತಿದ್ದಾರೆ. ಗ್ರಾಮದಲ್ಲಿ...
Rishijobs - Ultimate Job Exchange
Netzume - Resume Website

Other News

Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
© bangalorewaves. All rights reserved. Developed And Managed by Rishi Systems P. Limited