ಹಿಜ್ಬುಲ್ ಮುಜಾಹಿದ್ದೀನ್ ಕಮಾಂಡರ್ ಬುರ್ಹಾನ್ ವಾನಿ ಹತ್ಯೆಯ ಬಳಿಕ ಜಮ್ಮು-ಕಾಶ್ಮೀರದಲ್ಲಿ ನಡೆದ ಹಿಂಸಾಚಾರದ ನೇತೃತ್ವವನ್ನು ವಹಿಸಿದ್ದು ನಿಷೇಧಿತ ಲಷ್ಕರ್ ಎ ತೊಯ್ಬಾ ಭಯೋತ್ಪಾದಕ ಸಂಘಟನೆ ಎಂದು ಜಮಾತ್ ಉದ್ ದಾವಾ ಮುಖ್ಯಸ್ಥ ಹಫೀಜ್ ಸಯೀದ್ ಹೇಳಿದ್ದಾನೆ.
ಪಾಕಿಸ್ತಾನದ ಫೈಸಲಾಬಾದ್ ನಲ್ಲಿ ರ್ಯಾಲಿಯೊಂದನ್ನು...
ದೇಶದ ಮೋಸ್ಟ್ ವಾಂಟೆಡ್ ಉಗ್ರರಾದ ದಾವೂದ್ ಇಬ್ರಾಹಿಂ, ಜಮಾತ್ ಉದ್ ದವಾ ಮುಖ್ಯಸ್ಥ ಹಫೀಜ್ ಸಯೀದ್, ಲಷ್ಕರ್ ಕಮಾಂಡರ್ ಝಕಿ ಉರ್ ರೆಹಮಾನ್ ಲಖ್ವಿ ವಿರುದ್ಧ ಕ್ರಮ ಕೈಗೊಳ್ಳುವಂತೆ ಪಾಕಿಸ್ತಾನದ ಮೇಲೆ ಭಾರತ ಮತ್ತೂಮ್ಮೆ ಒತ್ತಡ ಹೇರಲು ಮುಂದಾಗಿದೆ. ಈ ಸಂಬಂಧ...