ಪ್ರಧಾನಿ ನರೇಂದ್ರ ಮೋದಿ ಅವರ ದಂತೇವಾಡಾ ಭೇಟಿಯನ್ನು ಖಂಡಿಸಿ ಛತ್ತೀಸ್ ಗಢದ ಬಸ್ತರ್ ವಲಯದ ನಕ್ಸಲ್ ಗುಂಪುಗಳು ವಿರೋಧಿಸಿದ್ದು, ಈ ಭೇಟಿ ಬಹಿಷ್ಕರಿಸುವಂತೆ ಜನತೆಗೆ ಕರೆ ನೀಡಿವೆ.
ದಂತೇವಾಡದಲ್ಲಿ ಪ್ರಧಾನಿ ಮೋದಿ, ಅಲ್ಟ್ರಾ ಮೆಗಾ ಉಕ್ಕು ಘಟಕ ಮತ್ತು ರಾವ್ ಘಾಟ್-ಜಗದಲ್...
ಪ್ರಧಾನಿ ನರೇಂದ್ರ ಮೋದಿ ಅವರು ಛತ್ತೀಸ್ ಗಢದ ನಕ್ಸಲ್ ಪೀಡಿತ ಪ್ರದೇಶ ದಾಂತೇವಾಡಾ ಜಿಲ್ಲೆಗೆ ಭೇಟಿ ನೀಡಿರುವ ಬೆನ್ನಲ್ಲೇ ನಕ್ಸಲರ ಗುಂಪೊಂದು ಸುಕ್ಮಾ ಜಿಲ್ಲೆಯ ಮರೆಂಗಾ ಗ್ರಾಮದ ಸುಮಾರು 300ಕ್ಕೂ ಅಧಿಕ ಗ್ರಾಮಸ್ಥರನ್ನು ಒತ್ತೆಯಾಳುಗಳನ್ನಾಗಿ ಇರಿಸಿಕೊಂಡ ಘಟನೆ ನಡೆದಿದೆ.
ದಾಂತೇವಾಡಾದಲ್ಲಿ ನಾನಾ ಕಾರ್ಯಕ್ರಮಗಳಿಗೆ...
ಸಂತಾನ ಹರಣ ಶಸ್ತ್ರಚಿಕಿತ್ಸೆಗೆ ಒಳಗಾದ8 ಜನ ಮಹಿಳೆಯರು ಸಾವನ್ನಪ್ಪಿರುವ ಘಟನೆ ಛತ್ತೀಸ್ ಗಢದ ಬಿಲಾಸ್ ಪುರ್ ನಲ್ಲಿ ನಡೆದಿದೆ.
ಇಲ್ಲಿನ ಪೆಂಡಾರಿ ಕ್ಷೇತ್ರದಲ್ಲಿ ನ.8ರಂದು ರಾಜ್ಯಸರ್ಕಾರದ ವತಿಯಿಂದ ಸಂತಾನ ಹರಣ ಶಸ್ತ್ರಚಿಕಿತ್ಸಾ ಕ್ಯಾಂಪ್ ಆಯೋಜಿಸಲಾಗಿತ್ತು. ಈ ವೇಳೆ ಚಿಕಿತ್ಸೆ ಪಡೆದ 8 ಮಹಿಳೆಯರು...
'ಸಾಯಿ ಬಾಬಾ' ಕುರಿತು ವಿವಾದಾತ್ಮಕ ಹೇಳಿಕೆ ನೀಡಿದ್ದ ದ್ವಾರಕಾ ಶಂಕರಾಚಾರ್ಯ ಸ್ವರೂಪಾನಂದ ಸರಸ್ವತಿ ಸ್ವಾಮೀಜಿ ಮತ್ತೊಂದು ಹೇಳಿಕೆ ನೀಡಿದ್ದು ದೇಶಾದ್ಯಂತ ಇರುವ ಸಾಯಿ ಬಾಬಾ ದೇವಾಲಯಗಳಿಗೆ ವಿದೇಶದಿಂದ ಬರುತ್ತಿರುವ ದೇಣಿಗೆ ಬಗ್ಗೆ ತನಿಖೆ ನಡೆಸಬೇಕೆಂದು ಹೇಳಿದ್ದಾರೆ.
ಸನಾತನ ಧರ್ಮವನ್ನು ವಿರೂಪಗೊಳಿಸುವುದಕ್ಕಾಗಿ ಸಾಯಿ...