ಉತ್ತರ ಪ್ರದೇಶದ ಖ್ಯಾತ ಗೋ ಕಥಾ ನಿರೂಪಕ ಫೈಜ್ ಖಾನ್ ಅವರಿಂದ 'ಗೋಧೂಳಿ' ಎಂಬ ವಿಶಿಷ್ಟವಾದ ಕಾರ್ಯಕ್ರಮ ಗಿರಿನಗರದ ಶ್ರೀರಾಮಾಶ್ರಮದಲ್ಲಿ ಮಂಗಳವಾರ, ಏಪ್ರಿಲ್ 19 ರಂದು ಮಧ್ಯಾಹ್ನ 3.00 ಗಂಟೆಗೆ ನಡೆಯಲಿದೆ.
ಗೋವಿನ ಕುರಿತಾದ ಈ ವಿಶೇಷ ಕಾರ್ಯಕ್ರಮದಲ್ಲಿ, ಗೋ ಸಂರಕ್ಷಕರಾದ ಶ್ರೀ...
'ಹಿಂದೂ ಸಮಾಜ'ವನ್ನು ಒಗ್ಗೂಡಿಸುವ ಮಹತ್ಕಾರ್ಯಗಳನ್ನು ಮಾಡುತ್ತಿರುವ ರಾಮಚಂದ್ರಾಪುರ ಪೀಠಕ್ಕೆ ಕಳಂಕ ತರುವುದು ಸಮಸ್ತ ಹಿಂದೂ ಸಮಾಜಕ್ಕೆ ಕಳಂಕ ತಂದಂತೆ ಎಂದು ಚಕ್ರವರ್ತಿ ಸೂಲಿಬೆಲೆ ಹೇಳಿದರು.
ಜ.5ರಂದು ಕುಮಟಾದ ಗಿಬ್ ಹೈಸ್ಕೂಲು ಆವರಣದಲ್ಲಿ ಗುರುಭಕ್ತ ಬೃಹತ್ ಸಮಾವೇಶದಲ್ಲಿ ಮಾತನಾಡಿದ ಅವರು, ಹಿಂದೂ ಸಮಾಜದ...
ವಿಧಾನಸೌಧ ಹಾಗೂ ವಿಕಾಸಸೌಧದ ನಡುವೆ ಗಾಂಧಿ ಪುತ್ಥಳಿ ಉದ್ಘಾಟನಾ ಸಮಾರಂಭಕ್ಕೆ ಚಕ್ರವರ್ತಿ ಸೂಲಿಬೆಲೆ ಅವರನ್ನು ಆಹ್ವಾನಿಸಿದ್ದಕ್ಕೆ ಸೂಕ್ತ ಕಾರಣ ಕೇಳಿ ಕಾಂಗ್ರೆಸ್ ಕಾರ್ಯಕರ್ತರು ವಿಧಾನಪರಿಷತ್ ಸಭಾಧ್ಯಕ್ಷ ಡಿ.ಹೆಚ್ ಶಂಕರ ಮೂರ್ತಿ ಅವರಿಗೆ ಮನವಿ ಸಲ್ಲಿಸಿದ್ದಾರೆ.
ಅ.8ರಂದು ಡಿ.ಹೆಚ್ ಶಂಕರ ಮೂರ್ತಿ ಅವರ...