ಕೂಡಂಕುಳಂ ಪರಮಾಣು ವಿದ್ಯುತ್ ಸ್ಥಾವರದ ಮೊದಲ ಘಟಕವನ್ನು ಪ್ರಧಾನಿ ನರೇಂದ್ರ ಮೋದಿ, ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಹಾಗೂ ತಮಿಳುನಾಡಿನ ಮುಖ್ಯಮಂತ್ರಿ ಜಯಲಲಿತಾ ಜಂಟಿಯಾಗಿ ಲೋಕಾರ್ಪಣೆ ಗೊಳಿಸಿದ್ದಾರೆ.
ವಾರ್ಷಿಕ 1,000 ಮೆಗಾವ್ಯಾಟ್ ವಿದ್ಯುತ್ ಉತ್ಪಾದನಾ ಸಾಮರ್ಥ್ಯ ಹೊಂದಿರುವ ಈ ಘಟಕದಿಂದ ತಮಿಳುನಾಡಿನ ಜತೆ...
ಕರ್ನಾಟಕ, ಗುಜರಾತ್ ಪೊಲೀಸರು ಹಾಗೂ ಮಹಾರಾಷ್ಟ್ರ ಭಯೋತ್ಪಾದನೆ ನಿಗ್ರಹ ಘಟಕ (ಎಟಿಎಸ್) ಜಂಟಿ ಕಾರ್ಯಾಚರಣೆ ನಡೆಸಿ ಮೋಸ್ಟ್ ವಾಂಟೆಡ್ ಉಗ್ರ ಜೈನುಲ್ ಅಬೇದಿನ್ ಎಂಬಾತನನ್ನು ಬಂಧಿಸುವಲ್ಲಿ ಯಶಸ್ವಿಯಾಗಿದೆ.
ಕಳೆದ ಹಲವು ದಿನಗಳಿಂದ ಕಾರ್ಯಾಚರಣೆ ನಡೆಸುತ್ತಿದ್ದ ಪೊಲೀಸರು ಖಚಿತ ಮಾಹಿತಿ ಮೇರೆಗೆ ಮುಂಬೈ ವಿಮಾನ...
ಆರ್ಎಸ್ಎಸ್ (ರಾಷ್ಟ್ರೀಯ ಸ್ವಯಂ ಸೇವಕ ಸಂಘ) ಕ್ರಿಶ್ಚಿಯನ್ ಘಟಕ ಸ್ಥಾಪನೆಗೆ ಚಿಂತನೆ ನಡೆಸಿದ್ದು, ಈ ಸಂಬಂಧ ಕ್ರಿಶ್ಚಿಯನ್ ನಾಯಕರೊಂದಿಗೆ ಸಭೆ ಸಹ ನಡೆಸಿದೆ ಎಂದು ತಿಳಿದು ಬಂದಿದೆ.
ಮೂಲಗಳ ಪ್ರಕಾರ, ದಶಕಗಳ ಹಿಂದೆ ಸ್ಥಾಪನೆಯಾದ ಮುಸ್ಲಿಂ ರಾಷ್ಟ್ರೀಯ ಮಂಚ್ ಮಾದರಿಯಲ್ಲಿ ಕ್ರಿಶ್ಚಿಯನ್ ಘಟಕ...
ಬೆಂಗಳೂರು ನಗರದ ನಾಗರಿಕರು ಇನ್ನು ಮುಂದೆ ತಮ್ಮ ಮನೆಗಳಲ್ಲಿ ಉತ್ಪತ್ತಿಯಾಗುವ ಕಸವನ್ನು ಸಂಸ್ಕರಣೆಯಾಗುವ (ಹಸಿ) ತ್ಯಾಜ್ಯ ಮತ್ತು ಸಂಸ್ಕರಣೆಯಾಗದ (ಒಣ) ತ್ಯಾಜ್ಯವಾಗಿ ವಿಂಗಡಣೆ ಮಾಡಲು ಎರಡು ಕಸದ ಡಬ್ಬಿ ಮತ್ತು ಒಂದು ಬ್ಯಾಗ್ ಎಂಬ ನೂತನ ವಿಧಾನ ಅಳವಡಿಸಿಕೊಳ್ಳುವುದನ್ನು ಹೈಕೋರ್ಟ್ ಕಡ್ಡಾಯಗೊಳಿಸಿ...
ಬೇಳೆ-ಕಾಳುಗಳ ಬೆಲೆ ನಿರಂತರವಾಗಿ ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಅಕ್ರಮ ಸಂಗ್ರಹಣೆ ತಡೆಯಲು, ಕೇಂದ್ರ ಸರ್ಕಾರ ನೊಂದಾಯಿತ ಆಹಾರ ಸಂಸ್ಕರಣ ಘಟಕಗಳು, ಆಮದುದಾರರು ಮತ್ತು ರಫ್ತುದಾರರ ಬೇಳೆ-ಕಾಳುಗಳ ಸಂಗ್ರಹದ ಮೇಲೆ ಮಿತಿ ಹೇರಿದೆ.
ಬೇಳೆ-ಕಾಳುಗಳನ್ನು ಅಕ್ರಮವಾಗಿ ಸಂಗ್ರಹಿಸಿರುವವರ ಮೇಲೆ, ಹೆಚ್ಚಿನ ಬೆಲೆಗೆ ಮಾರಾಟ ಮಾಡುತ್ತಿರುವವರ...
ಭಾನುವಾರ ನಿಮ್ಹಾನ್ಸ್ ಆಸ್ಪತ್ರೆಯಲ್ಲಿ ಭದ್ರತಾ ಸಿಬ್ಬಂದಿಯ ರೈಫಲ್ ಕಸಿದುಕೊಂಡು ಮನಬಂದಂತೆ ಗುಂಡಿನ ದಾಳಿ ನಡೆಸಿದ ವಿಚಾರಣಾಧೀನ ಕೈದಿ ರೌಡಿಶೀಟರ್ ವಿಶ್ವ ಮೃತಪಟ್ಟಿದ್ದಾನೆ.
ರೌಡಿಶೀಟರ್ ವಿಶ್ವ ಎಂಬಾತನನ್ನು ಬಂಧಿಸಿದ್ದ ಪೊಲೀಸರು ಆತನ ಮಾನಸಿಕ ಸ್ಥಿತಿ ಪರೀಕ್ಷೆಗಾಗಿ ಭಾನುವಾರ ನಿಮ್ಹಾನ್ಸ್ಗೆ ಕರೆತಂದಿದ್ದರು. ಶೌಚಕ್ಕೆ ಹೋಗಲು ಪೊಲೀಸರಲ್ಲಿ...
ಬಿಹಾರದ ಗಯಾದ ಜೆಡಿಯು ಜಿಲ್ಲಾ ಘಟಕದ ಅಧ್ಯಕ್ಷರ ಮನೆಗೆ ಪಾರ್ಸೆಲ್ ನಲ್ಲಿ ಕಳುಹಿಸಲಾದ ಬಾಂಬ್ ಸಿಡಿದು ಮನೆ ಕೆಲಸದಾಳು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ನಡೆದಿದೆ.
ಜೆಡಿಯು ಜಿಲ್ಲಾಧ್ಯಕ್ಷ ಅಭಯ್ ಕುಶ್ವಾಹ ಅವರ ಮನೆಗೆ ಪಾರ್ಸೆಲ್ ಬಂದಿದ್ದು, ಅದನ್ನು ಬೆಳಗ್ಗೆ ಕೆಲಸದಾಳು...
ಬೆಂಗಳೂರು ನಗರದ ಸುತ್ತಮುತ್ತ ಸರ್ಕಾರಿ ಹಾಗೂ ಕೆರೆ ಜಮೀನು ಒತ್ತುವರಿ ಮಾಡಿಕೊಂಡಿದ್ದವರ ಪಟ್ಟಿ ಬಿಡುಗಡೆ ಮಾಡಿರುವ ಸರ್ಕಾರ, ಭೂಗಳ್ಳರ ಪತ್ತೆಗೆ ವಿಶೇಷ ಘಟಕ ಸ್ಥಾಪಿಸಲು ತೀರ್ಮಾನಿಸಿದೆ.
ಈ ಕುರಿತು ಸುದ್ದಿಗಾರರ ಜತೆ ಮಾತನಾಡಿದ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಟಿ.ಬಿ.ಜಯಚಂದ್ರ, ಸರ್ಕಾರ...
42 ವರ್ಷಗಳಿಂದ ಮುಂಬೈನ ಕಿಂಗ್ಸ್ ಎಡ್ವರ್ಡ್ ಮೆಮೋರಿಯಲ್ ಆಸ್ಪತ್ರೆಯಲ್ಲಿ ಅರೆಪ್ರಜ್ನಾವಸ್ಥೆಯಲ್ಲಿರುವ ನರ್ಸ್ ಅರುಣಾ ಶಾನಭಾಗ್ ಪರಿಸ್ಥಿತಿ ಗಂಭೀರವಾಗಿದ್ದು, ಸಧ್ಯ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಕಳೆದ ಮೂರು ದಿನಗಳಿಂದ ಅರುಣಾ ಶಾನಭಾಗ್ ನಿಮೋನಿಯಾದಿಂದ ಬಳಲುತ್ತಿದ್ದು, ಉಸಿರಾಡಲೂ ತೊಂದರೆ ಅನುಭವಿಸುತ್ತಿದ್ದಾರೆ. ಅರುಣಾ ಸ್ಥಿತಿ...
ಪ್ರಧಾನಿ ನರೇಂದ್ರ ಮೋದಿ ಅವರು ಛತ್ತೀಸ್ ಗಢದ ನಕ್ಸಲ್ಪೀಡಿತ ದಂತೇವಾಡಾ ಜಿಲ್ಲೆಗೆ ಶನಿವಾರ ಭೇಟಿ ನೀಡಲಿದ್ದಾರೆ. ಅಲ್ಲಿ ಅವರು ಈ ಭಾಗದಲ್ಲಿ ಕೈಗೊಳ್ಳಲಾಗಿರುವ ಆರ್ಥಿಕ ಮತ್ತು ಸಾಮಾಜಿಕ ಅಭಿವೃದ್ಧಿ ಕಾರ್ಯಗಳ ಉದ್ಘಾಟನೆ ಮತ್ತು ಪರಿಶೀಲನೆ ನಡೆಸಲಿದ್ದಾರೆ.
ಇದೇ ವೇಳೆ ಅವರು ಅಲ್ಟ್ರಾ ಮೆಗಾ...
ಹಿಂಸಾಚಾರ ಯಾವುದೇ ಸಮಸ್ಯೆಗಳಿಗೂ ಪರಿಹಾರವಲ್ಲ. ನಕ್ಸಲರು ಮಕ್ಕಳಿಗೆ ಬಂದೂಕು ಕೊಡುತ್ತಿದ್ದರು, ಆದರೆ ಸರ್ಕಾರ ಅವರ ಕೈಗಳಿಗೆ ಪೆನ್ ನೀಡಿದೆ. ಆ ನಿಟ್ಟಿನಲ್ಲಿ ಛತ್ತೀಸ್ ಗಢದಲ್ಲೂ ನಕ್ಸಲ್ ಸಮಸ್ಯೆ ಕಡಿಮೆಯಾಗಲಿದೆ ಎಂದು ಪ್ರಧಾನಿ ನರೇಂದ್ರ ಮೋದಿ ವಿಶ್ವಾಸವ್ಯಕ್ತಪಡಿಸಿದ್ದಾರೆ.
ಛತ್ತೀಸ್ ಗಢದ ನಕ್ಸಲ್ ಪೀಡಿತ...
ರಾಜ್ಯ ರಾಜಧಾನಿ ಬೆಂಗಳೂರು ಸಮೀಪ ಫಾರ್ಮುಲಾ ಒನ್ ರೇಸಿಂಗ್ ಟ್ರ್ಯಾಕ್ ಹಾಗೂ ಮೋಟರ್ ನ್ಪೋರ್ಟ್ಸ್ ಕಾರು ಉತ್ಪಾದನಾ ಘಟಕ ಸ್ಥಾಪಿಸಲು ಅಮೆರಿಕ ಮೂಲದ ಆ್ಯಕ್ಷನ್ ಮೋಟರ್ ನ್ಪೋರ್ಟ್ಸ್ ಇಂಟರ್ನ್ಯಾಷನಲ್ (ಎಎಂಐ) ಕಂಪನಿ ಮುಂದಾಗಿದೆ.
ಈ ಕುರಿತಂತೆ ಸುಮಾರು 250 ಮಿಲಿಯನ್ ಡಾಲರ್ (1500...
ಪ್ರಧಾನಿ ನರೇಂದ್ರ ಮೋದಿ ಅವರ ಮಹತ್ವಾಕಾಂಕ್ಷಿ ಫ್ರಾನ್ಸ್ ಪ್ರವಾಸವು ಫಲಪ್ರದವಾಗಿದ್ದು, ಫ್ರಾನ್ಸ್ ಸರ್ಕಾರ ಮತ್ತು ಅಲ್ಲಿನ ಕಂಪನಿಗಳು ಮೋದಿ ಅವರ ’ಮೇಕ್ ಇನ್ ಇಂಡಿಯಾ' ಯೋಜನೆಗೆ ಸಹಕಾರ ನೀಡಲು ಭರವಸೆ ವ್ಯಕ್ತಪಡಿಸಿವೆ.
'ಮೇಕ್ ಇಂಡಿಯಾ'ಗೆ ಬೆಂಬಲ ಘೋಷಿಸಿರುವ ಪ್ರಸಿದ್ಧ ವಿಮಾನ ಉತ್ಪಾದನಾ ಕಂಪನಿ...
ಆಲಮಟ್ಟಿ ಬಲದಂಡೆ ಕಾಲುವೆ ಮೇಲೆ ನಿರ್ಮಿಸಿದ ಸೌರಶಕ್ತಿ ವಿದ್ಯುತ್ ಉತ್ಪಾದನೆಯ ಲೋಕಾರ್ಪಣೆ ಕಾರ್ಯಕ್ರಮ ಗುರುವಾರ ನಡೆಯಲಿದೆ.
ದಕ್ಷಿಣ ಭಾರತದಲ್ಲಿಯೇ ಮೊಟ್ಟ ಮೊದಲ ಬಾರಿಗೆ ನೀರಾವರಿ ಕಾಲುವೆಯೊಂದರ ಮೇಲೆ ಸ್ಥಾಪಿಸಿದ ಸೌರಶಕ್ತಿ ವಿದ್ಯುತ್ ಉತ್ಪಾದನಾ ಘಟಕ ಎಂಬ ಖ್ಯಾತಿಗೆ ಇದು ಕಾರಣವಾಗಲಿದೆ. ಇದೇ...
ಗ್ರಾಮೀಣ ಪ್ರದೇಶಗಳಲ್ಲಿ ಕುಡಿಯುವ ನೀರು ಒದಗಿಸಲು ಅಗತ್ಯವಿರುವ ಕ್ರಿಯಾ ಯೋಜನೆ ರೂಪಿಸಲು ಮಾ.28ರಂದು ಆಯಾ ಕ್ಷೇತ್ರಗಳ ಶಾಸಕರ ಅಧ್ಯಕ್ಷತೆಯಲ್ಲಿ ಅಧಿಕಾರಿಗಳ ಸಭೆ ನಡೆಸಲು ಜಿಲ್ಲಾಪಂಚಾಯ್ತಿ ಮುಖ್ಯಕಾರ್ಯನಿರ್ವಹಣಾಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಎಚ್.ಕೆ.ಪಾಟೀಲ್ ತಿಳಿಸಿದ್ದಾರೆ.
ವಿಧಾನಸಭೆಯಲ್ಲಿ ಪ್ರಶ್ನೋತ್ತರ ಕಲಾಪದಲ್ಲಿ...
'ಲಷ್ಕರ್-ಎ-ತೋಯ್ಬಾ'ಉಗ್ರ ಸಂಘಟನೆಯ ಬಾಂಬ್ ಪರಿಣಿತ ಅಬ್ದುಲ್ ಕರೀಮ್ ತುಂಡಾ ನನ್ನು ಆತನ ವಿರುದ್ಧ 1994ರಲ್ಲಿ ಟಾಡಾ ಕಾಯ್ದೆಯಡಿ ದಾಖಲಾಗಿದ್ದ ಪ್ರಕರಣದಿಂದ ದೆಹಲಿ ನ್ಯಾಯಾಲಯ ಬಿಡುಗಡೆ ಮಾಡಿದೆ.
ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ ನೀನಾ ಬನ್ಸಾಲ್ ಕೃಷ್ಣಾ ಅವರು ಅಬ್ದುಲ್ ತುಂಡಾನನ್ನು ಟಾಡಾ ಕಾಯ್ದೆಯಡಿ...
ತುಮಕೂರಿನ ಕೈಗಾರಿಕಾ ಪ್ರದೇಶದಲ್ಲಿ 610 ಎಕರೆ ವಿಸ್ತೀರ್ಣದಲ್ಲಿ ದೇಶೀಯ ನಿರ್ಮಿತ ಹೆಲಿಕಾಫ್ಟರ್ ಉತ್ಪಾದನಾ ಘಟಕ ಪ್ರಾರಂಭಿಸಲು ಹೆಚ್.ಎ.ಎಲ್ ನಿರ್ಧರಿಸಿದೆ. ಇದಕ್ಕಾಗಿ ರಾಜ್ಯಸರ್ಕಾರ 610 ಎಕರೆ ಜಾಗ ಮಂಜೂರು ಮಾಡಿದೆ.
ತುಮಕೂರಿನ ಘಟಕದಲ್ಲಿ ವಾರ್ಷಿಕ 60 ಹೆಲಿಕಾಪ್ಟರ್ ಗಳನ್ನು ಉತ್ಪಾದಿಸುವ ಗುರಿ ಹೊಂದಲಾಗಿದೆ ಎಂದು...
ರಾಜ್ಯ ಸರ್ಕಾರದ ಸಹಯೋಗದೊಂದಿಗೆ 1.3 ಮಿ.ಟನ್ ಯೂರಿಯಾ ಉತ್ಪಾದಿಸುವ ಕಾರ್ಖಾನೆಯನ್ನು ಕರ್ನಾಟಕದಲ್ಲಿ ಪ್ರಾರಂಭಿಸಲಾಗುವುದೆಂದು ಕೇಂದ್ರ ರಾಸಾಯನಿಕ ಮತ್ತು ರಸಗೊಬ್ಬರ ಖಾತೆ ಸಚಿವ ಅನಂತಕುಮಾರ್ ತಿಳಿಸಿದ್ದಾರೆ.
ಲಾಲ್ಬಾಗ್ನಲ್ಲಿ ಏರ್ಪಡಿಸಿದ್ದ ಹಾರ್ಟಿ ಸಂಗಮ 2015 ಅಂತಾರಾಜ್ಯ ತೋಟಗಾರಿಕಾ ಮೇಳವನ್ನು ಉದ್ಘಾಟಿಸಿ ಮಾತನಾಡಿದ ಅವರು, ದೂರದ ಊರುಗಳಿಂದ...
ಕುಡಿಯುವ ನೀರಿನ ದುರ್ಬಳಕೆಯನ್ನು ತಡೆಯಲು ಗ್ರಾಮೀಣ ಪ್ರದೇಶದಲ್ಲಿ ಕುಡಿಯುವ ನೀರು ಪೂರೈಕೆಗೆ ಮೀಟರ್ ಅಳವಡಿಸಲು ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಪಂಚಾಯತ್ರಾಜ್ ಹಾಗೂ ಗ್ರಾಮೀಣಾಭಿವೃದ್ಧಿ ಸಚಿವ ಹೆಚ್.ಕೆ.ಪಾಟೀಲ್ ತಿಳಿಸಿದ್ದಾರೆ.
ವಿಧಾನಪರಿಷತ್ನಲ್ಲಿ ಸದಸ್ಯ ಮೃತ್ಯಂಜಯ ಜಿನಗಾ ಅವರ ಪ್ರಶ್ನೆಗೆ ಉತ್ತರಿಸಿದ ಸಚಿವರು, ಮನೆ ಸಂಪರ್ಕ...
ಕೈಗಾದ ಅಣು ವಿದ್ಯುತ್ ಕೇಂದ್ರದ 5ನೇ ಮತ್ತು 6ನೇ ಘಟಕದ ನಿರ್ಮಾಣ ಕಾಮಗಾರಿಯ ಮೊದಲ ಹಂತ 2016ನಲ್ಲಿ ಆರಂಭವಾಗಲಿದ್ದು, ಅದೇ ವರ್ಷ ಡಿಸೆಂಬರ್ನಲ್ಲಿ ಪೂರ್ಣಗೊಳಿಸಲಾಗುವುದು ಎಂದು ಕೈಗಾ ಅಣು ವಿದ್ಯುತ್ ಕೇಂದ್ರದ ನಿರ್ದೇಶಕ ಎಚ್.ಎನ್.ಭಟ್ ಹೇಳಿದ್ದಾರೆ.
ಉತ್ತರ ಕನ್ನಡ ಜಿಲ್ಲೆಯ ಕೈಗಾ ಕೇಂದ್ರದಲ್ಲಿ...
ಚುನಾವಣೆಗಳಲ್ಲಿನ ಕಾಂಗ್ರೆಸ್ ಸತತ ಸೋಲಿನ ಬೆನ್ನಲ್ಲೇ ಪಕ್ಷದಲ್ಲಿ ಭಿನ್ನಾಭಿಪ್ರಾಯಗಳು ತೀವ್ರ ಸ್ವರೂಪ ಪಡೆದುಕೊಳ್ಳುತ್ತಿವೆ. ಕಾಂಗ್ರೆಸ್ನಲ್ಲಿ ಬೇರೂರಿರುವ ಹೈಕಮಾಂಡ್ ಸಂಸ್ಕೃತಿ ವಿರುದ್ಧ ಮಾಜಿ ಸಚಿವ ಪಿ.ಚಿದಂಬರಂ ಪುತ್ರ ಕಾರ್ತಿ ಚಿದಂಬರಂ ಗರಂ ಆಗಿದ್ದಾರೆ.
ಕೇಂದ್ರದ ಮಾಜಿ ಸಚಿವ ಜಿ.ಕೆ. ವಾಸನ್ ಅವರು ಹೊಸ...
'ತ್ಯಾಜ್ಯ ವಿಲೇವಾರಿ ಘಟಕ' ಸ್ಥಾಪನೆಗೆ ಮತ್ತೆ ಅಡ್ಡಿ ಉಂಟಾಗಿದೆ. ರಾಮನಗರದ ಮಾಗಡಿ ಬಳಿ ಇರುವ ಗೊರೂರಿನಲ್ಲಿ ತ್ಯಾಜ್ಯ ಘಟಕ ಸ್ಥಾಪನೆ ಮಾಡುವುದಕ್ಕೆ ಗ್ರಾಮಸ್ಥರಿಂದ ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ.
ಡಿಸೆಂಬರ್ ನಿಂದ ಮಂಡೂರಿನಲ್ಲಿ ತ್ಯಾಜ್ಯ ವಿಲೇವಾರಿ ಮಾಡುವುದಿಲ್ಲ ಎಂದು ಸರ್ಕಾರ ಅಲ್ಲಿನ ಗ್ರಾಮಸ್ಥರಿಗೆ ಭರವಸೆ...
ದಕ್ಷಿಣ ಭಾರತದಲ್ಲಿ ವಿಧ್ವಂಸಕ ಕೃತ್ಯ ನಡೆಸಲು ಪಾಕಿಸ್ತಾನ ಐ.ಎಸ್.ಐ 30ಕ್ಕೂ ಅಧಿಕ ಉಗ್ರ ಘಟಕಗಳನ್ನು ರಚಿಸಿದೆ ಎಂಬ ಆತಂಕಕಾರಿ ಮಾಹಿತಿ ಬಹಿರಂಗವಾಗಿದೆ.
ಈ ಘಟಕದ ನೆರವಿನಿಂದ ದಕ್ಷಿಣ ಭಾರತದಲ್ಲಿ 26/11 ಮಾದರಿಯ ದಾಳಿ ನಡೆಸುವ ಭಾರೀ ಸಂಚು ರೂಪಿಸಿದೆ ಎಂದು ಇತ್ತೀಚೆಗೆ ಚೆನ್ನೈನಲ್ಲಿ...
ಭಾರತದಲ್ಲಿ ಅಲ್ಪಸಂಖ್ಯಾತರೆಂಬ ಪರಿಕಲ್ಪನೆಯನ್ನು ತೆಗೆದುಹಾಕಬೇಕು ಎಂದು ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್(ಎಬಿವಿಪಿ) ನ ಮುಸ್ಲಿಂ ಘಟಕದ ಮುಖಂಡ ಮೊಹಮದ್ ಜಹಿದುಲ್ ದಿವಾನ್ ಅಭಿಪ್ರಾಯಪಟ್ಟಿದ್ದಾರೆ.
ಜವಾಹರಲಾಲ್ ನೆಹರು ವಿಶ್ವವಿದ್ಯಾನಿಲಯ(ಜೆ.ಎನ್.ಯು) ವಿದ್ಯಾರ್ಥಿ ಸಂಘದ ಚುನಾವಣೆಗೆ ಸ್ಪರ್ಧಿಸಿರುವ ಜಹಿದುಲ್ ದಿನಾವ್, ಶೈಕ್ಷಣಿಕ, ಸಾಂಸ್ಕೃತಿಕವಾಗಿ ಹಿಂದುಳಿದವರ ಅಭಿವೃದ್ಧಿಯಾಗಬೇಕು....
ರಾಜ್ಯ ಹಾಗೂ ಕೇಂದ್ರ ಸರ್ಕಾರಗಳ ವಿದ್ಯುತ್ ಯೋಜನೆಗಳನ್ನು ಯಾವುದೇ ಕಾರಣಕ್ಕೂ ನಿಲ್ಲಿಸುವುದಿಲ್ಲ, ಯೋಜನೆಗಳ ಅನುಷ್ಠಾನಕ್ಕೆ ಎಲ್ಲಾ ರೀತಿಯ ಸಹಕಾರ ನೀಡುವುದರ ಜೊತೆಗೆ ಆದ್ಯತೆ ಮೇಲೆ ಕಾರ್ಯನಿರ್ವಹಿಸಲಾಗುವುದು ಎಂದು ಇಂಧನ ಸಚಿವ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ.
ವಿಧಾನಸೌಧದಲ್ಲಿ ಮಾತನಾಡಿದ ಅವರು ಬಿಜಾಪುರ ಜಿಲ್ಲೆಯ ಕುಡಗಿಯಲ್ಲಿ...
ಪಶ್ಚಿಮ ಬಂಗಾಳದಲ್ಲಿ ಕೈಗಾರಿಕಾಭಿವೃದ್ಧಿಯಾಗುತ್ತಿಲ್ಲ ಎಂದು ಹೇಳಿರುವ ಖ್ಯಾತ ಉದ್ಯಮಿ ರತನ್ ಟಾಟಾ ಅವರಿಗೆ ಬುದ್ದಿ ಸ್ಥಿಮಿತದಲ್ಲಿಲ್ಲ ಎಂದು ಪಶ್ಚಿಮ ಬಂಗಾಳ ವಿತ್ತ ಸಚಿವ ಅಮಿತ್ ಮಿತ್ರ ಹೇಳಿದ್ದಾರೆ.
ಇಂಡಿಯನ್ ಚೇಂಬರ್ ಆಫ್ ಕಾಮರ್ಸ್ ಆಯೋಜಿಸಿದ್ದ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ್ದ ರತನ್ ಟಾಟಾ ಪಶ್ಚಿಮ...