ಜಮ್ಮು-ಕಾಶ್ಮೀರದಲ್ಲಿ ಉಗ್ರರು ಮತ್ತೆ ಅಟ್ಟಹಾಸ ಮೆರೆದಿದ್ದಾರೆ. ದಕ್ಷಿಣ ಕಾಶ್ಮೀರದ ಶೋಪಿಯಾನ್ ಜಿಲ್ಲೆಯಲ್ಲಿ ಉಗ್ರರು ಶನಿವಾರ ಗ್ರೆನೇಡ್ ದಾಳಿ ನಡೆಸಿದ್ದು,14 ಮಂದಿ ನಾಗರಿಕರು ಗಂಭೀರವಾಗಿ ಗಾಯಗೊಂಡಿದ್ದಾರೆ.
ಶ್ರೀನಗರದಿಂದ 52 ಕೀ.ಮಿ ದೂರದಲ್ಲಿರುವ ಶೋಪಿಯಾನ್ ನ ಜನನಿಬಿಡ ಮಾರುಕಟ್ಟೆಯಲ್ಲಿ ಉಗ್ರರು ಭದ್ರತಾ ಪಡೆಗಳನ್ನು...
ಇತ್ತೀಚಿನ ಉಗ್ರರ ದಾಳಿಯ ಘಟನೆಯ ಬೆನ್ನಲ್ಲೇ ಪ್ರಧಾನಿ ನರೇಂದ್ರ ಮೋದಿ ಅವರ ಜಮ್ಮು-ಕಾಶ್ಮೀರ ಚುನಾವಣಾ ರ್ಯಾಲಿಗೆ ವೇದಿಕೆ ಸಿದ್ಧವಾಗಿದ್ದು, ಬಿಗಿ ಭದ್ರತೆ ಒದಗಿಸಲಾಗಿದೆ.
ಭಯೋತ್ಪಾದಕ ದಾಳಿಯಿಂದ ನಲುಗಿರುವ ಕಾಶ್ಮೀರದ ಶ್ರೀನಗರದಲ್ಲಿ ಪೂರ್ವ ನಿಗದಿಯಂತೆ ಸೋಮವಾರ ಮೋದಿ ಅವರ ಚುನಾವಣಾ ರ್ಯಾಲಿ...
ಭಾರಿ ಬಿಗಿ ಭದ್ರತೆಯೊಂದಿಗೆ ಜಮ್ಮು-ಕಾಶ್ಮೀರ ವಿಧಾನಸಭೆಯ ಎರಡನೇ ಹಂತದ ಮತದಾನ ಬೆಳಗ್ಗೆಯಿಂದ ಆರಂಭವಾಗಿದ್ದು, ಒಟ್ಟು 18 ವಿಧಾನಸಭಾ ಕ್ಷೇತ್ರಗಳಲ್ಲಿ ಮತದಾನ ನಡೆಯುತ್ತಿದೆ.
ಮೂವರು ಹಾಲಿ ಸಚಿವರು ಸೇರಿದಂತೆ ಒಟ್ಟು 175 ಅಭ್ಯರ್ಥಿಗಳು ಚುನಾವಣಾ ಕಣದಲ್ಲಿದ್ದಾರೆ. ಸಂಜೆ ನಾಲ್ಕು ಗಂಟೆಯವರೆಗೆ ಮತದಾನ ನಡೆಯಲಿದ್ದು, 2181...