ಛತ್ತೀಸ್ ಗಢದ ದಾಂತೇವಾಡ ಜಿಲ್ಲೆಯ ಗ್ರಾಮವೊಂದರಲ್ಲಿ ನಕ್ಸಲರು ಅಪಹರಿಸಿದ್ದ ಗ್ರಾಮಸ್ಥರನ್ನು ರಾತ್ರಿ ಬಿಡುಗಡೆ ಮಾಡಿದ್ದಾರೆ ಎಂದು ತಿಳಿದುಬಂದಿದೆ.
ನಕ್ಸಲರ ಭದ್ರಕೋಟೆಯಾಗಿರುವ ಛತ್ತೀಸ್ ಗಢದ ದಾಂತೇವಾಡ ಜಿಲ್ಲೆಗೆ ಪ್ರಧಾನಿ ನರೇಂದ್ರ ಮೋದಿ ಅವರು ಭೇಟಿ ನೀಡುವ ಬೆನ್ನಲ್ಲಲ್ಲೇ ಮಹಿಳೆಯರು, ಮಕ್ಕಳು ಸೇರಿದಂತೆ 250 ಗ್ರಾಮಸ್ಥರನ್ನು...
ಹಿಂಸಾಚಾರ ಯಾವುದೇ ಸಮಸ್ಯೆಗಳಿಗೂ ಪರಿಹಾರವಲ್ಲ. ನಕ್ಸಲರು ಮಕ್ಕಳಿಗೆ ಬಂದೂಕು ಕೊಡುತ್ತಿದ್ದರು, ಆದರೆ ಸರ್ಕಾರ ಅವರ ಕೈಗಳಿಗೆ ಪೆನ್ ನೀಡಿದೆ. ಆ ನಿಟ್ಟಿನಲ್ಲಿ ಛತ್ತೀಸ್ ಗಢದಲ್ಲೂ ನಕ್ಸಲ್ ಸಮಸ್ಯೆ ಕಡಿಮೆಯಾಗಲಿದೆ ಎಂದು ಪ್ರಧಾನಿ ನರೇಂದ್ರ ಮೋದಿ ವಿಶ್ವಾಸವ್ಯಕ್ತಪಡಿಸಿದ್ದಾರೆ.
ಛತ್ತೀಸ್ ಗಢದ ನಕ್ಸಲ್ ಪೀಡಿತ...
ಛತ್ತೀಸ್ ಗಢ ಪ್ರವಾಸ ಕೈಗೊಂಡಿರುವ ಪ್ರಧಾನಿ ನರೇಂದ್ರ ಮೋದಿ, ಸುಮಾರು 5 ಸಾವಿರ ಮಕ್ಕಳಿರುವ, 100 ಎಕರೆ ಪ್ರದೇಶದಲ್ಲಿ ವ್ಯಾಪಿಸಿರು ಎಜುಕೇಶನ್ ಸಿಟಿಯಲ್ಲಿ ಮಕ್ಕಳ ಜತೆ ಸಂವಾದ ನಡೆಸಿದರು.
ಸಂವಾದದಲ್ಲಿ ಪ್ರಧಾನಿ ಮೋದಿಯವರಿಗೆ, ಯಾವ ಘಟನೆಯಿದ ನೀವು ಪ್ರೇರಣೆಗೊಂಡಿದ್ದೀರಿ ಎಂಬ ವಿದ್ಯಾರ್ಥಿ...
ಛತ್ತೀಸ್ ಗಢದಲ್ಲಿ ಅಟ್ಟಹಾಸ ಮುಂದುವರಿಸಿರುವ ನಕ್ಸಲರು ಭದ್ರತಾ ಪಡೆಗಳ ಮೇಲೆ ಗುಂಡು ಹಾಗೂ ನೆಲಬಾಂಬ್ ಬಳಸಿ ಮತ್ತೆರಡು ದಾಳಿಗಳನ್ನು ನಡೆಸಿದ್ದಾರೆ. ಈ ಘಟನೆಗಳಲ್ಲಿ 6 ಯೋಧರು ಹತರಾಗಿ, 8 ಮಂದಿ ಯೋಧರು ತೀವ್ರವಾಗಿ ಗಾಯಗೊಂಡಿದ್ದಾರೆ.
ಶನಿವಾರದಿಂದ ಮಾವೋವಾದಿ ನಕ್ಸಲರು ನಡೆಸುತ್ತಿರುವ ನಾಲ್ಕನೇ...
ಛತ್ತೀಸ್ ಗಢದ ಕಾಂಕೇರ್ ಜಿಲ್ಲೆಯಲ್ಲಿ ನಕ್ಸಲೀಯರು ತಮ್ಮ ಅಟ್ಟಹಾಸ ಮುಂದುವರಿಸಿದ್ದು, ನಕ್ಸಲ್ ದಾಳಿಗೆ ಬಿ.ಎಸ್.ಎಫ್ ಜವಾನನೊಬ್ಬ ಸಾವನ್ನಪ್ಪಿದ್ದಾರೆ.
ಛೋಟೆ ಭಾಯ್ ತಿಯಾ ಬಿ.ಎಸ್.ಎಫ್ ಕ್ಯಾಂಪ್ ನಡಿಯಲ್ಲಿ ಬರುವ ಬಾಂಡೆ ಪೊಲೀಸ್ ಠಾಣೆ ಪ್ರದೇಶದಲ್ಲಿ ಮಾವೋವಾದಿಗಳು ಭದ್ರತಾ ಸಿಬ್ಬಂದಿಗಳ ಮೇಲೆ ಗುಂಡಿನ ದಾಳಿ...
'ಛತ್ತೀಸ್ ಗಢ'ದ ಬಿಲಾಸ್ ಪುರದಲ್ಲಿ ಸಂತಾನ ಹರಣ ಶಸ್ತ್ರಚಿಕಿತ್ಸೆಗೊಳದಾ ಮಹಿಳೆಯರ ಸಾವಿಗೆ ಡಾ.ರಮಣ್ ಸಿಂಗ್ ನೇತೃತ್ವದ ಸರ್ಕಾರವೇ ನೇರ ಹೊಣೆ ಎಂದು ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಹೇಳಿದ್ದಾರೆ.
ನ.15ರಂದು ಛತ್ತೀಸ್ ಗಢದ ಬಿಲಾಸ್ ಪುರಕ್ಕೆ ಭೇಟಿ ನೀಡಿ ಮೃತ ಮಹಿಳೆಯರ...