ಮಾಸ್ತಿಗುಡಿ ಚಿತ್ರದ ಕ್ಲೈಮ್ಯಾಕ್ಸ್ ಚಿತ್ರೀಕರಣದ ವೇಳೆ ಹೆಲಿಕಾಪ್ಟರ್ ಮೇಲಿನಿಂದ ಕೆರೆಗೆ ಜಿಗಿಯುವ ಸಾಹಸಮಯ ದೃಶ್ಯ ಚಿತ್ರೀಕರಿಸುತ್ತಿದ್ದ ಸಮಯದಲ್ಲಿ ನೀರಿನಲ್ಲಿ ಮುಳುಗಿ ಸಾವನ್ನಪ್ಪಿರುವ ಖಳನಟರಾದ ಉದಯ್ ಹಾಗೂ ಅನಿಲ್ ಶವಕ್ಕಾಗಿ ಕಳೆದ 20 ಗಂಟೆಗಳಿಂದ ಶೋಧಕಾರ್ಯ ನಡೆಸುತ್ತಿದ್ದು, ಮಂಗಳವಾರವೂ ಮುಂದುವರಿದಿದೆ.
ಈ ಚಿತ್ರದಲ್ಲಿ ದುನಿಯಾ...
ಪಾರಂಪರಿಕ ತಾಣಗಳಲ್ಲಿ ವಾಣಿಜ್ಯ ಚಿತ್ರಗಳ ಚಿತ್ರೀಕರಣಕ್ಕೆ ನಿಷೇಧ ಹೇರುವ ಬಗ್ಗೆ ರಾಜ್ಯ ಸರ್ಕಾರ, ಈ ತಿಂಗಳ ಕೊನೆಯಲ್ಲಿ ಅಧಿಕೃತ ಆದೇಶ ಹೊರಡಿಸುವ ಸಾಧ್ಯತೆ ಇದೆ.
ವಾಣಿಜ್ಯ ಚಿತ್ರಗಳ ಚಿತ್ರೀಕರಣದಿಂದ ಪಾರಂಪರಿಕ ತಾಣಾಗಳಿಗೆ ಹಾನಿಯುಂಟಾಗುತ್ತಿರುವ ಕಾರಣದಿಂದ ಸರ್ಕಾರ ಈ ನಿರ್ಧಾರ ಕೈಗೊಂಡಿದೆ....