ವಿಶ್ವ ವಿಖ್ಯಾತ ಮೈಸೂರು ದಸರಾದ ಐತಿಹಾಸಿಕ ಜಂಬೂ ಸವಾರಿಗೆ ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಸಕಲ ಸಿದ್ಧತೆ ಪೂರ್ಣಗೊಂಡಿದ್ದು, ಜಂಬೂ ಸವಾರಿ ಹಾಗೂ ಪಂಜಿನ ಮೆರವಣಿಗೆಗೆ ಕ್ಷಣಗಣನೆ ಆರಂಭವಾಗಿದೆ.
ಜಂಬೂ ಸವಾರಿಯಲ್ಲಿ ಪಾಲ್ಗೊಳ್ಳವ ಆನೆಗಳಿಗೆ ಅಲಂಕಾರ ಮಾಡಲಾಗುತ್ತಿದ್ದು, ಇಂದು ಮಧ್ಯಾಹ್ನ 12 ಗಂಟೆ ಸುಮಾರಿಗೆ...
ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ನಾಡಹಬ್ಬ ಮೈಸೂರು ದಸರಾ ಕಳೆಕಟ್ಟಿದ್ದು, ಮುಂಖ್ಯಮಂತ್ರಿ ಸಿದ್ದರಾಮಯ್ಯ ನಂದಿಧ್ವಜಕ್ಕೆ ಪೂಜೆ ಸಲ್ಲಿಸುವ ಮೂಲಜ ವಿಶ್ವ ವಿಖ್ಯಾತ ಜಂಬೂಸವಾರಿಗೆ ಚಾಲನೆ ನೀಡಿದ್ದಾರೆ.
ಮಧ್ಯಾಹ್ನ 2:15 ಕ್ಕೆ ಸಲ್ಲುವ ಶುಭ ಮಕರ ಲಗ್ನದಲ್ಲಿ ಅರಮನೆಯ ಬಲರಾಮ ದ್ವಾರದ ಬಳಿ ನಂದಿಧ್ವಜಕ್ಕೆ...
ವಿಶ್ವ ವಿಖ್ಯಾತ ಜಂಬೂಸವಾರಿ ಮೆರವಣಿಗೆಗೆ ವೈಭವದ ಚಾಲನೆ ದೊರೆತಿದ್ದು, ಅರಮನೆ ನಗರಿಯಲ್ಲಿ ರಾಜ ಗಾಂಭೀರ್ಯದಿಂದ ಸಾಗುತ್ತಿರುವ ಗಜೆಪಡೆಗಳು, ಸಾಂಸ್ಕೃತಿಕ ಕಲಾತಂಡಗಳು, ಚಿತ್ತಾಕರ್ಷಕ ಸ್ತಬ್ದಚಿತ್ರಗಳು ಕಣ್ಮನಸೆಳೆಯುತ್ತಿವೆ.
ಪೋಲಿಸ್ ಬ್ಯಾಂಡ್ಗಳ ಸುಶ್ರಾವ್ಯ ಸಂಗೀತ, ಅರಮನೆಯ ವಾದ್ಯವೃಂದ, ಕಂಸಾಳೆ, ವೀರಗಾಸೆ, ಡೊಳ್ಳು ಕುಣಿತ, ಪೂಜಾಕುಣಿತ, ಕರಡಿ...
'ವಿಜಯದಶಮಿ' ಅಂಗವಾಗಿ ಅ.4ರಂದು ನಡೆಯಲಿರುವ ಜಂಬೂ ಸವಾರಿಗೆ ಮೈಸೂರಿನಲ್ಲಿ ಸಕಲ ಸಿದ್ಧತೆಗಳು ನಡೆದಿದೆ.
ಈ ಬಾರಿ ನವಮಿ-ದಶಮಿ ಎರಡೂ ಒಟ್ಟಿಗೆ ಬಂದಿದೆ. ಮಧ್ಯಾಹ್ನ 1.01ರಿಂದ 1.31ಗಂಟೆಯೊಳಗೆ ಸಲ್ಲುವ ಶುಭ ಧನುರ್ ಲಗ್ನದಲ್ಲಿ ಅರಮನೆಯ ಬಲರಾಮ ದ್ವಾರದಲ್ಲಿ ನಂದಿಧ್ವಜಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು...
ವಿಶ್ವವಿಖ್ಯಾತ ನಾಡಹಬ್ಬ ದಸರಾ ಮಹೋತ್ಸವದ ಜಂಬೂಸವಾರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಚಾಲನೆ ನೀಡಿದ್ದಾರೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬಲರಾಮ ದ್ವಾರದಲ್ಲಿ ನಂದಿಧ್ವಜಕ್ಕೆ ಪೂಜೆ ಸಲ್ಲಿಸಿದರು. ನಂತರ ಅರಮನೆಯ ಒಳಾವರಣದ ವಿಶೇಷ ವೇದಿಕೆಯಲ್ಲಿ ನಿಂತು ಅರ್ಜುನ ಹೊರಲಿರುವ 750 ಕೆ.ಜೆ. ತೂಕದ ಚಿನ್ನದ ಅಂಬಾರಿಯಲ್ಲಿರುವ...