Untitled Document
Sign Up | Login    
Dynamic website and Portals
  

Related News

ಭಾವುಕರಾದ ಕಿರಣ್ ಬೇಡಿ

ಮಾಜಿ ಐಪಿಎಸ್ ಅಧಿಕಾರಿ, ದೆಹಲಿ ಬಿಜೆಪಿ ಸಿಎಂ ಅಭ್ಯರ್ಥಿ ಕಿರಣ್ ಬೇಡಿ ಚುನಾವಣಾ ರ್ಯಾಲಿ ವೇಳೆ ಜನರೆದುರು ಭಾವುಕರಾಗಿ ಕಣ್ಣೀರಿಟ್ಟಿದ್ದಾರೆ. ಕೃಷ್ಣಾನಗರ ವಿಧಾನಸಭಾ ಕ್ಷೇತ್ರದಲ್ಲಿ ತೆರೆದ ವಾಹನದಲ್ಲಿ ರೋಡ್ ಶೋ ನಡೆಸುತ್ತಿದ್ದ ವೇಳೆ ಜನರ ಪ್ರೀತಿ ಕಂಡು ಭಾವುಕರಾದ ಬೇಡಿ ಕಣ್ಣೀರಿಟ್ಟರು. ಜನರ ಪ್ರೀತಿ...

ಕಾಶ್ಮೀರದಲ್ಲಿ ಪ್ರಧಾನಿ ಮೋದಿ ರ್ಯಾಲಿ: ಬಿಗಿ ಭದ್ರತೆ

ಇತ್ತೀಚಿನ ಉಗ್ರರ ದಾಳಿಯ ಘಟನೆಯ ಬೆನ್ನಲ್ಲೇ ಪ್ರಧಾನಿ ನರೇಂದ್ರ ಮೋದಿ ಅವರ ಜಮ್ಮು-ಕಾಶ್ಮೀರ ಚುನಾವಣಾ ರ್ಯಾಲಿಗೆ ವೇದಿಕೆ ಸಿದ್ಧವಾಗಿದ್ದು, ಬಿಗಿ ಭದ್ರತೆ ಒದಗಿಸಲಾಗಿದೆ. ಭಯೋತ್ಪಾದಕ ದಾಳಿಯಿಂದ ನಲುಗಿರುವ ಕಾಶ್ಮೀರದ ಶ್ರೀನಗರದಲ್ಲಿ ಪೂರ್ವ ನಿಗದಿಯಂತೆ ಸೋಮವಾರ ಮೋದಿ ಅವರ ಚುನಾವಣಾ ರ್ಯಾಲಿ...

ಮೋದಿ ರ್ಯಾಲಿಗೆ 2 ಟ್ರೈನ್ ಲೋಡ್ ಗಳಷ್ಟು ಜನರನ್ನು ಕರೆತರಲಾಗಿತ್ತು: ಓಮರ್ ಅಬ್ದುಲ್ಲಾ

'ಜಮ್ಮು-ಕಾಶ್ಮೀರ'ದಲ್ಲಿ ಚುನಾವಣಾ ರ್ಯಾಲಿಗಳಿಗೆ ಬಿಜೆಪಿಯವರೇ ಜನರನ್ನು ಕರೆತರುತ್ತಾರೆ ಎಂದು ಜಮ್ಮು-ಕಾಶ್ಮೀರ ಮುಖ್ಯಮಂತ್ರಿ ಓಮರ್ ಅಬ್ದುಲ್ಲಾ ಹೇಳಿದ್ದಾರೆ. ಟ್ವಿಟರ್ ನಲ್ಲಿ ಬಿಜೆಪಿ ವಿರುದ್ಧ ಬರೆದಿರುವ ಓಮರ್ ಅಬ್ದುಲ್ಲಾ, ಡಿ.8ರಂದು ನಡೆದ ನರೇಂದ್ರ ಮೋದಿ ಚುನಾವಣಾ ರ್ಯಾಲಿಗೆ 2 ಟ್ರೈನ್ ಲೋಡ್ ಗಳಷ್ಟು ಜನರನ್ನು...

ಜಮ್ಮು-ಕಾಶ್ಮೀರದಲ್ಲಿನ ಉಗ್ರರ ದಾಳಿ ಪ್ರಜಾಪ್ರಭುತ್ವದ ಮೇಲಿನ ದಾಳಿ: ಪ್ರಧಾನಿ ಮೋದಿ

ಜಮ್ಮು-ಕಾಶ್ಮೀರದ ವಿವಿಧೆಡೆ ದಾಳಿ ನಡೆಸುವುದರ ಮೂಲಕ ಭಯೋತ್ಪಾದಕರು ಭಾರತದ ಪ್ರಜಾಪ್ರಭುತ್ವದ ಮೇಲೆ ದಾಳಿ ನಡೆಸಿದ್ದಾರೆ ಎಂದು ಪ್ರಧಾನಿ ನರೇಂದ್ರ ಮೋದಿ ತಿಳಿಸಿದ್ದಾರೆ. ಜಾರ್ಖಂಡ್‌ನ 3ನೇ ಹಂತದ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಹಜಾರಿಬಾಗ್‌ನಲ್ಲಿ ಬಿಜೆಪಿ ಚುನಾವಣಾ ರ್ಯಾಲಿಯನ್ನುದ್ದೇಶಿಸಿ ಮಾತನಾಡಿದ ಅವರು, ಜಮ್ಮು-ಕಾಶ್ಮೀರದಲ್ಲಿ ಉಗ್ರರು ನಡೆಸಿದ...

ಉಗ್ರರ ದಾಳಿಗೆ ಯೋಧರು ಸೇರಿ 6 ಜನ ಬಲಿ

ಪ್ರಧಾನಿ ನರೇಂದ್ರ ಮೋದಿ ಅವರ ಜಮ್ಮು ಮತ್ತು ಕಾಶ್ಮೀರ ಭೇಟಿಯ ಮುನ್ನಾದಿನ ಇಲ್ಲಿನ ಗಡಿ ನಿಯಂತ್ರಣ ರೇಖೆಯ ಬಳಿ ಭಾರೀ ದಾಳಿ ನಡೆಸಿರುವ ಉಗ್ರರ ಗುಂಪೊಂದು, ಮೂವರು ಯೋಧರು ಸೇರಿದಂತೆ 6 ಜನರನ್ನು ಬಲಿ ಪಡೆದಿದೆ. ಈ ವೇಳೆ ಯೋಧರು ನಡೆಸಿದ...
Rishijobs - Ultimate Job Exchange
Netzume - Resume Website

Other News

Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
© bangalorewaves. All rights reserved. Developed And Managed by Rishi Systems P. Limited