ಬೆಂಗಳೂರು ನಗರದ ಚಿನ್ನಸ್ವಾಮಿ ಕ್ರೀಡಾಂಗಣದಿಂದ ಮಾಗಡಿ ರಸ್ತೆ ಪ್ರವೇಶ ದ್ವಾರದವರೆಗಿನ ಸುರಂಗ ಮಾರ್ಗದಲ್ಲಿ ಮೆಟ್ರೊ ರೈಲು ಸಂಚಾರಕ್ಕೆ ಗ್ರೀನ್ ಸಿಗ್ನಲ್ ನೀಡಲಾಗಿದೆ.
ಸುರಂಗ ಮಾರ್ಗದಲ್ಲಿ ರೈಲು ಸಂಚಾರ ಪ್ರಾರಂಭಿಸಲು ಅನುಮತಿ ಕೋರಿ ನಿಗಮವು ಸುರಕ್ಷತಾ ಆಯುಕ್ತರಿಗೆ ಮಾರ್ಚ್ 25ರಂದು ಅರ್ಜಿ ಸಲ್ಲಿಸಿತ್ತು....