ಸಾಹಿತ್ಯ ಮತ್ತು ಪ್ರಾದೇಶಿಕ ಅಸಮಾನತೆಯ ನಿವಾರಣೆಗಿಂತ ಮೊದಲು, ಭಾಷೆಯ ಆತಂಕವನ್ನು ತೊಡೆಯುವುದು ಅಗತ್ಯ ಎಂದು ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷ ಸಿದ್ಧಲಿಂಗಯ್ಯ ತಿಳಿಸಿದ್ದಾರೆ.
ಶ್ರವಣಬೆಳಗೊಳದಲ್ಲಿ ನಡೆಯುತ್ತಿರುವ 81ನೇ ಅಖೀಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಮಾತನಾಡಿದ ಅವರು, ಸಂಕಷ್ಟದಲ್ಲಿರುವ ಕನ್ನಡವನ್ನು ಉಳಿಸಬೇಕು. ಕನ್ನಡಿಗನಿಗೆ...
'ಕಪ್ಪುಹಣ' ವಾಪಸ್ ತರುವ ವಿಷಯದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಭರವಸೆ ಸುಳ್ಳಾದರೆ ದೇಶಾದ್ಯಂತ ಮತ್ತೆ ಚಳುವಳಿ ಪ್ರಾರಂಭ ಮಾಡುತ್ತೇನೆ ಎಂದು ಭ್ರಷ್ಟಾಚಾರ ವಿರೋಧಿ ಹೋರಾಟಗಾರ ಅಣ್ಣಾ ಹಜಾರೆ ಎಚ್ಚರಿಕೆ ನೀಡಿದ್ದಾರೆ.
ಕಪ್ಪುಹಣ ಹೊಂದಿರುವವರ ಬಗ್ಗೆ ಕೇಂದ್ರ ಸರ್ಕಾರ ಸುಪ್ರೀಂ ಕೋರ್ಟ್...
ಭಾರತ ಎನ್.ಪಿ.ಟಿಗೆ ಸಹಿ ಹಾಕದೇ ಇರುವ ಬಗ್ಗೆ ಜಪಾನ್ ನಲ್ಲಿ ಸೆಕ್ರೆಡ್ ಹಾರ್ಟ್ ವಿಶ್ವವಿದ್ಯಾಲಯದ ವಿದ್ಯಾರ್ಥಿಗಳು ಕೇಳಿದ ಪ್ರಶ್ನೆಗೆ ಪ್ರಧಾನಿ ನರೇಂದ್ರ ಮೋದಿ ಉತ್ತರಿಸಿದ್ದು ಭಾರತೀಯ ಸಮಾಜದ ಡಿ.ಎನ್.ಎ ನಲ್ಲಿ ಬೆರೆತಿರುವ ಅಹಿಂಸೆಯ ತತ್ವ ಯಾವುದೇ ಅಂತರರಾಷ್ಟ್ರೀಯ ಒಪ್ಪಂದಕ್ಕಿಂತಲೂ ಮೇರುಮಟ್ಟದ್ದಾಗಿದೆ ಎಂದು...