'ದೇವರ ದಾಸಿಮಯ್ಯ' ಜಯಂತಿ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಹಿರಿಯ ಸಾಹಿತಿ, ಇತಿಹಾಸಕಾರ ಚಿದಾನಂದ ಮೂರ್ತಿ ಅವರನ್ನು ಪೊಲೀಸರು ವಶಕ್ಕೆ ಪಡೆದು ಬಿಡುಗಡೆ ಮಾಡಿದ್ದಾರೆ.
ಮಾ.25ರಂದು ವಿಧಾನಸೌಧದ ಬಾಂಕ್ವೆಟ್ ಹಾಲ್ ನಲ್ಲಿ ನಡೆಯುತ್ತಿದ್ದ ದೇವರದಾಸಿಮಯ್ಯ ಜಯಂತಿ ಸಮಾರಂಭದಲ್ಲಿ ದೇವರ ದಾಸಿಮಯ್ಯ ಆದ್ಯ ವಚನಕಾರ ಅಲ್ಲ ಎಂದು...
'ನೈತಿಕ ಪೊಲೀಸ್ ಗಿರಿ'ವಿರೋಧಿಸಿ ಬೆಂಗಳೂರಿನಲ್ಲಿ ನ.22ರಂದು ಆಯೋಜಿಸಲಾಗಿರುವ ಕಿಸ್ ಆಫ್ ಲವ್ ಕಾರ್ಯಕ್ರಮಕ್ಕೆ ರಾಜ್ಯಾದ್ಯಂತ ತೀವ್ರ ವಿರೋಧ ವ್ಯಕ್ತವಾಗಿದೆ.
ಮಂಗಳೂರಿನ ಮಹಿಳಾ ದೌರ್ಜನ್ಯ ವಿರೋಧಿ ಸಮಿತಿ ಅಧ್ಯಕ್ಷೆ ವಿದ್ಯಾ ದಿವಾಕರನ್ ಬೆಂಗಳೂರಿನ ಎಂ.ಜಿ ರೋಡ್ ನಲ್ಲಿ ಕಿಸ್ ಆಫ್ ಲವ್ ಕಾರ್ಯಕ್ರಮ...
ಬೆಳಗಾವಿಯಲ್ಲಿ ಮರಾಠಿ ನಾಮಫಲಕ ಹಾಕಿ ಪದೇ ಪದೇ ಕ್ಯಾತೆ ತೆಗೆಯುವ ಎಂ.ಇ.ಎಸ್ ಸಂಘಟನೆಯನ್ನು ನಿಷೇಧಿಸಬೇಕು ಎಂದು ರಾಜ್ಯದ ಹಿರಿಯ ಸಾಹಿತಿಗಳು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಒತ್ತಾಯಿಸಿದ್ದಾರೆ.
ಬೆಳಗಾವಿ ಗಡಿ ವಿವಾದಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ನಲ್ಲಿ ಕರ್ನಾಟಕ ವಾದ ಮಂಡಿಸಬೇಕಿರುವ ಹಿನ್ನೆಲೆಯಲ್ಲಿ...