ಅಸಹಿಷ್ಣುತೆ ವಿಚಾರದಲ್ಲಿ ದೇಶ ಬಿಡುವ ಬಗ್ಗೆ ಪ್ರಸ್ತಾಪಿಸಿದ್ದ ನಟ ಅಮೀರ್ ಖಾನ್ ಕುರಿತು ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ಗುರುವಾರ ಲೋಕಸಭೆಯ ಚಳಿಗಾಲದ ಅಧಿವೇಶನದ ಕಲಾಪದಲ್ಲಿ ಪರೋಕ್ಷವಾಗಿ ತಿರುಗೇಟು ನೀಡಿದ್ದಾರೆ.
ತಮ್ಮ ರಾಜಕೀಯ ಮತ್ತು ಸಾಮಾಜಿಕ ಅಭಿಪ್ರಾಯಗಳಿಗೆ ಟೀಕೆಗಳನ್ನು ಎದುರಿಸಿದರೂ ಸಹ...
ಚಳಿಗಾಲದ ಅಧಿವೇಶನದ ಮೂರನೇ ದಿನವಾದ ಬುಧವಾರ, ವಿಧಾನಪರಿಷತ್ ಕಲಾಪ ಆರಂಭವಾಗುತ್ತಿದ್ದಂತೆ ವಿಪಕ್ಷ ನಾಯಕ ಕೆ.ಎಸ್.ಈಶ್ವರಪ್ಪ ರಾಜ್ಯ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡರು. ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣವಾಗಿ ಹದಗೆಟ್ಟಿದೆ ಎಂದು ಆರೋಪಿಸಿದ ಈಶ್ವರಪ್ಪ ಅವರು, ರಾಜ್ಯದಲ್ಲಿ ಟಿವಿ ಚಾನೆಲ್, ದಿನ ಪತ್ರಿಕೆಗಳನ್ನು ಬ್ಯಾನ್...
ಮುಂದಿನ ತಿಂಗಳ 3ನೇ ವಾರದಿಂದ ಕೇಂದ್ರ ಬಜೆಟ್ ಅಧಿವೇಶನ ಆರಂಭವಾಗಲಿದ್ದು, ಎನ್.ಡಿ.ಎ ಸರ್ಕಾರದ ಎರಡನೇ ಬಜೆಟ್ ಮಂಡನೆಯಾಗಲಿದೆ.
ಸರ್ಕಾರ ರಚನೆಯಾದ ಬೆನ್ನಲ್ಲೇ ಕೇಂದ್ರ ಹಣಕಾಸು ಸಚಿವ ಅರುಣ್ ಜೇಟ್ಲಿ ಪ್ರಥಮ ಬಜೆಟ್ ಮಂಡಿಸಿದ್ದರು.
ಪ್ರಸಕ್ತ ಬಜೆಟ್ ಅಧಿವೇಶನದ ವೇಳೆ ವಿಮಾ...
ಬೆಳಗಾವಿಯಲ್ಲಿ ಡಿ.9ರಿಂದ ಆರಂಭಗೊಳ್ಳಲಿರುವ ವಿಧಾನಮಂಡಲದ ಚಳಿಗಾಲದ ಅಧಿವೇಶನ ಮುಖ್ಯಮಂತ್ರಿ ಸಿದ್ದರಾಮಯ್ಯ ಸರ್ಕಾರಕ್ಕೆ ಸಮರಾಂಗಣವಾಗಿ ಪರಿಣಮಿಸಲಿದೆ.
ಈ ಬಾರಿಯ ವಿಧಾನಮಂಡಲ ಅಧಿವೇಶನ ಪರಸ್ಪರ ಕೆಸರೆರಚಾಟದ ರಾಜಕೀಯ ಮಹಾಮೇಳಾವ ಆಗುವ ಎಲ್ಲ ಲಕ್ಷಣ ಗೋಚರಿಸಿದೆ.
ಕಾಂಗ್ರೆಸ್ ಸರಕಾರದ ವೈಫಲ್ಯಗಳನ್ನು ಎತ್ತಿತೋರಿಸಿ ತೀವ್ರ ಮುಖಭಂಗ ಉಂಟು ಮಾಡಲು...
ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ರಾಜೀವ್ ಪ್ರತಾಪ್ ರೂಢಿ ಸೋಮವಾರದಿಂದ ಆರಂಭವಾಗಲಿರುವ ಸಂಸತ್ನ ಚಳಿಗಾಲದ ಅಧಿವೇಶನದ ಬಗ್ಗೆ ಚರ್ಚಿಸುವ ಸಲುವಾಗಿ ಭಾನುವಾರ ಸರ್ವ ಪಕ್ಷ ಸಭೆ ಕರೆದಿದ್ದಾರೆ.
ಸಂಸತ್ನ ಸುಗಮ ಕಾರ್ಯ ಕಲಾಪಗಳು ನಡೆಯುವ ಸಲುವಾಗಿ ಸಭೆ ಕರೆಯಲಾಗಿದೆ ಎಂದು ತಿಳಿದು ಬಂದಿದೆ.
ಸಭೆಯಲ್ಲಿ...
ದೇಶ ಮುನ್ನಡೆಸುವುದು ಎಲ್ಲ ಸಂಸದರ ಜವಾಬ್ದಾರಿ ಎಂದು ಪ್ರಧಾನಿ ನರೇಂದ್ರ ಮೋದಿ ಕರೆ ನೀಡುವ ಮೂಲಕ ಜವಾಬ್ದಾರಿಯಿಂದ ವರ್ತಿಸುವಂತೆ ಪರೋಕ್ಷವಾಗಿ ಪ್ರತಿಪಕ್ಷಗಳಿಗೆ ಸೂಚನೆ ನೀಡಿದ್ದಾರೆ.
ನ.24ರಿಂದ ಸಂಸತ್ನ ಚಳಿಗಾಲದ ಅಧಿವೇಶನ ಆರಂಭವಾಗಿದ್ದು, ಅಧಿವೇಶನಕ್ಕೆ ತೆರಳುವ ಮುನ್ನ ಸುದ್ದಿಗಾರರೊಂದಿಗೆ ಮಾತನಾಡಿದ ಮೋದಿ, ಸರ್ಕಾರ ನಡೆಸುವ...
ಸಂಸತ್ತಿನ ಚಳಿಗಾಲದ ಅಧಿವೇಶನ ನ.24ರಿಂದ ಆರಂಭವಾಗಲಿದ್ದು, ಒಂದು ತಿಂಗಳಕಾಲ ನಡೆಯಲಿದೆ.
ನ.24ರಿಂದ ನಡೆಯುವ ಅಧಿವೇಶನ ಡಿ.23ರಂದು ಮುಕ್ತಾಯವಾಗಲಿದೆ. 22 ದಿನಗಳ ಕಾಲಾಪದ ಅವಧಿಯಲ್ಲಿ ಬಾಕಿ ಉಳಿದ ಹಲವು ಮಸೂದೆಗಳಿಗೆ ಅನುಮೋದನೆ ದೊರೆಯುವ ನಿರೀಕ್ಷೆಯಿದೆ.
ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ನೇತೃತ್ವದಲ್ಲಿ ನಡೆದ ಸಂಸದೀಯ...