ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ಸುರಿದ ಭಾರಿ ಮಳೆಗೆ ಜನಜೀವನ ಸಂಪೂರ್ಣ ಅಸ್ತವ್ಯಸ್ಥಗೊಂಡಿದೆ. ಅಮಳೆ ಅವಾಂತರಗಳಿಂದ ಸಂಭವಿಸಿದ ಅನಾಹುತಗಳಲ್ಲಿ ಏಳು ಜನರು ನೀರುಪಾಲಾಗಿದ್ದಾರೆ.
ರಾಜಕಾಲುವೆಯಲ್ಲಿ ಮೂವರು ಕೊಚ್ಚಿ ಹೋಗಿದ್ದು, ಗೋಡೆ ಕುಸಿತದಿಂದ ದಂಪತಿ ಮೃತಪಟ್ಟಿದ್ದಾರೆ.ಬೆಂಗಳೂರು, ಮಂಡ್ಯ, ಮೈಸೂರು, ಚಾಮರಾಜನಗರ, ಕೋಲಾರ, ಬೀದರ್,...
ರಾಜ್ಯಾದ್ಯಂತ ಸುರಿದ ಮಳೆಯ ಆರ್ಭಟಕ್ಕೆ ಜನಜೀವನ ಅಸ್ತವ್ಯಸ್ತಗೊಂಡಿದ್ದು, ಮಳೆ ಅವಾಂತರಕ್ಕೆ ವಿವಿಧ ಪ್ರಕರಣಗಳಲ್ಲಿ ಒಟ್ಟು ಐವರು ಸಾವನ್ನಪ್ಪಿದ್ದಾರೆ.
ಕಳೆದ ಎರಡು ದಿನಗಳಿಂದ ಬೆಂಗಳೂರಿನಲ್ಲಿ ಸುರಿದ ಧಾರಾಕಾರ ಮಳೆಗೆ ನಗರದ ಹಲವಾರು ಬಡಾವಣೆಗಳು ದ್ವೀಪಗಳಾಗಿದ್ದು, ಇಬ್ಬರು ಮೃತಪಟ್ಟಿದ್ದಾರೆ. ಕೋರಮಂಗಲ, ಎಚ್ಎಸ್ಆರ್ ಬಡಾವಣೆ, ಶಾಂತಿನಗರ ಸೇರಿದಂತೆ...
ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಸುಪ್ರೀಂ ಕೋರ್ಟ್ ನೀಡಿರುವ ಆದೇಶವನ್ನು ವಿರೋಧಿಸಿ ಸೆ.9ರಂದು ಕರ್ನಾಟಕ ಬಂದ್ ಗೆ ಕರೆ ನೀದಲಾಗಿದ್ದು, ಬಂದ್ನಿಂದಾಗಿ ಜನಜೀವನ ಅಸ್ತವ್ಯಸ್ತಗೊಳ್ಳುವ ಸಾಧ್ಯತೆ ಇದೆ.
ಅಗತ್ಯ ವಸ್ತುಗಳ ಲಭ್ಯತೆ ಬಿಟ್ಟರೆ ಇತರೆ ಸೇವೆಗಳು ಹಾಗೂ ಸಾರಿಗೆ ಸಂಪರ್ಕ ಬಹುತೇಕ ಸ್ತಬ್ಧಗೊಳ್ಳಲಿದೆ....
ಆಂಧ್ರಪ್ರದೇಶ ಹಾಗೂ ಒಡಿಶಾ ಕರಾವಳಿಯಲ್ಲಿ ಹುಡ್ ಹುಡ್ ಚಂಡಮಾರುತ ಅಪ್ಪಳಿಸಲಿದ್ದು, ಈಗಾಗಲೇ ತನ್ನ ಅವಾಂತರ ಆರಂಭಿಸಿದೆ. ಉಭಯ ರಾಜ್ಯಗಳಲ್ಲೂ ಬಿರುಗಾಳಿ ಸಹಿತ ಭಾರೀ ಮಳೆ ಆರಂಭವಾಗಿದೆ.
ಆಂಧ್ರದ ವಿಶಾಖಪಟ್ಟಂ ಗೆ ಮಧ್ಯಾಹ್ನದ ಹೊತ್ತಿಗೆ ಹುಡ್ ಹುಡ್ ಚಂಡಮಾರುತ ಅಪ್ಪಳಿಸಲಿದೆ. ಈಗಾಗಲೇ ಆಂಧ್ರದಿಂದ 70...