Untitled Document
Sign Up | Login    
Dynamic website and Portals
  

Related News

ಕರ್ನಾಟಕ ಬಂದ್ ಗೆ ವ್ಯಾಪಕ ಪ್ರತಿಕ್ರಿಯೆ

ತಮಿಳುನಾಡಿಗೆ ನೀರು ಬಿಟ್ಟ ರಾಜ್ಯ ಸರ್ಕಾರದ ನಡೆಯನ್ನು ಖಂಡಿಸಿ ರಾಜ್ಯಾದ್ಯಂತ ಕನ್ನಡಪರ ಸಂಘಟನೆಗಳು ಕರೆ ನೀಡಿರುವ ಕರ್ನಾಟಕ ಬಂದ್ ಗೆ ವ್ಯಾಪಕ ಬೆಂಬಲ ವ್ಯಕ್ತವಾಗಿದೆ. ರಾಜ್ಯದ ಬಹುತೇಕ ಎಲ್ಲ ಜಿಲ್ಲೆಗಳಲ್ಲಿ ಬಂದ್ ಗೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದ್ದು, ಪ್ರಮುಖ ಮಾರುಕಟ್ಟೆಗಳು ಸ್ಥಬ್ಧವಾಗಿವೆ. ಇನ್ನು...

ಅಸ್ಸಾಂನಲ್ಲಿ ಉಗ್ರರ ದಾಳಿ: 14 ಜನ ಬಲಿ

ಅಸ್ಸಾಂನಲ್ಲಿ ಉಗ್ರರು ಅಟ್ಟಹಾಸ ಮೆರೆದಿದ್ದು, ಗ್ರೆನೇಡ್ ಹಾಗೂ ಗುಂಡಿನ ದಾಳಿ ನಡೆಸಿದ ಪರಿಣಾಮ 14 ಮಂದಿ ನಾಗರಿಕರು ಸಾವನ್ನಪ್ಪಿರುವ ಧಾರುಣ ಘಟನೆ ನಡೆದಿದೆ. ಅಸ್ಸಾಂನ ಕೋಕ್ರಾಝರ್ ನ ಜನನಿಬಿಡ ಮಾರ್ಕೆಟ್ ಪ್ರದೇಶದಲ್ಲಿ ಮಧ್ಯಾಹ್ನದ ವೇಳೆ ಈ ಘಟನೆ ನಡೆದಿದ್ದು, ನಾಲ್ವರು ಭಯೋತ್ಪಾದಕರು ಜನರ...

ಉಗ್ರ ಬರ್ಹಾನ್ ವಾನಿ ಹತ್ಯೆ: ಕಾಶ್ಮೀರದಲ್ಲಿ ಭುಗಿಲೆದ್ದ ಹಿಂಸಾಚಾರ

ಹಿಜ್ಬುಲ್‌ ಮುಜಾಹಿದೀನ್‌ ಉಗ್ರ ಸಂಘಟನೆಯ ಬುರ್ಹಾನ್‌ ವಾನಿಯನ್ನು ಭದ್ರತಾ ಪಡೆಗಳು ಗುಂಡಿಟ್ಟು ಕೊಂದ ಹಿನ್ನಲೆಯಲ್ಲಿ ಕಾಶ್ಮೀರದಲ್ಲಿ ಹಿಂಸಾಚಾರ ಭುಗಿಲೆದ್ದಿದೆ. ವಾನಿ ಪರವಾಗಿ ಬೀದಿಗಿಳಿ ದಿರುವ ಅಪಾರ ಸಂಖ್ಯೆಯ ಜನರು ಕಾಶ್ಮೀರದಾದ್ಯಂತ ಹಿಂಸಾ ಚಾರ ನಡೆಸಿದ್ದಾರೆ. ಮೂರು ಪೊಲೀಸ್‌ ಕಟ್ಟಡ ಸೇರಿ ಹಲವಾರು ಬಿಲ್ಡಿಂಗ್‌ಗಳಿಗೆ...

ಜಮ್ಮು-ಕಾಶ್ಮೀರದಲ್ಲಿ ಭದ್ರತಾ ಪಡೆ ಕಾರ್ಯಾಚರಣೆಗೆ ಇಬ್ಬರು ಉಗ್ರರು ಬಲಿ

ಜಮ್ಮು-ಕಾಶ್ಮೀರದ ಪುಲ್ವಾಮದಲ್ಲಿ ಭದ್ರತಾ ಪಡೆಗಳು ಮತ್ತು ಉಗ್ರರ ನಡುವೆ ಸಂಭವಿಸಿದ ಗುಂಡಿನ ಕಾಳಗದಲ್ಲಿ ಇಬ್ಬರು ಉಗ್ರಗಾಮಿಗಳನ್ನು ಹತ್ಯೆಯಾಗಿದ್ದಾರೆ. ಪುಲ್ವಾಮದಲ್ಲಿ ನಡೆದ ಗುಂಡಿನ ಚಕಮಕಿಯಲ್ಲಿ ಭದ್ರತಾ ಪಡೆಗಳು ಇಬ್ಬರು ಉಗ್ರಗಾಮಿಗಳನ್ನು ಗುಂಡಿಟ್ಟು ಹತ್ಯೆಗೈದಿದೆ. ಇದೇ ವೆಳೆ ಸೊಪೋರ್​ನಲ್ಲಿ ನಿಷೇಧಿತ ಉಗ್ರಗಾಮಿ ಸಂಘಟನೆಗೆ ಸೇರಿದ ಹಿಜ್ಬುಲ್...

ಒಲಿಂಪಿಕ್ಸ್‌ ಜ್ಯೋತಿಯಾತ್ರೆ ಕಾರ್ಯಕ್ರಮ: ಗುಂಡೇಟಿಗೆ ಬಲಿಯಾದ ಚಿರತೆ

ರಿಯೊ ಒಲಿಪಿಂಕ್ಸ್ ಆತಿಥ್ಯ ವಹಿಸಿಕೊಂಡಿರುವ ಬ್ರೆಜಿಲ್‌ ನಲ್ಲಿ ನಡೆದ ಒಲಿಂಪಿಕ್ಸ್‌ ಜ್ಯೋತಿಯಾತ್ರೆ ಕಾರ್ಯಕ್ರಮದಲ್ಲಿ ಚಿರತೆಯೊಂದನ್ನು ಗುಂಡಿಟ್ಟು ಹತ್ಯೆಗೈಯ್ಯಲಾಗಿರುವುದು ತೀವ್ರ ವಿವಾದಕ್ಕೆ ಕಾರಣವಾಗಿದೆ. ಒಲಿಂಪಿಕ್ಸ್ ಕ್ರೀಡಾಕೂಟದ ನಿಮಿತ್ತ ಬ್ರೆಜಿಲ್ ನ ಮನಾಸ್ ನಲ್ಲಿ ಒಲಿಂಪಿಕ್ಸ್ ಜ್ಯೋತಿ ಪ್ರದರ್ಶನ ಕಾರ್ಯಕ್ರಮ ಆಯೋಜನೆಯಾಗಿತ್ತು. ಕಾರ್ಯಕ್ರಮದ ಆಯೋಜಕರು...

ಬಿಎಸ್​ಎಫ್ ಯೋಧರಿಂದ ಲಷ್ಕರ್ ಸಂಘಟನೆಯ ಕಮಾಂಡರ್ ಬಂಧನ

ಉತ್ತರ ಕಾಶ್ಮೀರದ ಕುಪ್ವಾರ ಜಿಲ್ಲೆಯಲ್ಲಿ ಭಾರತೀಯ ಗಡಿ ಭದ್ರತಾ ಪಡೆ ಯೋಧರು ಲಷ್ಕರ್-ಇ-ತೊಯ್ಬಾ ಉಗ್ರ ಸಂಘಟನೆಯ ಮುಖ್ಯ ಕಮಾಂಡರ್ ​ನನ್ನು ಬಂಧಿಸಿದ್ದಾರೆ. ಇಲ್ಲಿನ ಸೋಗಮ್ ಪ್ರಾಂತ್ಯದಲ್ಲಿ ನಡೆಸಿದ ಕಾರ್ಯಾಚರಣೆಯಲ್ಲಿ ಅಬು ಉಕಾಶ್ ಉರ್ಫ್ ಹಂಜುಲ್ಲಾ ಎಂಬಾತನನ್ನು ಬಿಎಸ್​ಎಫ್ ಪಡೆ ಬಂಧಿಸಿ, ವಿಚಾರಣೆಗೊಳಪಡಿಸಿವೆ. ಪಾಕಿಸ್ತಾನ ಮೂಲದ...

ಅಮೆರಿಕಾ ದಾಳಿಗೆ ಐಸಿಸ್ ಉಗ್ರ ಸಂಘಟನೆಯ ಮುಖಂಡ ಅಬುಬಕರ್ ಅಲ್ ಬಗ್ದಾದಿ ಸಾವು

ಸಿರಿಯಾದಲ್ಲಿ ಅಮೆರಿಕ ನೇತೃತ್ವದ ಮಿತ್ರ ಪಡೆಗಳು ನಡೆಸಿದ ವಾಯು ದಾಳಿಯಲ್ಲಿ ಐಸಿಸ್ (ಇಸ್ಲಾಮಿಕ್ ಸ್ಟೇಟ್) ಉಗ್ರ ಸಂಘಟನೆಯ ಮುಖಂಡ ಅಬುಬಕರ್ ಅಲ್ ಬಗ್ದಾದಿ ಹತ್ಯೆಯಾಗಿರುವುದಾಗಿ ತಿಳಿದುಬಂದಿದೆ. ಐಸಿಸ್ ಪ್ರಾಬಲ್ಯ ಹೊಂದಿರುವ ಉತ್ತರ ಸಿರಿಯಾದ ರಖ್ಖಾ ಪ್ರದೇಶದಲ್ಲಿ ಅಮೆರಿಕದ ವೈಮಾನಿಕ ಪಡೆ ನಡೆಸಿದ ದಾಳಿಯಲ್ಲಿ...

ಮಥುರಾದಲ್ಲಿ ಭೂ ಒತ್ತುವರಿ ತೆರವು ವೇಳೆ ಘರ್ಷಣೆ: 200 ಮಂದಿ ಬಂಧನ

ಉತ್ತರ ಪ್ರದೇಶದ ಮಥುರಾದಲ್ಲಿ ಅಕ್ರಮ ಭೂ ಒತ್ತುವರಿ ತೆರವು ಕಾರ್ಯಾಚರಣೆ ವೇಳೆ ನಡೆದ ಘರ್ಷಣೆಯಲ್ಲಿ ಸಂಭವಿಸಿದ ದುರಂತಕ್ಕೆ ಸಂಬಂಧಿಸಿದಂತೆ ಪೊಲೀಸರು 200 ಮಂದಿಯನ್ನು ಬಂಧಿಸಿದ್ದಾರೆ. ಸುಭಾಷ್ ಚಂದ್ರ ಬೋಸ್ ಅನುಯಾಯಿಗಳು ಎಂದು ಹೇಳಿಕೊಳ್ಳುತ್ತಿದ್ದ ಅಜಾದ್ ಭಾರತ್ ವಿಧಿಕ್ ವೈಚಾರಿಕ್ ಕ್ರಾಂತಿ ಸಂತ್ಯಾಗ್ರಹಿ ಸಂಘಟನೆಯ...

ಆತ್ಮರಕ್ಷಣಾ ತರಬೇತಿ ಸಾಮಾಜಿಕ ಹೊಣೆಗಾರಿಕೆ: ತೊಗಾಡಿಯಾ

ಆತ್ಮರಕ್ಷಣೆ ತರಬೇತಿ ಸಂವಿಧಾನ ವಿರೋಧಿಯಲ್ಲ, ಇದು ಸಾಮಾಜಿಕ ಹೊಣೆಗಾರಿಕೆ ಎಂದು ವಿಶ್ವಹಿಂದೂ ಪರಿಷತ್ ಅಧ್ಯಕ್ಷ ಪ್ರವೀಣ್ ತೊಗಾಡಿಯಾ ಹೇಳಿದ್ದಾರೆ. ಉತ್ತರ ಪ್ರದೇಶದ 12ನೇ ಸೆಕ್ಟಾರ್​ನ ಸರಸ್ವತಿ ಶಿಶು ಮಂದಿರದ ಆವರಣದಲ್ಲಿ ಭಜರಂಗದಳ ಆಯೋಜಿಸಿರುವ ಶಿಬಿರದ ಸ್ಥಳಕ್ಕೆ ಭೇಟಿ ನೀಡಿ ಮಾತನಾಡಿದ ಅವರು, ನಮ್ಮನ್ನು...

ಪಠಾಣ್ ಕೋಟ್ ದಾಳಿಯ ಮಾದರಿಯಲ್ಲಿ ಇನ್ನೊಂದು ದಾಳಿಗೆ ಐಎಸ್ ಐ ಸಂಚು

ಪಾಕ್ ಗುಪ್ತಚರ ಇಲಾಖೆ ಐಎಸ್ ಐ ಭಾರತದಲ್ಲಿ ಪಠಾಣ್ ಕೋಟ್ ಮಾದರಿಯ ಇನ್ನೊಂದು ದಾಳಿಗೆ ಸಂಚು ರೂಪಿಸಿದೆ ಎಂದು ಕೇಂದ್ರ ಗುಪ್ತಚರ ಇಲಾಖೆ ಎಚ್ಚರಿಕೆ ನೀಡಿದೆ. ಈ ಸಂಚಿಗೆ ಉಗ್ರಗಾಮಿ ಸಂಘಟನೆಗಳಾದ ಇಂಡಿಯನ್ ಮುಜಾಹಿದ್ದೀನ್ ಮತ್ತು ಜೈಷ್ ಇ ಮೊಹಮದ್ ಸಂಘಟನೆಗಳು...

ದೆಹಲಿ ಪೊಲೀಸರ ಕಾರ್ಯಾಚರಣೆ: 12 ಶಂಕಿತ ಉಗ್ರರ ಬಂಧನ

ಖಚಿತ ಮಾಹಿತಿ ಮೇರೆಗೆ ದೆಹಲಿ ಪೊಲೀಸರು ದಿಢೀರ್ ಕಾರ್ಯಾಚರಣೆ ನಡೆಸಿ 12 ಮಂದಿ ಶಂಕಿತ ಜೈಶ್-ಇ-ಮೊಹಮ್ಮದ್‌ ಸಂಘಟನೆಗೆ ಸೇರಿದ ಉಗ್ರರನ್ನು ಬಂಧಿಸಿದ್ದಾರೆ ಎಂದು ತಿಳಿದುಬಂದಿದೆ. ರಾಷ್ಟ್ರ ರಾಜಧಾನಿ ದೆಹಲಿಯ ಹಲವು ಪ್ರದೇಶಗಳಲ್ಲಿ ದಾಳಿ ನಡೆಸಿದ ಪೊಲೀಸರು 12 ಮಂದಿ ಜೆಇಎಂ ಸಂಘಟನೆಗೆ ಸೇರಿದ...

ಉಗ್ರ ಜೈನುಲ್ ಅಬೇದಿನ್ ನನ್ನು ಬಂಧಿಸಿದ ಪೊಲೀಸರು

ಕರ್ನಾಟಕ, ಗುಜರಾತ್ ಪೊಲೀಸರು ಹಾಗೂ ಮಹಾರಾಷ್ಟ್ರ ಭಯೋತ್ಪಾದನೆ ನಿಗ್ರಹ ಘಟಕ (ಎಟಿಎಸ್) ಜಂಟಿ ಕಾರ್ಯಾಚರಣೆ ನಡೆಸಿ ಮೋಸ್ಟ್ ವಾಂಟೆಡ್ ಉಗ್ರ ಜೈನುಲ್ ಅಬೇದಿನ್ ​ಎಂಬಾತನನ್ನು ಬಂಧಿಸುವಲ್ಲಿ ಯಶಸ್ವಿಯಾಗಿದೆ. ಕಳೆದ ಹಲವು ದಿನಗಳಿಂದ ಕಾರ್ಯಾಚರಣೆ ನಡೆಸುತ್ತಿದ್ದ ಪೊಲೀಸರು ಖಚಿತ ಮಾಹಿತಿ ಮೇರೆಗೆ ಮುಂಬೈ ವಿಮಾನ...

ಚೀನಾಗೆ ಭಾರತ ತಿರುಗೇಟು: ದೋಲ್ಕುನ್‌ ಇಸಾಗೆ ಭಾರತ ಪ್ರವೇಶಕ್ಕೆ ಅನುಮತಿ

ಪಠಾಣ್‌ ಕೋಟ್‌ ಮೇಲಿನ ದಾಳಿ ಪ್ರಕರಣದ ರೂವಾರಿ, ಜೈಷ್‌ ಎ ಮೊಹಮ್ಮದ್‌ ಉಗ್ರ ಸಂಘಟನೆ ಮುಖ್ಯಸ್ಥ ಮೌಲಾನಾ ಮಸೂದ್‌ ಅಜರ್‌ ನನ್ನು ವಿಶ್ವಸಂಸ್ಥೆಯ ನಿಷೇಧಿತ ಉಗ್ರರ ಪಟ್ಟಿಗೆ ಸೇರಿಸುವ ಯತ್ನಕ್ಕೆ ಅಡ್ಡಿಪಡಿಸಿದ ಚೀನಾಕ್ಕೆ ಭಾರತ ತಿರುಗೇಟು ನೀಡಿದೆ. ಚೀನಾ ಭಯೋತ್ಪಾದಕ ಎಂದು...

ಭಾರತದ ಮೇಲೆ ಗೆರಿಲ್ಲಾ ದಾಳಿ ನಡೆಸಿ ಷರಿಯಾ ಕಾನೂನು ಜಾರಿಗೊಳಿಸಲು ಐಸಿಸ್ ತಂತ್ರ

ಭಾರತದಲ್ಲಿರುವ ಹಿಂದೂಗಳನ್ನು ನಾಶ ಮಾಡುವ ಮೂಲಕ ಹಿಂದೂಸ್ತಾನದಲ್ಲಿ ಷರಿಯಾ ಕಾನೂನು ಜಾರಿಗೊಳಿಸುವ ವಿಶ್ವದ ಅತ್ಯಂತ ಪ್ರಭಾವಿ ಉಗ್ರಗಾಮಿ ಸಂಘಟನೆ ಐಸಿಸ್ ಮುಂದಾಗಿದೆ ಎಂದು ತಿಳಿದುಬಂದಿದೆ. ಬಾಂಗ್ಲಾದೇಶ ಹಾಗೂ ಪಾಕಿಸ್ತಾನದ ಭಯೋತ್ಪಾದಕ ಸಂಘಟನೆಗಳ ನೆರವಿನೊಂದಿಗೆ ಭಾರತದ ಮೇಲೆ ಗೆರಿಲ್ಲಾ ದಾಳಿ ನಡೆಸಿ ಹಿಂದುಗಳ...

ಶಿವಸೇನಾ ಮುಖ್ಯಸ್ಥ ಬಾಳಾ ಠಾಕ್ರೆ ಹತ್ಯೆಗೆ ಲಷ್ಕರ್ ಸಂಚು ರೂಪಿಸಿತ್ತುಃ ಡೇವಿಡ್ ಹೆಡ್ಲಿ

ಪಾಕ್‌ ಮೂಲದ ಉಗ್ರ ಸಂಘಟನೆ ಲಷ್ಕರ ಎ ತೊಯ್ಯಬಾ ಶಿವಸೇನೆಯ ಮುಖ್ಯಸ್ಥ ಬಾಳ ಠಾಕ್ರೆ ಅವರನ್ನು ಹತ್ಯೆಗೈಯುವ ಪ್ರಯತ್ನ ಮಾಡಿತ್ತು, ಆದರೆ ಆ ದುಷ್ಕರ್ಮಿಯನ್ನು ಬಂಧಿಸಲಾಯಿತು ಎಂದು ಉಗ್ರ ಡೇವಿಡ್ ಹೆಡ್ಲಿ ಗುರುವಾರ ತಿಳಿಸಿದ್ದಾನೆ. ಠಾಕ್ರೆ ಹತ್ಯೆ ಯತ್ನದ ಬಗ್ಗೆ ನನಗೆ ನೇರ...

ರೈಲಿನಡಿ ಸಿಲುಕಿ ನಾಲ್ಕು ಗ್ಯಾಂಗ್‌ಮನ್‌ಗಳ ಸಾವು

ಮುಂಬಯಿನ ಕುರ್ಲಾ ಮತ್ತು ವಿದ್ಯಾವಿಹಾರ್‌ ಸ್ಟೇಶನ್‌ಗಳ ನಡುವೆ ನಾಲ್ವರು ಗ್ಯಾಂಗ್‌ ಮನ್‌ ಗಳು ಲೋಕಲ್‌ ರೈಲಿಗೆ ಸಿಲುಕಿ ದಾರುಣವಾಗಿ ಮೃತ ಪಟ್ಟಿರುವ ಘಟನೆ ಎಂದು ತಿಳಿದುಬಂದಿದೆ. ಶುಕ್ರವಾರ ಬೆಳಗ್ಗೆ 6.15 ಮತ್ತು 6.30ರ ನಡುವೆ ಈ ದುರ್ಘಟನೆ ನಡೆದಿದೆ. ಛತ್ರಪತಿ ಶಿವಾಜಿ ಟರ್ಮಿನಸ್‌...

ಶಂಕಿತ ಅಲ್ ಖೈದಾ ಉಗ್ರನ ಬಂಧನ

ಶಂಕಿತ ಅಲ್ ಖೈದಾ ಉಗ್ರನೊಬ್ಬನನ್ನು ಹರಿಯಾಣಾದ ಮೇವಾತ್ನಲ್ಲಿ ಬಂಧಿಸಲಾಗಿದೆ ಎಂದು ಎನ್ ಡಿ ಟಿ ವಿ ವರದಿ ಮಾಡಿದೆ. ವ್ಯಕ್ತಿಯನ್ನು ಅಬ್ದುಲ್ ಸಾಮಿ ಎಂದು ಗುರುತಿಸಲಾಗಿದೆ. ಬಂಧಿತ ವ್ಯಕ್ತಿಯನ್ನು ಫೆ. 1 ರವರೆಗೆ ಪೊಲೀಸ್ ವಶಕ್ಕೆ ತೆಗೆದುಕೊೞಲಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ. ಸಾಮಿ...

ಮಸೂದ್ ಅಜರ್ ಬಂಧನದ ಕುರಿತು ತಮಗೆ ಮಾಹಿತಿ ಇಲ್ಲ ಎಂದ ಪಾಕಿಸ್ತಾನ

ಪಂಜಾಬ್ ನ ಗುರುದಾಸ್ ಪುರ್ ಜಿಲ್ಲೆಯ ಪಠಾಣ್ ಕೋಟ್ ವಾಯುನೆಲೆ ಮೇಲಿನ ಉಗ್ರರ ದಾಳಿಗೆ ಸಂಬಂಧಿಸಿದಂತೆ ಜೈಷ್ ಎ ಮೊಹಮ್ಮದ್ ಉಗ್ರಗಾಮಿ ಸಂಘಟನೆಯ ಮುಖಂಡ ಮತ್ತು ಈ ದಾಳಿಯ ರೂವಾರಿ ಎನ್ನಲಾದ ಮೌಲಾನಾ ಮಸೂದ್ ಅಜರ್ ನ ಬಂಧನದ ಬಗ್ಗೆ ತಮಗೆ...

ಪಠಾಣ್ ಕೋಟ್ ದಾಳಿಯ ರೂವಾರಿ ಮಸೂದ್ ಅಜರ್ ನನ್ನು ವಶಕ್ಕೆ ತೆಗೆದುಕೊಂಡ ಪಾಕಿಸ್ತಾನ

ಪಂಜಾಬ್ ನ ಗುರುದಾಸ್ ಪುರ್ ಜಿಲ್ಲೆಯ ಪಠಾಣ್ ಕೋಟ್ ವಾಯುನೆಲೆ ಮೇಲಿನ ಉಗ್ರರ ದಾಳಿಗೆ ಸಂಬಂಧಿಸಿದಂತೆ ಪಾಕಿಸ್ತಾನ ಜೈಷ್ ಎ ಮೊಹಮ್ಮದ್ ಉಗ್ರಗಾಮಿ ಸಂಘಟನೆಯ ಮುಖಂಡ ಮತ್ತು ಈ ದಾಳಿಯ ರೂವಾರಿ ಎನ್ನಲಾದ ಮೌಲಾನಾ ಮಸೂದ್ ಅಜರ್ ನನ್ನು ಪಾಕಿಸ್ತಾನ ತನ್ನ...

ಅಲ್‌ ಖೈದಾ ನಂಟು; ಬೆಂಗಳೂರಿನಲ್ಲಿ ಶಂಕಿತ ಉಗ್ರನ ಬಂಧನ

ಅಲ್‌ ಖೈದಾ ಉಗ್ರ ಸಂಘಟನೆಯ ಜತೆ ನಂಟು ಹೊಂದಿರುವ ಆರೋಪದ ಮೇರೆಗೆ ಬೆಂಗಳೂರಿನಲ್ಲಿ ಶಂಕಿತ ಉಗ್ರನೊಬ್ಬನನ್ನು ದೆಹಲಿ ಪೊಲೀಸರು ಬಂಧಿಸಿದ್ದಾರೆ. ಬಂಧಿತನನ್ನು ಮೌಲಾನಾ ಅನ್ಸರ್‌ ಶಾ ಎಂದು ಗುರುತಿಸಲಾಗಿದ್ದು, ಈತ ಬೆಂಗಳೂರಿನ ಕುಮಾರಸ್ವಾಮಿ ಲೇಔಟ್‌ನ ಮದ್ರಸಾವೊಂದರಲ್ಲಿ ಶಿಕ್ಷಕನಾಗಿ ಕಾರ್ಯನಿರ್ವಹಿಸುತ್ತಿದ್ದ. ಅನ್ಸರ್‌ ಶಾನನ್ನು ಬುಧವಾರ...

ನಾಗ್ಪುರದಲ್ಲಿ ಐಸಿಸ್ ಸೇರಲಿದ್ದ 3 ಯುವಕರ ಸೆರೆ

ಐಸಿಸ್‌ ಉಗ್ರ ಸಂಘಟನೆಯನ್ನು ಸೇರಿಕೊಳ್ಳಲು ಯತ್ನಿಸುತ್ತಿದ್ದಾರೆಂಬ ಸಂದೇಹದಿಂದ ಶನಿವಾರ ಉಗ್ರ ನಿಗ್ರಹ ದಳ (ಎಟಿಎಸ್‌) ನಾಗ್ಪುರ ವಿಮಾನ ನಿಲ್ದಾಣದಲ್ಲಿ ಮೂವರನ್ನು ಬಂಧಿಸಿದೆ. ಎಟಿಎಸ್ ಮೂಲಗಳ ಪ್ರಕಾರ, ಬಂಧಿತರು ತೆಲಂಗಾಣ ಮೂಲದವರಾಗಿದ್ದು ಜಮ್ಮು-ಕಾಶ್ಮೀರಕ್ಕೆ ತೆರಳುತ್ತಿದ್ದರು. ಬಂಧಿಸಲ್ಪಟ್ಟಿರುವ ಮೂವರು ವ್ಯಕ್ತಿಗಳು ಒಂದು ದಿನದ ಹಿಂದಷ್ಟೇ ರಸ್ತೆ...

ರಾಘವೇಶ್ವರ ಶ್ರೀಗಳ ವಿರುದ್ದದ ಷಡ್ಯಂತ್ರ ಖಂಡಿಸಿ ಕೋಲಾರದ ಮುಳುಬಾಗಿಲುವಿನಲ್ಲಿ ಹಿಂದೂ ಪರ ಸಂಘಟನೆಗಳಿಂದ ಸಭೆ

ಶ್ರೀರಾಘವೇಶ್ವರಭಾರತೀ ಸ್ವಾಮೀಜಿ ನಕಲಿ ಸಿ ಡಿ ಪ್ರಕರಣವನ್ನು ಹಿಂಪಡೆದ ರಾಜ್ಯ ಸರ್ಕಾರದ ನಿರ್ಧಾರ ಮತ್ತು ಶ್ರೀರಾಘವೇಶ್ವರಭಾರತೀ ಸ್ವಾಮೀಜಿ ಮೇಲಿನ ಷಡ್ಯಂತ್ರವನ್ನು ವಿರೋಧಿಸಿ ಕೋಲಾರ ಜಿಲ್ಲೆಯ ಮುಳುಬಾಗಿಲುವಿನಲ್ಲಿ ಹಲವು ಹಿಂದೂ ಪರ ಸಂಘಟನೆಗಳಿಂದ, ತಾಲೂಕಿನ ತಹಶಿಲ್ದಾರರ ಮೂಲಕ ಮಾನ್ಯ ರಾಜ್ಯಪಾಲರಿಗೆ ಮನವಿಯನ್ನು ಸಲ್ಲಿಸಿ,...

ರಾಷ್ಟ್ರ ವಿರೋಧಿ ಕಾಂಗ್ರೆಸ್ ಐಎಸ್ಐ ಜೊತೆ ಸಂಬಂಧ ಹೊಂದಿದೆ ಎಂದು ಸುಖ್ಬೀರ್ ಸಿಂಗ್ ಆರೋಪ

ಕಾಂಗ್ರೆಸ್ ಪಕ್ಷವನ್ನು ದೇಶ ವಿರೋಧಿ ಎಂದು ಆರೋಪಿಸಿರುವ ಪಂಜಾಬ್ ನ ಉಪಮುಖ್ಯಮಂತ್ರಿ ಸುಖ್ಬೀರ್ ಸಿಂಗ್ ಬಾದಲ್, ರಾಜಕೀಯಕ್ಕಾಗಿ ಪಾಕೀಸ್ತಾನದ ಐಎಸ್ಐ ಜೊತೆ ನಂಟು ಹೊಂದಿರುವ ಉಗ್ರಗಾಮಿ ಸಂಘಟನೆಯೊಂದಿಗೆ ಮೈತ್ರಿ ಮಾಡಿಕೊೞುತ್ತಿದೆ ಎಂದು ಆರೋಪ ಮಾಡಿದ್ದಾರೆ. 80 ರ ದಶಕದಲ್ಲಿ ಪಂಜಾಬ್ ನಲ್ಲಿ ಏನಾಯಿತೆಂದು...

ದಾದ್ರಿ ಘಟನೆ ದುರದೃಷ್ಟಕರ ಆದರೆ ವಿರೋಧಿಗಳು ಧ್ರುವೀಕರಣದ ರಾಜಕೀಯ ಮಾಡುತ್ತಿದ್ದಾರೆಃ ಪ್ರಧಾನಿ ಮೋದಿ

ಪ್ರಧಾನಿ ನರೇಂದ್ರ ಮೋದಿ ಅವರು ಉತ್ತರಪ್ರದೇಸದ ದಾದ್ರಿ ಘಟನೆಯನ್ನು ಖಂಡಿಸಿ, ಇದೊಂದು ದುರದೃಷ್ಟಕರ ಘಟನೆ ಎಂದು ಹೇಳಿದ್ದಾರೆ. ಆದರೆ, ಕೇಂದ್ರ ಸರ್ಕಾರಕ್ಕೆ ಈ ಘಟನೆಗಳಿಗೆ ಸಂಬಂಧ ಇಲ್ಲ. ಈ ಘಟನೆ ರಾಜ್ಯ ಸರ್ಕಾರದ ಕಾನೂನು ಸುವ್ಯವಸ್ಥೆಗೆ ಸಂಬಂಧಪಟ್ಟ ವಿಷಯ ಎಂದು ಪ್ರಧಾನಿ ಮೋದಿ...

ಮಹದಾಯಿ ಯೋಜನೆ ಜಾರಿಗೆ ಆಗ್ರಹಿಸಿ ಸೆ. 26 ರಂದು ಕರ್ನಾಟಕ ಬಂದ್

ಕಳಸಾ-ಬಂಡೂರಿ, ಮಹದಾಯಿ ಯೋಜನೆ ಜಾರಿಗೆ ಆಗ್ರಹಿಸಿ ಸೆ. 26ರಂದು ಕನ್ನಡಪರ ಸಂಘಟನೆಗಳು ಕರ್ನಾಟಕ ಬಂದ್‌ ಗೆ ಕರೆ ನೀಡಿವೆ. 30ಕ್ಕೂ ಹೆಚ್ಚು ಸಂಘಟನೆಗಳು ಮಹದಾಯಿ ಹೋರಾಟಕ್ಕೆ ಕೈಜೋಡಿಸುವ ಭರವಸೆ ಕೊಟ್ಟಿರುವುದರಿಂದ ಬಂದ್ ಜನಜೀವನ ಅಸ್ತವ್ಯಸ್ತಗೊಳಿಸುವ ಸುಳಿವು ನೀಡಿದೆ. ಕೆಎಸ್​ಆರ್​ಟಿಸಿ, ಬಿಎಂಟಿಸಿ ಬಸ್ ಮತ್ತು...

ಭಾರತ್ ಬಂದ್ಃ ಬಸ್ ಸಂಚಾರ ಸ್ಥಗಿತ, ಬೆಂಗಳೂರಿನಲ್ಲಿ ಮಿಶ್ರ ಪ್ರತಿಕ್ರಿಯೆ

ಕೇಂದ್ರ ಸರ್ಕಾರದ ಹೊಸ ಕಾರ್ಮಿಕ ನೀತಿಗಳನ್ನು ಖಂಡಿಸಿ 10 ಕಾರ್ಮಿಕ ಸಂಘಟನೆಗಳು ರಾಷ್ಟ್ರವ್ಯಾಪಿ ಕರೆ ನೀಡಿರುವ ಬಂದ್ ಹಿನ್ನಲೆಯಲ್ಲಿ ರಾಜ್ಯಾದ್ಯಂತ ಬಸ್ ಸಂಚಾರ ಸಂಪೂರ್ಣವಾಗಿ ಸ್ಥಗಿತಗೊಂಡಿದ್ದು, ಜನಜೀವನ ಅಸ್ತವ್ಯಸ್ಥಗೊಂಡಿದೆ. ಮುಷ್ಕರದ ಹಿನ್ನಲೆಯಲ್ಲಿ ಬ್ಯಾಂಕ್, ಅಂಚೆ ಕಚೇರಿ, ಇನ್ಸ್ಯೂರೆನ್ಸ್ ಕಚೆರಿಗಳು ಕಾರ್ಯನಿರ್ವಹಿಸುತ್ತಿಲ್ಲ. ಖಾಸಗಿ ಶಾಲಾ-ಕಾಲೇಜುಗಳಿಗೆ...

ಒಮ್ಮತದೊಂದಿಗೆ ಕಾರ್ಮಿಕ ಸುಧಾರಣೆಗಳನ್ನು ಜಾರಿಗೆ ತರುತ್ತೇವೆ: ಪ್ರಧಾನಿ ನರೇಂದ್ರ ಮೋದಿ

ಕಾರ್ಮಿಕ ಸಂಘಟನೆಗಳ ಒಮ್ಮತದೊಂದಿಗೆ ಕಾರ್ಮಿಕ ಸುಧಾರಣೆಗಳನ್ನು ಜಾರಿಗೆ ತರುವುದಾಗಿ ಪ್ರಧಾನಿ ನರೇಂದ್ರ ಮೋದಿ ತಿಳಿಸಿದ್ದಾರೆ. ಸೋಮವಾರ ನಡೆದ 46 ನೇ ಭಾರತೀಯ ಕಾರ್ಮಿಕ ಸಮಾವೇಶವನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನಿ ಮೋದಿ, ಕಾರ್ಮಿಕ ಸಂಘಟನೆಗಳ ಒಮ್ಮತ ಪಡೆದು ಕಾರ್ಮಿಕ ಕಾನೂನುಗಳನ್ನು ಸರಿಪಡಿಸಲು ಪ್ರಯತ್ನ ಮಾಡಲಾಗುವುದೆಂದು...

ಉಗ್ರ ಲಖ್ವಿ ವಿಚಾರದಲ್ಲಿ ಚೀನಾ ನಿರ್ಧಾರಕ್ಕೆ ಆಕ್ಷೇಪ ವ್ಯಕ್ತಪಡಿಸಿದ ಪ್ರಧಾನಿ ಮೋದಿ

ಬ್ರಿಕ್ಸ್ ಹಾಗೂ ಶಾಂಘೈ ಸಹಕಾರಿ ಸಂಘಟನೆ ಶೃಂಗಸಭೆಯಲ್ಲಿ ಭಾಗವಹಿಸಲು ಬುಧವಾರ ರಷ್ಯಾದ ಉಫಾ ತಲುಪಿದ ಪ್ರಧಾನಿ ನರೇಂದ್ರ ಮೋದಿ, ಸಂಜೆ ಚೀನಾ ಅಧ್ಯಕ್ಷ ಕ್ಸಿ ಜಿನ್ ಪಿಂಗ್ ಜೊತೆ ಮಾತುಕತೆ ನಡೆಸಿದರು. ಪ್ರಧಾನಿ ನರೆಂದ್ರ ಮೋದಿ ಮತ್ತು ಚೀನಾ ಅಧ್ಯಕ್ಷ ...

ಶಾಂಘೈ ಸಹಕಾರ ಸಂಘಟನೆಯಲ್ಲಿ ಭಾರತ ಸದಸ್ಯತ್ವ ಪಡೆಯುವ ಅಂಚಿನಲ್ಲಿದೆ: ಪುಟಿನ್

ಶಾಂಘೈ ಸಹಕಾರ ಸಂಘಟನೆಯಲ್ಲಿ ಭಾರತ ಸದಸ್ಯತ್ವ ಪಡೆಯುವ ಅಂಚಿನಲ್ಲಿದೆ ಎಂದು ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಪ್ರಧಾನಿ ನರೇಂದ್ರ ಮೋದಿ ಅವರಿಗೆ ತಿಳಿಸಿದ್ದಾರೆ. ಬ್ರಿಕ್ಸ್ ಹಾಗೂ ಶಾಂಘೈ ಸಹಕಾರ ಸಂಘಟನೆ ಶೃಂಗಸಭೆಯಲ್ಲಿ ಭಾಗವಹಿಸಲು ಬುಧವಾರ ರಷ್ಯಾದ ಉಫಾ ತಲುಪಿದ ಪ್ರಧಾನಿ ನರೇಂದ್ರ ಮೋದಿ,...

ಬ್ರಿಕ್ಸ್ ಶೃಂಗಸಭೆಯಲ್ಲಿ ಭಾಗವಹಿಸಲು ರಷ್ಯಾದ ಉಫಾ ತಲುಪಿದ ಪ್ರಧಾನಿ ನರೇಂದ್ರ ಮೋದಿ

ಪ್ರಧಾನಿ ನರೇಂದ್ರ ಮೋದಿ ಬ್ರಿಕ್ಸ್ ಹಾಗೂ ಶಾಂಘೈ ಸಹಕಾರ ಸಂಘಟನೆ ಶೃಂಗಸಭೆಯಲ್ಲಿ ಭಾಗವಹಿಸಲು ಬುಧವಾರ ರಷ್ಯಾದ ಉಫಾ ತಲುಪಿದ್ದಾರೆ. ಉಫಾಗೆ ಬಂದಿಳಿದ ಪ್ರಧಾನಿ ಮೋದಿ ಅವರನ್ನು ಪಾರಂಪರಿಕ ರೀತಿಯಲ್ಲಿ ಸ್ವಾಗತಿಸಲಾಯಿತು. ಇದಕ್ಕೂ ಮೊದಲು ಜು. 6-8 ರ ತನಕ ಉಜ್ಬೇಕಿಸ್ತಾನ್ ಮತ್ತು ಕಝಕಿಸ್ತಾನಕ್ಕೆ...

ರಷ್ಯಾ ಮತ್ತು 5 ಮಧ್ಯ ಏಷಿಯಾ ದೇಶಗಳಿಗೆ ಪ್ರಧಾನಿ ಮೋದಿ ಪ್ರವಾಸ ಆರಂಭ

ಪ್ರಧಾನಿ ನರೇಂದ್ರ ಮೋದಿಯವರು 8 ದಿನಗಳ 5 ಮಧ್ಯ ಏಷಿಯಾ ರಾಷ್ಟ್ರಗಳು ಮತ್ತು ರಷ್ಯಾ ಪ್ರವಾಸಕ್ಕಾಗಿ ಇಂದು ದೆಹಲಿಯಿಂದ ತೆರಳಿದರು. ಬ್ರಿಕ್ಸ್ ಹಾಗೂ ಶಾಂಘೈ ಸಹಕಾರ ಸಂಘಟನೆ (Shanghai Cooperation Organisation) ಶೃಂಗಸಭೆಗಳಲ್ಲಿ ಭಾಗವಹಿಸುವ ಕಾರ್ಯಕ್ರಮಗಳೂ ಅಲ್ಲದೆ ಪ್ರಧಾನಿ ಮೋದಿ ತಾವು ಭೇಟಿ ನೀಡುವ...

ಅಮರನಾಥ ಯಾತ್ರಿಗಳ ಮೇಲೆ ದಾಳಿಗೆ ಉಗ್ರರ ಸಂಚು

ಬುಧವಾರದಿಂದ ಪ್ರಾರಂಭವಾದ ಹಿಂದುಗಳ ಪವಿತ್ರ ಅಮರನಾಥ ಯಾತ್ರಿಕರ ಮೇಲೆ ದಾಳಿ ನಡೆಸಲು ಪಾಕಿಸ್ಥಾನ ಮೂಲದ ಉಗ್ರ ಸಂಘಟನೆಗಳು ಸಂಚು ರೂಪಿಸಿವೆ ಎಂದು ಗುಪ್ತಚರ ಮೂಲಗಳು ಎಚ್ಚರಿಕೆ ನೀಡಿವೆ. ಈಗಾಗಲೇ ಗಡಿಭಾಗದಿಂದ 10-15 ಉಗ್ರರು ಕಾಶ್ಮೀರವನ್ನು ಪ್ರವೇಶಿಸಿದ್ದು, ಯಾವುದೇ ಸಮಯದಲ್ಲಿ ದಾಳಿ ನಡೆಸುವ ಸಾಧ್ಯತೆ...

ಭವಿಷ್ಯದಲ್ಲಿ ಮತ್ತೆ ತುರ್ತು ಪರಿಸ್ಥಿತಿ ಹೇರಿಕೆ ತಳ್ಳಿಹಾಕಲಾಗದು: ಅಡ್ವಾಣಿ

ದೇಶದಲ್ಲಿ ಮತ್ತೆ ತುರ್ತು ಪರಿಸ್ಥಿತಿ ಹೇರಿಕೆಯನ್ನು ತಳ್ಳಿಹಾಕಲಾಗುದು ಎಂದು ಬಿಜೆಪಿ ಹಿರಿಯ ಮುಖಂಡ, ಮಾಜಿ ಉಪಪ್ರಧಾನಿ ಅಭಿಪ್ರಾಯಪಟ್ಟಿದ್ದಾರೆ. 1975, ಜೂ.25 ಅಂದಿನ ಪ್ರಧಾನಿ ಇಂದಿರಾ ಗಾಂಧಿ ದೇಶದಲ್ಲಿ ತುರ್ತುಪರಿಸ್ಥಿತಿ ಹೇರಿದ್ದರು. ಈ ನಿಟ್ಟಿನಲ್ಲಿ 40 ವರ್ಷ ತುಂಬುತ್ತಿರುವ ಹಿನ್ನಲೆಯಲ್ಲಿ ಹಳೆ ನೆನಪುಗಳನ್ನು ಮೆಲುಕುಹಾಕುತ್ತಾ...

ಜಮ್ಮು-ಕಾಶ್ಮೀರದಲ್ಲಿ ಭಯೋತ್ಪಾದಕ ಘಟನೆ ಶೇ.25ರಷ್ಟು ಇಳಿಮುಖ: ರಾಜನಾಥ್ ಸಿಂಗ್

ಜಮ್ಮು-ಕಾಶ್ಮೀರದಲ್ಲಿ ಭಯೋತ್ಪಾದನೆಗೆ ಸಂಬಂಧದ ಘಟನೆಗಳು ಶೇ.25ರಷ್ಟು ಇಳಿಮುಖ ವಾಗಿದೆ ಎಂದು ಗೃಹ ಸಚಿವ ರಾಜನಾಥ್ ಸಿಂಗ್ ತಿಳಿಸಿದ್ದಾರೆ. ದೆಹಲಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜಮ್ಮು-ಕಾಶ್ಮೀರದಲ್ಲಿ ಭದ್ರತಾ ವಾತಾವರಣ ಗಣನೀಯವಾಗಿ ಉತ್ತಮಗೊಂಡಿದೆ ಎಂದರು. ರಾಜ್ಯ ಅಥವಾ ದೇಶದ ಅಭಿವೃದ್ಧಿಗೆ ಬೇಕಿರುವ ಶಾಂತಿಯುತ ಮತ್ತು ಸುರಕ್ಷತಾ...

ಜೂ.19ರಂದು ಬಿಜೆಪಿಯ ಮಹತ್ವದ ಸಭೆ

ಬಿಬಿಎಂಪಿ ಚುನಾವಣೆ ಸಿದ್ಧತೆ, ಅಂತಾರಾಷ್ಟ್ರೀಯ ಯೋಗ ದಿನ ಯಶಸ್ವಿಗೊಳಿಸುವುದು, ಪಕ್ಷ ಸಂಘಟನೆ ಸೇರಿದಂತೆ ಪ್ರಮುಖ ವಿದ್ಯಮಾನಗಳ ಬಗ್ಗೆ ಚರ್ಚಿಸಲು ಬಿಜೆಪಿ ಜೂ.19ರಂದು ಮಹತ್ವದ ಸಭೆ ಕರೆದಿದೆ. ಬೆಂಗಳೂರಿನಲ್ಲಿರುವ ಪಕ್ಷದ ಕಚೇರಿಯಲ್ಲಿ ಅಂದು ದಿನಪೂರ್ತಿ ಸಭೆ ನಡೆಯಲಿದೆ. ಕೇಂದ್ರ ಸಚಿವರಾದ ಡಿ.ವಿ.ಸದಾನಂದಗೌಡ, ಅನಂತ್‌ ಕುಮಾರ್,...

ಪತ್ರಕರ್ತನ ಹತ್ಯೆ ಪ್ರಕರಣ: ಪ್ರಕೃತಿ ಸಹಜವಾದ ಘಟನೆ ಎಂದ ಯುಪಿ ಸಚಿವ

ಪತ್ರಕರ್ತರೊಬ್ಬರನ್ನು ಪೆಟ್ರೋಲ್ ಸುರಿದು ಸಜೀವ ದಹನ ಮಾಡಿದ ಪ್ರಕರಣದ ವಿರುದ್ಧ ಉತ್ತರಪ್ರದೇಶ ಸೇರಿ ದೇಶಾದ್ಯಂತ ಆಕ್ರೋಶ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಪ್ರಕೃತಿ ಸಹಜವಾದ ಘಟನೆಗಳನ್ನು ನಾವು ತಡೆಯಲಾಗದು ಎಂದು ಬೇಜವಾಬ್ದಾರಿ ಹೇಳಿಕೆ ನೀಡುವ ಮೂಲಕ ಯುಪಿ ತೋಟಗಾರಿಕೆ ಇಲಾಖೆ ಸಚಿವ ಪರಸುನಾಥ...

ಕಾಶ್ಮೀರದಲ್ಲಿ ಪಾಕ್ ಧ್ವಜ ಹಾರಾಟ: ಪ್ರಧಾನಿ ಮೋದಿ ವಿರುದ್ಧ ನಿತೀಶ್ ವಾಗ್ದಾಳಿ

ಜಮ್ಮು-ಕಾಶ್ಮೀರದಲ್ಲಿ ಇಸ್ಲಾಮಿಕ್ ಉಗ್ರ ಸಂಘಟನೆ ಹಾಗೂ ಪಾಕಿಸ್ತಾನದ ಧ್ವಜ ಹಾರಾಡುತ್ತಿರುವ ಘಟನೆಗಳ ಬಗ್ಗೆ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ತೀವ್ರ ಆತಂಕ ವ್ಯಕ್ತಪಡಿಸಿದ್ದು ಪ್ರಧಾನಿ ನರೇಂದ್ರ ಮೋದಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಲೋಕಸಭಾ ಚುನಾವಣಾ ಪೂರ್ವದಲ್ಲಿ ಮೋದಿ ನೀಡಿದ್ದ '56 ಇಂಚಿನ ಎದೆ'...

ಯೋಗ ದಿನಾಚರಣೆ: ದಾರುಲ್‌ ಉಲೆಮಾ ಮುಸ್ಲಿಂ ಮಂಡಳಿ ಬೆಂಬಲ

ಜೂ.21ರಂದು ನಡೆಯಲಿರುವ ಮೊಟ್ಟ ಮೊದಲ ಅಂತಾರಾಷ್ಟ್ರೀಯ ಯೋಗ ದಿನಾಚರಣೆಗೆ ವಿವಿಧ ಮುಸ್ಲಿಂ ಧಾರ್ಮಿಕ ಸಂಘಟನೆಗಳು ವಿರೋಧ ಮಾಡಿರುವ ಬೆನ್ನಲ್ಲೇ ದೇಶದ ಪ್ರಮುಖ ಮುಸ್ಲಿಂ ಮಂಡಳಿಗಳಲ್ಲಿ ಒಂದಾದ ದಾರುಲ್‌ ಉಲೆಮಾ ಬಹಿರಂಗವಾಗಿ ಬೆಂಬಲ ಸೂಚಿಸಿದೆ. ಉತ್ತರ ಪ್ರದೇಶದ ದೀಯೊಬಂದ್‌ ನ ದಾರುಲ್‌ ಉಲೆಮಾದ...

ಐಸಿಸ್ ಸೇರಿದ್ದ ಕರ್ನಾಟಕದ ಮೂವರು ಯುವಕರು ಸಾವು

ಕರ್ನಾಟಕದಿಂದ ಇಸ್ಲಾಮಿಕ್ ಸ್ಟೇಟ್ ಭಯೋತ್ಪಾದಕ ಸಂಘಟನೆಗೆ ಸೇರಿದ್ದ ಮೂವರು ಯುವಕರು, ಇರಾಕ್ ಮತ್ತು ಸಿರಿಯಾದಲ್ಲಿ ನಡೆಯುತ್ತಿರುವ ಯುದ್ಧದಲ್ಲಿ ಮೃತಪಟ್ಟಿದ್ದಾರೆ. ಅವರಲ್ಲಿ ಇಬ್ಬರು ಬೆಂಗಳೂರಿನವರಾಗಿದ್ದಾರೆ ದೆಹಲಿಯಿಂದ ಇತ್ತೀಚಿಗಷ್ಟೆ ಬಂದಿರುವ ಗುಪ್ತಚರ ಸಂಸ್ಥೆಯ ವರದಿಯಲ್ಲಿ ಈ ಯುವಕರು ಎರಡು ವರ್ಷದ ಮುಂಚೆಯೇ ಇಸ್ಲಾಮಿಕ್ ಸ್ಟೇಟ್ ಸೇರಿದ್ದು,...

ಸ್ಮೃತಿ ಇರಾನಿ-ರಾಹುಲ್ ಗಾಂಧಿ ಟ್ವಿಟರ್ ವಾರ್

ಐಐಟಿ-ಮದ್ರಾಸಿನ ವಿದ್ಯಾರ್ಥಿ ಸಂಘಟನೆ ನಿಷೇಧ ವಿಚಾರ ಕೇಂದ್ರ ಮಾನವ ಸಂಪನ್ಮೂಲ ಸಚಿವೆ ಸ್ಮೃತಿ ಇರಾನಿ ಮತ್ತು ಕಾಂಗ್ರೆಸ್‌ ಉಪಾಧ್ಯಕ್ಷ ರಾಹುಲ್‌ ಗಾಂಧಿಯವರ ನಡುವೆ ಸಾಮಾಜಿಕ ಜಾಲತಾಣ ಟ್ವಿಟರ್‌ ನಲ್ಲಿ ಕಿತ್ತಾಟಕ್ಕೆ ಕಾರಣವಾಗಿದೆ. ಈ ವಿಷಯಕ್ಕೆ ಸಂಬಂಧಿಸಿದಂತೆ ರಾಹುಲ್‌ ಗಾಂಧಿ ಟ್ವೀಟ್‌ ಮಾಡಿದ್ದು, ’ಮೋದಿ...

ಐಐಟಿ ವಿದ್ಯಾರ್ಥಿ ಸಂಘಟನೆ ನಿಷೇಧ: ಸ್ಮೃತಿ ಇರಾನಿ ವಿರುದ್ಧ ಕಾಂಗ್ರೆಸ್ ಪ್ರತಿಭಟನೆ

ಪ್ರಧಾನಿ ನರೇಂದ್ರ ಮೋದಿ ಮತ್ತು ಕೇಂದ್ರ ಸರ್ಕಾರದ ನೀತಿ ವಿರುದ್ಧ ಅಪಪ್ರಚಾರ ಮಾಡುತ್ತಿದ್ದಾರೆಂದು ಆರೋಪದ ಹಿನ್ನೆಲೆಯಲ್ಲಿ ಮದ್ರಾಸ್ ಐಐಟಿ ಕಾಲೇಜು ವಿದ್ಯಾರ್ಥಿ ಸಂಘಟನೆ, 'ಅಂಬೇಡ್ಕರ್ ಪೆರಿಯಾರ್ ಸ್ಟೂಡೆಂಟ್ಸ್ ಸರ್ಕಲ್' ಅನ್ನು ನಿಷೇಧಿಸಿರುವುದನ್ನು ಖಂಡಿಸಿ ಕಾಂಗ್ರೆಸ್ ಕಾರ್ಯಕರ್ತರು ಕೇಂದ್ರ ಮಾನವ ಸಂಪನ್ಮೂಲ ಸಚಿವೆ...

ಶಾಲೆ ಮೇಲೆ ಪಾಕ್‌ ಹೆಲಿಕಾಪ್ಟರ್‌ ಪತನ: 7 ಜನರ ಸಾವು

ರಾಯಭಾರಿಗಳನ್ನು ಹೊತ್ತೂಯ್ಯುತ್ತಿದ್ದ ಪಾಕಿಸ್ತಾನ ಸೇನೆಗೆ ಸೇರಿದ ಹೆಲಿಕಾಪ್ಟರೊಂದು ಪಾಕ್‌ ನ ಉತ್ತರ ದಿಕ್ಕಿನಲ್ಲಿರುವ ಗಿಲಿಟ್‌ ನ ಶಾಲೆಯೊಂದರ ಮೇಲೆ ಪತನವಾಗಿದೆ. ಈ ದುರ್ಘ‌ಟನೆಯಲ್ಲಿ ನಾರ್ವೆ ಹಾಗೂ ಫಿಲಿಪ್ಪೀನ್ಸ್‌ ನ ರಾಯಭಾರಿಗಳು, ಮಲೇಷ್ಯಾ ಮತ್ತು ಇಂಡೋನೇಷ್ಯಾ ರಾಯಭಾರಿಗಳ ಪತ್ನಿಯಂದಿರು, ಹೆಲಿಕಾಪ್ಟರ್‌ ನ ಇಬ್ಬರು...

ಭಾರತದಲ್ಲಿ ಐಸಿಸ್‌ ನ ಮೊದಲ ಸ್ಲೀಪರ್ ಸೆಲ್‌ ಪತ್ತೆ

ಐಸಿಸ್‌ ಉಗ್ರ ಸಂಘಟನೆ ಭಾರತದಲ್ಲೂ ಸದ್ದಿಲ್ಲದೆ ಬೇರೂರಲಾರಂಭಿಸಿರುವುದು ಬೆಳಕಿಗೆ ಬಂದಿದೆ. ಮಧ್ಯಪ್ರದೇಶದ ರತ್ಲಾಂ ಜಿಲ್ಲೆಯಲ್ಲಿ ಪೊಲೀಸರು ಕಳೆದ ತಿಂಗಳು ಬಂಧಿಸಿದ್ದ ಐವರು ಶಂಕಿತ ಉಗ್ರರು, ಐಸಿಸ್‌ ಜತೆಗೆ ನಂಟು ಹೊಂದಿರುವ ಜಿಹಾದ್‌ ಸಂಘಟನೆಯೊಂದರ ಕಾರ್ಯಕರ್ತರು ಎನ್ನುವುದನ್ನು ಪೊಲೀಸರು ಪತ್ತೆಹಚ್ಚಿದ್ದಾರೆ. ಕುತೂಹಲಕರ ಸಂಗತಿಯೆಂದರೆ...

ಐ.ಎಸ್.ಐ.ಎಸ್ ಉಗ್ರ ಸಂಘಟನೆ ಸೇರಲು ತೆರಳುತ್ತಿದ್ದ 14 ಯುವಕರ ಬಂಧನ

ಪ್ರಮುಖ ಬೆಳವಣಿಗೆಯೊಂದರಲ್ಲಿ ಇಸ್ಲಾಮಿಕ್ ಸ್ಟೇಟ್ ಉಗ್ರ ಸಂಘಟನೆ(ಐ.ಎಸ್.ಐ.ಎಸ್)ಯನ್ನು ಸೇರಲು ತೆರಳುತ್ತಿದ್ದ 14 ಮಂದಿ ಯುವಕರನ್ನ ಹೈದ್ರಾಬಾದ್ ಪೊಲೀಸರು ತಡೆದಿದ್ದಾರೆ. ಆಂಧ್ರಪ್ರದೇಶ ಪೊಲೀಸರು ಹಾಗೂ ಕೇಂದ್ರ ಗುಪ್ತಚರ ಇಲಾಖೆ ಅಧಿಕಾರಿಗಳ ಜಂಟಿ ಕಾರ್ಯಾಚರಣೆಯಲ್ಲಿ 14 ಮಂದಿ ಯುವಕರನ್ನು ಹೈದ್ರಾಬಾದ್ ನ ವಿಮಾನ ನಿಲ್ದಾಣದಲ್ಲಿ...

ಐಸಿಸ್ ಸೇರಿದ್ದ ಹೈದರಾಬಾದ್ ಯುವಕ ಸಿರಿಯಾದಲ್ಲಿ ಬಲಿ

ಐಸಿಸ್ ಉಗ್ರಗಾಮಿ ಸಂಘಟನೆ ಸೇರಿದ್ದ ಹೈದರಾಬಾದ್ ನ ಇಂಜಿನಿಯರಿಂಗ್ ವಿದ್ಯಾರ್ಥಿ, ಸಿರಿಯಾದಲ್ಲಿ ನಡೆಯುತ್ತಿರುವ ಹೋರಾಟದಲ್ಲಿ ಸಾವನ್ನಪ್ಪಿರುವುದಾಗಿ ಗುಪ್ತಚರ ಮೂಲಗಳು ಮಾಹಿತಿ ತಿಳಿಸಿವೆ. ಸಾವನ್ನಪ್ಪಿರುವ ವಿದ್ಯಾರ್ಥಿ 25ವರ್ಷದ ಹನೀಫ್ ವಾಸೀಂ ಎಂದು ತಿಳಿದುಬಂದಿದೆ. 2014ರ ನವೆಂಬರ್ ನಲ್ಲಿ ಇಂಜಿನಿಯರಿಂಗ್ ಕಲಿಯಲು ಲಂಡನ್ ಗೆ ತೆರಳಿದ್ದ....

ಐಸಿಸ್ ಉಗ್ರಗಾಮಿ ಸಂಘಟನೆ ಮುಖ್ಯಸ್ಥ ಬಗ್ದಾದಿ ಸಾವು

ಸಿರಿಯಾ, ಇರಾಕ್ ಗಳಲ್ಲಿ ಅಟ್ಟಹಾಸ ಮೆರೆಯುತ್ತಿದ್ದ ಐಸಿಸ್ ಉಗ್ರಗಾಮಿ ಸಂಘಟನೆಯ ಮುಖ್ಯಸ್ಥ ಅಬು ಬಕರ್ ಅಲ್ ಬಗ್ದಾದಿ ಸಾವನ್ನಪ್ಪಿರುವುದಾಗಿ ರೇಡಿಯೋ ಇರಾನ್ ವರದಿ ಮಾಡಿದೆ. ಅಬು ಬಕರ್ ಅಲ್ ಬಗ್ದಾದಿ ಸಾವನ್ನಪ್ಪಿರುವುದಾಗಿ ರೇಡಿಯೋ ಇರಾನ್ ವರದಿ ಮಾಡಿರುವುದಾಗಿ ಆಲ್ ಇಂಡಿಯಾ ರೇಡಿಯೋ(ಎಐಆರ್) ಟ್ವೀಟ್...

ಸಿಇಟಿ ಮೇ 12-13ಕ್ಕೆ ಮುಂದೂಡಿಕೆ

ಎ.29 ಮತ್ತು 30ರಂದು ನಡೆಯಬೇಕಿದ್ದ ಈ ಬಾರಿಯ ಸಿಇಟಿಯನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಮೇ 12 ಮತ್ತು 13ಕ್ಕೆ ಮುಂದೂಡಿದೆ. ಕೇಂದ್ರ ರಸ್ತೆ ಸಾರಿಗೆ ಕಾರ್ಮಿಕ ಸಂಘಟನೆಗಳು ಎ.30ರಂದು ಕರೆನೀಡಿರುವ ದೇಶವ್ಯಾಪಿ ಮುಷ್ಕರದ ಹಿನ್ನೆಲೆಯಲ್ಲಿ ಪರೀಕ್ಷೆಗೆ ಬರಲು ವಿದ್ಯಾರ್ಥಿಗಳಿಗೆ ತೊಂದರೆಯಾಗಬಹುದೆಂಬ ಕಾರಣಕ್ಕೆ ಪರೀಕ್ಷೆಯನ್ನು...

ಕರ್ನಾಟಕ ಬಂದ್ ಗೆ ವ್ಯಾಪಕ ಬೆಂಬಲ

ಕುಡಿಯುವ ನೀರಿಗಾಗಿ ಆಗ್ರಹಿಸಿ ಮೇಕೆದಾಟು ಪ್ರದೇಶದಲ್ಲಿ ಕರ್ನಾಟಕ ಸರ್ಕಾರ ಆರಂಭಿಸಿರುವ ಯೋಜನೆಯನ್ನು ವಿರೋಧಿಸಿರುವ ತಮಿಳುನಾಡು ಕ್ರಮವನ್ನು ಖಂಡಿಸಿ ವಿವಿಧ ಸಂಘಟನೆಗಳು ಕರ್ನಾಟಕ ಬಂದ್ ಕರೆ ನೀಡಿದ್ದು, ರಾಜ್ಯಾದ್ಯಂತ ಬಂದ್ ಗೆ ವ್ಯಾಪಕ ಬೆಂಬಲ ವ್ಯಕ್ತವಾಗಿದೆ. ಕನ್ನಡ ಪರ ಸಂಘಟನೆಗಳು ಕರೆ ನೀಡಿರುವ ಕರ್ನಾಟಕ...

ಮುಂಬೈ ಮೇಲೆ ಮತ್ತೊಂದು ದಾಳಿಗೆ ಉಗ್ರರ ಸಂಚು

26/11ರ ಮುಂಬೈ ದಾಳಿ ಮಾದರಿಯಲ್ಲಿಯೇ ಭಯೋತ್ಪಾದರು ಮುಂಬೈ ಮೇಲೆ ಮತ್ತೊಮ್ಮೆ ಬಾರೀ ದಾಳಿ ನಡೆಸಲು ಸಂಚು ರೂಪಿಸಿದ್ದಾರೆ ಎಂದು ಕೇಂದ್ರ ಗುಪ್ತಚರ ಇಲಾಖೆ ಎಚ್ಚರಿಕೆ ರವಾನಿಸಿದೆ. 2008 ರ ಮುಂಬೈ ಉಗ್ರ ದಾಳಿಯ ರೂವಾರಿ ,ಲಷ್ಕರ್‌-ಎ-ತೋಯ್ಬಾ ಉಗ್ರ ಸಂಘಟನೆಯ ಕಮಾಂಡರ್‌‌ ಝಕಿ ಉರ್‌...

ಏ.18ರಂದು ಕನ್ನಡ ಸಂಘಟನೆಗಳಿಂದ ಕರ್ನಾಟಕ ಬಂದ್ ಗೆ ಕರೆ

'ತಮಿಳುನಾಡು' ಸರ್ಕಾರ ಮೇಕೆದಾಟು ಯೋಜನೆಗೆ ವಿರೋಧಿಸುವುದನ್ನು ಖಂಡಿಸಿ ಕನ್ನಡ ಪರ ಸಂಘಟನೆಗಳು ಏ.18ಕ್ಕೆ ಕರ್ನಾಟಕ ಬಂದ್ ಗೆ ಕರೆ ನೀಡಿವೆ. ಏ.6ರಂದು ಬೆಂಗಳೂರಿನಲ್ಲಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಕನ್ನಡ ವಾಟಾಳ್ ಚಳುವಳಿ ಪಕ್ಷದ ನಾಯಕ ವಾಟಾಳ್ ನಾಗರಾಜ್, ಏ.18ರಂದು ಕರ್ನಾಟಕ ಬಂದ್ ಗೆ...

ರಾಷ್ಟ್ರ ರಾಜಧಾನಿ ಮೇಲೆ ಆತ್ಮಾಹುತಿ ದಾಳಿಯ ಎಚ್ಚರಿಕೆ

ರಾಷ್ಟ್ರ ರಾಜಧಾನಿ ನವದೆಹಲಿ ಮೇಲೆ ಪಾಕಿಸ್ತಾನ ಮೂಲದ ಉಗ್ರ ಸಂಘಟನೆಗಳು ಭಾರೀ ಪ್ರಮಾಣದ ಆತ್ಮಾಹುತಿ ದಾಳಿ ನಡೆಸುವ ಸಾಧ್ಯತೆ ಇದೆ ಎಂದು ಕೇಂದ್ರ ಗುಪ್ತಚರ ಇಲಾಖೆ ಮುನ್ನೆಚ್ಚರಿಕೆ ನೀಡಿವೆ. ಪಾಕ್‌ ಮೂಲದ ಜೈಷ್‌ ಎ ಮಹಮ್ಮದ್‌ ಉಗ್ರ ಸಂಘಟನೆಯ ನೇತೃತ್ವದಲ್ಲಿ ದೆಹಲಿಯ ಮೇಲೆ...

ಆರ್.ಎಸ್‌.ಎಸ್‌ನಿಂದ ದೇಶ ಮತ್ತೆ ವಿಭಜನೆಯ ಅಂಚಿನಲ್ಲಿದೆ: ಜೆಯುಎಚ್‌

ಬಿಜೆಪಿ ಹಾಗೂ ರಾಷ್ಟ್ರೀಯ ಸ್ವಯಂ ಸೇವಕ ಸಂಘದ ನಾಯಕರಿಂದಾಗಿ ದೇಶವು ಈಗ ವಿಭಜನೆಯ ಅಂಚಿನಲ್ಲಿದೆ; ಆರ್.ಎಸ್‌.ಎಸ್‌ ಪ್ರೇರಿತ ಕೋಮು ಹಿಂಸೆ, ದಂಗೆ, ದೊಂಬಿ ನೆಡದಾಗಲೆಲ್ಲ ದೇಶದಲ್ಲಿ ಮುಸ್ಲಿಮರ ಮಾರಣ ಹೋಮ ನಡೆದಿದೆ ಎಂದು ಭಾರತದಲ್ಲಿನ ಬೃಹತ್‌ ಮುಸ್ಲಿಂ ಸಂಘಟನೆಗಳಲ್ಲಿ ಒಂದಾಗಿರುವ ಜಮೀಯತ್‌...

ಆಜಂ ಖಾನ್ ವಿರುದ್ಧ ಇಸ್ಲಾಮಿಕ್ ಸಂಘಟನೆಯಿಂದ ಫತ್ವಾ

ಸಮಾಜವಾದಿ ಪಕ್ಷದ ಮುಖಂಡ, ಉತ್ತರ ಪ್ರದೇಶ ಸಚಿವ ಆಜಂ ಖಾನ್ ವಿರುದ್ಧ ಇಸ್ಲಾಮಿಕ್ ಸಂಘಟನೆ ಫತ್ವಾ ಹೊರಡಿಸಿದೆ. ಪ್ರಧಾನಿ ನರೇಂದ್ರ ಮೋದಿ ಅವರಿಗೆ ಅವರ ಅಭಿಮಾನಿಗಳು ದೇವಾಲಯ ನಿರ್ಮಿಸಿದಂತೆಯೆ ಸಮಾಜವಾದಿ ಪಕ್ಷದ ಮುಖಂಡ ಮುಲಾಯಂ ಸಿಂಗ್ ಯಾದವ್ ಗೂ ದೇವಾಲಯ ನಿರ್ಮಿಸಬೇಕೆಂದು...

ಮೇಕೆದಾಟು ಯೋಜನೆ ವಿರೋಧಿಸಿ ತಮಿಳುನಾಡು ಬಂದ್: ಬಸ್ ಸಂಚಾರ ಸ್ಥಗಿತ

ಕಾವೇರಿ ನದಿಗೆ ಅಡ್ಡಲಾಗಿ ರಾಮನಗರ ಜಿಲ್ಲೆಯ ಮೇಕೆದಾಟು ಬಳಿ ಕರ್ನಾಟಕ ಸರ್ಕಾರ ನಿರ್ಮಿಸಲು ಉದ್ದೇಶಿಸಿರುವ ಅಣೆಕಟ್ಟೆ ವಿರೋಧಿಸಿ ರೈತಪರ ಸಂಘಟನೆಗಳು ತಮಿಳುನಾಡು ಬಂದ್‌ ಗೆ ಕರೆ ಕೊಟ್ಟಿವೆ. ಮೇಕೇದಾಟು ಯೋಜನೆ ವಿರೋಧಿಸಿ ಕರೆನೀಡಲಾಗಿರುವ ತಮಿಳುನಾಡು ಬಂದ್ ಹಿನ್ನಲೆಯಲ್ಲಿ ಉಭಯ ರಾಜ್ಯಗಳ ನಡುವಿನ...

ಮಕ್ಕಳಿಗೆ ಐಸಿಸ್ ಉಗ್ರರಿಂದ ಯುದ್ಧ, ಶಿರಚ್ಛೇದ ತರಬೇತಿ

ಸುಮಾರು 400ಕ್ಕೂ ಹೆಚ್ಚು ಸಂಖ್ಯೆಯ ಮಕ್ಕಳಿಗೆ ಸಿರಿಯಾದಲ್ಲಿ ಐಸಿಸ್ ಖಲೀಫೇಟ್ ಸಂಘಟನೆ ಯುದ್ಧ ವಿದ್ಯೆಯ ತರಬೇತಿ ನೀಡಿದೆ ಎಂದು ಸಿರಿಯಾದ ಮಾನವ ಹಕ್ಕುಗಳ ಸಂಸ್ಥೆ ಹೇಳಿದೆ. ಯುದ್ಧ ತರಬೇತಿ ಪಡೆದಿರುವ ಈ ಮಕ್ಕಳನ್ನು ಕಬ್ಸ್ ಆಫ್ ಖಲೀಫೇಟ್ (ಖಲೀಫೇಟ್‌ ನ ಕಂದಮ್ಮಗಳು)...

ಆರ್.ಎಸ್.ಎಸ್ ಉಗ್ರ ಸಂಘಟನೆ ಎಂದು ಘೋಷಿಸಲು ಕೋರಿದ್ದ ಅರ್ಜಿಗೆ ಅಮೆರಿಕಾ ವಿರೋಧ

ರಾಷ್ಟ್ರೀಯ ಸ್ವಯಂ ಸೇವಕ ಸಂಘಟ(ಆರ್.ಎಸ್.ಎಸ್)ನೆಯನ್ನು ಉಗ್ರ ಸಂಘಟನೆ ಎಂದು ಘೋಷಿಸಲು ಕೋರಿ, ಅಮೆರಿಕಾದ ಸಿಖ್ಸ್ ಫಾರ್ ಜಸ್ಟೀಸ್ ಸಂಘಟನೆ ಅಲ್ಲಿನ ಕೋರ್ಟ್ ಗೆ ಸಲ್ಲಿಸಿದ್ದ ಮನವಿಗೆ ಅಮೆರಿಕಾ ಸರ್ಕಾರ ವಿರೋಧ ವ್ಯಕ್ತಪಡಿಸಿದೆ. ಆರ್.ಎಸ್.ಎಸ್ ನ್ನು ಉಗ್ರ ಸಂಘಟನೆಯೆಂದು ಘೋಷಿಸಬೇಕೆಂದು ಅಮೆರಿಕಾದ ಸಿಖ್ಸ್...

ಜಿಹಾದಿಯಲ್ಲಿ ಸಂತೋಷವಿದೆ. ಮತ್ತೆ ಭಾರತಕ್ಕೆ ಬರಲ್ಲ: ಭಾರತೀಯ ಯುವಕ

ಇಸ್ಲಾಮಿಕ್ ಸ್ಟೇಟ್ ಆಫ್ ಇರಾಕ್ ಮತ್ತು ಸಿರಿಯಾ(ಐಸಿಸ್) ಉಗ್ರ ಸಂಘಟನೆ ಸೇರಿದ್ದ ಭಾರತೀಯ ಮೂಲದ ಯುವಕನೊಬ್ಬ ಜಿಹಾದಿ ಕೆಲಸದಲ್ಲಿ ನಾನು ಖುಷಿಯಾಗಿದ್ದೇನೆ. ಮತ್ತೇಂದು ಭಾರತಕ್ಕೆ ಬರುವುದಿಲ್ಲ ಎಂದು ಪೋಷಕರಿಗೆ ತಿಳಿಸಿದ್ದಾನೆ. ಕಳೆದ ವರ್ಷ ಕಲ್ಯಾಣದಿಂದ ತೆರಳಿದ್ದ ನಾಲ್ವರು ಯುವಕರ ಪೈಕಿ ಅರೀಬ್ ಮಜೀದ್...

ಭಾರತದ ಮೇಲೆ ಇಸ್ಲಾಮಿಕ್ ಸ್ಟೇಟ್ ಉಗ್ರರ ಪ್ರಭಾವ ನಗಣ್ಯ: ರಾಜನಾಥ್ ಸಿಂಗ್

'ಪಾಕಿಸ್ತಾನ', ಭಾರತದ ಮೇಲೆ ನಡೆಸುತ್ತಿರುವ ಪ್ರಾಕ್ಸಿ ಯುದ್ಧವನ್ನು ನಿಲ್ಲಿಸಬೇಕು ಎಂದು ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ಎಚ್ಚರಿಸಿದ್ದಾರೆ. ಜೈಪುರದಲ್ಲಿ ನಡೆದ ಅಂತಾರಾಷ್ಟ್ರೀಯ ಭಯೋತ್ಪಾದನಾ ನಿಗ್ರಹ ಸಮ್ಮೇಳನದಲ್ಲಿ ಭಾಗವಹಿಸಿ ಮಾತನಾಡಿದ ರಾಜನಾಥ್ ಸಿಂಗ್, ಪಾಕಿಸ್ತಾನ ತಕ್ಷಣವೇ ಭಾರತದ ವಿರುದ್ಧ ನಡೆಸುತ್ತಿರುವ ಪ್ರಾಕ್ಸಿ...

ಮಹಿಳೆಯರ ಬಗ್ಗೆ ವಿವಾದಾತ್ಮಕ ಹೇಳಿಕೆ, ಕ್ಷಮೆ ಕೇಳಲು ನಿರಾಕರಿಸಿದ ಶರದ್ ಯಾದವ್

ಮಹಿಳೆಯರ ಬಗ್ಗೆ ಅಸಭ್ಯ ರೀತಿಯಲ್ಲಿ ಮಾತನಾಡಿದರೂ ತಮ್ಮ ಮೊಂಡು ವಾದವನ್ನೇ ಮುಂದುವರೆಸಿರುವ ಜೆಡಿಯು ನಾಯಕ ಶರದ್ ಯಾದವ್ ಅವರನ್ನು ಕೇಂದ್ರ ಮಾನವ ಮತ್ತು ಸಂಪನ್ಮೂಲ ಇಲಾಖೆ ಸಚಿವೆ ಸ್ಮೃತಿ ಇರಾನಿ ತರಾಟೆಗೆ ತೆಗೆದುಕೊಂಡಿದ್ದಾರೆ. ಹಿರಿಯ ರಾಜಕಾರಣಿಯಾಗಿರುವ ಶರದ್ ಯಾದವ್ ಅವರು ಮಹಿಳೆಯರ...

ಎಐಸಿಸಿ ಅಧಿವೇಶನದವರೆಗೆ ಸಂಪುಟ ಪುನಾರಚನೆ ಇಲ್ಲ

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಂಪುಟ ಪುನಾರಚನೆ ಸಂಕಷ್ಟದಿಂದ ಸಧ್ಯ ನಿರಾಳರಾಗಿದ್ದಾರೆ. ಸಿಎಂ ಸಿದ್ದರಾಮಯ್ಯ ಸಂಪುಟದಲ್ಲಿರುವ ಬಹುಪಾಲು ಮಂದಿಯನ್ನು ಪಕ್ಷ ಸಂಘಟನೆಗೆ ನೇಮಕ ಮಾಡುವ ಮಹತ್ವದ ಯೋಜನೆಯನ್ನು ಹೈಕಮಾಂಡ್ ಮಾಡುತ್ತಿದ್ದು, ಪುನಾರಚನೆಯನ್ನು ಎಐಸಿಸಿ ಅಧಿವೇಶನದವರೆಗೆ ತಡೆಹಿಡಿದಿದೆ. ರಾಷ್ಟ್ರಮಟ್ಟದಲ್ಲಿ ತಳಹಿಡಿಯುತ್ತಿರುವ ಪಕ್ಷವನ್ನು ಮತ್ತೆ ಬಲಪಡಿಸಬೇಕು ಎಂಬುದು...

ಸಿಎಂ ಸ್ಥಾನಕ್ಕೆ ಅದರದ್ದೇ ಆದ ಘನತೆಯಿದೆ: ಹೆಚ್.ಸಿ.ಮಹದೇವಪ್ಪ

ಮುಖ್ಯಮಂತ್ರಿ ಸ್ಥಾನಕ್ಕೆ ಅದರದೇ ಆದ ಘನತೆ ಇರುತ್ತದೆ. ಮುಖ್ಯಮಂತ್ರಿ ಸ್ಥಾನ ಸಂತೆಯಲ್ಲಿ ಬದನೆಕಾಯಿ ಕೊಂಡಂತಲ್ಲ ಎಂದು ಲೋಕೋಪಯೋಗಿ ಸಚಿವ ಹೆಚ್.ಸಿ.ಮಹದೇವಪ್ಪ ಆಕ್ರೋಶ ವ್ಯಕ್ತಪಡಿಸಿದ್ದಾರೆ. ನವದೆಹಲಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೆಲವು ಫಾಸಿಸ್ಟ್ ಮತ್ತು ಕ್ಯಾಸ್ಟಿಸ್ಟ್‌ ಗಳ ಕುತಂತ್ರದಿಂದ ದಲಿತ...

ದಿಗ್ವಿಜಯ್ ಸಿಂಗ್ ದಲಿತ ವಿರೋಧಿ: ದಲಿತ ಸಂಘಟನೆ ಮುಖಂಡರ ಆಕ್ರೋಶ

'ದಲಿತ'ರನ್ನು ಮುಖ್ಯಮಂತ್ರಿ ಮಾಡುವ ಬಗ್ಗೆ ಯಾರೂ ಮಾತನಾಡಬಾರದು ಎಂದು ನಿರ್ಬಂಧ ವಿಧಿಸಿರುವ ರಾಜ್ಯ ಕಾಂಗ್ರೆಸ್ ಉಸ್ತುವಾರಿ ದಿಗ್ವಿಜಯ್ ಸಿಂಗ್ ವಿರುದ್ಧ ದಲಿತ ಸಂಘಟನೆ ಮುಖಂಡರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ದಿಗ್ವಿಜಯ್ ಸಿಂಗ್ ದಲಿತ ವಿರೋಧಿ ಎಂದು ಆರೋಪಿಸಿದ್ದಾರೆ. ಫೆ.23ರಂದು ಖಾಸಗಿ...

ದಲಿತರನ್ನು ಸಿಎಂ ಮಾಡಲು ಹೈಕಮಾಂಡ್ ಮೇಲೆ ಒತ್ತಡಕ್ಕೆ ನಿರ್ಧಾರ

ರಾಜ್ಯದಲ್ಲಿ ದಲಿತ ನಾಯಕರೊಬ್ಬರು ಮುಖ್ಯಮಂತ್ರಿ ಆಗಬೇಕು ಎಂಬ ವಾದ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದ್ದು, ಈ ಸಂಬಂಧ ಕಾಂಗ್ರೆಸ್ ಹೈಕಮಾಂಡ್ ಮೇಲೆ ಒತ್ತಡ ಹಾಕಲು ದಲಿತ ಮುಖಂಡರು ನಿರ್ಧರಿಸಿದ್ದಾರೆ. ಬೆಂಗಳೂರಿನ ಖಾಸಗಿ ಹೋಟೆಲ್ ನಲ್ಲಿ 15ಕ್ಕೂ ಹೆಚ್ಚು ದಲಿತ ಸಂಘಟನೆಗಳ ಮುಖಂಡರು ಸಭೆ ಸೇರಿದ್ದು,...

ದಲಿತರಿಗೆಸಿ.ಎಂ ಸ್ಥಾನ ನೀಡದ ಕಾಂಗ್ರೆಸ್ ಅಧಿಕಾರದಲ್ಲೇಕಿರಬೇಕು: ವೆಂಕಟೇಶ್ ಸ್ವಾಮಿ

'ದಲಿತ'ರಿಗೆ ಮುಖ್ಯಮಂತ್ರಿ ಸ್ಥಾನ ನೀಡುವ ವಿಷಯ ಮುಂದಿನ ದಿನಗಳಲ್ಲಿ ಮತ್ತಷ್ಟು ತೀವ್ರ ಸ್ವರೂಪ ಪಡೆದುಕೊಳ್ಳುವ ಸಾಧ್ಯತೆ ಇದೆ. ದಲಿತರನ್ನು ಮುಖ್ಯಮಂತ್ರಿ ಮಾಡಲು ದಲಿತ ಸಂಘಟನೆಗಳು ಪಣತೊಟ್ಟಿವೆ. ಈ ಬಗ್ಗೆ ಖಾಸಗಿ ಹೊಟೇಲ್ ನಲ್ಲಿ ದಲಿತ ಮುಖಂಡರೊಂದಿಗೆ ಸಭೆ ನಡೆಸಿದ ಬಳಿಕ ಮಾತನಾಡಿರುವ...

ಇಸ್ಲಾಮಿಕ್ ಸ್ಟೇಟ್ ಸೇರಿರುವ 5000 ಯುರೋಪಿಯನ್ನರು!

'ಭಯೋತ್ಪಾದನೆ' ಯುರೋಪ್ ಗೆ ಬಹುದೊಡ್ಡ ಸವಾಲಾಗಿ ಪರಿಣಮಿಸಿದ್ದು ಸುಮಾರು 5000 ಯುರೋಪಿಯನ್ನರು ಇಸ್ಲಾಮಿಕ್ ಸ್ಟೇಟ್ ತಂಡ ಸೇರಿದ್ದಾರೆ ಎಂಬ ಮಾಹಿತಿ ಹೊರಬಿದ್ದಿದೆ. ಯುರೋಪ್ ನಿಂದ ಇಸ್ಲಾಮಿಕ್ ಸ್ಟೇಟ್ ಗೆ ಸೇರಿರುವ ಬಗ್ಗೆ ಮಾಹಿತಿ ನೀಡಿರುವ ಯುರೋಪ್ ನ ಪೊಲೀಸ್ ಸಂಸ್ಥೆ ಯುರೋಪೋಲ್,...

ಬಂಧಿತ ನಾಲ್ವರು ಶಂಕಿತ ಉಗ್ರರಿಂದ ಸ್ಫೋಟಕ ಮಾಹಿತಿ

ಬಂಧಿಸಲ್ಪಟ್ಟ ನಾಲ್ವರು ಶಂಕಿತ ಉಗ್ರರಿಂದ ಆತಂಕಕಾರಿ ಮಾಹಿತಿಗಳು ಬಹಿರಂಗವಾಗಿದೆ. ಬಂಧಿಸಲ್ಪಟ್ಟ ಶಂಕಿತ ಉಗ್ರರನ್ನು ವಿಶೇಷ ತನಿಖಾ ತಂಡ ತೀವ್ರ ವಿಚಾರಣೆಗೊಳಪಡಿಸಲಾಗಿದ್ದು, ಸ್ಪೋಟಕ ಮಾಹಿತಿಗಳನ್ನು ಬಾಯ್ಬಿಟ್ಟಿದ್ದಾರೆ. ಪ್ರಮುಖ ಆರೋಪಿ ಅಫಕ್ ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ಮೂಲದವನಾಗಿದ್ದು, ಭಟ್ಕಳದಲ್ಲಿ ಪಿಎಫ್ ಐ ಅಧ್ಯಕ್ಷನಾಗಿದ್ದ. ಅಲ್ಲದೇ ಈತ...

ನಮ್ಮ ಗುರಿ ಷರೀಫ್: ಉಗ್ರ ಮುಲ್ಲಾ ಫಜಲುಲ್ಲಾ

ಉಗ್ರರನ್ನು ಗಲ್ಲಿಗೇರಿಸುತ್ತಿರುವ ನವಾಜ್ ಷರೀಫ್ ನೇತೃತ್ವದ ಪಾಕಿಸ್ತಾನ ಸರ್ಕಾರದ ಕ್ರಮಕ್ಕೆ ತಾಲಿಬಾನ್ ತೀವ್ರ ಆಕ್ರೋಶ ವ್ಯಕ್ತಪಡಿಸಿದೆ.ಷರೀಫ್ ನೇತೃತ್ವದ ಪಿಎಂಎಲ್-ಎನ್ ನಾಯಕರನ್ನು ಗುರಿಯಾಗಿರಿಸಿಕೊಂಡು ದಾಳಿ ನಡೆಸುವಂತೆ ತೆಹ್ರೀಕ್ ಎ ತಾಲಿಬಾನ್ ಉಗ್ರ ಸಂಘಟನೆ ಮುಖಂಡ ಮುಲ್ಲಾ ಫಜಲುಲ್ಲಾ ಆದೇಶಿಸಿದ್ದಾನೆ. ಈ ಸಂಬಂಧ ಆತ ಆಫ್ಘನ್‌ನ...

ಕಲ್ಲಿದ್ದಲು ನೌಕರರ ಮುಷ್ಕರ ವಾಪಸ್

ಎರಡು ದಿನಗಳ ಕಾಲ ದೇಶಾದ್ಯಂತ ನಡೆದ ಕೋಲ್ ಇಂಡಿಯಾ ಲಿಮಿಟೆಡ್ ನೌಕರರ ಮುಷ್ಕರ ಹಿಂಪಡೆಯಲಾಗಿದೆ. ತಡರಾತ್ರಿ ದೆಹಲಿಯಲ್ಲಿ ಕಲ್ಲಿದ್ದಲು ಸಚಿವ ಪಿಯೂಷ್ ಗೋಯಲ್ ನೇತೃತ್ವದಲ್ಲಿ ಕಾರ್ಮಿಕ ಸಂಘಟನೆಗಳ ಜತೆ ನಡೆದ ಮಾತುಕತೆ ಯಶಸ್ವಿಯಾಗಿದೆ. ಈ ಸಂದರ್ಭದಲ್ಲಿ ಕೋಲ್ ಇಂಡಿಯಾವನ್ನು ಖಾಸಗಿ ಸಂಸ್ಥೆಗಳಿಗೆ ನೀಡುವುದಿಲ್ಲ,...

ಸಾಮೂಹಿಕ ನಾಯಕತ್ವದಲ್ಲಿ ಪಕ್ಷ ಸಂಘಟಿಸಿ: ಅಮಿತ್ ಶಾ

ಪಕ್ಷ ಸಂಘಟನೆಯಲ್ಲಿ ಒಗ್ಗಟ್ಟಿನ ಅವಶ್ಯಕತೆಯಿದೆ. ಸಾಮೂಹಿಕ ನಾಯಕತ್ವದಲ್ಲಿ ಪಕ್ಷವನ್ನು ಸಂಘಟಿಸಿ ಎಂದು ರಾಜ್ಯ ಬಿಜೆಪಿ ನಾಯಕರಿಗೆ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಸೂಚನೆ ನೀಡಿದ್ದಾರೆ. ಬೆಂಗಳೂರಿನ ಬಿಜೆಪಿ ಕಛೇರಿಯಲ್ಲಿ ಆರಂಭವಾಗಿರುವ ಬಿಜೆಪಿ ಕೋರ್ಟ್ ಕಮಿಟಿ ಸಭೆಯಲ್ಲಿ ಮಾತನಾಡಿದ ಶಾ, ಅರ್ಕಾವತಿ ಡಿ ನೋಟಿಫಿಕೇಷನ್...

ಪಿಕೆ ಚಿತ್ರ ಪಾಕ್ ನಲ್ಲಿ ಮಾಡಿದ್ದರೆ ನಿರ್ದೇಶಕ ಜೈಲು ಸೇರುತ್ತಿದ್ದ:ತಸ್ಲೀ ನಸ್ರೀನ್

'ಪಿಕೆ' ಚಿತ್ರಕ್ಕೆ ಹೆಸರಾಂತ ಲೇಖಕಿ ತಸ್ಲೀಮಾ ನಸ್ರೀನ್ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಟ್ವಿಟರ್ ನಲ್ಲಿ ಅಭಿಪ್ರಾಯ ವ್ಯಕ್ತಪಡಿಸಿರುವ ತಸ್ಲೀಮಾ ನಸ್ರೀನ್, ಪಿಕೆ ಚಿತ್ರವನ್ನು ಪಾಕಿಸ್ತಾನದಲ್ಲೋ ಅಥವಾ ಬಾಂಗ್ಲಾದೇಶದಲ್ಲೋ ಮಾಡಿದ್ದರೆ, ಚಿತ್ರದ ನಿರ್ಮಾಪಕ, ನಿರ್ದೇಶಕ, ನಟ ಅಮೀರ್ ಖಾನ್ ಎಲ್ಲರನ್ನೂ ಕೊಲ್ಲಲಾಗುತ್ತಿತ್ತು ಇಲ್ಲವೇ ಜೈಲಿಗೆ ಅಟ್ಟಲಾಗುತ್ತಿತ್ತು...

ಪಿಕೆ ಚಿತ್ರದ ನಟ ನಿರ್ದೇಶಕನ ವಿರುದ್ಧ ಪ್ರಕರಣ ದಾಖಲು

ವಿವಾದಕ್ಕೆ ಗುರಿಯಾಗಿರುವ ಪಿಕೆ ಚಲನಚಿತ್ರ ನಿರ್ದೇಶಕ ಹಾಗೂ ನಟ ಅಮೀರ್ ಖಾನ್ ವಿರುದ್ಧ ಜೈಪುರದ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಧಾರ್ಮಿಕ ಭಾವನೆಗಳಿಗೆ ಧಕ್ಕೆ ಉಂಟುಮಾಡಿರುವ ಆರೋಪದಡಿ ಐಪಿಸಿ ಸೆಕ್ಷನ್ 295ಎ ಹಾಗೂ ಸಮುದಾಯಗಳ ನಡುವೆ ಧಾರ್ಮಿಕ ಸಂಘರ್ಷಕ್ಕೆ ಪ್ರಚೋದನೆ ನೀಡುವ...

ಅಮಿತ್ ಶಾ ಆಗಮನದ ಹಿಂದೆ ರಾಜ್ಯಸರ್ಕಾರವನ್ನು ಅಸ್ಥಿರಗೊಳಿಸುವ ಹುನ್ನಾರ : ಉಗ್ರಪ್ಪ

ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ರಾಜ್ಯಕ್ಕೆ ಆಗಮಿಸುತ್ತಿರುವುದರ ಹಿಂದೆ ಸರ್ಕಾರವನ್ನು ಅಸ್ಥಿರಗೊಳಿಸುವ ಹುನ್ನಾರವಿದೆ ಎಂದು ವಿಧಾನಪರಿಷತ್ ಸದಸ್ಯ, ಕಾಂಗ್ರೆಸ್ ಮುಖಂಡ ಉಗ್ರಪ್ಪ ಆರೋಪಿಸಿದ್ದಾರೆ. ಡಿ.31ರಂದು ವಿಧಾನಸೌಧದಲ್ಲಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಉಗ್ರಪ್ಪ, ಬಿಜೆಪಿ ರಾಷ್ಟ್ರಧ್ಯಕ್ಷರು ರಾಜ್ಯಕ್ಕೆ ಆಗಮಿಸುತ್ತಿರುವುದು ಪಕ್ಷ ಸಂಘಟನೆ ದೃಷ್ಟಿಯಿಂದಲೋ ಅಥವಾ...

ಮುಂಬೈನಲ್ಲಿ ಸಿಮಿ ಉಗ್ರರ ದಾಳಿ ಸಂಭವ

ಬೆಂಗಳೂರಿನಲ್ಲಿ ಬಾಂಬ್‌ ಸ್ಫೋಟ ಸಂಭವಿಸಿದ ಬಳಿಕ ದೇಶಾದ್ಯಂತ ಕಟ್ಟೆಚ್ಚರ ವಹಿಸಲಾಗಿದ್ದು, ಮುಂಬೈ, ಪುಣೆ, ದೆಹಲಿ, ಕೋಲ್ಕತಾ, ಚೆನ್ನೈ, ಹೈದರಾಬಾದ್‌ ಸೇರಿದಂತೆ ದೇಶದಾದ್ಯಂತ ಹೈ ಆಲರ್ಟ್‌ ಘೋಷಿಸಲಾಗಿದೆ. ಬೆಂಗಳೂರು ದಾಳಿಯ ನಂತರ ಮುಂಬೈ ಅನ್ನು ಉಗ್ರರು ಗುರಿಯಾಗಿರಿಸಿಕೊಂಡಿದ್ದಾರೆ. ಸಿಮಿ ಉಗ್ರ ಸಂಘಟನೆ ಮುಂಬೈ...

ಬೆಂಗಳೂರು ಸ್ಫೋಟದ ಹಿಂದೆ ಅಲ್-ಉಮಾ ಸಂಘಟನೆ ಕೈವಾಡದ ಶಂಕೆ

ಬೆಂಗಳೂರು ಚರ್ಚ್ ಸ್ಟ್ರೀಟ್ ನಲ್ಲಿ ನಡೆದ ಬಾಂಬ್ ಸ್ಫೋಟ ಪ್ರಕರಣದಲ್ಲಿ ತಮಿಳುನಾಡಿನ ನಿಷೇಧಿತ ಉಗ್ರ ಸಂಘಟನೆ ಅಲ್-ಉಮಾ ಕೈವಾಡ ಇರುವ ಶಂಕೆ ವ್ಯಕ್ತವಾಗಿದೆ. ಸ್ಫೋಟ ಪ್ರಕರಣದ ತನಿಖೆ ನಡೆಸುತ್ತಿರುವ ಪೊಲೀಸರು, ತಮಿಳುನಾಡಿನ ಹೊಸೂರು, ಕೃಷ್ಣಗಿರಿ ಜಿಲ್ಲೆಗೆ ಭೇಟಿ ನೀಡಿದ್ದು ತನಿಖೆ ಮುಂದುವರೆಸಿದ್ದಾರೆ....

7,000 ಉಗ್ರರ ಬಂಧನಕ್ಕೆ ಪಾಕ್ ಆದೇಶ

ನಿಷೇಧಿತ ಉಗ್ರಗಾಮಿ ಸಂಘಟನೆಗಳೊಂದಿಗೆ ನಂಟನ್ನು ಹೊಂದಿರುವ ಸುಮಾರು 7,000 ಮಂದಿ ಶಂಕಿತ ಉಗ್ರರನ್ನು ಬಂಧಿಸುವಂತೆ ಪಾಕಿಸ್ಥಾನ ಸರ್ಕಾರ ದೇಶದ ಎಲ್ಲಾ ನಾಲ್ಕು ಪ್ರಾಂತ್ಯಗಳ ಸರ್ಕಾರಗಳಿಗೆ ಆದೇಶ ನೀಡಿದೆ. ಸರಕಾರದ ಅಂಕಿ-ಅಂಶಗಳ ಪ್ರಕಾರ 6,777 ಶಂಕಿತ ಉಗ್ರರು ದೇಶಾದ್ಯಂತ ಕಾರ್ಯಾಚರಿಸುತ್ತಿದ್ದು ಇವರಲ್ಲಿ ಹೆಚ್ಚಿನ ಸಂಖ್ಯೆಯ...

ಭಾರತದಲ್ಲಿ ನಡೆಯುತ್ತಿರುವ ಮರುಮತಾಂತರವನ್ನು ಸೂಕ್ಷ್ಮವಾಗಿ ಗಮನಿಸುತ್ತಿದ್ದೇವೆ: ಅಮೆರಿಕ

ಭಾರತದಲ್ಲಿ ನಡೆಯುತ್ತಿರುವ ಸಾಮೂಹಿಕ ಮತಾಂತರದ ವಿಷಯವನ್ನು ಗಮನಿಸುತ್ತಿರುವುದಾಗಿ ಅಮೆರಿಕಾ ತಿಳಿಸಿದೆ. ಭಾರತದಲ್ಲಿ ಸಾಮೂಹಿಕ ಮರುಮತಾಂತರದ ವರದಿಗಳ ಬಗ್ಗೆ ಅರಿವಿದೆ. ಇಲ್ಲಿನ ಬೆಳವಣಿಗೆಗಳನ್ನು ಸೂಕ್ಷ್ಮವಾಗಿ ಗಮನಿಸುತ್ತಿದ್ದೇವೆ ಎಂದು ಅಮೆರಿಕಾ ವಿದೇಶಾಂಗ ಇಲಾಖೆ ವಕ್ತಾರರೊಬ್ಬರು ಹೇಳಿಕೆ ನೀಡಿದ್ದಾರೆ. ಜಗತ್ತಿನ ಎಲ್ಲಾ ದೇಶಗಳಲ್ಲಿರುವ ಧರ್ಮ ಮತ್ತು...

ಉಗ್ರರ ದಾಳಿ ಸಾಧ್ಯತೆ: ಗೃಹ ಇಲಾಖೆಯಿಂದ ಎಲ್ಲಾ ರಾಜ್ಯಗಳಲ್ಲಿ ಹೈಅಲರ್ಟ್ ಘೋಷಣೆ

'ಸಿಡ್ನಿ', ಪಾಕಿಸ್ತಾನದಲ್ಲಿ ಉಗ್ರರ ದಾಳಿ ನಡೆದಿರುವ ಹಿನ್ನೆಲೆಯಲ್ಲಿ ಕೇಂದ್ರ ಗೃಹ ಇಲಾಖೆ ಎಲ್ಲಾ ರಾಜ್ಯಗಳಿಗೂ ಎಚ್ಚರಿಕೆ ನೀಡಿದೆ. ಎಲ್ಲಾ ರಾಜ್ಯಗಳ ಡಿಜಿಪಿ ಹಾಗೂ ರಾಜ್ಯದ ಮುಖ್ಯ ಕಾರ್ಯದರ್ಶಿಗಳಿಗೆ ಪತ್ರ ಬರೆದು ಕಟ್ಟೆಚ್ಚರ ವಹಿಸುವಂತೆ ಸೂಚಿಸಲಾಗಿದೆ. ಸಿಡ್ನಿ ಹಾಗೂ ಪೇಶಾವರದಲ್ಲಿ ನಡೆದಿರುವ ಉಗ್ರರ ದಾಳಿಯನ್ನು...

ಟ್ವಿಟರ್ ಉಗ್ರ ಮೆಹ್ದಿಗೆ ಇದ್ದ ಹಿಂಬಾಲಕರಲ್ಲಿ ಶೇ.60ರಷ್ಟು ಮುಸ್ಲಿಮೇತರರು!

'ಇರಾಕ್' ನ ಐ.ಎಸ್.ಐ.ಎಸ್ ಉಗ್ರ ಸಂಘಟನೆಯ ಟ್ವಿಟರ್ ಖಾತೆ ನಿರ್ವಹಿಸುತ್ತಿದ್ದ ಮೆಹ್ದಿಯ ಶೇ.60ರಷ್ಟು ಅನುಯಾಯಿಗಳು ಮುಸ್ಲಿಮೇತರರು ಎಂದು ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ಹೇಳಿದ್ದಾರೆ. ಮೆಹ್ದಿಯ ಟ್ವಿಟರ್ ಖಾತೆಯನ್ನು ಅನುಸರಿಸುತ್ತಿದ್ದ ಮುಸ್ಲಿಮರಲ್ಲಿ ಪಶ್ಚಿಮ ದೇಶದ ನಾಗರಿಕರು ಪ್ರಮುಖವಾಗಿ ಯು.ಕೆ ಯವರು...

ಇಸಿಸ್ ಟ್ವಿಟರ್ ಖಾತೆ ಹೊಂದಿದ್ದ ಉಗ್ರನ ಬಂಧನ

ಇಸ್ಲಾಮಿಕ್ ಸ್ಟೇಟ್ ಇನ್ ಇರಾಕ್ ಅಂಡ್ ಸಿರಿಯಾ ಉಗ್ರ ಸಂಘಟನೆಯ ಹೆಸರಲ್ಲಿ ಸಾಮಾಜಿಕ ಜಾಲತಾಣ ಟ್ವಿಟರ್‌ನಲ್ಲಿ ದೇಶದ್ರೋಹಿ ಸಂದೇಶಗಳನ್ನು ಹಾಕುತ್ತಿದ್ದ ಟ್ವಿಟರ್ ಖಾತೆದಾರನನ್ನು ಬಂಧಿಸಲಾಗಿದೆ. ಉಗ್ರನ ಕುರಿತು ಮಾಧ್ಯಮಗಳಲ್ಲಿ ಸುದ್ದಿ ಪ್ರಸಾರವಾಗುತ್ತಿದ್ದಂತೆಯೇ ಕಾರ್ಯಪ್ರವೃತ್ತರಾದ ಪೊಲೀಸರು ಬೆಂಗಳೂರಿನ ಜಾಲಹಳ್ಳಿಯಲ್ಲಿ ಬಂಧಿಸಿದ್ದಾರೆ. ಇಸಿಸ್ ಹೆಸರಲ್ಲಿ ಪ್ರಕಟವಾಗುತ್ತಿದ್ದ...

ಬೆಂಗಳೂರು ವ್ಯಕ್ತಿಯಿಂದ ಇಸೀಸ್ ಉಗ್ರ ಸಂಘಟನೆ ಟ್ವಿಟರ್ ಖಾತೆ ನಿರ್ವಹಣೆ!

'ಇರಾಕ್' ನ ಐ.ಎಸ್.ಐ.ಎಸ್ ಉಗ್ರ ಸಂಘಟನೆ, ಭಾರತದಲ್ಲಿ ಸಕ್ರಿಯವಾಗಿ ಕಾರ್ಯನಿರ್ವಹಿಸುತ್ತಿದೆ ಎಂಬ ಮಾಹಿತಿ ಹೊರಬಿದ್ದಿದೆ. ಇಸೀಸ್ ಉಗ್ರರ ಟ್ವಿಟರ್ ಖಾತೆಯನ್ನು ನಿರ್ವಹಿಸುತ್ತಿರುವ ವ್ಯಕ್ತಿ ಬೆಂಗಳೂರಿನವನೆಂದು ತಿಳಿದುಬಂದಿದ್ದು ರಾಷ್ಟ್ರೀಯ ತನಿಖಾ ದಳದ ಸಿಬ್ಬಂದಿಗಳು ಬೆಂಗಳೂರಿಗೆ ಆಗಮಿಸಿ ತನಿಖೆ ಪ್ರಾರಂಭಿಸಿದ್ದಾರೆ. ತನಿಖಾ ದಳ ಸಿಬ್ಬಂದಿಗಳಿಗೆ...

ಸಿಮಿ ಉಗ್ರರಿಂದ ದಾಳಿ ಸಾಧ್ಯತೆ: ದೇಶಾದ್ಯಂತ ಹೈಅಲರ್ಟ್ ಘೋಷಣೆ

ನಿಷೇಧಿತ 'ಸಿಮಿ ಉಗ್ರ ಸಂಘಟನೆ'ಯ 5 ಉಗ್ರರು ಮಧ್ಯಪ್ರದೇಶದ ಜೈಲಿನಿಂದ ಪರಾರಿಯಾಗಿರುವ ಹಿನ್ನೆಲೆಯಲ್ಲಿ ದೇಶಾದ್ಯಂತ ಹೈಅಲರ್ಟ್ ಘೋಷಿಸಲಾಗಿದೆ. ಜೈಲಿನಿಂದ ತಪ್ಪಿಸಿಕೊಂಡಿರುವ ಉಗ್ರರಿಗೆ ಭಾರತದಾದ್ಯಂತ ವಿಧ್ವಂಸಕ ಕೃತ್ಯಗಳನ್ನು ನಡೆಸಲು ಪಾಕಿಸ್ತಾನದ ಐ.ಎಸ್.ಐ ಸೂಚನೆ ನೀಡಿದೆ ಎಂದು ಹೇಳಲಾಗಿದೆ. ಗುಪ್ತಚರ ಇಲಾಖೆ ಮಾಹಿತಿ ಅನ್ವಯ...

ಐ.ಎಸ್.ಐ.ಎಸ್ ಸೇರಿದ್ದ ಯುವಕ ಭಾರತಕ್ಕೆ ವಾಪಸ್:ಎನ್.ಐ.ಎಯಿಂದ ವಿಚಾರಣೆ ಆರಂಭ

'ಇರಾಕ್' ನ ಐ.ಎಸ್.ಐ.ಎಸ್ ಉಗ್ರ ಸಂಘಟನೆ ಸೇರಿ ಸಾವಿಗೀಡಾಗಿದ್ದಾನೆ ಎಂದು ನಂಬಲಾಗಿದ್ದ ಮುಂಬೈ ನ ಯುವಕ ಆರಿಫ್ ಮಜೀದ್ ಭಾರತಕ್ಕೆ ವಾಪಸ್ಸಾಗಿದ್ದಾನೆ. ನ.28ರಂದು ಆತ ಮನೆಗೆ ಬಂದಿರುವುದಾಗಿ ಕುಟುಂಬ ಸದಸ್ಯರು ತಿಳಿಸಿದ್ದಾರೆ. ಕಳೆದ ಮೇ ತಿಂಗಳಲ್ಲಿ ಕಲ್ಯಾಣ್ ನಗರದಿಂದ ಆರಿಫ್ ಮಜೀದ್,...

ಬರ್ದ್ವಾನ್ ಸ್ಫೋಟ ಪ್ರಕರಣ: ಮ್ಯಾನ್‌ಮಾರ್ ಪ್ರಜೆ ಬಂಧನ

ಪಶ್ಚಿಮ ಬಂಗಾಳದ ಬರ್ದ್ವಾನ್ ಬಾಂಬ್ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ತನಿಖಾ ದಳ ಹೈದ್ರಾಬಾದ್‌ನಲ್ಲಿ ಮ್ಯಾನ್‌ಮಾರ್ ಪ್ರಜೆಯೊಬ್ಬನನ್ನು ಬಂಧಿಸಿದೆ. ಬಂಧಿತ ವ್ಯಕ್ತಿಯನ್ನು 21ರ ಹರೆಯದ ಖಾಲಿದ್ ಮಹಮ್ಮದ್ ಎಂದು ಗುರುತಿಸಲಾಗಿದೆ. ಈತ ತೆಲಂಗಾಣದ ರಾಜಧಾನಿಯಲ್ಲಿ ನಕಲಿ ದಾಖಲೆ ಹೊಂದಿ ವಾಸವಾಗಿದ್ದ ಎನ್ನಲಾಗಿದೆ. ಖಾಲಿದ್, ತೆಹರೀಕ್-ಇ-ತಾಲೀಬಾನ್...

ರಾಹುಲ್ ಗಾಂಧಿಯಿಂದ ಜನಸಂಪರ್ಕ ಯಾತ್ರೆ

ಲೋಕಸಭಾ ಹಾಗೂ ವಿಧಾನಸಭಾ ಚುನಾವಣೆಗಳಲ್ಲಿ ಹೀನಾಯ ಸೋಲು ಕಂಡಿರುವ ಕಾಂಗ್ರೆಸ್ ಪಕ್ಷ ಸಂಘಟನೆಗಾಗಿ ಎಐಸಿಸಿ ಉಪಾಧ್ಯಕ್ಷ ರಾಹುಲ್‍ಗಾಂಧಿ ಶೀಘ್ರದಲ್ಲೇ ದೇಶಾದ್ಯಂತ ಜನಸಂಪರ್ಕ ಯಾತ್ರೆ ಕೈಗೊಳ್ಳಲಿದ್ದಾರೆ ಎಂದು ತಿಳಿದುಬಂದಿದೆ. ಪಕ್ಷವನ್ನು ಮತ್ತೆ ತಳಮಟ್ಟದಿಂದ ಸಂಘಟಿಸಿ ಜನರ ಬಳಿ ತಲುಪುವ ಉದ್ದೇಶದಿಂದ ದೇಶಾದ್ಯಂತ ಜನಸಂಪರ್ಕ ಯಾತ್ರೆ...

ಪಕ್ಷ ಸಂಘಟನೆಗಾಗಿ ರಾಹುಲ್ ಸಭೆ: ಸಿಎಂ, ಪರಮೇಶ್ವರ್ ದೆಹಲಿಗೆ

ಎಐಸಿಸಿ ಉಪಾಧ್ಯಕ್ಷ ರಾಹುಲ್ ಗಾಂಧಿ ಪಕ್ಷ ಸಂಘಟನೆ ಕುರಿತು ಸಭೆ ಕರೆದಿದ್ದು, ಸಭೆಯಲ್ಲಿ ಭಾಗವಹಿಸಲು ದೆಹಲಿಗೆ ತೆರಳುತ್ತಿರುವುದಾಗಿ ಕೆಪಿಸಿಸಿ ಅಧ್ಯಕ್ಷ ಜಿ.ಪರಮೇಶ್ವರ್ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, ರಾತ್ರಿ 8:30ಕ್ಕೆ ನಾನು ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯ ದೆಹಲಿಗೆ ತೆರಳುತ್ತಿದ್ದೇವೆ. ಆದರೆ ನಿಗಮ ಮಂಡಳಿ...

ಕಾಶ್ಮೀರದಲ್ಲಿ ಉಗ್ರರಿಂದ 2 ಸೈನಿಕರ ಕೊಲೆ

ಕಾಶ್ಮೀರದ ಬುಡ್ಗಾಮ್ ಜಿಲ್ಲೆಯಲ್ಲಿ ಉಗ್ರರು, 4 ಸೈನಿಕರ ಮೇಲೆ ಗುಂಡಿನ ದಾಳಿ ನಡೆಸಿದ್ದಾರೆ. ವಾಹನ ತಪಾಸಣೆ ಮಾಡುತ್ತಿದ್ದ ಸೈನಿಕರನ್ನು ಗುರಿಯಾಗಿರಿಸಿಕೊಂಡು ಗುಂಡಿನ ದಾಳಿ ನಡೆಸಲಾಗಿದೆ. ದಾಳಿಯಲ್ಲಿ ಇಬ್ಬರು ಸೈನಿಕರು ಮೃತಪಟ್ಟಿದ್ದಾರೆ. ತೀವ್ರವಾಗಿ ಗಾಯಗೊಂಡ ಸೈನಿಕರನ್ನು ಆಸ್ಪತ್ರೆಗೆ ಸೇರಿಸಲಾಯಿತಾದರೂ ಇಬ್ಬರು ಮೃತ ಪಟ್ಟರು"...

ವಾಘಾ ಗಡಿಯಲ್ಲಿ ಸ್ಫೋಟ: ಪಾಕ್-ಭಾರತ ನಡುವಿನ ಭೂಮಾರ್ಗ ವ್ಯಾಪಾರ ಚಟುವಟಿಕೆ ಸ್ಥಗಿತ

'ವಾಘಾ ಗಡಿ'ಯಲ್ಲಿ ಭಾನುವಾರ ಸಂಜೆ ಸ್ಫೋಟ ಸಂಭವಿಸಿರುವ ಹಿನ್ನೆಲೆಯಲ್ಲಿ ಭಾರತ-ಪಾಕಿಸ್ತಾನ ನಡುವಿನ ವ್ಯಾಪಾರ ವಹಿವಾಟುಗಳು ತಾತ್ಕಾಲಿಕವಾಗಿ ಸ್ಥಗಿತಗೊಂಡಿದೆ. ಪ್ರತಿನಿತ್ಯ ಪಾಕಿಸ್ತಾನ-ಭಾರತ ಗಡಿ ಪ್ರದೇಶದಲ್ಲಿ ಟ್ರಕ್ ಗಳ ಮೂಲಕ ತರಕಾರಿ, ಹಣ್ಣು ಸೇರಿದಂತೆ ವಿವಿಧ ಉತ್ಪನ್ನಗಳ ವ್ಯಾಪಾರ ನಡೆಯುತ್ತಿತ್ತು. ಆದರೆ ವಾಘಾ ಗಡಿಯಲ್ಲಿ...

ಐ.ಎಸ್.ಐ.ಎಸ್ ಉಗ್ರ ಸಂಘಟನೆ ಸೇರಲು ಯತ್ನಿಸಿದ್ದ ಗೂಗಲ್ ನ ಮಾಜಿ ಉದ್ಯೋಗಿ?

ಪ್ರತಿಷ್ಠಿತ ಗೂಗಲ್ ಕಂಪನಿಯ ಮಾಜಿ ಉದ್ಯೋಗಿಯೋರ್ವ ಇಸ್ಲಾಮಿಕ್ ಸ್ಟೇಟ್ ನ ಉಗ್ರ ಸಂಘಟನೆ ಸೇರಲು ಯತ್ನಿಸುತ್ತಿದ್ದ ಎಂದು ಹೈದರಾಬಾದ್ ಪೊಲೀಸರು ಅನುಮಾನ ವ್ಯಕ್ತಪಡಿಸಿದ್ದಾರೆ. ಹೈದರಾಬಾದ್ ನ ಗೂಗಲ್ ಯುನಿಟ್ ನಲ್ಲಿ ಕೆಲಸ ನಿರ್ವಹಿಸುತ್ತಿದ್ದ ವ್ಯಕ್ತಿಯೋರ್ವ ಇತ್ತೀಚೆಗಷ್ಟೇ ಕೆಲಸಕ್ಕೆ ರಾಜೀನಾಮೆ ನೀಡಿ ಸೌದಿ...

ಜಮ್ಮು-ಕಾಶ್ಮೀರದಲ್ಲಿ ಕಿಡಿಗೇಡಿಗಳಿಂದ ಮತ್ತೊಮ್ಮೆ ಐ.ಎಸ್.ಐ.ಎಸ್ ಧ್ವಜ ಪ್ರದರ್ಶನ

'ಜಮ್ಮು-ಕಾಶ್ಮೀರ'ದಲ್ಲಿ ಮತ್ತೊಮ್ಮೆ ಐ.ಎಸ್.ಐ.ಎಸ್ ಉಗ್ರ ಸಂಘಟನೆಯ ಧ್ವಜವನ್ನು ಪ್ರದರ್ಶಿಸಲಾಗಿದೆ. ಅ.17ರಂದು ರಾಜ್ಯದ ರಾಜಧಾನಿ ಶ್ರೀನಗರದಲ್ಲಿರುವ ಜಮ್ಮಾ ಮಸೀದಿಯಲ್ಲಿ ಕೆಲ ಯುವಕರು ರಾಜಾರೋಷವಾಗಿ ಐ.ಎಸ್.ಐ.ಎಸ್ ಧ್ವಜವನ್ನು ಪ್ರದರ್ಶಿಸಿದ್ದಾರೆ. ಶುಕ್ರವಾರದ ಸಂಜೆ ಪ್ರಾರ್ಥನೆ ಬಳಿಕ ಈ ಬೆಳವಣಿಗೆ ನಡೆದಿದೆ. ಇತ್ತೀಚೆಗಷ್ಟೇ ಜಮ್ಮು-ಕಾಶ್ಮೀರದಲ್ಲಿ ಐ.ಎಸ್.ಐ.ಎಸ್...

ದಿಗ್ವಿಜಯ್ ಸಿಂಗ್ ಭೇಟಿಯಾದ ಸಿದ್ದರಾಮಯ್ಯ

ನಿಗಮ ಮಂಡಳಿ ನೇಮಕಾತಿ ವಿಚಾರಕ್ಕೆ ಸಂಬಂಧಿಸಿದಂತೆ ಚರ್ಚಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ, ಕಾಂಗ್ರೆಸ್ ರಾಜ್ಯ ಉಸ್ತುವಾರಿ ದಿಗ್ವಿಜಯ್ ಸಿಂಗ್ ಅವರನ್ನು ಭೇಟಿಯಾಗಿದ್ದಾರೆ. ಖಾಸಗಿ ಕಾರ್ಯಕ್ರಮದಲ್ಲಿ ಭಾಗವಹಿಸಲು ಬೆಂಗಳೂರಿಗೆ ಆಗಮಿಸಿರುವ ದಿಗ್ವಿಜಯ್ ಸಿಂಗ್ ಅವರನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಜಿ.ಪರಮೇಶ್ವರ್ ಅವರು ಗೃಹ...

ಭಾರತದ ಪ್ರಮುಖ ನಗರಗಳಲ್ಲಿ ದಾಳಿ ನಡೆಸಲು ಉಗ್ರ ಸಂಘಟನೆಗಳ ಸಂಚು

ಭಾರತದಲ್ಲಿ ವಿಧ್ವಂಸಕ ಕೃತ್ಯ ನಡೆಸಲು ಐ.ಎಸ್.ಐ.ಎಸ್ ಹಾಗೂ ಅಲ್-ಖೈದಾ ಉಗ್ರ ಸಂಘಟನೆ ಸಂಚು ರೂಪಿಸಿವೆ ಎಂಬ ಮಾಹಿತಿ ಬಹಿರಂಗಗೊಂಡಿದೆ. ದೇಶದ ಪ್ರವಾಸಿ ತಾಣಗಳು, ಮೆಟ್ರೋ ಸಿಟಿಗಳನ್ನು ಗುರಿಯಾಗಿಸಿಕೊಂಡಿರುವ ಉಗ್ರರು ಆತ್ಮಾಹುತಿ ಬಾಂಬ್ ದಾಳಿ ನಡೆಸುವ ಸಾಧ್ಯತೆಗಳಿವೆ ಎಂದು ತಿಳಿದುಬಂದಿದೆ. ಅ.16ರಂದು ದೆಹಲಿಯಲ್ಲಿ...

ಬಂಗಾಳ ಸ್ಫೋಟದ ಹಿಂದೆ ಅಲ್ ಖೈದಾ ಉಗ್ರರ ನಂಟು

ಬುರ್ದ್ವಾನ್ ನ ಟಿ.ಎಂ.ಸಿ ನಾಯಕನ ಮನೆಯಲ್ಲಿ ಸಂಭವಿಸಿದ ಬಾಂಬ್ ಸ್ಫೋಟ ಪ್ರಕರಣ ಹೊಸ ತಿರುವು ಪಡೆದುಕೊಂಡಿದ್ದು, ಕೃತ್ಯದ ಹಿಂದೆ ಅಲ್ ಖೈದಾ ಉಗ್ರನ ಕೈವಾಡವಿರುವ ಬಗ್ಗೆ ಅನುಮಾನ ವ್ಯಕ್ತವಾಗಿದೆ. ಸ್ಫೋಟದಲ್ಲಿ ಮೃತಪಟ್ಟ ಇಬ್ಬರು ಇಂಡಿಯನ್ ಮುಜಾಹಿದ್ದೀನ್ ಸಂಘಟನೆಯ ಶಂಕಿತ ಉಗ್ರರ ಪತ್ನಿಯರನ್ನು...

ಜೆಡಿಎಸ್ ಕೋರ್ ಕಮಿಟಿ ಪಟ್ಟಿ ಬಹುತೇಕ ಸಿದ್ಧ

ಜೆಡಿಎಸ್ ಕೋರ್ ಕಮಿಟಿ ಪಟ್ಟಿ ಬಹುತೇಕ ಸಿದ್ಧಗೊಂಡಿದ್ದು, 11-13 ನಾಯಕರ ಹೆಸರನ್ನು ಅಂತಿಮಗೊಳಿಸಲಾಗಿದೆ. ಅ.15ರ ವೇಳೆಗೆ ಪಟ್ಟಿ ಪ್ರಕಟಗೊಳ್ಳುವ ಸಾಧ್ಯತೆಯಿದೆ. ಮಾಜಿ ಸಚಿವ ಎಂ.ಸಿ.ನಾಣಯ್ಯ, ಬಸವರಾಜ್ ಹೊರಟ್ಟಿ, ಚೆಲುವರಾಯಸ್ವಾಮಿ, ಬಂಡೆಪ್ಪ ಕಾಶಂಪುರ, ಲೀಲಾದೇವಿ ಆರ್.ಪ್ರಸಾದ್, ಶಾಸಕರಾದ ವೈ.ಎಸ್.ವಿ.ದತ್ತಾ, ಡಿ.ನಾಗರಾಜಯ್ಯ, ರಾಜ್ಯಸಭಾ...

ಶ್ರೀರಾಮಸೇನೆ ನಿಷೇಧಿಸಿದರೆ ರಕ್ತಪಾತವಾಗುತ್ತದೆ: ಮುತಾಲಿಕ್ ಎಚ್ಚರಿಕೆ

ಶ್ರೀರಾಮಸೇನೆ ಕಾನೂನು ಬದ್ಧ ಸಂಘಟನೆ, ನಿಷೇಧ ಮಾಡಿದರೆ ರಕ್ತಪಾತ ನಡೆಯುತ್ತದೆ ಎಂದು ಶ್ರೀರಾಮಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಎಚ್ಚರಿಸಿದ್ದಾರೆ. ಬಾಗಲಕೋಟೆಯಲ್ಲಿ ಮಾತನಾಡಿದ ಅವರು, ಶ್ರೀರಾಮಸೇನೆ ನಿಷೇಧ ಮಾಡಿದರೆ ರಕ್ತಪಾತ ನಡೆಯುತ್ತದೆ. ಇದಕ್ಕೆ ನಾನು ಹೊಣೆಯಲ್ಲ, ಮುಖ್ಯಮಂತ್ರಿ ಸಿದ್ದರಾಮಯ್ಯನವರೇ ಹೊಣೆಯೆಂದು ಗುಡುಗಿದರು. ನಾನು ಎಂದಿಗೂ ಭಾಷೆ,...

ಜಯಲಲಿತಾಗೆ ಜೈಲು ಶಿಕ್ಷೆ: ಕರ್ನಾಟಕವನ್ನು ದೂಷಿಸುವುದು ಸರಿಯಲ್ಲ-ಸಿದ್ದರಾಮಯ್ಯ

ತಮಿಳುನಾಡು ಮುಖ್ಯಮಂತ್ರಿ ಜಯಲಲಿತಾಗೆ ಜೈಲು ಶಿಕ್ಷೆಯಾಗಿರುವುದಕ್ಕೆ ಕರ್ನಾಟಕವನ್ನು ದೂಷಿಸುವುದು ಸರಿಯಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿರುವ ಅವರು, ಅಕ್ರಮ ಆಸ್ತಿಗಳಿಕೆ ಪ್ರಕರಣದಲ್ಲಿ ಜಯಲಲಿತಾ ಅವರಿಗೆ ಜೈಲು ಶಿಕ್ಷೆಯಾಗಲು ಕರ್ನಾಟಕ ಕಾರಣವಲ್ಲ, ಕೋರ್ಟ್ ತೀರ್ಪಿಗೂ ರಾಜ್ಯಕ್ಕೂ ಯಾವುದೇ ಸಂಬಂಧವಿಲ್ಲ, ರಾಜ್ಯದಲ್ಲಿ ತೀರ್ಪು...

ಐ.ಎಸ್.ಐ.ಎಸ್ ಶಂಕಿತ ಉಗ್ರರನ್ನು ಬಂಧಿಸಿದ ಆಸ್ಟ್ರೇಲಿಯಾ

'ಐ.ಎಸ್.ಐ.ಎಸ್' ಉಗ್ರ ಸಂಘಟನೆಯೊಂದಿಗೆ ಸಮರಕ್ಕಿಳಿದಿರುವ ಆಸ್ಟ್ರೇಲಿಯಾ ಸಾರ್ವಜನಿಕವಾಗಿ ಜನರ ತಲೆ ಕತ್ತರಿಸುವ ಯೋಜನೆ ರೂಪಿಸಿದ್ದ 15 ಶಂಕಿತ ಐ.ಎಸ್.ಐ.ಎಸ್ ಬೆಂಗಲಿಗರನ್ನು ಬಂಧಿಸಿದೆ. ಆಸ್ಟ್ರೇಲಿಯಾ ಉಗ್ರ ನಿಗ್ರಹ ಪೊಲೀಸರು ಶಂಕಿತ ಉಗ್ರರನ್ನು ಬಂಧಿಸಿದ್ದಾರೆ. ಈ ಬಗ್ಗೆ ವಿವರ ನೀಡಿರುವ ಪ್ರಧಾನಿ ಟೋನಿ...

ಸಿಎಂ ಸಿದ್ದರಾಮಯ್ಯಗೆ ಶೋಭಾ ಕರಂದ್ಲಾಜೆ ಸವಾಲು

ಸರ್ಕಾರದ ವತಿಯಿಂದ ಹಿಂದೂ ಪರ ಸಂಘಟನೆಗಳನ್ನು ನಿಷೇಧ ಮಾಡುವುದು ಸರಿಯಲ್ಲ, ತಾಕಿತ್ತಿದ್ದರೆ ಮುಸ್ಲೀಂ ಸಂಘಟನೆಗಳನ್ನು ನಿಷೇಧಿಸಲಿ ಎಂದು ಉಡುಪಿ-ಚಿಕ್ಕಮಗಳೂರು ಸಂಸದೆ ಶೋಭಾ ಕರಂದ್ಲಾಜೆ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಸವಾಲು ಹಾಕಿದ್ದಾರೆ. ಚಿಕ್ಕಮಗಳೂರಿನಲ್ಲಿ ಮಾತನಾಡಿದ ಅವರು, ಹಿಂದೂ ಪರ ಸಂಘಟನೆಗಳನ್ನು ಕಾನೂನಿನ ಮೂಲಕ ಮಟ್ಟಹಾಕಲು ಮುಖ್ಯಮಂತ್ರಿ...

ಸಂಪುಟ ವಿಸ್ತರಣೆಗೆ ಆಸಕ್ತಿಯಿದೆ: ಸಿದ್ದರಾಮಯ್ಯ

ಸಚಿವ ಸಂಪುಟ ವಿಸ್ತರಣೆಗೆ ತಮಗೆ ಆಸಕ್ತಿಯಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಚಿವ ಸಂಪುಟ ವಿಸ್ತಣೆ ಕುರಿತು ತಮಗೆ ಆಸಕ್ತಿಯಿದೆ. ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ್ ಸಂಪುಟ ಪುನರಚನೆ ಬಗ್ಗೆ ಅಭಿಪ್ರಾಯಹೊಂದಿದ್ದಾರೆ. ಈ ನಿಟ್ಟಿನಲ್ಲಿ ಅವರೊಂದಿಗೆ ಚರ್ಚೆ ನಡೆಸುತ್ತೇನೆ...

ಭಾರತಕ್ಕೂ ಕಾಲಿಟ್ಟ ಶಿಯಾ-ಸುನ್ನಿ ಸಮರ: ಅಲ್ ಬಾಗ್ದಾದಿ ತಲೆಗೆ 5 ಕೋಟಿ ರೂ. ಘೋಷಣೆ

'ಇರಾಕ್' ನಲ್ಲಿ ಉಂಟಾಗಿರುವ ಶಿಯಾ ಸುನ್ನಿ ಗಳ ನಡುವಿನ ಸಮರ ಉತ್ತರ ಪ್ರದೇಶಕ್ಕೂ ಕಾಲಿಟ್ಟಿದ್ದು ಸುನ್ನಿ ಸಂಘಟನೆ ಮುಖಂಡ ಅಲ್ ಬಾಗ್ದಾದಿ ತಲೆಗೆ ಶಿಯಾ ಸಂಘಟನೆ 5 ಕೋಟಿ ರೂ ಬಹುಮಾನ ಘೋಷಿಸಿದೆ. ಈ ಮೂಲಕ ಭಾರತದಲ್ಲೂ ಶಿಯಾ-ಸುನ್ನಿಗಳ ನಡುವೆ ಘರ್ಷಣೆ...

ಅಲ್ ಖೈದಾ ಶಾಖೆಯಿಂದ ಅಪಾಯವಿಲ್ಲ: ಅಮೆರಿಕ ಹೇಳಿಕೆ

ಭಾರತದಲ್ಲಿ ಧರ್ಮಯುದ್ಧ (ಜಿಹಾದ್) ಸಾರಲು ಶಾಖೆ ತೆರೆಯುವುದಾಗಿ ಅಲ್ ಖೈದಾ ಉಗ್ರ ಸಂಘಟನೆ ಘೋಷಿಸಿದ್ದ ಬೆನ್ನಲ್ಲೇ ಅದರಿಂದ ಬೃಹತ್ ಅಪಾಯವೇನೂ ಇಲ್ಲ ಎಂದು ಅಮೆರಿಕ ಭಾರತಕ್ಕೆ ಧೈರ್ಯತುಂಬಿದೆ. ಭಾರತದಲ್ಲಿ ತನ್ನ ಶಾಖೆ ತೆರೆಯುವುದಾಗಿ ಹೇಳಿದಾಕ್ಷಣ ಅದು ಹೊಸ ಸಾಮರ್ಥ್ಯವನ್ನು ಗಳಿಸಿಕೊಳ್ಳುತ್ತಿದೆ ಎಂಬ...

ಪ್ರಧಾನಿ ಮೋದಿ ಅವರನ್ನು ಮುಸ್ಲಿಂ ವಿರೋಧಿಯಾಗಿ ಬಿಂಬಿಸಲು ಅಲ್ ಖೈದಾ ಯತ್ನ- ಅಮೆರಿಕ

'ಭಾರತ'ದಲ್ಲಿ ಶಾಖೆ ಆರಂಭಿಸುವುದಾಗಿ ಘೋಷಿಸಿರುವ ಅಲ್ ಖೈದಾ, ಭಾರತದ ಪ್ರಧಾನಿ ನರೇಂದ್ರ ಮೋದಿ ಅವರನ್ನು ಮುಸ್ಲಿಂ ವಿರೋಧಿ ಎಂದು ಬಿಂಬಿಸಲು ಯತ್ನಿಸುತ್ತಿದೆ ಎಂದು ಅಮೆರಿಕ ವಿಶ್ಲೇಷಕರೊಬ್ಬರು ಅಭಿಪ್ರಾಯಪಟ್ಟಿದ್ದಾರೆ. ಅಲ್ ಖೈದಾ ಸಂಘಟನೆ ಬಗ್ಗೆ ಭಾರತ ಸರ್ಕಾರ ಎಚ್ಚರಿಕೆ ವಹಿಸಬೇಕು ಎಂದು ಅಮೆರಿಕಾ...

ಭಾರತದಲ್ಲಿ ಅಲ್ ಖೈದಾ ಶಾಖೆ ತೆರೆಯುವ ಬಗ್ಗೆ ಉಗ್ರರ ಬೆದರಿಕೆ

ಅಲ್ ಖೈದಾ ಉಗ್ರ ಸಂಘಟನೆ ಭಾರತದ ಮೇಲೆ ಮತ್ತೊಮ್ಮೆ ಕಣ್ಣಿಟ್ಟಿದೆ. ಭಾರತದಲ್ಲಿ ಅಲ್ ಖೈದಾ ಉಗ್ರ ಸಂಘಟನೆಯ ಶಾಖೆ ತೆರೆಯಲು ಅಲ್ ಖೈದಾ ಮುಖ್ಯಸ್ಥ ಐಮನ್ ಅಲ್ ಜವಾಹರಿ ಕರೆ ನೀಡಿದ್ದಾನೆ. ಭಾರತದ ಮೇಲೆ ದಾಳಿ ನಡೆಸಿ, ಅಲ್ಲಿ ಗುಂಪುಕಟ್ಟಿ ಅಲ್ ಖೈದಾ...

ಬಿಜೆಪಿ ಸೋಲಿನ ಹೊಣೆ ಹೊರುವೆ: ಶ್ರೀರಾಮುಲು

ಬಳ್ಳಾರಿ ವಿಧಾನಸಭಾ ಉಪಚುನಾವಣೆಯಲ್ಲಿ ಬಿಜೆಪಿ ಹೀನಾಯ ಸೋಲಿನ ಹಿನ್ನಲೆಯಲ್ಲಿ ಈ ಸೋಲಿನ ಹೊಣೆಯನ್ನು ತಾವೇ ಹೊರುವುದಾಗಿ ಸಂಸದ ಶ್ರೀರಾಮುಲು ತಿಳಿಸಿದ್ದಾರೆ. ಬಳ್ಳಾರಿಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಹಣಬಲ, ತೋಳ್ಬಲಗಳಿಂದ ಗೆಲುವು ಸಾಧಿಸಿದೆ. ಜನತೆ ನೀಡಿದ ತೀರ್ಪಿಗೆ ತಲೆಬಾಗುವುದಾಗಿ ತಿಳಿಸಿದರು. ಬಳ್ಳಾರಿ ಗ್ರಾಮಾಂತರದಲ್ಲಿ ಜನತೆ ಬದಲಾವಣೆ...

ಶಿಕಾರಿಪುರದ ಗೆಲುವಿನ ಅಂತರ ಸಮಾಧಾನ ತಂದಿಲ್ಲ: ಬಿ.ಎಸ್.ವೈ

ಶಿಕಾರಿಪುರ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಗೆಲುವು ಸಾಧಿಸಿದ್ದರೂ ಒಟ್ಟಾರೆ ಗೆಲುವು ನಮಗೆ ಸಮಾಧಾನ ತಂದಿಲ್ಲ ಎಂದು ಮಾಜಿ ಮುಖ್ಯಮಂತ್ರಿ, ಸಂಸದ ಬಿ.ಎಸ್.ಯಡಿಯೂರಪ್ಪ ಅಭಿಪ್ರಾಯಪಟ್ಟಿದ್ದಾರೆ. ಶಿಕಾರಿಪುರದಲ್ಲಿ ಮಾತನಾಡಿದ ಅವರು, ಉಪಚುನಾವಣೆಯಲ್ಲಿ ಮೂರು ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು ಸಾಧಿಸಲಿದೆ ಎಂಬ ನಿರೀಕ್ಷೆಯಿತ್ತು. ಅಲ್ಲದೇ ಶಿಕಾರಿಪುರದಲ್ಲಿ ಬಿಜೆಪಿ...

ಬೋಡೋ ಉಗ್ರರ ಅಟ್ಟಹಾಸ: ಅಸ್ಸಾಂ ಯುವತಿಯ ಹತ್ಯೆ

ಅಸ್ಸಾಂ ನಲ್ಲಿ ಬೋಡೋ ಉಗ್ರ ಸಂಘಟನೆ ಅಟ್ಟಹಾಸ ಮಿತಿಮೀರಿದ್ದು ಚಿರಂಗ್ ಜಿಲ್ಲೆಯಲ್ಲಿ ಅಸ್ಸಾಂ ಯುವತಿಯೋರ್ವಳನ್ನು ಹತ್ಯೆ ಮಾಡಿರುವ ವಿಡಿಯೋ ಬಿಡುಗಡೆ ಮಾಡಿದ್ದಾರೆ. ಹತ್ಯೆಗೀಡಾಗಿರುವ ಯುವತಿ ಬೋಡೋ ಸಂಘಟನೆ ಬಗ್ಗೆ ಮಾಹಿತಿ ನೀಡುತ್ತಿದ್ದ ಹಿನ್ನೆಲೆಯಲ್ಲಿ ಹತ್ಯೆ ಮಾಡಲಾಗಿದೆ ಎಂದು ಉಗ್ರರು ಹೇಳಿದ್ದಾರೆ. ಐವರು...

ಅಮೆರಿಕದವರನ್ನು ರಕ್ತದ ಮಡುವಿನಲ್ಲಿ ಮುಳುಗಿಸುತ್ತೇವೆ-ಐ.ಎಸ್.ಐ.ಎಸ್ ಸಂದೇಶ

'ಇರಾಕ್' ಉಗ್ರ ಸಂಘಟನೆ ಐ.ಎಸ್.ಐ.ಎಸ್ ಮೇಲೆ ದಾಳಿ ನಡೆಸುತ್ತಿರುವ ಅಮೆರಿಕದವರ ಮೇಲೆ ಯಾವುದೇ ಪ್ರದೇಶದಲ್ಲಿ ದಾಳಿ ನಡೆಸುವುದಾಗಿ ಐ.ಎಸ್.ಐ.ಎಸ್ ಎಚ್ಚರಿಕೆ ನೀಡಿದೆ. ಐ.ಎಸ್.ಐ.ಎಸ್ ಮೇಲೆ ಮಿಲಿಟರಿ ದಾಳಿ ನಡೆಸಲು ಅಮೆರಿಕ ಅಧ್ಯಕ್ಷ ಬರಾಕ್ ಒಬಾಮ ಇತ್ತೀಚೆಗಷ್ಟೇ ಸೂಚನೆ ನೀಡಿದ್ದರು. ಈ ಹಿನ್ನೆಲೆಯಲ್ಲಿ...

ದ್ವಿಪಕ್ಷೀಯ ಮಾತುಗತೆಗಳಿಂದ ಕಾಶ್ಮೀರ ಸಮಸ್ಯೆ ಬಗೆಹರಿಯಲ್ಲ: ಶಬ್ಬೀರ್ ಅಹ್ಮದ್ ಷಾ

ಭಾರತ ಮತ್ತು ಪಾಕಿಸ್ತಾನ ನಡುವಿನ ದ್ವಿಪಕ್ಷೀಯ ಮಾತುಕತೆಗಳಿಂದ ಮಾತ್ರ ಕಾಶ್ಮೀರ ಸಮಸ್ಯೆ ಬಗೆಹರಿಯುವುದಿಲ್ಲ ಎಂದು ಪ್ರತ್ಯೇಕತಾವಾದಿ ಸಂಘಟನೆಯ ನಾಯಕ ಶಬ್ಬೀರ್ ಅಹ್ಮದ್ ಷಾ ಅಭಿಪ್ರಾಯ ಪಟ್ಟಿದ್ದಾರೆ. ಕಾಶ್ಮೀರ ಸಮಸ್ಯೆ ಬಗೆಹರಿಯಬೇಕಾದರೆ ಪ್ರಮುಖವಾಗಿ ಕಾಶ್ಮೀರದ ಜನತೆ ಇದರಲ್ಲಿ ಪಾತ್ರವಹಿಸಬೇಕು. ಭಾರತ-ಪಾಕಿಸ್ತಾನ ನಡುವೆ ಮಾತುಕತೆಗಳು ನಡೆಯುವುದನ್ನು...

ಜೆಡಿಎಸ್ ತೊರೆಯುವುದಿಲ್ಲ; ಪಕ್ಷ ವಿಲೀನವೂ ಇಲ್ಲ: ಹೆಚ್.ಡಿ.ಕೆ ಸ್ಪಷ್ಟನೆ

ಯಾವುದೇ ಕಾರಣಕ್ಕೂ ಜೆಡಿಎಸ್ ತೊರೆಯುವುದಿಲ್ಲ, ಪಕ್ಷದ ಅವನತಿಗೂ ಬಿಡುವುದಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಸ್ಪಷ್ಟಪಡಿಸಿದ್ದಾರೆ. ಬೆಂಗಳೂರಿನ ಅರಮನೆ ಮೈದಾನದಲ್ಲಿ ನಡೆದ ಜೆಡಿಎಸ್ ಸಮಾವೇಶದಲ್ಲಿ ಮಾತನಾಡಿದ ಅವರು, ನಾನು ಯಾವುದೇ ಸಂದರ್ಭದಲ್ಲಿಯೂ ಪಕ್ಷ ತೊರೆಯುವುದಿಲ್ಲ, ಜೆಡಿಎಸ್ ಪಕ್ಷವನ್ನು ಇತರ ಪಕ್ಷಗಳ ಜತೆ ವಿಲೀನವನ್ನೂ...

ಇನ್ಫೋಸಿಸ್ ಹಾಗೂ ಗೋವಾ ದಾಳಿಗೆ ಸಿಮಿ ಸಂಘಟನೆ ಸಂಚು

ಮಂಗಳೂರು ಇನ್ಫೋಸಿಸ್ ಕಛೇರಿ ಸ್ಫೋಟಿಸಿ ವಿಧ್ವಂಸಕ ಕೃತ್ಯ ನಡೆಸಲು ಸಿಮಿ ಭಯೋತ್ಪಾದಕ ಸಂಘಟನೆ ಸಂಚು ರೂಪಿಸಿತ್ತು. ಅಲ್ಲದೇ ಗೋವಾದ ಪ್ರಮುಖ ಬೀಚ್ ಗಳಲ್ಲಿ ಬಾಂಬ್ ಸ್ಪೋಟಿಸಿ, ವಿದೇಶಿಯರನ್ನು ಅದರಲ್ಲೂ ವಿಶೇಷವಾಗಿ ಇಸ್ರೇಲ್ ಪ್ರಜೆಗಳನ್ನು ಹತ್ಯೆ ಮಾಡಲು ಯೋಜಿಸಿತ್ತು ಎಂಬ ಆಘಾತಕಾರಿ ಸಂಗತಿ ಬಯಲಿಗೆ...
Rishijobs - Ultimate Job Exchange
Netzume - Resume Website

Other News

Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
© bangalorewaves. All rights reserved. Developed And Managed by Rishi Systems P. Limited