Untitled Document
Sign Up | Login    
Dynamic website and Portals
  

Related News

ಮುಸ್ಲಿಂ, ಕ್ರೈಸ್ತರಿಗೆ ಕುಟುಂಬ ಯೋಜನೆ ಕಡ್ಡಾಯ ಮಾಡಿ: ಶಿವಸೇನೆ

ಮುಸ್ಲಿಮ್ ಮತ್ತು ಕ್ರಿಶ್ಚಿಯನ್ ಜನಸಂಖ್ಯೆ ಹೆಚ್ಚಳವಾಗುತ್ತಿರುವುದು ಹಿಂದೂ ದೇಶಕ್ಕೆ ಅಪಾಯಕಾರಿ ಬೆಳವಣಿಗೆ. ಹಾಗಾಗಿ ಅಲ್ಪಸಂಖ್ಯಾತರಿಗೆ ಕುಟುಂಬ ಯೋಜನೆ ಪದ್ಧತಿ ಅಗತ್ಯವಾಗಿ ಬೇಕಾಗಿದೆ ಎಂದು ಶಿವಸೇನೆ ತನ್ನ ಮುಖವಾಣಿ ಸಾಮ್ನಾದಲ್ಲಿ ಸಂಪಾದಕೀಯದಲ್ಲಿ ಪ್ರತಿಪಾದಿಸಿದೆ. ಏತನ್ಮಧ್ಯೆ ಸಾಧ್ವಿ ದೇವಾ, ಮುಸ್ಲಿಮ್ ಮತ್ತು ಕ್ರಿಶ್ಚಿಯನ್ ರಿಗೆ ಬಲವಂತವಾಗಿ...

ಮುಸ್ಲಿಂ ಮತ್ತು ಕ್ರಿಶ್ಚಿಯನ್ನರಿಗೆ ಸಂತಾನಹರಣ ಚಿಕಿತ್ಸೆ ಮಾಡಿ: ಸಾಧ್ವಿ ದೇವಾ

ದೇಶದಲ್ಲಿ ಹೆಚ್ಚುತ್ತಿರುವ ಮುಸ್ಲಿಂ ಮತ್ತು ಕ್ರಿಶ್ಚಿಯನ್ ಜನಸಂಖ್ಯೆಯನ್ನು ತಡೆಗಟ್ಟಬೇಕಾದರೆ ಸಂತಾನಹರಣ ಚಿಕಿತ್ಸೆಗೆ ಇವರನ್ನು ಒಳಪಡಿಸಬೇಕೆಂದು ಅಖಿಲ ಭಾರತ ಹಿಂದೂ ಮಹಾಸಭಾದ ಉಪಾಧ್ಯಕ್ಷೆ ಸಾಧ್ವಿ ದೇವಾಠಾಕೂರ್ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ದಿನದಿಂದ ದಿನಕ್ಕೆ ಕ್ರಿಶ್ಚಿಯನ್ ಮತ್ತು ಮುಸ್ಲಿಂ ಜನಸಂಖ್ಯೆ ಗಣನೀಯ ಪ್ರಮಾಣದಲ್ಲಿ...

ಮುಸ್ಲಿಮ್ ಸಮುದಾಯದ ಜನಸಂಖ್ಯೆ ಶೇ24ರಷ್ಟು ಬೆಳವಣಿಗೆ

ದೇಶದಲ್ಲಿ ಧರ್ಮಾಧಾರಿತ ಜನಗಣತಿ ಅಂಕಿ-ಅಂಶ ಶೀಘ್ರವೇ ಪ್ರಧಾನಿ ನರೇಂದ್ರ ಮೋದಿ ಸರ್ಕಾರದಿಂದ ಬಿಡುಗಡೆಗೊಳ್ಳಲಿದೆ. ಈ ಅಂಕಿ-ಅಂಶದಲ್ಲಿ 2001ರಿಂದ 2011ರ ವರೆಗೆ ಮುಸ್ಲಿಮರ ಜನಸಂಖ್ಯೆಯಲ್ಲಿ ಶೇ.24ರಷ್ಟು ಬೆಳವಣಿಗೆ ಕಂಡುಬಂದಿದೆ. ಯುಪಿಎ ಸರ್ಕಾರದಲ್ಲಿ ಕಳೆದ ವರ್ಷವೇ ನಡೆಸಲಾಗಿದ್ದ ಜನಗಣತಿ ಅಂಕಿ-ಅಂಶಗಳನ್ನು ಕಾರಣಾಂತರಗಳಿಂದ ಬಿಡುಗಡೆ ಮಾಡಿರಲಿಲ್ಲ....

ರಾಜ್ಯದಲ್ಲಿ ನಿರ್ಮಾಣವಾಗಲಿದೆ 6 ಸ್ಮಾರ್ಟ್ ಸಿಟಿ

ಕೇಂದ್ರ ಸರ್ಕಾರದ 100 ಸ್ಮಾರ್ಟ್ ಸಿಟಿಗಳ ಯೋಜನೆಯಲ್ಲಿ ರಾಜ್ಯಕ್ಕೆ 6 ಸ್ಮಾರ್ಟ್ ಸಿಟಿಗಳ ಪಾಲು ಸಿಕ್ಕಿದೆ. ರಾಜ್ಯಕ್ಕೆ 8 ಸ್ಮಾರ್ಟ್ ಸಿಟಿಗಳನ್ನು ರೂಪಿಸುವ ಅವಕಾಶವಿತ್ತಾದರೂ, ಜನಸಂಖ್ಯೆ ಆಧಾರಿತವಾಗಿ 6 ನಗರಗಳನ್ನು ಮಾತ್ರ ಸ್ಮಾರ್ಟ್ ಸಿಟಿಗಳನ್ನಾಗಿ ಮಾಡಲಾಗುತ್ತದೆ ಎಂದು ನಗರಾಭಿವೃದ್ಧಿ ಸಚಿವ ವಿನಯ್...
Rishijobs - Ultimate Job Exchange
Netzume - Resume Website

Other News

Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
© bangalorewaves. All rights reserved. Developed And Managed by Rishi Systems P. Limited