Untitled Document
Sign Up | Login    
Dynamic website and Portals
  

Related News

ಗ್ರಾಮರಾಜ್ಯ ನೂತನ ಕಾರ್ಯಾಲಯ ಹಾಗೂ ವಿತರಣಾ ಕೇಂದ್ರದ ಶುಭಾರಂಭ

ಗ್ರಾಮಗಳ ಅಭಿವೃದ್ಧಿಯಿಂದ ದೇಶದ ಅಭಿವೃದ್ಧಿ ಎಂಬ ಹಿನ್ನೆಲೆಯಲ್ಲಿ, ಹಳ್ಳಿಯಲ್ಲಿ ಬೆಳೆದ ವಿಷಮುಕ್ತವಾದ ಆಹಾರವಸ್ತುಗಳನ್ನು ಹಾಗೂ ರಾಸಾಯನಿಕ ರಹಿತ ದಿನಬಳಕೆ ವಸ್ತುಗಳನ್ನು ನೇರವಾಗಿ ನಗರಗಳಿಗೆ ಪೂರೈಸುವ ಕಾರ್ಯವನ್ನು ಕಳೆದ ಕೆಲವರ್ಷಗಳಿಂದ 'ಗ್ರಾಮರಾಜ್ಯ' ಯೋಜನೆಯು ನಡೆಸಿಕೊಂಡು ಬರುತ್ತಿದೆ. ಇದೀಗ ಮತ್ತಷ್ಟು ಮೌಲ್ಯವರ್ಧನೆಯೊಂದಿಗೆ ಹೊಸರೂಪವನ್ನು ಪಡೆದು, ಗ್ರಾಹಕ...

ರಾಜ್ಯದಲ್ಲಿ ಆಹಾರ ಆಯೋಗ ರಚನೆ

ರಾಷ್ಟ್ರೀಯ ಆಹಾರ ಭದ್ರತೆ ಕಾಯ್ದೆ ಅನ್ವಯ ರಾಜ್ಯದಲ್ಲಿ ’ಆಹಾರ ಆಯೋಗ’ ರಚಿಸಲು ಸರ್ಕಾರ ಮುಂದಾಗಿದೆ ಎಂದು ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ. ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು ಸದ್ಯದಲ್ಲೇ ಆಯೋಗದ ಅಧ್ಯಕ್ಷರನ್ನು ಆಯ್ಕೆ ಮಾಡಲಾಗುವುದು. ಆಯ್ಕೆ ಸಮಿತಿಯಲ್ಲಿ...

ಬ್ಯಾಂಕ್ ಗಳಿಗೆ ಸಾಲಾಗಿ ನಾಲ್ಕು ದಿನ ರಜೆ

ದೇಶದ ಹಲವು ಭಾಗಗಳಲ್ಲಿ ಬ್ಯಾಂಕಿಂಗ್ ಕ್ಷೇತ್ರಗಳಿಗೆ ಮಾರ್ಚ್ 24 ರಿಂದ ಸಾಲಾಗಿ ನಾಲ್ಕು ದಿನಗಳು ರಜೆ ಇದೆ. ಈ ರೀತಿ ನಿರಂತರ ರಜೆಯಿಂದ ಗ್ರಾಹಕರಿಗೆ ತೊಂದರೆ ಆಗುವುದು ಖಂಡಿತ. ಬ್ಯಾಂಕ್ ಗಳಿಗೆ ರಜೆ ಈ ಕೆಳಗಿನಂತಿದೆ. ಮಾರ್ಚ್‌ 24 ಹೋಳಿ ಹಬ್ಬದ ರಜೆ ಮಾರ್ಚ್‌ 25...

ರಾಜ್ಯಸಭೆಯಲ್ಲಿ ರಿಯಲ್ ಎಸ್ಟೇಟ್ ವಿಧೇಯಕ ಅಂಗೀಕಾರ

ಮಹತ್ವದ ರಿಯಲ್ ಎಸ್ಟೇಟ್ ವಿಧೇಯಕಕ್ಕೆ ಗುರುವಾರ ರಾಜ್ಯಸಭೆಯಲ್ಲಿ ಅನುಮೋದನೆ ದೊರೆಕಿದೆ. ಆಸ್ತಿ ಕ್ಷೇತ್ರದಲ್ಲಿ ಪಾರದರ್ಶಕತೆ ತರಲು ಮತ್ತು ಗ್ರಾಹಕ ಹಿತಾಸಕ್ತಿಗಳನ್ನು ರಕ್ಷಿಸಲು ಸಹಾಯ ಮಾಡುವ ಈ ರಿಯಲ್ ಎಸ್ಟೇಟ್ ವಿಧೇಯಕ ಸೋಮವಾರ ಲೋಕಸಭೆಯಲ್ಲಿ ಅಂಗೀಕಾರಕ್ಕೆ ಬರಲಿದೆ. ರಾಜ್ಯಸಭೆಯಲ್ಲಿ ಅನುಮೋದನೆಗೊಂಡ ಈ ಮಸೂದೆಯ ಪ್ರಕಾರ,...

ಏಪ್ರಿಲ್ 1 ರಿಂದ ಸೀಮೆ ಎಣ್ಣೆ ಸಬ್ಸಿಡಿ ನೇರವಾಗಿ ಗ್ರಾಹಕರ ಖಾತೆಗೆ

ಎಲ್ ಪಿ ಜಿ ಸಬ್ಸಿಡಿಯನ್ನು ಗ್ರಾಹಕರ ಬ್ಯಾಂಕ್ ಖಾತೆಗೆ ವರ್ಗಾಯಿಸುವುದರಲ್ಲಿ ಯಶಸ್ವಿಯಾಗಿರುವ ಸರ್ಕಾರ, ಏಪ್ರಿಲ್ 1 ರಿಂದ ಸೀಮೇ ಎಣ್ಣೆಗೆ ಸಹ ಇದೇ ತರಹದ ಯೋಜನೆ ಜಾರಿಗೊಳಿಸಲಿದೆ. ಗ್ರಾಹಕರು ಮಾರುಕಟ್ಟೆ ಬೆಲೆ ಸೀಮೆ ಎಣ್ಣೆ ಖರೀದಿಸಿಬೇಕಾಗುತ್ತದೆ. ಇದಕ್ಕೆ ಸಿಗುವ ಸಬ್ಸಿಡಿಯನ್ನು ಗ್ರಾಹಕರ...

ತೆರಿಗೆದಾರರಿಗೆ ಇನ್ನು ಮುಂದೆ 7-10 ದಿನಗಳಲ್ಲಿ ತೆರಿಗೆ ಮರುಪಾವತಿ

ತೆರಿಗೆದಾರರಿಗೆ ಸಿಹಿ ಸುದ್ದಿ. ಇನ್ನು ಮುಂದೆ ಅದಾಯ ತೆರಿಗೆ ಇಲಾಖೆ ತೆರಿಗೆದಾರರ ತೆರಿಗೆ ಮರುಪಾವತಿ (ರಿಫಂಡ್) ಮೊತ್ತವನ್ನು 7-10 ದಿನಗಳ ಅಲ್ಪಾವಧಿಯಲ್ಲಿ ಹಿಂದಿರುಗಿಸುತ್ತದೆ. ಇತ್ತೀಚಿಗೆ ಇಲಾಖೆ ವಿದ್ಯುನ್ಮಾನ ಮತ್ತು ಆಧಾರ್ ಆಧಾರಿತ ಐಟಿಆರ್ ಪರಿಶೀಲನೆ ವ್ಯವಸ್ಥೆಯಲ್ಲಿ ಸುಧಾರಣೆ ತಂದ ಹಿನ್ನಲೆಯಲ್ಲಿ...

ಮ್ಯಾಗ್ಗಿ ಸಂಕಷ್ಟ: ನೆಸ್ಲೆ ಮೇಲೆ 640 ಕೋಟಿ ರೂ. ಪರಿಹಾರಕ್ಕೆ ಸರಕಾರ ದಾವೆ

ಮ್ಯಾಗ್ಗಿ ತಯಾರಕ ಸಂಸ್ಥೆ ನೆಸ್ಲೆಯ ಸಂಕಟ ಇನ್ನಷ್ಟು ಹೆಚ್ಚಿದೆ. ಕಳಪೆ ಹಾಗೂ ಆರೋಗ್ಯಕ್ಕೆ ಹಾನಿಕರ ವಸ್ತುಗಳನ್ನು (ಮ್ಯಾಗ್ಗಿ ನೂಡಲ್ಸ್) ಕೋಟ್ಯಂತರ ಗ್ರಾಹಕರಿಗೆ ಮಾರಾಟ ಮಾಡಿದೆ ಎಂದು ಆಪಾದಿಸಿ ಗ್ರಾಹಕ ವ್ಯವಹಾರಗಳ ಇಲಾಖೆ ರಾಷ್ಟ್ರೀಯ ಗ್ರಾಹಕ ವಿವಾದ ಪರಿಹಾರ ಸಂಸ್ಥೆ (ಎನ್.ಸಿ.ಡಿ.ಆರ್.ಸಿ)ಯಲ್ಲಿ ನೆಸ್ಲೆ...

1.24 ಲಕ್ಷ ಕೋಟಿ ರೂ. ಆಹಾರ ಭದ್ರತಾ ಯೋಜನೆ ಡಿಸೆಂಬರ್ ಒಳಗೆ ಜ್ಯಾರಿ: ಪಾಸ್ವಾನ್

ಸುಮಾರು 80 ಕೋಟಿ ಜನಸಂಖ್ಯೆಯನ್ನು ತಲುಪುವ ಗುರಿ ಹೊಂದಿದ ಭಾರತ ಸರಕಾರದ ಬಹು ನಿರೀಕ್ಷಿತ ಆಹಾರ ಭದ್ರತಾ ಯೋಜನೆ 20 ಬಿಲಿಯನ್ ಡಾಲರ್ (ಸುಮಾರು 1,24,000 ಕೋಟಿ ರೂಪಾಯಿ) ವೆಚ್ಚದಲ್ಲಿ ಇದೇ ವರ್ಷ ಡಿಸೆಂಬರ್ ಒಳಗಾಗಿ ಅನುಷ್ಠಾನಗೊೞುತ್ತಿದೆ. ಈ ವಿಚಾರವನ್ನು ಕೇಂದ್ರ...

ಹಳೆ ನೋಟುಗಳ ವಿನಿಮಯಕ್ಕೆ ಜೂ.30 ಕೊನೆ ದಿನ

2005ನೇ ಇಸವಿಗೆ ಮೊದಲು ಮುದ್ರಣಗೊಂಡಿದ್ದ 500, 1000 ಮುಖಬೆಲೆಯ ನೋಟುಗಳ ವಿನಿಮಯಕ್ಕೆ ಇನ್ನು ಹತ್ತು ದಿನ ಮಾತ್ರ ಅವಕಾಶವಿದೆ. ಹಳೆ ನೋಟುಗಳನ್ನು ಬ್ಯಾಂಕಿಗೆ ನೀಡಿ ಹೊಸ ನೋಟು ಪಡೆಯಲು ಜೂ.30 ಕಡೆಯ ದಿನವಾಗಿದೆ. 2005ಕ್ಕೆ ಮುಂಚಿನ ಕರೆನ್ಸಿಗಳ ಚಲಾವಣೆಯನ್ನು ಹಿಂತೆಗೆದುಕೊಳ್ಳುವ ಪ್ರಕ್ರಿಯೆಗೆ ಸಾರ್ವಜನಿಕರ...

ಭಾರತದ ಮ್ಯಾಗಿ ನೂಡಲ್ಸ್ ಗೆ ನೇಪಾಳ, ಸಿಂಗಾಪುರದಲ್ಲಿಯೂ ನಿಷೇಧ

ಮ್ಯಾಗಿಯಲ್ಲಿ ಅಪಾಯಕಾರಿ ಅಂಶಗಳಿವೆ ಎಂಬ ವಿವಾದ ಸೃಷ್ಟಿಯಾದ ಹಿನ್ನೆಲೆಯಲ್ಲಿ ತನ್ನ 9 ಬಗೆಯ ಉತ್ಪನ್ನಗಳ ಮಾರಾಟವನ್ನು ಭಾರತದಲ್ಲಿ ತಾತ್ಕಾಲಿಕವಾಗಿ ಸ್ಥಗಿತಗೊಳಿಸುವುದಾಗಿ ನೆಸ್ಲೆ ಕಂಪನಿ ಪ್ರಕಟಿಸಿದೆ. ಇದರ ಬೆನ್ನಲ್ಲೇ ಅಂತಾರಾಷ್ಟ್ರೀಯ ಮಟ್ಟದಲ್ಲೂ ಮ್ಯಾಗಿಗೆ ನಿಷೇಧ ಭೀತಿ ಎದುರಾಗಿದೆ. ನೇಪಾಳ ಸರ್ಕಾರ ಭಾರತದಿಂದ ಮ್ಯಾಗಿ ಆಮದು...

ಮ್ಯಾಗ್ಗಿ ತಯಾರಕ ನೆಸ್ಲೆ ಕಂಪನಿ ಮೇಲೆ ದೂರು ದಾಖಲಿಸಲು ಅನುಮತಿ

'2 ನಿಮಿಷಗಳಲ್ಲಿ ನೂಡಲ್' ಖ್ಯಾತಿಯ ನೆಸ್ಲೆ ಇಂಡಿಯಾ ಕಂಪನಿಗೆ ಸಂಕಷ್ಟ ಹೆಚ್ಚಿದೆ. ಈ ಸಂಸ್ಥೆ ತಯಾರಿಸುವ ಮ್ಯಾಗ್ಗಿ ನೂಡಲ್ ಇತ್ತೀಚೆಗೆ ನಡೆಸಲಾದ ಆಹಾರ ಸುರಕ್ಷತಾ ಪರೀಕ್ಷೆಯಲ್ಲಿ ವಿಫಲಗೊಂಡಿದ್ದು, ಉತ್ತರ ಪ್ರದೇಶ ಸರಕಾರ ಈ ನಿಟ್ಟಿನಲ್ಲಿ ಕಂಪನಿ ವಿರುದ್ಧ ಕಾನೂನು ಕ್ರಮ ಜರುಗಿಸಲು...

ರೂ.2,000 ವರೆಗಿನ ಖರೀದಿಗಳಿಗೆ ಪಿನ್ ಧೃಢೀಕರಣದ ಅಗತ್ಯವಿರುವುದಿಲ್ಲ: ಆರ್.ಬಿ.ಐ

ನೀವು ಕ್ರೆಡಿಟ್ ಕಾರ್ಡ್ ಮೂಲಕ ಪಾವತಿ ಮಾಡುವುದಿದ್ದರೆ ಇನ್ನು ಮುಂದೆ ರೂ.2,000 ವರೆಗಿನ ಖರೀದಿಗಳಿಗೆ ಪಿನ್ ಧೃಢೀಕರಣದ ಅಗತ್ಯವಿರುವುದಿಲ್ಲ. ಭಾರತೀಯ ರಿಸರ್ವ್ ಬ್ಯಾಂಕ್ ಗುರುವಾರ ಈ ಮಹತ್ವದ ನಿರ್ಧಾರವನ್ನು ಪ್ರಕಟಿಸಿದ್ದು, ಎಲ್ಲಾ ರೀತಿಯ ಗ್ರಾಹಕ ವಸ್ತು ಖರೀದಿಗಳಿಗೆಲ್ಲೂ ಕಾಂಟ್ಯಾಕ್ಟ್ ಲೆಸ್ (contactless)...

ಅಕ್ಷಯ ತೃತೀಯ: ಈ ವರ್ಷ ಚಿನ್ನ ಶೇ.10ರಷ್ಟು ಅಗ್ಗ

ಅಕ್ಷಯ ತೃತೀಯ ಬಂತೆಂದರೆ ಸಾಕು ಜನ ಚಿನ್ನದ ಅಂಗಡಿಗಳತ್ತ ಮುಖ ಮಾಡುತ್ತಾರೆ. ಅದರಲ್ಲೂ ಈ ವರ್ಷ ಚಿನ್ನ ಖರೀದಿಗೆ ಮತ್ತೂಂದು ಕಾರಣವಿದೆ. ಕಳೆದ ವರ್ಷದ ಅಕ್ಷಯ ತೃತೀಯ ದಿನಕ್ಕೆ ಹೋಲಿಸಿದರೆ ಈ ವರ್ಷ ಚಿನ್ನದ ಬೆಲೆಯಲ್ಲಿ ಶೇ.10ರಷ್ಟು ಇಳಿಕೆಯಾಗಿದೆ. ಕಳೆದ ವರ್ಷ ಮೇ...

ಸಿಲಿಂಡರ್ ಸಬ್ಸಿಡಿ ಜ.1ರಿಂದ ಗ್ರಾಹಕರ ಬ್ಯಾಂಕ್ ಖಾತೆಗೆ

ಜ.1, 2015 ರಿಂದ ದೇಶಾದ್ಯಂತ ಎಲ್‌ ಪಿಜಿ ಸಿಲಿಂಡರ್ ಸಬ್ಸಿಡಿ ಗ್ರಾಹಕರ ಬ್ಯಾಂಕ್‌ ಖಾತೆಗೇ ಜಮಾ ಆಗಲಿದೆ. ಈ ಬಗ್ಗೆ ಟ್ವೀಟರ್‌ನಲ್ಲಿ ಘೋಷಿಸಿದ ಕೇಂದ್ರ ಪೆಟ್ರೋಲಿಯಂ ಖಾತೆ ರಾಜ್ಯ ಸಚಿವ ಧರ್ಮೇಂದ್ರ ಪ್ರಧಾನ್‌, ಇದೇ ನ.15ರಿಂದ ದೇಶದ 54 ಜಿಲ್ಲೆಗಳಲ್ಲಿ ಎಲ್‌...
Rishijobs - Ultimate Job Exchange
Netzume - Resume Website

Other News

Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
© bangalorewaves. All rights reserved. Developed And Managed by Rishi Systems P. Limited