Untitled Document
Sign Up | Login    
Dynamic website and Portals
  

Related News

ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ

2015ನೇ ಸಾಲಿನ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟವಾಗಿದ್ದು, ರಾಜ್ಯದಲ್ಲಿಯೇ ದಕ್ಷಿಣ ಕನ್ನಡ ಜಿಲ್ಲೆ ಪ್ರಥಮ ಸ್ಥಾನ ಪಡೆದಿದೆ. ಉಡುಪಿ ಜಿಲ್ಲೆ ದ್ವಿತೀಯ, ಉತ್ತರ ಕನ್ನಡ ತೃತೀಯ ಹಾಗೂ ಗದಗ ಕೊನೆಯ ಸ್ಥಾನ ಪಡೆದುಕೊಂಡಿದೆ. ದಕ್ಷಿಣ ಕನ್ನಡ ಶೇ.93.09ರಷ್ಟು, ಉಡುಪಿ ಶೇ. 92.32, ಉತ್ತರ...

ಕುಡಿಯುವ ನೀರಿನ ಸಮಸ್ಯೆ: ಮಾ.28ಕ್ಕೆ ಕ್ಷೇತ್ರವಾರು ಸಭೆ

ಗ್ರಾಮೀಣ ಪ್ರದೇಶಗಳಲ್ಲಿ ಕುಡಿಯುವ ನೀರು ಒದಗಿಸಲು ಅಗತ್ಯವಿರುವ ಕ್ರಿಯಾ ಯೋಜನೆ ರೂಪಿಸಲು ಮಾ.28ರಂದು ಆಯಾ ಕ್ಷೇತ್ರಗಳ ಶಾಸಕರ ಅಧ್ಯಕ್ಷತೆಯಲ್ಲಿ ಅಧಿಕಾರಿಗಳ ಸಭೆ ನಡೆಸಲು ಜಿಲ್ಲಾಪಂಚಾಯ್ತಿ ಮುಖ್ಯಕಾರ್ಯನಿರ್ವಹಣಾಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಎಚ್.ಕೆ.ಪಾಟೀಲ್ ತಿಳಿಸಿದ್ದಾರೆ. ವಿಧಾನಸಭೆಯಲ್ಲಿ ಪ್ರಶ್ನೋತ್ತರ ಕಲಾಪದಲ್ಲಿ...

ಕತ್ತೆಗಳೊಂದಿಗೆ ವಾಟಾಳ್ ನಾಗರಾಜ್ ಹೋಳಿ ಆಚರಣೆ

ಸದಾ ಸುದ್ಧಿಯಲ್ಲಿರಲು ಒಂದಿಲ್ಲೊಂದು ಅವಕಾಶಕ್ಕಾಗಿ ಕಾಯುವ 'ಕನ್ನಡ ಚಳವಳಿ ಪಕ್ಷ'ದ ವಾಟಾಳ್ ನಾಗರಾಜ್ ಈ ಬಾರಿ ಹೋಳಿ ಹಬ್ಬವನ್ನು ಕತ್ತೆಗಳ ಜೊತೆ ವಿನೂತನವಾಗಿ ಆಚರಿಸಿದ್ದಾರೆ. ಶ್ರಮಕ್ಕೆ ಹೆಸರಾದ ಅಪರೂಪದ ಪ್ರಾಣಿ ಕತ್ತೆ. ಇದನ್ನು ಕಡೆಗಣಿಸಲಾಗಿದೆ ಎಂದು ಅಸಮಾಧಾನ ವ್ಯಕ್ತಪಡಿಸಿರುವ ವಾಟಾಳ್ ನಾಗರಾಜ್...
Rishijobs - Ultimate Job Exchange
Netzume - Resume Website

Other News

Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
© bangalorewaves. All rights reserved. Developed And Managed by Rishi Systems P. Limited