ಸರ್ಕಾರದ ಯೋಜನೆಗಳನ್ನು ಜನರಿಗೆ ತಿಳಿಸುವಂತೆ ಪ್ರಧಾನಿ ನರೇಂದ್ರ ಮೋದಿ ಸಂಸದರಿಗೆ ತಾಕೀತು ಮಾಡಿದ್ದಾರೆ.
ಎನ್.ಡಿ.ಎ ಮೈತ್ರಿಕೂಟದ ಸಂಸದರಿಗೆ ಪ್ರಧಾನಿ ನರೇಂದ್ರ ತಮ್ಮ ನಿವಾಸದಲ್ಲಿ ಚಹಾಕೂಟವನ್ನು ಏರ್ಪಡಿಸಿದ್ದರು. ಎನ್.ಡಿ.ಎ ಮೈತ್ರಿಕೂಟದ ಎಲ್ಲ ಮಿತ್ರ ಪಕ್ಷಗಳು ಚಹಾಕೂಟದಲ್ಲಿ ಪಾಲ್ಗೊಂಡಿದ್ದವು. ಶಿವಸೇನೆಯ ಎಲ್ಲಾ ಸಂಸದರೂ ಚಹಾಕೂಟದಲ್ಲಿ ಭಾಗವಹಿಸಿದ್ದರು.
ಈ...
ದೆಹಲಿಯಲ್ಲಿ ಮಾಧ್ಯಮ ಪ್ರತಿನಿಧಿಗಳಿಗೆ ಚಹಾಕೂಟ ಏರ್ಪಡಿಸಿರುವ ಪ್ರಧಾನಿ ನರೇಂದ್ರ ಮೋದಿ, ದೇಶ ಬದಲಿಸುವಲ್ಲಿ ಮಾಧ್ಯಮಗಳ ಪಾತ್ರ ಮಹತ್ವದ್ದು ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ಕೇಂದ್ರದಲ್ಲಿ ಎನ್.ಡಿ.ಎ ಸರ್ಕಾರ ಅಧಿಕಾರಕ್ಕೆ ಬಂದು 5 ತಿಂಗಳ ಹಿನ್ನಲೆಯಲ್ಲಿ ಬಿಜೆಪಿ ಕೇಂದ್ರ ಕಛೇರಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಮಾಧ್ಯಮಗಳ...