ಕರ್ನಾಟಕ ಚಲನಚಿತ್ರ ಅಕಾಡೆಮಿಯಿಂದ ಕನ್ನಡ ಚಲನಚಿತ್ರೋತ್ಸವವನ್ನು ಜುಲೈ 28 ರಿಂದ 31 ರವರೆಗೆ ಚೆನ್ನೈನ ಅಲುವಾರ್ ಪೇಟ್ನ ಕಸ್ತೂರಿ ರಂಗ ರಸ್ತೆಯಲ್ಲಿರುವ ರಷ್ಯನ್ ಸೆಂಟರ್ ಆಫ್ ಸೈನ್ಸ್ ಅಂಡ್ ಕಲ್ಚರ್ ನಲ್ಲಿ ಏರ್ಪಡಿಸಲಾಗಿದೆ ಎಂದು ಕರ್ನಾಟಕ ಚಲನಚಿತ್ರ ಅಕಾಡೆಮಿಯ ರಿಜಿಸ್ಟ್ರಾರ್ ಹೆಚ್.ಬಿ.ದಿನೇಶ್...
ರೈಲ್ವೇ ಸಚಿವಾಲಯ ಪ್ರಯಾಣಿಕರ ಅನುಕೂಲತೆಗಾಗಿ ಅನೇಕ ಯೋಜನೆಗಳನ್ನು ಜಾರಿಗೊಳಿಸುತ್ತಿದೆ.
ಇನ್ನು ಮುಂದೆ ರೈಲಿನಲ್ಲಿ ಪ್ರಯಾಣ ಮಾಡುವಾಗ 25 ಬಗೆಯ ಚಹಾ ಸವಿಯಬಹುದು ಮತ್ತು ರೈಲ್ವೇ ಒದಗಿಸುವ ಬೆಡ್ಶೀಟ್ ಮತ್ತು ದಿಂಬನ್ನು ಮನೆಗೊಯ್ಯಬಹುದಾಗಿದೆ.
ಐಆರ್ಸಿಟಿಸಿ ಖಾಸಗಿ ಸಂಸ್ಥೆಯೊಂದಿಗೆ ಪ್ರಯಾಣಿಕರಿಗೆ ವೈವಿಧ್ಯಮಯ ಚಹಾ ಸರಬರಾಜು...
ಪ್ರವಾಹದಿಂದಾಗಿ ನಲುಗಿರುವ ತಮಿಳುನಾಡು ರಾಜಧಾನಿ ಚೆನ್ನೈ ಶನಿವಾರ ಸಹಜ ಸ್ಥಿತಿಯತ್ತ ಮರಳಲು ಪ್ರಯತ್ನಿಸುತ್ತಿದೆ. ಭಾಗಶಃ ದೂರಸಂಪರ್ಕ ಮತ್ತು ರೈಲು ಸಂಚಾರ ಪ್ರಾರಂಭವಾಗಿದೆ. ಕೆಲವು ಪ್ರದೇಶಗಳಲ್ಲಿ, ರಸ್ತೆಯ ಮೇಲೆ ನೀರು ನಿಂತಿದ್ದರೂ, ವಾಹನಗಳು ಸಂಚರಿಸಬಹುದು.
ತಮಿಳುನಾಡು ಸರ್ಕಾರದ ಪ್ರಕಾರ, ಧಾರಾಕಾರ ಸುರಿದ ಮಳೆಗೆ ಅಕ್ಟೋಬರ್...
ಚೆನ್ನೈನಲ್ಲಿ ಮೂರು ದಿನದಿಂದ ಸುರಿದ ಮಳೆ ಗುರುವಾರ ತನ್ನ ಆರ್ಭಟ ಕಡಿಮೆ ಮಾಡಿದೆ. ಆದರೆ ಬುಧವಾರ ರಾತ್ರಿ ಚೆಂಬರಂಬಕ್ಕಂ ಕೆರೆಯಿಂದ ಹೆಚ್ಚು ನೀರು ಹೊರಬಂದಿದರಿಂದ ಹೊಸ ಸ್ಥಳಗಳು ಜಲಪ್ರವಾಹದಿಂದ ಸುತ್ತುವರೆದಿದೆ. ಜನಜೀವನ ಅಸ್ತವ್ಯಸ್ತಗೊಂಡಿದೆ.
ಬುಧವಾರ ರಾತ್ರಿಯಿಂದ ಮಳೆ ಸುರಿಯದೇ ಇದ್ದರೂ, ಚೆಂಬರಂಬಕ್ಕಂ...
ಪ್ರಧಾನಿ ನರೇಂದ್ರ ಮೋದಿ ಅವರು ಶುಕ್ರವಾರ ಚೆನ್ನೈನಲ್ಲಿ ಮೊದಲ ರಾಷ್ಟ್ರೀಯ ಕೈಮಗ್ಗ ದಿನಕ್ಕೆ ಚಾಲನೆ ನೀಡಲಿದ್ದಾರೆ. ಪ್ರಧಾನಿ ನರೆಂದ್ರ ಮೋದಿ ಅವರ ಒಂದು ದಿನದ ಭೇಟಿಯ ಹಿನ್ನಲೆಯಲ್ಲಿ ನಗರದಾದ್ಯಂತ ಬಿಗಿ ಭದ್ರತೆಗೆ ವ್ಯವಸ್ಥೆ ಮಾಡಲಾಗಿದೆ.
ಪ್ರಧಾನಿ ನರೇಂದ್ತ ಮೋದಿ ಅವರು ಕೈಮಗ್ಗ ನೇಕಾರರಿಗೆ...
ಬೆಂಗಳೂರು-ಚೆನ್ನೈ ರೈಲು ಬೇಸಿನ್ ಬ್ರಿಡ್ಜ್ ಬಳಿ ತಲುಪುತ್ತಿದ್ದ ವೇಳೆ ಇದ್ದಕ್ಕಿದ್ದಂತೆ ಹಳಿ ತಪ್ಪಿ ಅಪಘಾತಕ್ಕೀಡಾಗಿರುವ ಘಟನೆ ನಡೆದಿದೆ.
ಬೆಳ್ಳಂಬೆಳಿಗ್ಗೆ 4.25ರ ಸುಮಾರಿಗೆ ಈ ಘಟನೆ ನಡೆದಿದೆ. ಬೆಂಗಳೂರು-ಚೆನ್ನೈ ಮಾರ್ಗದ ಮಧ್ಯೆ ಬೇಸಿನ್ ಬ್ರಿಡ್ಜ್ ಬಳಿ ಇದ್ದಕ್ಕಿದ್ದಂತೆ ರೈಲು ಹಳಿ ತಪ್ಪಿದೆ. ಘಟನೆಯಲ್ಲಿ...
ನಿಷೇಧಿತ 'ಸಿಮಿ ಉಗ್ರ ಸಂಘಟನೆ'ಯ 5 ಉಗ್ರರು ಮಧ್ಯಪ್ರದೇಶದ ಜೈಲಿನಿಂದ ಪರಾರಿಯಾಗಿರುವ ಹಿನ್ನೆಲೆಯಲ್ಲಿ ದೇಶಾದ್ಯಂತ ಹೈಅಲರ್ಟ್ ಘೋಷಿಸಲಾಗಿದೆ.
ಜೈಲಿನಿಂದ ತಪ್ಪಿಸಿಕೊಂಡಿರುವ ಉಗ್ರರಿಗೆ ಭಾರತದಾದ್ಯಂತ ವಿಧ್ವಂಸಕ ಕೃತ್ಯಗಳನ್ನು ನಡೆಸಲು ಪಾಕಿಸ್ತಾನದ ಐ.ಎಸ್.ಐ ಸೂಚನೆ ನೀಡಿದೆ ಎಂದು ಹೇಳಲಾಗಿದೆ. ಗುಪ್ತಚರ ಇಲಾಖೆ ಮಾಹಿತಿ ಅನ್ವಯ...
'ಐಪಿಎಲ್'6ನೇ ಆವೃತ್ತಿಯ ಸ್ಪಾಟ್ ಫಿಕ್ಸಿಂಗ್ ಮತ್ತು ಬೆಟ್ಟಿಂಗ್ ಪ್ರಕರಣದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ಮಾಲಿಕ ಗುರುನಾಥ್ ಮೇಯಪ್ಪನ್ ಪ್ರಮುಖ ಆರೋಪಿಯಾಗಿರುವ ಹಿನ್ನೆಲೆಯಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡವನ್ನು ರದ್ದುಗೊಳಿಸುವಂತೆ ಬಿಸಿಸಿಐಗೆ ಸುಪ್ರೀಂ ಕೋರ್ಟ್ ಆದೇಶಿಸಿದೆ.
ಮುದ್ಗಲ್ ಸಮಿತಿಯ ವರದಿಯನ್ನು ಪಾಲಿಸುವಂತೆ ಬಿಸಿಸಿಐಗೆ ಸೂಚಿಸಿರುವ...
ಡ್ರಗ್ ಕಳ್ಳಸಾಗಾಣೆ ಪ್ರಕರಣದಲ್ಲಿ ಶ್ರೀಲಂಕಾದಿಂದ ಗಲ್ಲುಶಿಕ್ಷೆಗೆ ಗುರಿಯಾಗಿದ್ದ 5 ಮೀನುಗಾರರು ತಮಿಳುನಾಡಿಗೆ ವಾಪಸ್ಸಾಗಿದ್ದಾರೆ.
ಕಳೆದ 2 ದಿನಗಳ ಹಿಂದೆ ಶ್ರೀಲಂಕಾ ಸರ್ಕಾರ 5 ಮೀನುಗಾರರ ಗಲ್ಲು ಶಿಕ್ಷೆಯನ್ನು ರದ್ದುಪಡಿಸಿ ಬಿಡುಗಡೆ ಮಾಡಿತ್ತು. ನ.21ರ ಮಧ್ಯಾಹ್ನ ರಾಮೇಶ್ವರದ ಮೀನುಗಾರರು, ಏರ್ ಇಂಡಿಯಾ...
ಅಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ದೋಷಿ ಎಂದು ಸಾಬೀತಾದ ಹಿನ್ನೆಲೆಯಲ್ಲಿ 4 ವರ್ಷ ಜೈಲು ಶಿಕ್ಷೆಗೆ ಗುರಿಯಾಗಿದ್ದ ತಮಿಳುನಾಡು ಮಾಜಿ ಮುಖ್ಯಮಂತ್ರಿ ಜಯಲಲಿತಾಗೆ ಸುಪ್ರೀಂ ಕೋರ್ಟ್ ಅ.17ರಂದು ಮಧ್ಯಂತರ ಜಾಮೀನು ಮಂಜೂರು ಮಾಡಿದೆ.
ಜೈಲು ಶಿಕ್ಷೆ ಅಮಾನತು ಹಾಗೂ ಜಾಮೀನು ನೀಡಬೇಕೆಂದು...
ವ್ಯಕ್ತಿಪೂಜೆಯ ಪರಾಕಾಷ್ಠೆ ತಲುಪುತ್ತಿರುವ ಮಾಜಿ ಮುಖ್ಯಮಂತ್ರಿ ಜಯಲಲಿತಾ ಅಭಿಮಾನಿಗಳು ತಮಿಳುನಾಡಿನಲ್ಲಿ ನೆಲೆಸಿರುವ ಕನ್ನಡಿಗರ ಮೇಲೆ ತಮ್ಮ ಹತಾಶೆಯನ್ನು ತೋರಲು ಮುಂದಾಗಿದ್ದಾರೆ. ತಮ್ಮ ಕುರುಡು ಅಭಿಮಾನದ ಪ್ರದರ್ಶನಕ್ಕೆ ನ್ಯಾಯಾಲಯದ ಆದೇಶಕ್ಕೂ ಬೆಲೆ ಇಲ್ಲವೆಂಬಂತೆ ವರ್ತಿಸುತ್ತಿದ್ದಾರೆ.
ಸಧ್ಯಕ್ಕೆ ಬೆಂಗಳೂರಿನ ಪರಪ್ಪನ ಅಗ್ರಹಾರದಲ್ಲಿ ಜೈಲುವಾಸಿಯಾಗಿರುವ...
ನ್ಯಾಯಾಲಯದ ಆದೇಶವನ್ನು ಪಾಲಿಸದ ಡಿಆರ್ಡಿಒದ ಇಬ್ಬರು ವಿಜ್ನಾನಿಗಳಿಗೆ ಚೆನ್ನೈ ಹೈಕೋರ್ಟ್ ಜೈಲುಶಿಕ್ಷೆ ವಿಧಿಸಿದೆ.
ರಕ್ಷಣಾ ಸಚಿವಾಲಯದ ವೈಜ್ನಾನಿಕ ಸಲಹೆಗಾರ ಮತ್ತು ಡಿಆರ್ಡಿಒದಲ್ಲಿ ಸಂಶೋಧನೆ ಮತ್ತು ಅಭಿವೃದ್ಧಿ ವಿಭಾಗದ ಮಹಾನಿರ್ದೇಶಕರಾಗಿರುವ ವಿ.ಕೆ. ಸರಸ್ವತ್ ಹಾಗೂ ಡಿಫೆನ್ಸ್ ಮೆಟಲರ್ಜಿಕಲ್ ರಿಸರ್ಚ್ ಲ್ಯಾಬೋರೇಟರಿ(ಡಿಎಂಆರ್ಎಲ್)ಯ ನಿರ್ದೇಶಕ ಜಿ. ಮಾಲಕೊಂಡಯ್ಯ...
ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡು ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆಯೋರ್ವರ ಹೃದಯವನ್ನು ಬಿ.ಜಿ.ಎಸ್ ಗ್ಲೋಬಲ್ ಆಸ್ಪತ್ರೆ ವೈದ್ಯರು ಜೀವಂತವಾಗಿ ಬೇರ್ಪಡಿಸಿದ್ದು ಚೆನ್ನೈ ಗೆ ರವಾನಿಸಿದ್ದಾರೆ. ಈ ಮೂಲಕ ವೈದ್ಯಕೀಯ ಲೋಕದ ಅಪರೂಪದ ಇತಿಹಾಸಕ್ಕೆ ಸಿಲಿಕಾನ್ ಸಿಟಿ ಸಾಕ್ಷಿಯಾಗಿದೆ.
ಸೆ.2ರಂದು ರಸ್ತೆ ಅಪಘಾತದಲ್ಲಿ...