Untitled Document
Sign Up | Login    
Dynamic website and Portals
  

Related News

ಶೂಟಿಂಗ್ ವೇಳೆ ಸಾವನ್ನಪ್ಪಿದ ಅನಿಲ್, ಉದಯ್ ಮೃತದೇಹಕ್ಕಾಗಿ ಮುಂದುವರೆದ ಶೋಧ ಕಾರ್ಯ

ಮಾಸ್ತಿಗುಡಿ ಚಿತ್ರದ ಕ್ಲೈಮ್ಯಾಕ್ಸ್ ಚಿತ್ರೀಕರಣದ ವೇಳೆ ಹೆಲಿಕಾಪ್ಟರ್ ಮೇಲಿನಿಂದ ಕೆರೆಗೆ ಜಿಗಿಯುವ ಸಾಹಸಮಯ ದೃಶ್ಯ ಚಿತ್ರೀಕರಿಸುತ್ತಿದ್ದ ಸಮಯದಲ್ಲಿ ನೀರಿನಲ್ಲಿ ಮುಳುಗಿ ಸಾವನ್ನಪ್ಪಿರುವ ಖಳನಟರಾದ ಉದಯ್ ಹಾಗೂ ಅನಿಲ್ ಶವಕ್ಕಾಗಿ ಕಳೆದ 20 ಗಂಟೆಗಳಿಂದ ಶೋಧಕಾರ್ಯ ನಡೆಸುತ್ತಿದ್ದು, ಮಂಗಳವಾರವೂ ಮುಂದುವರಿದಿದೆ. ಈ ಚಿತ್ರದಲ್ಲಿ ದುನಿಯಾ...

ಜಟಾಯು ಮಾಡಿದ ಹೋರಾಟ ಭಯೋತ್ಪಾದನೆ ವಿರುದ್ಧದ ಮೊದಲ ಹೋರಾಟ : ಪ್ರಧಾನಿ ನರೇಂದ್ರ ಮೋದಿ

ಮಹಿಳೆಯೊಬ್ಬಳ ಮಾನ ರಕ್ಷಣೆಗಾಗಿ ರಾಮಾಯಣ ಕಾಲದಲ್ಲಿ ಜಟಾಯು ಮಾಡಿದ ಹೋರಾಟ ಭಯೋತ್ಪಾದನೆ ವಿರುದ್ಧದ ಮೊದಲ ಹೋರಾಟ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಮಂಗಳವಾರ ಹೇಳಿದರು. ಉತ್ತರ ಪ್ರದೇಶದ ಲಖ್‌ನೌನಲ್ಲಿನ ಐಶ್​ಬಾಗ್ ರಾಮಲೀಲಾ ಮೈದಾನದಲ್ಲಿ ರಾಮಲೀಲಾ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಪ್ರಧಾನಿ...

ಗಾಂಧಿ ಜಯಂತಿ: ರಾಜ್ ಘಾಟ್ ನಲ್ಲಿ ಗಾಂಧಿ ಸ್ಮಾರರಕಕ್ಕೆ ಪ್ರಧಾನಿ, ರಾಷ್ಟ್ರಪತಿಗಳಿಂದ ಪುಷ್ಪ ನಮನ

ಇಂದು ದೇಶಾದ್ಯಂತ ರಾಷ್ಟ್ರಪಿತ ಮಹಾತ್ಮಾ ಗಾಂಧೀಜಿಯವರ 147ನೇ ಜನ್ಮದಿನದ ಆಚರಿಸಲಾಗುತ್ತಿದ್ದು, ಈ ಹಿನ್ನೆಲೆಯಲ್ಲಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಹಾಗೂ ಪ್ರಧಾನಿ ನರೇಂದ್ರ ಮೋದಿಯವರು ರಾಜ್ ಘಾಟ್ ಗೆ ಭೇಟಿ ನೀಡಿ, ಬಾಪೂ ಅವರ ಸ್ಮಾರಕಕ್ಕೆ ಪುಷ್ಪನಮನ ಸಲ್ಲಿಸಿದ್ದಾರೆ. ಪ್ರಧಾನಿ ನರೇಂದ್ರ ಮೋದಿಯವರೊಂದಿಗೆ...

ಕಾವೇರಿ ವಿವಾದ: ಪ್ರತಿಭಟನಾಕಾರರ ಮೇಲೆ ಲಾಠಿಚಾರ್ಜ್

ರಾಜ್ಯ ಸರ್ಕಾರ ತಮಿಳುನಾಡಿಗೆ ಕಾವೇರಿ ನದಿ ನೀರು ಬಿಡುಗಡೆ ಮಾಡಿರುವುದನ್ನು ವಿರೋಧಿಸಿ ಪ್ರತಿಭಟನೆಗಳು ಭುಗಿಲೆದ್ದಿದ್ದು, ಮಂಡ್ಯದಲ್ಲಿ ನಡೆಯುತ್ತಿರುವ ಪ್ರತಿಭಟನೆ ವಿಕೋಪಕ್ಕೆ ತಿರುಗಿದೆ. ಮಂಡ್ಯದ ಮಾರ್ಕೆಟ್ ಬೀದಿಯಲ್ಲಿ ಪ್ರತಿಭಟನಾಕಾರರು ಅಂಗಡಿಗಳ ಮೇಲೆ ಕಲ್ಲು ತೂರಾಟ ನಡೆಸಿದ್ದು ಬಲವಂತವಾಗಿ ಅಂಗಡಿಗಳನ್ನು ಮುಚ್ಚಿಸಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.ಪರಿಸ್ಥಿತಿ...

ಕೆಹೆಚ್‍ಬಿಯಿಂದ 12,000 ನಿವೇಶನ ಹಂಚಿಕೆಗೆ ಸಿದ್ಧತೆ

ಕರ್ನಾಟಕ ಗೃಹ ಮಂಡಳಿ ಮೂಲಕ ರಾಜ್ಯದಲ್ಲಿ ಒಟ್ಟು 12,000 ನಿವೇಶನಗಳನ್ನು ಹಂಚಿಕೆಗೆ ಸಿದ್ದಪಡಿಸಲಾಗಿದೆ ಹಾಗೂ 2,175 ಎಕರೆ ಭೂಮಿಯನ್ನು ತಮ್ಮ ಅಧಿಕಾರ ಅವಧಿಯಲ್ಲಿ ಸ್ವಾಧೀನಪಡಿಸಿಕೊಳ್ಳಲಾಗಿದೆ ಎಂದು ಕರ್ನಾಟಕ ಗೃಹ ಮಂಡಳಿ ಅಧ್ಯಕ್ಷ ಎಸ್.ಜಿ.ನಂಜಯ್ಯನ ಮಠ ತಿಳಿಸಿದ್ದಾರೆ. ಕರ್ನಾಟಕ ಗೃಹ ಮಂಡಳಿಯಲ್ಲಿ ಹಮ್ಮಿಕೊಂಡಿದ್ದ ತಮ್ಮ...

ಇಂಟೆಗ್ರೇಟೆಡ್ ಮಾಡರ್ನ್ ಟೂಲ್ ಪಾರ್ಕ್ ಗೆ ಸಂಪುಟ ಸಮ್ಮತಿ

ತುಮಕೂರಿನ ವಸಂತ ನರಸಾಪುರದಲ್ಲಿ ಸಮಗ್ರ ಆಧುನಿಕ ಉಪಕರಣಾಗಾರೋದ್ಯಾನ ( ಇಂಟೆಗ್ರೇಟೆಡ್ ಮಾಡರ್ನ್ ಟೂಲ್ ಪಾರ್ಕ್ ) ನಿರ್ಮಾಣಕ್ಕೆ ವಿಶೇಷ ಉದ್ದೇಶ ವಾಹಕ ( ಸ್ಪೆಷಲ್ ಪರ್ಪಸ್ ವೆಹಿಕಲ್ ) ರಚನೆಗೆ ರಾಜ್ಯ ಸಚಿವ ಸಂಪುಟ ಆಡಳಿತಾತ್ಮಕ ಅನುಮೋದನೆ ನೀಡಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ...

ಕೂಡಂಕುಳಂ ಮೊದಲ ಘಟಕ ಲೋಕಾರ್ಪಣೆ ಮಾಡಿದ ಪ್ರಧಾನಿ ಮೋದಿ, ಜಯಲಲಿತಾ, ಪುಟಿನ್

ಕೂಡಂಕುಳಂ ಪರಮಾಣು ವಿದ್ಯುತ್ ಸ್ಥಾವರದ ಮೊದಲ ಘಟಕವನ್ನು ಪ್ರಧಾನಿ ನರೇಂದ್ರ ಮೋದಿ, ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಹಾಗೂ ತಮಿಳುನಾಡಿನ ಮುಖ್ಯಮಂತ್ರಿ ಜಯಲಲಿತಾ ಜಂಟಿಯಾಗಿ ಲೋಕಾರ್ಪಣೆ ಗೊಳಿಸಿದ್ದಾರೆ. ವಾರ್ಷಿಕ 1,000 ಮೆಗಾವ್ಯಾಟ್ ವಿದ್ಯುತ್ ಉತ್ಪಾದನಾ ಸಾಮರ್ಥ್ಯ ಹೊಂದಿರುವ ಈ ಘಟಕದಿಂದ ತಮಿಳುನಾಡಿನ ಜತೆ...

ಗುಜರಾತ್ ಸಿಎಂ ಆಗಿ ವಿಜಯ್ ರೂಪಾಣಿ ಪ್ರಮಾಣ ವಚನ

ಆನಂದಿ ಬೆನ್ ರಿಂದ ತೆರವಾದ ಗುಜರಾತ್ ಸಿಎಂ ಸ್ಥಾನಕ್ಕೆ ನೂತನ ಮುಖ್ಯಮಂತ್ರಿಯಾಗಿ ವಿಜಯ್ ರೂಪಾಣಿ ಅವರು ಪ್ರಮಾಣ ವಚನ ಸ್ವೀಕರಿಸಿದ್ದು, ಅವರೊಂದಿಗೆ 24 ಶಾಸಕರು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಗಾಂಧಿನಗರದ ಮಹತ್ಮಾ ಮಂದಿರದಲ್ಲಿ ನಡೆದ ಪ್ರಮಾಣವಚನ ಸ್ವೀಕಾರ ಸಮಾರಂಭದಲ್ಲಿ...

ಗುಜರಾತ್ ನ ನೂತನ ಸಿಎಂ ಆಗಿ ವಿಜಯ್ ರೂಪಾನಿ ಆಯ್ಕೆ

ಗುಜರಾತ್​ನ ನೂತನ ಮುಖ್ಯಮಂತ್ರಿಯಾಗಿ ವಿಜಯ್ ರೂಪಾನಿ ಆಯ್ಕೆಯಾಗಿದ್ದು, ನಿತಿನ್ ಪಟೇಲ್​ಗೆ ಉಪಮುಖ್ಯಮಂತ್ರಿ ಸ್ಥಾನ ನೀಡಲಾಗಿದೆ. ಶಾಸಕಾಂಗ ಪಕ್ಷದ ಸಭೆಯಲ್ಲಿ ರೂಪಾನಿ ಅವರನ್ನು ಅವಿರೋಧವಾಗಿ ಆಯ್ಕೆ ಮಾಡ ಲಾಯಿತು. ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಷಾ ಹಾಗೂ ಕೇಂದ್ರ ಸಚಿವ ನಿತಿನ್ ಗಡ್ಕರಿ ವೀಕ್ಷಕರಾಗಿ...

ವಿಜಯ್ ರೂಪಾನಿಯಿಂದ ರಾಜ್ಯಪಾಲರ ಭೇಟಿ: ನಾಳೆ ಪ್ರಮಾಣ ವಚನ ಸ್ವೀಕಾರ

ಗುಜರಾತ್ ನ ನಿಯೋಜಿತ ಮುಖ್ಯಮಂತ್ರಿ ವಿಜಯ್ ರೂಪಾನಿ ಅವರು ರಾಜ್ಯಪಾಲ ಒ.ಪಿ.ಕೊಹ್ಲಿ ಅವರನ್ನು ಭೇಟಿ ಮಾಡಿದ್ದು, ನೂತನ ಸರ್ಕಾರ ರಚನೆಯ ಹಕ್ಕು ಮಂಡಿಸಿದ್ದಾರೆ. ರಾಜ್ಯಪಾಲರನ್ನು ಭೇಟಿ ಮಾಡಿದ ವಿಜಯ್ ರೂಪಾನಿ ಅವರಿಗೆ ಉಪ ಮುಖ್ಯಮಂತ್ರಿಯಾಗಿ ಆಯ್ಕೆಯಾಗಿರುವ ಆರೋಗ್ಯ ಸಚಿವ ನಿತಿನ್ ಪಟೇಲ್ ಸಾಥ್...

ಅಂಗನವಾಡಿ ಮಕ್ಕಳಿಗೂ ಕ್ಷೀರ ಭಾಗ್ಯ

ಕ್ಷೀರ ಭಾಗ್ಯ ಯೋಜನೆಯ ಅಡಿಯಲ್ಲಿ ಇತರೆ ಮಕ್ಕಳಿಗೆ ನೀಡುತ್ತಿರುವಂತೆಯೇ ರಾಜ್ಯದ 39 ಲಕ್ಷ ಅಂಗನವಾಡಿ ಮಕ್ಕಳಿಗೂ ವಾರಕ್ಕೆ ಮೂರು ದಿನ 150 ಮಿಲಿ ಲೀಟರ್ ಕೆನೆ-ಭರಿತ ಹಾಲು ವಿತರಿಸಲು ರಾಜ್ಯ ಸಚಿವ ಸಂಪುಟವು ಅನುಮೋದನೆ ನೀಡಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ...

ಕಾರ್ಗಿಲ್ ವಿಜಯ್ ದಿವಸ್: ಭಾರತೀಯ ಯೋಧರಿಗೆ ಪ್ರಧಾನಿ ನಮನ

ಜುಲೈ.26,1999ರ ಕಾರ್ಗಿಲ್ ಯುದ್ಧ ನಡೆದು 17 ವರ್ಷ. ಕಾರ್ಗಿಲ್ ವಿಜಯ್ ದಿವಸ್ ಹಿನ್ನಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಭಾರತೀಯ ಯೋಧರಿಗೆ ನಮನ ಸಲ್ಲಿಸಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ಪ್ರಧಾನಿ ಮೋದಿ, ಭಾರತಕ್ಕಾಗಿ ಕೊನೆಯ ಉಸಿರಿರುವವರೆಗೂ ಹೋರಾಡಿದ ಯೋಧರಿಗೆ ಶಿರಬಾಗಿ ನಮಿಸುವುದಾಗಿ ತಿಳಿಸಿದ್ದಾರೆ....

ಕಾರ್ಗಿಲ್ ವಿಜಯ ದಿವಸ್: ಹುತಾತ್ಮ ಯೋಧರಿಗೆ ಮನೋಹರ್ ಪರಿಕ್ಕರ್ ಗೌರವ ನಮನ

ಕಾರ್ಗಿಲ್ ವಿಜಯ ದಿವಸ್ ಅಂಗವಾಗಿ ರಕ್ಷಣಾ ಸಚಿವ ಮನೋಹರ್ ಪರಿಕ್ಕರ್, ಭಾರತೀಯ ಸೇನಾ ಮುಖ್ಯಸ್ಥ ಜನರಲ್ ದಲ್ಬಿರ್​ಸಿಂಗ್ ಹುತಾತ್ಮ ಯೋಧರ ಸಮಾಧಿಗೆ ತೆರಳಿ ಗೌರವ ನಮನ ಸಲ್ಲಿಸಿದರು. ಈ ವೇಳೆ ಮಾತನಾಡಿದ ಪರಿಕ್ಕರ್, ಗಡಿ ಪ್ರದೇಶದಲ್ಲಿ ಅತ್ಯಾಧುನಿಕ ರಕ್ಷಣಾ ವ್ಯವಸ್ಥೆ ನಿಯೋಜಿಸಲಾಗಿದ್ದು, ಉಗ್ರರು...

2018ರ ವಿಧಾನಸಭಾ ಚುನಾವಣೆಯನ್ನು ಸಿದ್ದರಾಮಯ್ಯ ನಾಯಕತ್ವದಲ್ಲೇ ಎದುರಿಸಲಾಗುವುದು: ದಿಗ್ವಿಜಯ್ ಸಿಂಗ್

2018ರ ವಿಧಾನಸಭಾ ಚುನಾವಣೆಯನ್ನು ಕಾಂಗ್ರೆಸ್‌ ಪಕ್ಷ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನಾಯಕತ್ವದಲ್ಲಿ ಎದುರಿಸಲಿದೆ ರಾಜ್ಯ ಕಾಂಗ್ರೆಸ್‌ ಉಸ್ತುವಾರಿ ದಿಗ್ವಿಜಯಸಿಂಗ್‌ ತಿಳಿಸಿದ್ದಾರೆ. ಮೈಸೂರಿಗೆ ಆಗಮಿಸಿದ್ದ ದಿಗ್ವಿಜಯಸಿಂಗ್‌, ಚಾಮುಂಡಿಬೆಟ್ಟದಲ್ಲಿ ವಿಶೇಷ ಪೂಜೆ ಸಲ್ಲಿಸಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಂದಿನ ಚುನಾವಣೆಯನ್ನು ರಾಜ್ಯದಲ್ಲಿ ಸಿದ್ದರಾಮಯ್ಯ ಅವರ ನಾಯಕತ್ವದಲ್ಲೇ...

ದಿ ಆಕ್ಸಿಡೆಂಟಲ್ ಪ್ರೈಮ್ ಮಿನಿಸ್ಟರ್: ಬಾಲಿವುಡ್ ನಲ್ಲಿ ಮನಮೋಹನ್ ಸಿಂಗ್ ಕುರಿತು ಚಿತ್ರ ನಿರ್ಮಾಣ

ಸಂಜಯ್ ಬಾರು ಅವರ ‘ದಿ ಆಕ್ಸಿಡೆಂಟಲ್ ಪ್ರೈಮ್ ಮಿನಿಸ್ಟರ್: ಮೇಕಿಂಗ್ ಆಂಡ್ ಅನ್​ವೆುಕಿಂಗ್ ಆಫ್ ಮನಮೋಹನ್ ಸಿಂಗ್’ ಎಂಬ ಕಾದಂಬರಿ ಆಧಾರಿತ ಚಿತ್ರ ನಿರ್ಮಿಸಲು ಬಾಲಿವುಡ್ ಮುಂದಾಗಿದೆ. ಮಾಜಿ ಪ್ರಧಾನಿ ಮನಮೋಹನ ಸಿಂಗ್ ಅವರಿಗೆ ಪ್ರಧಾನಿ ಪಟ್ಟ ಬಯಸದೇ ಬಂದ ಭಾಗ್ಯ. ಅದಕ್ಕೆ...

ಜುಲೈ 4ರಿಂದ ಜುಲೈ 23ರವರೆಗೆ ಮುಂಗಾರು ಅಧಿವೇಶನ

ಜುಲೈ 4ರಿಂದ ಜುಲೈ 23ರವರೆಗೆ ವಿಧಾನಸಭೆ ಮುಂಗಾರು ಅಧಿವೇಶನ ನಡೆಯಲಿದೆ ಎಂದು ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಟಿ.ಬಿ.ಜಯಚಂದ್ರ ತಿಳಿಸಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ವಿಧಾನಸೌಧದಲ್ಲಿ ನಡೆದ ಸಚಿವ ಸಂಪುಟ ಸಭೆ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಜುಲೈ 4ರಿಂದ ಜುಲೈ...

ರಾಹುಲ್ ಗಾಂಧಿಗೆ ಅಧ್ಯಕ್ಷ ಪಟ್ಟ ವಿಚಾರ: ಜೈರಾಂ ರಮೇಶ್, ದಿಗ್ವಿಜಯ್ ಸಿಂಗ್ ಬೆಂಬಲ

ರಾಹುಲ್ ಗಾಂಧಿ ಈಗಾಗಲೇ ಕಾಂಗ್ರೆಸ್ ಅಧ್ಯಕ್ಷರಾಗಿದ್ದು, ಅಧಿಕೃತ ಘೊಷಣೆಯಷ್ಟೇ ಬಾಕಿಯಿದೆ ಎಂದು ಪಕ್ಷದ ಹಿರಿಯ ನಾಯಕ ಜೈರಾಂ ರಮೇಶ್ ಹೇಳಿದ್ದಾರೆ. ಪಕ್ಷದಲ್ಲಿ ಬದಲಾವಣೆಯ ಸಮಯ ಬಂದಿದೆ. ಯುವನಾಯಕ ರಾಹುಲ್ ಅಧಿಕಾರ ಸ್ವೀಕರಿಸುವುದರಿಂದ ಪಕ್ಷ ಮತ್ತೆ ಸುಧಾರಣೆಯತ್ತ ಸಾಗಲಿದೆ. ಪ್ರಸ್ತುತ ಪರಿಸ್ಥಿತಿಯಲ್ಲಿ ಪಕ್ಷದಲ್ಲಿ ನಾಯಕತ್ವ...

ಪ್ರಧಾನಿ ನರೇಂದ್ರ ಮೋದಿಯಿಂದ ಟ್ರ್ಯಾನ್ಸ್​ ಫಾರ್ವಿುಂಗ್ ಇಂಡಿಯಾ ಗೀತೆ ಬಿಡುಗಡೆ

ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಎನ್.ಡಿ.ಎ ಸರ್ಕಾರ ಅಧಿಕಾರಕ್ಕೆ ಬಂದು ಎರಡು ವಸಂತಗಳನ್ನು ಪೂರೈಸಿರುವ ಹಿನ್ನಲೆಯಲ್ಲಿ, ಟ್ರ್ಯಾನ್ಸ್​ ಫಾರ್ವಿುಂಗ್ ಇಂಡಿಯಾ ರಾಷ್ಟ್ರಗೀತೆ ವಿಡಿಯೋವನ್ನು ಟ್ವೀಟ್ ಮಾಡುವ ಮೂಲಕ ಪ್ರಧಾನಿ ಮೋದಿ ಬಿಡುಗಡೆ ಮಾಡಿದ್ದಾರೆ. ಸರ್ಕಾರದ ಸಂಭ್ರಮಾಚರಣೆಯನ್ನು ಹಂಚಿಕೊಂಡಿರುವ ಮೋದಿ, ಮೇರಾ ದೇಶ್...

ಪಶ್ಚಿಮ ಬಂಗಾಳದಲ್ಲಿ ಮಮತಾ ಬ್ಯಾನರ್ಜಿ, ತಮಿಳುನಾಡಿನಲ್ಲಿ ಜಯಲಲಿತಾ ಜಯಭೇರಿ

ಪಶ್ಚಿಮ ಬಂಗಾಳದಲ್ಲಿ ನಿರೀಕ್ಷೆಯಂತೆ ಮಮತಾ ಬ್ಯಾನರ್ಜಿ ನೇತೃತ್ವದ ಟಿಎಂಸಿ, ಅಸ್ಸಾಂನಲ್ಲಿ ಭಾರತೀಯ ಜನತಾ ಪಕ್ಷ, ಕೇರಳದಲ್ಲಿ ಎಡಪಕ್ಷ ಜಯಭೇರಿ ಬಾರಿಸಿದೆ. ತಮಿಳುನಾಡಿನಲ್ಲಿ ಚುನಾವಣೋತ್ತರ ಸಮೀಕ್ಷಾ ಭವಿಷ್ಯ ಸುಳ್ಳಾಗಿದೆ. ಜಯಲಲಿತಾ ನೇತೃತ್ವದ ಎಐಎಡಿಎಂಕೆ 133 ಸ್ಥಾನಗಳಲ್ಲಿ ಗೆಲುವು ಸಾಧಿಸಿದೆ. ಪಶ್ಚಿಮ ಬಂಗಾಳದಲ್ಲಿ ಮಮತಾ ಬ್ಯಾನರ್ಜಿಯ...

ಮಮತಾ ಬ್ಯಾನರ್ಜಿ ಹಾಗೂ ಜಯಲಲಿತಾಗೆ ಪ್ರಧಾನಿ ಮೋದಿ ಅಭಿನಂದನೆ

ವಿಧಾನಸಭಾ ಚುನಾವಣೆಯಲ್ಲಿ ಗೆಲುವು ಸಾಧಿಸಿದ ಟಿಎಂಸಿ ಮುಖ್ಯಸ್ಥೆ, ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಹಾಗೂ ಎಐಎಡಿಎಂಕೆ ಮುಖ್ಯಸ್ಥೆ ತಮಿಳುನಾಡು ಸಿಎಂ ಜೆ.ಜಯಲಲಿತಾ ಅವರಿಗೆ ಪ್ರಧಾನಿ ನರೇಂದ್ರ ಮೋದಿ ಅಭಿನಂದನೆ ಸಲ್ಲಿಸಿದ್ದಾರೆ. ಪಂಚ ರಾಜ್ಯಗಳ ಚುನಾವಣಾ ಫಲಿತಾಂಶ ಘೋಷಣೆಯಾಗುತ್ತಿದ್ದಂತೆಯೇ ಉಭಯ ನಾಯಕಿಯರಿಗೆ ದೂರವಾಣಿ...

ಐತಿಹಾಸಿಕ ಗೆಲುವು ನೀಡಿದ ಜನತೆಗೆ ಧನ್ಯವಾದ: ಜಯಲಲಿತಾ

ಜನತೆಯೊಂದಿಗೆ ಬೆರೆತು ಅವರ ಶ್ರೇಯೋಭಿವೃದ್ಧಿ ಸಾಧಿಸುವುದೇ ನನ್ನ ಮುಖ್ಯ ಉದ್ದೇಶ ಎಂದು ಎಐಎಡಿಎಂಕೆ ಮುಖ್ಯಸ್ಥೆ ಹಾಗೂ ಮುಖ್ಯಮಂತ್ರಿ ಜಯಲಲಿತಾ ತಿಳಿಸಿದ್ದಾರೆ. ತಮಿಳುನಾಡು ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಜಯಭೇರಿ ಬಾರಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇದು ಐತಿಹಾಸಿಕ ವಿಜಯವಾಗಿದೆ. ಈ ಗೆಲುವು ನೀಡಿದ...

2015ನೇ ಸಾಲಿನ ರಾಜ್ಯ ಚಲನಚಿತ್ರ ಪ್ರಶಸ್ತಿ ಪ್ರಕಟ

2015ನೇ ಸಾಲಿನ ರಾಜ್ಯ ಚಲನಚಿತ್ರ ಪ್ರಶಸ್ತಿ ಪ್ರಕಟವಾಗಿದ್ದು, ಕನ್ನಡದ ತಿಥಿ ಮೊದಲ ಅತ್ಯುತ್ತಮ ಚಿತ್ರ ಪ್ರಶಸ್ತಿಯನ್ನು ಪಡೆದುಕೊಂಡಿದೆ, ವಿಜಯ ರಾಘವೇಂದ್ರ ಅತ್ಯುತ್ತಮ ನಟ ಪ್ರಶಸ್ತಿ ಪಡೆದಿದ್ದರೆ, ಮಾಲಾಶ್ರೀ ಅತ್ಯುತ್ತಮ ನಟಿ ಪ್ರಶಸ್ತಿಗೆ ಭಾಜನರಾಗಿದ್ದಾರೆ. ಈ ಬಗ್ಗೆ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ವಾರ್ತಾ ಸಚಿವ ರೋಶನ್...

ಎಲ್ಲರಿಗೂ ಒಳ್ಳೆಯದಾಗಲಿ ಎನ್ನುವ ಧ್ಯೇಯವಾಕ್ಯ ಭಾರತೀಯ ಸಂಸ್ಕೃತಿಯಲ್ಲಿ ಆಳವಾಗಿ ಬೇರೂರಿದೆಃ ಪ್ರಧಾನಿ ಮೋದಿ

ಉಜ್ಜಯನಿಯಲ್ಲಿ ನಡೆಯುತ್ತಿರುವ ಮಹಾಕುಂಭ ಮೇಳದ 'ವೈಚಾರಿಕ ಮಹಾಕುಂಭ' ಕಾರ್ಯಕ್ರಮದಲ್ಲಿ ಶನಿವಾರ ಪ್ರಧಾನಿ ನರೇಂದ್ರ ಮೋದಿ ಅವರು ಭಾಗವಹಿಸಿದರು. ಕಾರ್ಯಕ್ರಮದಲ್ಲಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ ಅವರು, ಭಾರತೀಯ ಸಂಪ್ರದಾಯದಲ್ಲಿ ಕುಂಭಮೇಳದ ವೈಶಿಷ್ಟ್ಯತೆಯನ್ನು ವಿವರಿಸಿದರು. ಎಲ್ಲದಕ್ಕಿಂತ ಮೊದಲು ಇಲ್ಲಿ ಈ ದಿನ ಸೇರಿರುವ ಎಲ್ಲಾ...

ಇಂದು 53 ರಾಜ್ಯಸಭಾ ಸದಸ್ಯರ ನಿವೃತ್ತಿ

ಸಂಸತ್ತಿನ ಮೇಲ್ನ್ಮನೆಯ 53 ಸದಸ್ಯರು ಶುಕ್ರವಾರ ನಿವೃತ್ತಿ ಹೊಂದಲಿದ್ದಾರೆ. ಇಂದು ನಿವೃತ್ತಿ ಹೊಂದಲಿರುವ 53 ಸದಸ್ಯರಲ್ಲಿ ವಿರೋಧ ಪಕ್ಷ ಕಾಂಗ್ರೆಸ್ ನ ಸದಸ್ಯರು 16. ಕಾಂಗ್ರೆಸ್ ಮೇಲ್ಮನೆಯಲ್ಲಿ ಒಟ್ಟು 53 ಸದಸ್ಯರನ್ನು ಹೊಂದಿದೆ. ಆಡಳಿತ ಪಕ್ಷವಾದ ಬಿಜೆಪಿಯ ಐವರು ಮಂತ್ರಿಗಳಾದ, ವೆಂಕಯ್ಯನಾಯ್ಡು,...

ನವೆಂಬರ್ ನಿಂದ ರಾಮಮಂದಿರ ನಿರ್ಮಾಣ ಆರಂಭ

ನವೆಂಬರ್ 9ರಿಂದ ರಾಮಮಂದಿರ ನಿರ್ಮಾಣ ಕಾರ್ಯ ಆರಂಭವಾಗಲಿದೆ ಎಂದು ಸಂತರ ಗುಂಪೊಂದು ಉಜ್ಜಯನಿಯಲ್ಲಿ ಘೊಷಿಸಿದೆ. ಈ ವಿಚಾರವಾಗಿ ಎಪ್ರಿಲ್ 22ರಂದು ಉಜ್ಜಯನಿಯಲ್ಲಿ ಆರಂಭವಾಗಿರುವ ಕುಂಭ ಮೇಳದಲ್ಲಿ ಸಂತರು ಚರ್ಚಿಸಿ ನಿರ್ಧಾರಕ್ಕೆ ಬಂದಿದ್ದಾರೆ. 12 ವರ್ಷಕ್ಕೊಮ್ಮೆ ನಡೆಯುವ ಮಹಾ ಕುಂಭಮೇಳದಲ್ಲಿ ಸೇರಿದ ಸಾವಿರಾರು ಸಾಧು,...

ಉಜ್ಜಯಿನಿ ಕುಂಭ ಮೇಳದಲ್ಲಿ ಮಳೆ-ಗಾಳಿ: ಕಾಲ್ತುಳಿತಕ್ಕೆ 7ಜನ ಸಾವು

ಭಾರಿ ಗಾಳಿ, ಮಳೆಯ ಪರಿಣಾಮವಾಗಿ ಉಜ್ಜಯಿನಿ ಸಿಂಹಸ್ಥ ಕುಂಭ ಮೇಳದಲ್ಲಿ ಕಾಲ್ತುಳಿತ ಸಂಭವಿಸಿದ್ದು, 7 ಜನರು ಸಾವನ್ನಪ್ಪಿದ್ದು, 70ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ಭಕ್ತರಿಗಾಗಿ ಉಜ್ಜಯಿನಿಯ ಮೈದಾನದಲ್ಲಿ ಬೃಹತ್‌ ಪೆಂಡಾಲ್‌ ಗ‌ಳನ್ನು ಹಾಕಲಾಗಿದ್ದು ಭಾರೀ ಗಾಳಿ ಮಳೆಯ ಮಧ್ಯೆ ಪೆಂಡಾಲ್ ಒಂದು...

ಆಂಜನೇಯ ಜನ್ಮಭೂಮಿಯಲ್ಲಿ ಹನುಮ ಜಯಂತಿ ಆಚರಣೆ

ಶ್ರೀ ಕ್ಷೇತ್ರ ಗೋಕರ್ಣದ 'ಆಂಜನೇಯ ಜನ್ಮಭೂಮಿ'ಯ ಪುಣ್ಯಪರಿಸರದಲ್ಲಿ ಹನುಮ ಜಯಂತಿ ಪ್ರಯುಕ್ತ ಪಲ್ಲಕ್ಕಿ ಉತ್ಸವ , ಚತುರ್ವೇದ ಪಾರಾಯಣ,ರುದ್ರ ಹವನ,ಹನುಮಾನ್ ಮೂಲಮಂತ್ರ ಹವನ , ಪವಮಾನ ಹವನ ಮುಂತಾದ ವಿಶೇಷ ಧಾರ್ಮಿಕ ಕಾರ್ಯಕ್ರಮಗಳು ಸಂಪನ್ನವಾದವು. ಮಧ್ಯಾಹ್ನ ಎಂ ಟಿ ಭಾಗ್ವತ್ ಉಡುಪಿ...

ರಾಜ್ಯ ಸಚಿವ ಸಂಪುಟ ಪುನಾರಚನೆಗೆ ಬ್ರೇಕ್: ಬರ ಜಿಲ್ಲೆಗಳತ್ತ ಗಮನ ಕೊಡಿ ಎಂದ ದಿಗ್ವಿಜಯ್

ರಾಜ್ಯ ಸಚಿವ ಸಂಪುಟ ಪುನಾರಚನೆಗೆ ಸದ್ಯಕ್ಕೆ ಬ್ರೇಕ್ ಬಿದ್ದಿದ್ದು, ಹಲವು ಸಚಿವ ಸ್ಥಾನದ ಆಕಾಂಕ್ಷಿಗಳಿಗೆ ತೀವ್ರ ನಿರಾಶೆಯಾಗಿದೆ. ಈ ಸಂಬಂಧ ಬೆಂಗಳೂರಿಗೆ ಆಗಮಿಸಿದ್ದ ರಾಜ್ಯ ಕಾಂಗ್ರೆಸ್ ಉಸ್ತುವಾರಿ ದಿಗ್ವಿಜಯ್ ಸಿಂಗ್ ಅವರು, ಸದಕ್ಕೆ ಸಂಪುಟ ಪುನಾರಚನೆ ವಿಚಾರ ಕೈಬಿಟ್ಟು, ರಾಜ್ಯದಲ್ಲಿ ಬರ...

ಗೋಕರ್ಣ ಮಹಾಬಲೇಶ್ವರನಿಗೆ ಪೂಜೆಸಲ್ಲಿಸಿ ವಿಜಯಯಾತ್ರೆ ಆರಂಭಿಸಿದ ರಾಘವೇಶ್ವರ ಶ್ರೀಗಳು

ಶ್ರೀ ರಾಮಚಂದ್ರಾಪುರ ಮಠದ ಶ್ರೀ ರಾಘವೇಶ್ವರಭಾರತೀ ಸ್ವಾಮೀಜಿಯವರು ಶ್ರೀ ಕ್ಷೇತ್ರ ಗೋಕರ್ಣಕ್ಕೆ ಮಂಗಳವಾರ ಆಗಮಿಸಿ, ಶ್ರೀ ಮಹಾಬಲೇಶ್ವರ ಹಾಗೂ ಪರಿವಾರ ದೇವರುಗಳಿಗೆ ವಿಶೇಷ ಪೂಜೆ ಸಲ್ಲಿಸಿದರು. ಈ ಮೂಲಕ 305 ದಿನಗಳ ನಂತರ ಶ್ರೀ ಸವಾರಿಯ ಸಂಚಾರವು ಶ್ರೀ ಕ್ಷೇತ್ರ ಗೋಕರ್ಣದ...

ವಿವೇಕಾನಂದರ ವಿಚಾರಧಾರೆಗಳು ನಮಗೆ ದಾರಿದೀಪವಾಗಲಿಃ ಡಾ. ಚಂದ್ರಶೇಖರ ದಾಮ್ಲೆ

ನಮ್ಮ ಶಕ್ತಿಸಾಮರ್ಥ್ಯ ವೃದ್ಧಿಸಿಕೊಳ್ಳುವ ಸಂದರ್ಭದಲ್ಲಿ ಇತರರ ಖಂಡನೆ ಬೇಡ. ಪ್ರತಿಯೊಬ್ಬರಲ್ಲೂ ಅವರದೇ ಆದ ಪ್ರತಿಭೆ ಇದೆ. ವಿವೇಕಾನಂದರಂತೆ ನಾವು ಉತ್ತಮ ಕೆಲಸವನ್ನು ಮಾಡಲು ಉತ್ತಮ ಚಿಂತನೆ ಮಾಡೋಣ. ಹೆಚ್ಚು ಹೆಚ್ಚು ಪುಸ್ತಕಗಳನ್ನು ಓದುವುದರ ಮೂಲಕ ನಮ್ಮ ಚಿಂತನೆ, ಜ್ಞಾನ ಹಾಗೂ ಅಧ್ಯಯನ...

ಲೋಕಾಯುಕ್ತ ಭ್ರಷ್ಟಾಚಾರ ಪ್ರಕರಣ : ನ್ಯಾ.ಭಾಸ್ಕರ ರಾವ್ ರಾಜೀನಾಮೆ

ಲೋಕಾಯುಕ್ತ ಕಚೇರಿಯಲ್ಲಿ ನಡೆದಿದ್ದ ಭ್ರಷ್ಟಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಒತ್ತಡಕ್ಕೆ ಮಣಿದಿರುವ ಲೋಕಾಯುಕ್ತ ನ್ಯಾ.ಭಾಸ್ಕರ ರಾವ್ ತಮ್ಮ ಹುದ್ದೆಗೆ ಮಂಗಳವಾರ ರಾಜೀನಾಮೆ ನೀಡಿದ್ದಾರೆ. ನ್ಯಾ.ಭಾಸ್ಕರ ರಾವ್ ರಾಜೀನಾಮೆಯನ್ನು ರಾಜ್ಯಪಾಲರು ಅಂಗೀಕರಿಸಿದ್ದಾರೆ ಎಂದು ಸಚಿವ ಜಯಚಂದ್ರ ಸ್ಪಷ್ಟಪಡಿಸಿದ್ದಾರೆ. ಲೋಕಾಯುಕ್ತದಲ್ಲಿ ಭಾಸ್ಕರ ರಾವ್ ಪುತ್ರ ಅಶ್ವಿನ್ ರಾವ್...

ಮಹಾಮಳೆಗೆ ತತ್ತರಿಸಿದ ಚೆನ್ನೈಃ ಜನಜೀವನ ಅಸ್ತವ್ಯಸ್ತ

ಚೆನ್ನೈನಲ್ಲಿ ಮೂರು ದಿನದಿಂದ ಸುರಿದ ಮಳೆ ಗುರುವಾರ ತನ್ನ ಆರ್ಭಟ ಕಡಿಮೆ ಮಾಡಿದೆ. ಆದರೆ ಬುಧವಾರ ರಾತ್ರಿ ಚೆಂಬರಂಬಕ್ಕಂ ಕೆರೆಯಿಂದ ಹೆಚ್ಚು ನೀರು ಹೊರಬಂದಿದರಿಂದ ಹೊಸ ಸ್ಥಳಗಳು ಜಲಪ್ರವಾಹದಿಂದ ಸುತ್ತುವರೆದಿದೆ. ಜನಜೀವನ ಅಸ್ತವ್ಯಸ್ತಗೊಂಡಿದೆ. ಬುಧವಾರ ರಾತ್ರಿಯಿಂದ ಮಳೆ ಸುರಿಯದೇ ಇದ್ದರೂ, ಚೆಂಬರಂಬಕ್ಕಂ...

ನಟ ಶಾರುಖ್ ಖಾನ್ ಹಾಗೂ ಹಫೀಜ್ ಸಯೀದ್ ಭಾಷೆಗೂ ಯಾವುದೇ ವ್ಯತ್ಯಾಸ ಇಲ್ಲಃ ಯೋಗಿ ಆದಿತ್ಯನಾಥ್

ಬಿಜೆಪಿ ಸಂಸದ ಯೋಗಿ ಆದಿತ್ಯನಾಥ್, 26/11 ಮುಂಬೈ ದಾಳಿ ಮಾಸ್ಟರ್ ಮೈಂಡ್ ಹಫೀಜ್ ಸಯೀದ್ ಭಾಷೆಗೂ, ನಟ ಶಾರುಖ್ ಖಾನ್ ಭಾಷೆಗೂ ಯಾವುದೇ ವ್ಯತ್ಯಾಸ ಇಲ್ಲ ಎಂದು ಹೇಳಿದ್ದಾರೆ. ಬಹುಸಂಖ್ಯಾತ ಹಿಂದೂಗಳು ಶಾರುಖ್ ಖಾನ್ ಸಿನಿಮಾ ನೋಡದಿದ್ದರೆ, ಶಾರುಖ್ ಖಾನ್ ಬೀದಿಗೆ ಬರಬೇಕಾಗುತ್ತದೆ...

ಟಿಪ್ಪು ಸುಲ್ತಾನ್ ಜಯಂತಿ ಆಚರಿಸಲು ರಾಜ್ಯ ಸರ್ಕಾರ ಅಧಿಕೃತ ಆದೇಶ

ಪ್ರತಿ ವರ್ಷ ನವೆಂಬರ್ 10ರಂದು ಮೈಸೂರು ಹುಲಿ ಟಿಪ್ಪು ಸುಲ್ತಾನ್ ಜಯಂತಿ ಆಚರಿಸಲು ರಾಜ್ಯ ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ. ಬ್ರಿಟೀಷರೊಂದಿಗೆ ಹೋರಾಡಿ ವೀರ ಮರಣವನ್ನಪ್ಪಿದ ಟಿಪ್ಪು ಸುಲ್ತಾನ್ ಜಯಂತಿಯನ್ನು ಆಚರಿಸಲು ಸರ್ಕಾರ ಪ್ರತಿ ಜಿಲ್ಲೆಗೆ 50 ಸಾವಿರ ರೂ ಮತ್ತು ...

ಗೋಸೇವಾ ಆಯೋಗ ವಿಸರ್ಜನೆಗೆ ರಾಜ್ಯ ಸರ್ಕಾರ ನಿರ್ಧಾರ

ಕರ್ನಾಟಕ ರಾಜ್ಯ ಸರ್ಕಾರ ಬಿಜೆಪಿ ಸರ್ಕಾರ ಸಮಯದಲ್ಲಿ ರಚನೆಯಾಗಿದ್ದ ಗೋಸೇವಾ ಆಯೋಗವನ್ನು ವಿಸರ್ಜನೆ ಮಾಡಿ, ಅದರ ಅಧಿಕಾರವನ್ನು ಪ್ರಾಣಿ ಸಂರಕ್ಷಣಾ ಸಮಿತಿಗೆ ವರ್ಗಾಯಿಸಿ, ಜಾನುವಾರು ರಕ್ಷಿಸುವ ಹೊಣೆಗಾರಿಕೆಯನ್ನು ವಹಿಸಲು ನಿರ್ಧರಿಸಿದೆ. ಸಂಪುಟ ಸಭೇಯಲ್ಲಿ ಗೋಸೇವಾ ಆಯೋಗವನ್ನು ವಿಸರ್ಜನೆ ಮಾಡಿ ಅದರ ಅಧಿಕಾರವನ್ನು ಈಗಿರುವ...

ಬ್ರ್ಯಾಂಡ್ ಬೆಂಗಳೂರು ಖ್ಯಾತಿ ಮುಂದುವರಿಸುತ್ತೇವೆಃ ಸಿಎಂ ಸಿದ್ದರಾಮಯ್ಯ

ಶುಕ್ರವಾರ ನಡೆದ ಬಿಬಿಎಂಪಿ ಮೇಯರ್ ಚುನಾವಣೆಯಲ್ಲಿ ಗೆದ್ದ ಕಾಂಗ್ರೆಸ್ ಅಭ್ಯರ್ಥಿ ಬಿ ಎನ್ ಮಂಜುನಾಥ ರೆಡ್ಡಿ ಅವರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅಭಿನಂದನೆ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ನೂತನ ಮೇಯರ್ ಆಗಿ ಆಯ್ಕೆ ಆದ ಬಿ ಎನ್ ಮಂಜುನಾಥ ರೆಡ್ಡಿ...

ಕಾವೇರಿ ನೀರು ಬಿಡಿಸಿ ಎಂದು ಪ್ರಧಾನಿ ಮೋದಿಗೆ ಜಯಲಲಿತಾ ಪತ್ರ

ತೀವ್ರ ಮಳೆ ಕೊರತೆಯಿಂದಾಗಿ ಮುಕ್ಕಾಲು ಭಾಗ ಕರ್ನಾಟಕ ಬರಗಾಲ ಎದುರಿಸುತ್ತಿರುವಾಗಲೇ ತಮಿಳುನಾಡು ಮುಖ್ಯಮಂತ್ರಿ ಜೆ. ಜಯಲಲಿತಾ ಅವರು ಕಾವೇರಿ ನೀರಿನ ವಿಷಯವಾಗಿ ಕ್ಯಾತೆ ತೆಗೆದಿದ್ದಾರೆ. ತಮಿಳುನಾಡಿಗೆ ಸಿಗಬೇಕಿರುವ ನೀರನ್ನು ಕರ್ನಾಟಕ ಸರ್ಕಾರ ಬೇಕಂತಲೇ ಹರಿಸುತ್ತಿಲ್ಲ. ಆದ್ದರಿಂದ, ಕಾವೇರಿ ನ್ಯಾಯಾಧಿಕರಣದ ಅಂತಿಮ ಐತೀರ್ಪನ್ನು...

ಬೆಂಗಳೂರಿನಲ್ಲಿ ದಿನಕ್ಕೆ 2 ಗಂಟೆ ಲೋಡ್‌ ಶೆಡ್ಡಿಂಗ್‌ !

ರಾಜ್ಯಾದ್ಯಂತ ಈ ವರ್ಷ ಮಳೆ ಕೊರತೆಯಿಂದಾಗಿ ಜಲಾಶಯಗಳಲ್ಲಿ ನೀರಿನ ಮಟ್ಟ ತೀವ್ರ ಕುಸಿತವಾಗಿರುವುದರಿಂದ ಬೆಂಗಳೂರು ಸೇರಿದಂತೆ ಲೋಡ್‌ ಶೆಡ್ಡಿಂಗ್‌ ಜಾರಿಗೊಳಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ. ಬೆಂಗಳೂರಿನಲ್ಲಿ ಕನಿಷ್ಠ ಎರಡು ತಾಸು, ಬೇರೆಡೆ ಗರಿಷ್ಠ ಎಂಟು ತಾಸು ವಿದ್ಯುತ್ ಕಡಿತವಾಗಲಿದೆ. ಯಾವ ಭಾಗದಲ್ಲಿ ಎಷ್ಟು...

ಅಬುಧಾಬಿಯಲ್ಲಿ ಹಿಂದೂ ದೇವಾಲಯ ನಿರ್ಮಾಣಕ್ಕೆ ಜಾಗ ನೀಡಲು ಯುಎಇ ಸರ್ಕಾರ ನಿರ್ಧಾರ

ಪ್ರಧಾನಿ ನರೇಂದ್ರ ಮೋದಿ ಅವರ ಯುಎಇ ಭೇಟಿಯ ಸಂದರ್ಭದಲ್ಲಿ ರಾಜಧಾನಿ ಅಬುಧಾಬಿಯಲ್ಲಿ ಹಿಂದೂ ದೇವಾಲಯ ನಿರ್ಮಾಣಕ್ಕೆ ಜಾಗ ನೀಡಲು ಯುಎಇ ಸರ್ಕಾರ ನಿರ್ಧಾರ ಮಾಡಿದೆ. ಬಹಳ ವರ್ಷಗಳಿಂದ ಭಾರತೀಯ ಸಮುದಾಯ ಈ ಒಂದು ಅನುಮೋದನೆಗಾಗಿ ಕಾಯುತ್ತಿತ್ತು. ಈ ಮಹತ್ವದ ನಿರ್ಧಾರಕ್ಕೆ ಪ್ರಧಾನಿ ನರೇಂದ್ರ...

ಪ್ರಧಾನಿ ನರೇಂದ್ರ ಮೋದಿ ಅವರಿಂದ ರಾಷ್ಟ್ರೀಯ ಕೈಮಗ್ಗ ದಿನಕ್ಕೆ ಚಾಲನೆ

ಪ್ರಧಾನಿ ನರೇಂದ್ರ ಮೋದಿ ಅವರು ಶುಕ್ರವಾರ ಚೆನ್ನೈನಲ್ಲಿ ಮೊದಲ ರಾಷ್ಟ್ರೀಯ ಕೈಮಗ್ಗ ದಿನಕ್ಕೆ ಚಾಲನೆ ನೀಡಲಿದ್ದಾರೆ. ಪ್ರಧಾನಿ ನರೆಂದ್ರ ಮೋದಿ ಅವರ ಒಂದು ದಿನದ ಭೇಟಿಯ ಹಿನ್ನಲೆಯಲ್ಲಿ ನಗರದಾದ್ಯಂತ ಬಿಗಿ ಭದ್ರತೆಗೆ ವ್ಯವಸ್ಥೆ ಮಾಡಲಾಗಿದೆ. ಪ್ರಧಾನಿ ನರೇಂದ್ತ ಮೋದಿ ಅವರು ಕೈಮಗ್ಗ ನೇಕಾರರಿಗೆ...

ತಮಿಳುನಾಡು ಮುಖ್ಯಮಂತ್ರಿ ಜಯಲಲಿತಾಗೆ ಸುಪ್ರೀಂಕೋರ್ಟ್ ನೋಟಿಸ್ ಜಾರಿ

ಅಕ್ರಮ ಆಸ್ತಿ ಗಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ನಾಟಕ ಹೈಕೋರ್ಟ್ ತೀರ್ಪು ಪ್ರಶ್ನಿಸಿ ರಾಜ್ಯ ಸರ್ಕಾರ ಸುಪ್ರೀಂ ಕೋರ್ಟ್ ಗೆ ಸಲ್ಲಿಸಿದ್ದ ಅರ್ಜಿಯನ್ನು ಸ್ವೀಕರಿಸಿದ ನ್ಯಾಯಾಲಯ, ಸೋಮವಾರ ತಮಿಳುನಾಡು ಮುಖ್ಯಮಂತ್ರಿ ಜೆ ಜಯಲಲಿತಾ ಮತ್ತು ಇತರ ಮೂವರಿಗೆ ನೋಟಿಸ್ ಜಾರಿ ಮಾಡಿದೆ. ತಮಿಳುನಾಡು ಮುಖ್ಯಮಂತ್ರಿ...

16ನೇ ಕಾರ್ಗಿಲ್‌ ವಿಜಯ ದಿವಸ

16ನೇ ಕಾರ್ಗಿಲ್‌ ವಿಜಯ ದಿವಸದ ಅಂಗವಾಗಿ ಜು. 20 ರಂದು ಆರಂಭವಾದ ಕಾರ್ಗಿಲ್‌ ವಿಜಯ ದಿವಸದ ಕಾರ್ಯಕ್ರಮಗಳು ಭಾನುವಾರ ಸಂಪನ್ನಗೊಳ್ಳಲಿವೆ. ಕಾರ್ಗಿಲ್‌ ಯುದ್ಧದಲ್ಲಿ ಮಡಿದ ಹುತಾತ್ಮ ಯೋಧರಿಗೆ ಗೌರವ ಸೂಚಿಸಿ ಮಾತನಾಡಿದ ಭಾರತೀಯ ಸೇನೆ ಮುಖ್ಯಸ್ಥ ಜ| ದಲ್ಬಿರ್‌ ಸಿಂಗ್‌ ಸುಹಾಗ್‌, ಮತ್ತೂಂದು...

ಬಿಜೆಪಿಯವರು ಸುಳ್ಳಿನ ಸರದಾರರುಃ ಸದನದಲ್ಲಿ ಸಿಎಂ ಸಿದ್ದರಾಮಯ್ಯ ಆಕ್ರೋಶ

ಶುಕ್ರವಾರ ವಿಧಾನಸಭೆಯಲ್ಲಿ ಬಜೆಟ್ ನ ಅಂಕಿ ಅಂಶದ ಕುರಿತು ಸಿಎಂ ಸಿದ್ದರಾಮಯ್ಯ ಮಾಹಿತಿ ನೀಡುತ್ತಿರುವ ವೇಳೆ ಪ್ರತಿಪಕ್ಷ ಬಿಜೆಪಿ ಸದಸ್ಯರು ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದರಿಂದ ಕಲಾಪದಲ್ಲಿ ಸಿಎಂ ಸಿದ್ದರಾಮಯ್ಯ ರೊಚ್ಚಿಗೆದ್ದ ಘಟನೆ ನಡೆಯಿತು. ಕೇಂದ್ರದಿಂದ 4,690 ಕೋಟಿ ರೂಪಾಯಿ ಕೊರತೆಯಾಗಿದೆ ಎಂದು ಸಿದ್ದರಾಮಯ್ಯ...

ಆರ್.ಕೆ.ನಗರ ಚುನಾವಣೆ ಮತ ಎಣಿಕೆ: ಜಯಲಲಿತಾಗೆ ಭಾರಿ ಮುನ್ನಡೆ

ತಮಿಳುನಾಡಿನ ಆರ್.ಕೆ.ನಗರ ವಿಧಾನಸಭೆ ಕ್ಷೇತ್ರದ ಉಪ ಚುನಾವಣೆಯ ಮತ ಎಣಿಕೆ ಕಾರ್ಯ ಆರಂಭವಾಗಿದ್ದು, ತಮಿಳುನಾಡು ಮುಖ್ಯಮಂತ್ರಿ ಜೆ.ಜಯಲಲಿತಾ ಅವರು ಭಾರಿ ಮುನ್ನಡೆ ಸಾಧಿಸಿದ್ದಾರೆ. ಚೆನ್ನೈನ ರಾಣಿ ಮೇರಿ ಕಾಲೇಜ್‌ ನಲ್ಲಿ ಬೆಳಗ್ಗೆಯಿಂದ ಮತ ಎಣಿಕೆ ಕಾರ್ಯ ನಡೆಯುತ್ತಿದ್ದು, ಮೂರನೇ ಸುತ್ತಿನ ಮತ ಎಣಿಕೆಯಲ್ಲಿ...

ಆರ್ ಕೆ ನಗರ ಉಪಚುನಾವಣೆ: ಮತದಾನ ಆರಂಭ

ತಮಿಳುನಾಡು ಮುಖ್ಯಮಂತ್ರಿ ಜಯಲಲಿತಾ ಅವರು ಕಣದಲ್ಲಿರುವ ಆರ್ ಕೆ ನಗರ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಮತದಾನ ಆರಂಭವಾಗಿದೆ. ಬೂತ್ ಸಂಖ್ಯೆ 1 ಮತ್ತು 83 ಹೊರತಪಡಿಸಿ ಎಲ್ಲ ಮತಗಟ್ಟೆಗಳಲ್ಲು ಯಾವುದೇ ತೊಂದರೆ ಇಲ್ಲ ವಿದ್ಯುನ್ಮಾನ ಮತಯಂತ್ರಗಳು ಕಾರ್ಯನಿರ್ವಹಿಸಿವೆ. ಆ ಮತಗಟ್ಟೆಗಳಲ್ಲೂ ಕೆಲವು...

ಜಯಲಲಿತಾ ಅಕ್ರಮ ಆಸ್ತಿ ಗಳಿಕೆ ಪ್ರಕರಣ: ರಾಜ್ಯ ಸರ್ಕಾರದಿಂದ ಸುಪ್ರೀಂಗೆ ಮೇಲ್ಮನವಿ

ಅಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ಕರ್ನಾಟಕ ಹೈಕೋರ್ಟ್‌ ನಿಂದ ಕ್ಲೀನ್‌ಚಿಟ್ ಪಡೆದು ಮತ್ತೆ ತಮಿಳುನಾಡು ಮುಖ್ಯಮಂತ್ರಿಯಾಗಿರುವ ಜೆ.ಜಯಲಲಿತಾ ಅವರ ವಿರುದ್ಧ ರಾಜ್ಯ ಸರ್ಕಾರ ಸುಪ್ರೀಂ ಕೋರ್ಟ್‌ ನಲ್ಲಿ ಮೇಲ್ಮನವಿ ಸಲ್ಲಿಸಿದೆ. ಮೇ 13ರಂದು ಜಯಲಲಿತಾ ನಿರ್ದೋಷಿ ಎಂದು ಹೈಕೋರ್ಟ್ ತೀರ್ಪು ನೀಡಿತ್ತು. ಈ...

ಬಿಬಿಎಂಪಿ ಚುನಾವಣೆ ನೆಪ: ಸಚಿವ ಸಂಪುಟ ವಿಸ್ತರಣೆ ಮತ್ತಷ್ಟು ವಿಳಂಬ

ಬಿಬಿಎಂಪಿ ಚುನಾವಣೆ ಪೂರ್ಣಗೊಳ್ಳುವವರೆಗೂ ರಾಜ್ಯ ಸಚಿವ ಸಂಪುಟ ವಿಸ್ತರಣೆ ನಡೆಯುವುದಿಲ್ಲ. ತಮ್ಮ ದೆಹಲಿ ಪ್ರವಾಸದ ವೇಳೆ ಸಚಿವ ಸಂಪುಟ ವಿಸ್ತರಣೆ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯಈ ನಿರ್ಧಾರ ಕೈಗೊಳ್ಳುವ ಮೂಲಕ ಸಚಿವ ಸ್ಥಾನಾಕಾಂಕ್ಷಿಗಳ ಆಸೆಗೆ ತಣ್ಣೀರೆರಚಿದ್ದಾರೆ. ಬಿಬಿಎಂಪಿ ಚುನಾವಣೆ ನಂತರ ಸಚಿವ ಸಂಪುಟ...

ಗ್ರಾಮ ಪಂಚಾಯಿತಿ ಚುನಾವಣೆ: 21 ಜಿಲ್ಲೆಯಲ್ಲಿ ಕಾಂಗ್ರೆಸ್‌ ಗೆ ಜಯ

ಇತ್ತೀಚೆಗೆ ನಡೆದ ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ಕಾಂಗ್ರೆಸ್‌ ಪಕ್ಷ ರಾಜ್ಯದ 21 ಜಿಲ್ಲೆಗಳಲ್ಲಿ ಜಯ ಸಾಧಿಸಿದ್ದು, 34 ಸಾವಿರಕ್ಕೂ ಹೆಚ್ಚು ಕಾಂಗ್ರೆಸ್‌ ಬೆಂಬಲಿತ ಅಭ್ಯರ್ಥಿಗಳು ಜಯಗಳಿಸಿದ್ದಾರೆ. ಈ ಫ‌ಲಿತಾಂಶ ಮುಂದಿನ ಬಿಬಿಎಂಪಿ, ಜಿಲ್ಲಾ ಹಾಗೂ ತಾಲೂಕು ಪಂಚಾಯತಿ ಹಾಗೂ ಮೂರು ವರ್ಷದ...

ನಂದಿನಿ ಹಾಲಿನ ದರ 4 ರೂ. ಹೆಚ್ಚಳ ಸಾಧ್ಯತೆ

ನಂದಿನಿ ಹಾಲಿನ ದರವನ್ನು ಪ್ರತಿ ಲೀಟರ್‌ ಗೆ 4 ರೂ. ಹೆಚ್ಚಿಸಲು ಅನುಮತಿ ಕೋರಿ ಕರ್ನಾಟಕ ಹಾಲು ಮಹಾಮಂಡಳ (ಕೆ.ಎಂ.ಎಫ್) ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿದೆ. ಕೆ.ಎಂ.ಎಫ್ ವ್ಯವಸ್ಥಾಪಕ ನಿರ್ದೇಶಕ ಎಸ್‌.ಎನ್‌.ಜಯರಾಂ ಈ ವಿಷಯ ತಿಳಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ’ಪ್ರಸ್ತುತ ಪ್ರತಿ...

ಜಯಲಲಿತಾ ಪ್ರಕರಣ: ಸುಪ್ರೀಂಗೆ ಮೇಲ್ಮನವಿ ಸಲ್ಲಿಸಲು ರಾಜ್ಯ ಸರ್ಕಾರ ನಿರ್ಧಾರ

ಅಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ತಮಿಳುನಾಡು ಮುಖ್ಯಮಂತ್ರಿ ಜಯಲಲಿತಾ ಅವರನ್ನು ರಾಜ್ಯ ಹೈಕೋರ್ಟ್ ಖುಲಾಸೆಗೊಳಿಸಿರುವುದನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್ ನಲ್ಲಿ ಮೇಲ್ಮನವಿ ಸಲ್ಲಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ. ಅಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ವಿಚಾರಣಾಧೀನ ನ್ಯಾಯಾಲಯ ವಿಧಿಸಿದ್ದ ಶಿಕ್ಷೆ ಮತ್ತು ದಂಡದ ತೀರ್ಪನ್ನು...

ತಮಿಳುನಾಡು ಉಪ ಚುನಾವಣೆ: ಆರ್.ಕೆ ನಗರದಿಂದ ಜಯಲಲಿತಾ ಸ್ಪರ್ಧೆ

ತಮಿಳುನಾಡು ಉಪ ಚುನಾವಣೆಯಲ್ಲಿ ಮುಖ್ಯಮಂತ್ರಿ, ಎಐಎಡಿಎಂಕೆ ಪ್ರದಾನ ಕಾರ್ಯದರ್ಶಿ ಜಯಲಲಿತಾ ಆರ್.ಕೆ ನಗರ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸಲಿದ್ದಾರೆ ಎಂದು ಅಧಿೃಕೃತವಾಗಿ ಘೋಷಿಸಲಾಗಿದೆ. ಈ ಕುರಿತು ಎಐಎಡಿಎಂಕೆ ಸಂಸದೀಯ ಮಂಡಳಿ ಸಭೆಯಲ್ಲಿ ನಿರ್ಧರಿಸಲಾಗಿದೆ. ಜೂನ್ 27 ರಂದು ಉಪ ಚುನಾವಣೆ ನಡೆಯಲಿದೆ. ಚುನಾವಣಾ ಆಯೋಗ...

ತಮಿಳುನಾಡು ಜನತೆಗೆ ಜಯಲಲಿತಾರಿಂದ ಭರ್ಜರಿ ಯೋಜನೆಗಳ ಘೋಷಣೆ

ಶನಿವಾರವಷ್ಟೇ 5ನೇ ಬಾರಿ ತಮಿಳುನಾಡಿನ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಿದ್ದ ಜೆ.ಜಯಲಲಿತಾ, ರಾಜ್ಯದ ಮತದಾರರಿಗೆ ಭರ್ಜರಿ ಯೋಜನೆ ಘೋಷಿಸಿದ್ದಾರೆ. ಈ ಘೋಷಣೆ ಹಿಂದೆ ಮುಂದಿನ ವರ್ಷ ನಡೆಯಲಿರುವ ವಿಧಾನಸಭಾ ಚುನಾವಣೆಯ ಚಿತ್ತ ಇದೆ ಎಂದು ವಿಶ್ಲೇಷಿಸಲಾಗಿದೆ. ಕಚೇರಿಗೆ ಆಗಮಿಸಿ ಅಧಿಕೃತ ಕೆಲಸಗಳಿಗೆ ಚಾಲನೆ...

ಜಯಲಲಿತಾ ಅಕ್ರಮ ಆಸ್ತಿ ಪ್ರಕರಣ: ಮೇಲ್ಮನವಿ ಬಗ್ಗೆ ನಿರ್ಧರಿಸಿಲ್ಲ-ಸಿಎಂ

ತಮಿಳುನಾಡು ಮಾಜಿ ಮುಖ್ಯಮಂತ್ರಿ ಜಯಲಲಿತಾ ಅಕ್ರಮ ಆಸ್ತಿ ಪ್ರಕರಣ ಕುರಿತಂತೆ ಕರ್ನಾಟಕ ಹೈಕೋರ್ಟ್ ನೀಡಿರುವ ತೀರ್ಪು ಪ್ರಶ್ನಿಸಿ ಸುಪ್ರೀಂ ಕೋರ್ಟಲ್ಲಿ ಮೇಲ್ಮನವಿ ಸಲ್ಲಿಸಬೇಕೋ ಬೇಡವೋ ಎಂಬ ಬಗ್ಗೆ ರಾಜ್ಯ ಸರ್ಕಾರ ಇನ್ನೂ ತೀರ್ಮಾನ ಕೈಗೊಂಡಿಲ್ಲ. ದೆಹಲಿಯಲ್ಲಿ ಸುದ್ದಿಗಾರರ ಜತೆ ಮಾತನಾಡಿದ ಮುಖ್ಯಮಂತ್ರಿ...

ತಮಿಳುನಾಡು ಸಿಎಂ ಆಗಿ ಇಂದು ಜಯಲಲಿತಾ ಪಟ್ಟಾಭಿಷೇಕ

ತಮಿಳುನಾಡಿನ ಮುಖ್ಯಮಂತ್ರಿಯಾಗಿ ಅಣ್ಣಾಡಿಎಂಕೆ ಪ್ರಧಾನ ಕಾರ್ಯದರ್ಶಿ ಜೆ. ಜಯಲಲಿತಾ ಅವರು ನಿರೀಕ್ಷೆಯಂತೆ ಬೆಳಗ್ಗೆ 11 ಗಂಟೆಗೆ ಮದ್ರಾಸ್‌ ವಿವಿ ಕ್ಯಾಂಪಸ್‌ ನಲ್ಲಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಜಯಾ ಅವರ ಜೊತೆಗೆ 28 ಸಚಿವರೂ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಅಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ...

ತಮಿಳುನಾಡು ಸಿಎಂ ಆಗಿ ಜಯಲಲಿತಾ ಪ್ರಮಾಣ ವಚನ ಸ್ವೀಕಾರ

ತಮಿಳುನಾಡಿನ ಮುಖ್ಯಮಂತ್ರಿಯಾಗಿ ಅಣ್ಣಾಡಿಎಂಕೆ ಪ್ರಧಾನ ಕಾರ್ಯದರ್ಶಿ ಜಯಲಲಿತಾ ಅವರು ನಿರೀಕ್ಷೆಯಂತೆ ಪ್ರಮಾಣವಚನ ಸ್ವೀಕರಿಸಿದ್ದಾರೆ. ಶನಿವಾರ ಬೆಳಗ್ಗೆ 11-20ಕ್ಕೆ ಮದ್ರಾಸ್ ವಿವಿ ಶತಮಾನೋತ್ಸವ ಭವನದಲ್ಲಿ ನಡೆದ ಸಮಾರಂಭದಲ್ಲಿ 5ನೇ ಬಾರಿಗೆ ಮಖ್ಯಮಂತ್ರಿಯಾಗಿ ಜಯಲಲಿತಾ ಪ್ರಮಾಣ ವಚನ ಸ್ವೀಕರಿಸಿದರು. ತಮಿಳುನಾಡಿನ ರಾಜ್ಯಪಾಲ ಕೆ.ರೋಸಯ್ಯ ಜಯಲಲಿತಾ ಅವರಿಗೆ ಪ್ರತಿಜ್ನಾವಿಧಿ...

ಜಯಲಲಿತಾ ಪ್ರಕರಣ: ಸುಪ್ರೀಂಗೆ ಮೇಲ್ಮನವಿ ಸಲ್ಲಿಸುವಂತೆ ಈಶ್ವರಪ್ಪ ಒತ್ತಾಯ

ಜಯಲಲಿತಾ ವಿರುದ್ಧದ ಭ್ರಷ್ಟಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಸುಪ್ರೀಂಕೋರ್ಟ್‌ ಗೆ ಮೇಲ್ಮನವಿ ಸಲ್ಲಿಸುವಂತೆ ಮಾಜಿ ಉಪಮುಖ್ಯಮಂತ್ರಿ ಕೆ.ಎಸ್.ಈಶ್ವರಪ್ಪ ಒತ್ತಾಯಿಸಿದ್ದಾರೆ. ಸುದ್ಧಿಗಾರರೊಂದಿಗೆ ಮಾತನಾಡಿದ ಅವರು ಜಯಲಲಿತಾ ವಿರುದ್ಧ ಸರ್ಕಾರ ಸುಪ್ರಿಂ ಕೋರ್ಟ್‌ಗೆ ಹೋಗದಿದ್ದಲ್ಲಿ ಕಾಂಗ್ರೆಸ್ ಏನೋ ತಪ್ಪು ಮಾಡಿದೆ, ಹಾಗಾಗಿ...

ಮೇ 23ರಂದು ತಮಿಳುನಾಡು ಸಿಎಂ ಆಗಿ ಜಯಲಲಿತಾ ಅಧಿಕಾರ ಸ್ವೀಕಾರ

ಅಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ಕರ್ನಾಟಕ ಹೈಕೋರ್ಟ್ ನಿಂದ ಖುಲಾಸೆಗೊಂಡಿರುವ ಜೆ.ಜಯಲಲಿತಾ ಮೇ.23ರಂದು ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸುವ ಸಾಧ್ಯತೆ ಇದೆ ಎಂದು ಎಐಎಡಿಎಂಕೆ ವಕ್ತಾರೆ ಸಿ.ಆರ್.ಸರಸ್ವತಿ ತಿಳಿಸಿದ್ದಾರೆ. ಅಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ದೋಷಿ ಎಂದು ತೀರ್ಪು ಬಂದ ಸಂದರ್ಭದಲ್ಲಿ ಜಯಲಲಿತಾ ಅವರು...

ಭೂ ಒತ್ತುವರಿದಾರ ಪಟ್ಟಿ ಬಿಡುಗಡೆ: ಟಿ.ಬಿ.ಜಯಚಂದ್ರ

ಬೆಂಗಳೂರು ನಗರದ ಸುತ್ತಮುತ್ತ ಸರ್ಕಾರಿ ಹಾಗೂ ಕೆರೆ ಜಮೀನು ಒತ್ತುವರಿ ಮಾಡಿಕೊಂಡಿದ್ದವರ ಪಟ್ಟಿ ಬಿಡುಗಡೆ ಮಾಡಿರುವ ಸರ್ಕಾರ, ಭೂಗಳ್ಳರ ಪತ್ತೆಗೆ ವಿಶೇಷ ಘಟಕ ಸ್ಥಾಪಿಸಲು ತೀರ್ಮಾನಿಸಿದೆ. ಈ ಕುರಿತು ಸುದ್ದಿಗಾರರ ಜತೆ ಮಾತನಾಡಿದ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಟಿ.ಬಿ.ಜಯಚಂದ್ರ, ಸರ್ಕಾರ...

ಜಯಲಲಿತಾ ಮತ್ತೆ ಪಟ್ಟಕ್ಕೇರಲು ಸಿದ್ಧತೆ: ಮೇ 22ಕ್ಕೆ ಶಾಸಕಾಂಗ ಪಕ್ಷದ ಸಭೆ

ಅಕ್ರಮ ಆಸ್ತಿ ಗಳಿಕೆ ಪ್ರಕರಣ ಸಂಬಂಧ ಕರ್ನಾಟಕ ಹೈಕೋರ್ಟ್‌ನಿಂದ ಖುಲಾಸೆಗೊಂಡಿರುವ ಅಣ್ಣಾಡಿಎಂಕೆ ಅಧಿನಾಯಕಿ ಜೆ.ಜಯಲಲಿತಾ ಅವರು ಐದನೇ ಬಾರಿಗೆ ತಮಿಳುನಾಡು ಮುಖ್ಯಮಂತ್ರಿ ಪಟ್ಟಕ್ಕೇರಲು ವೇದಿಕೆ ಸಿದ್ಧವಾಗುತ್ತಿದೆ. ಜಯಲಲಿತಾ ಮೇ 22ರಂದು ಶಾಸಕಾಂಗ ಪಕ್ಷದ ಸಭೆಯನ್ನು ಕರೆದಿದ್ದಾರೆ. ಅಂದು ಅವರನ್ನು ಶಾಸಕಾಂಗ ಪಕ್ಷದ ನೂತನ...

ಜಯಲಲಿತಾ ಖುಲಾಸೆ: ಸುಪ್ರೀಂ ಕೋರ್ಟಿಗೆ ಮೇಲ್ಮನವಿ-ಸುಬ್ರಮಣಿಯನ್‌ ಸ್ವಾಮಿ

ತಮಿಳುನಾಡು ಮಾಜಿ ಮುಖ್ಯಮಂತ್ರಿ ಜಯಲಲಿತಾ ಅವರನ್ನು ಖುಲಾಸೆಗೊಳಿಸಿ ಕರ್ನಾಟಕ ಹೈಕೋರ್ಟ್‌ ನೀಡಿದ ತೀರ್ಪಿನ ವಿರುದ್ಧ ಸುಪ್ರೀಂಕೋರ್ಟ್‌ ನಲ್ಲಿ ಮೇಲ್ಮನವಿ ಸಲ್ಲಿಸುವ ಸುಳಿವನ್ನು ಪ್ರಕರಣದ ಮೂಲ ದೂರುದಾರರಾಗಿರುವ ಬಿಜೆಪಿ ನಾಯಕ ಸುಬ್ರಮಣಿಯನ್‌ ಸ್ವಾಮಿ ನೀಡಿದ್ದಾರೆ. ಕರ್ನಾಟಕ ಹೈಕೋರ್ಟ್‌ ನ ತೀರ್ಪು ತಪ್ಪು ಗಣಿತದ ದುರಂತ...

6 ಉದ್ದಿಮೆಗೆ ಬಿಬಿಎಂಪಿ ಬೀಗ: 7 ಉದ್ದಿಮೆಗಳಿಗೆ 6.45 ಲಕ್ಷ ದಂಡ

ಬೆಂಗಳೂರು ಪೂರ್ವ ವಲಯದ ಇಂದಿರಾನಗರದಲ್ಲಿರುವ ಪ್ರಮುಖ ಬಾರ್‌ ಅಂಡ್‌ ರೆಸ್ಟೋರೆಂಟ್‌, ಹೋಟೆಲ್‌ ಹಾಗೂ ವ್ಯಾಯಾಮ ಶಾಲೆಗಳಿಗೆ ಅನಿರೀಕ್ಷಿತ ದಾಳಿ ನಡೆಸಿರುವ ಬಿಬಿಎಂಪಿ ಆರೋಗ್ಯ ವಿಭಾಗದ ಅಧಿಕಾರಿಗಳು 6 ಉದ್ದಿಮೆಗಳಿಗೆ ಬೀಗ ಜಡಿದು, ಒಟ್ಟು 7 ಉದ್ದಿಮೆಗಳಿಗೆ 6.45 ಲಕ್ಷ ದಂಡ ವಿಧಿಸಿದ್ದಾರೆ. ಬಿಬಿಎಂಪಿ...

ಜಯಲಲಿತಾ ಪ್ರಕರಣ: ತೀರ್ಪು ಅಚ್ಚರಿ ತಂದಿದೆ-ಸುಬ್ರಹ್ಮಣ್ಯನ್ ಸ್ವಾಮಿ

ಅಕ್ರಮ ಆಸ್ತಿ ಗಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ತಮಿಳುನಾಡು ಮಾಜಿ ಮುಖ್ಯಮಂತ್ರಿ ಜಯಲಲಿತಾ ಅವರನ್ನು ನಿರ್ದೋಷಿ ಎಂದು ಕರ್ನಾಟಕ ಹೈಕೋರ್ಟ್ ಏಕಸದಸ್ಯ ಪೀಠ ತೀರ್ಪು ನೀಡಿರುವುದು ನನಗೆ ಅಚ್ಚರಿ ಮತ್ತು ಆಘಾತವನ್ನುಂಟು ಮಾಡಿದೆ ಎಂದು ಬಿಜೆಪಿ ಮುಖಂಡ ಸುಬ್ರಹ್ಮಣ್ಯನ್ ಸ್ವಾಮಿ ತಿಳಿಸಿದ್ದಾರೆ. ತಮಿಳುನಾಡು ಮಾಜಿ...

ಜಯಲಲಿತಾ ಅಕ್ರಮ ಆಸ್ತಿ ಪ್ರಕರಣ: ಮೇಲ್ಮನವಿ ತೀರ್ಪು ಇಂದು ಪ್ರಕಟ

ತಮಿಳುನಾಡು ಮಾಜಿ ಮುಖ್ಯಮಂತ್ರಿ ಜಯಲಲಿತಾ ಅಕ್ರಮ ಆಸ್ತಿಗಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಅಧೀನ ನ್ಯಾಯಾಲಯ ನೀಡಿದ್ದ ನಾಲ್ಕು ವರ್ಷ ಜೈಲು ಶಿಕ್ಷೆ ಹಾಗೂ 100 ಕೋಟಿ ರೂ. ದಂಡ ಪ್ರಶ್ನಿಸಿ ಜಯಲಲಿತಾ ಸಲ್ಲಿಸಿದ್ದ ಮೇಲ್ಮನವಿ ತೀರ್ಪು ಸೋಮವಾರ ಹೈಕೋರ್ಟ್‌ ನಲ್ಲಿ ಪ್ರಕಟವಾಗಲಿದೆ. ನ್ಯಾ.ಸಿ.ಆರ್.ಕುಮಾರಸ್ವಾಮಿ ಅವರ...

ಅಕ್ರಮ ಆಸ್ತಿಗಳಿಕೆ ಪ್ರಕರಣ: ತಮಿಳುನಾಡು ಮಾಜಿ ಸಿಎಂ ಜಯಲಲಿತಾ ನಿರ್ದೋಷಿ

ತಮಿಳುನಾಡು ಮಾಜಿ ಮುಖ್ಯಮಂತ್ರಿ ಜಯಲಲಿತಾ ಅಕ್ರಮ ಆಸ್ತಿಗಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜಯಲಲಿತಾ ದೋಷ ಮುಕ್ತವಾಗಿದ್ದು, ನಿರ್ದೋಷಿ ಎಂದು ಕರ್ನಾಟಕ ಹೈಕೋರ್ಟ್ ನ ವಿಶೇಷ ಏಕಸದಸ್ಯ ಪೀಠ ಮಹತ್ವದ ತೀರ್ಪು ನೀಡಿದೆ. ಅಧೀನ ನ್ಯಾಯಾಲಯ ನೀಡಿದ್ದ ನಾಲ್ಕು ವರ್ಷ ಜೈಲು ಶಿಕ್ಷೆ ಹಾಗೂ 100...

ಶೀಘ್ರವೇ ಪನ್ನೀರ್ ಸೆಲ್ವಂ ರಾಜೀನಾಮೆ: ಮೇ 20ರೊಳಗೆ ಜಯಲಲಿತಾ ಪ್ರಮಾಣ ವಚನ ಸಾಧ್ಯತೆ

ಅಕ್ರಮ ಆಸ್ತಿ ಪ್ರಕರಣಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ಏಕಸದಸ್ಯ ಪೀಠ ತಮಿಳುನಾಡು ಮಾಜಿ ಮುಖ್ಯಮಂತ್ರಿ ಜಯಲಲಿತಾ ನಿರ್ದೋಷಿ ಎಂದು ತೀರ್ಪು ನೀಡಿರುವ ಹಿನ್ನೆಲೆಯಲ್ಲಿ ಜಯಲಲಿತಾ ಅವರಿಗೆ ದೊಡ್ಡ ರಿಲೀಫ್ ಸಿಕ್ಕಂತಾಗಿದೆ. ಈ ಹಿನ್ನಲೆಯಲ್ಲಿ ತಮಿಳುನಾಡು ಹಾಲಿ ಮುಖ್ಯಮಂತ್ರಿ ಪನ್ನೀರ್ ಸೆಲ್ವಂ ರಾಜೀನಾಮೆ ನೀಡುವುದು...

ಬಿಎಸ್‌ವೈ, ಎಚ್‌ಡಿಕೆ ವಿರುದ್ಧ ಲೋಕಾಯುಕ್ತ ಎಫ್.ಐ.ಆರ್‌ ದಾಖಲು

ಡಿನೋಟಿಫಿಕೇಷನ್‌ ಉರುಳು ಮತ್ತೆ ಇಬ್ಬರು ಮಾಜಿ ಮುಖ್ಯಮಂತ್ರಿಗಳಾದ ಬಿ.ಎಸ್‌.ಯಡಿಯೂರಪ್ಪ ಮತ್ತು ಎಚ್‌.ಡಿ.ಕುಮಾರಸ್ವಾಮಿ ಸುತ್ತ ಸುತ್ತಿಕೊಂಡಿದ್ದು, ಲೋಕಾಯುಕ್ತ ಪೊಲೀಸರು ಈ ಇಬ್ಬರೂ ನಾಯಕರ ವಿರುದ್ಧ ಎಫ್.ಐ.ಆರ್‌ ದಾಖಲಿಸಿಕೊಂಡಿದ್ದಾರೆ. ಬೆಂಗಳೂರಿನ ಆರ್‌.ಟಿ.ನಗರ ಬಳಿ ಇರುವ ಮಠದಹಳ್ಳಿ ಲೇಔಟ್‌ ಪ್ರದೇಶದಲ್ಲಿ 1 ಎಕರೆ 11 ಗುಂಟೆ ಜಮೀನು...

ಶತಮಾನದ ಬಾಕ್ಸಿಂಗ್‌ ಪ್ರಶಸ್ತಿ ಗೆದ್ದ ಫ್ಲಾಯ್ಡ ಮೇವೆದರ್‌

ವಿಶ್ವಾದ್ಯಂತ ಕ್ರೀಡಾ ಪ್ರೇಮಿಗಳಲ್ಲಿ ಸಂಚಲನ ಮೂಡಿಸಿದ್ದ ಶತಮಾನದ ಬಾಕ್ಸಿಂಗ್‌ ಪ್ರಶಸ್ತಿಯನ್ನು ಅಮೇರಿಕಾದ ಫ್ಲಾಯ್ಡ ಮೇವೆದರ್‌ ಅವರು ಗೆಲ್ಲುವ ಮೂಲಕ ಬರೋಬ್ಬರಿ 900 ಕೋಟಿ ರೂಪಾಯಿ ಬಹುಮಾನ ತಮ್ಮದಾಗಿಸಿಕೊಂಡಿದ್ದಾರೆ. ಲಾಸ್‌ ವೇಗಾಸ್‌ ನ ಎಂಜಿಎಂ ಕ್ರೀಡಾಂಗಣದಲ್ಲಿ ಭಾನುವಾರ ಬೆಳಗ್ಗೆ ...

ಕಲಾವಿಮರ್ಶಕ ಡಾ.ಎಂ ಸೂರ್ಯಪ್ರಸಾದ್ ಓರ್ವ ಅದ್ಭುತ ಸಂಘಟಕರೂ ಹೌದು: ರಾಮಮೂರ್ತಿ ರಾವ್

'ಕಲಾ ವಿಮರ್ಶಕ' ಡಾ.ಎಂ ಸೂರ್ಯಪ್ರಸಾದ್ ಅವರು ಓರ್ವ ಅದ್ಭುತ ಸಂಘಟನಾಕಾರ ಹಾಗೂ ಭಾಷಣಕಾರರೂ ಹೌದು ಎಂದು ಕಲಾ ವಿಮರ್ಶಕ ರಾಮಮೂರ್ತಿ ರಾವ್ ಅಭಿಪ್ರಾಯಪಟ್ಟರು. ಏ.26ರಂದು ಬೆಂಗಳೂರಿನ ಬಸವೇಶ್ವರ ನಗರದ ಶೃಂಗೇರಿ ಆವನಿ ಮಠದಲ್ಲಿ ನಡೆದ ಕಲಾವಿಮರ್ಶಕ ಡಾ.ಎಂ ಸೂರ್ಯಪ್ರಸಾದ್ ಅವರ ಸನ್ಮಾನ...

ಜಯಾಲಲಿತಾ ಪ್ರಕರಣ: ಎಸ್‌.ಪಿ.ಪಿ ಭವಾನಿ ಸಿಂಗ್ ನೇಮಕ ಅಸಿಂಧು-ಸುಪ್ರೀಂ

ತಮಿಳುನಾಡು ಮಾಜಿ ಮುಖ್ಯಮಂತ್ರಿ ಜಯಲಲಿತಾ ಅವರ ಅಕ್ರಮ ಆಸ್ತಿ ಗಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಶೇಷ ಪಬ್ಲಿಕ್ ಪ್ರಾಸಿಕ್ಯೂಟರ್(ಎಸ್‌.ಪಿ.ಪಿ) ಭವಾನಿಸಿಂಗ್ ಅವರ ನೇಮಕವನ್ನು ಸುಪ್ರೀಂ ಕೋರ್ಟ್ ವಿಸ್ತೃತ ಪೀಠ ಅಸಿಂಧುಗೊಳಿಸಿದೆ. ಎಸ್‌.ಪಿ.ಪಿ ಭವಾನಿಸಿಂಗ್ ನೇಮಕವನ್ನು ಪ್ರಶ್ನಿಸಿ ಡಿಎಂಕೆ ಪ್ರಧಾನ ಕಾರ‌್ಯದರ್ಶಿ ಕೆ ಅನ್ಬುಗನ್...

ಟಿ.ಬಿ.ಜಯಚಂದ್ರ ರಾಜೀನಾಮೆ ನೀಡಲಿ: ಕೆ.ಎಸ್.ಈಶ್ವರಪ್ಪ

ಕಾನೂನು ಸಚಿವ ಟಿ.ಬಿ.ಜಯಚಂದ್ರ ವಿರುದ್ಧ ವಿಧಾನಪರಿಷತ್ ವಿಪಕ್ಷ ನಾಯಕ ಕೆ.ಎಸ್.ಈಶ್ವರಪ್ಪ ಗರಂ ಆಗಿದ್ದು, ಜಯಚಂದ್ರ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿದ್ದಾರೆ. ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಈಶ್ವರಪ್ಪ, ಕಾನೂನು ಸಚಿವರಾಗಲು ಟಿ.ಬಿ.ಜಯಚಂದ್ರ ಅವರಿಗೆ ಯೋಗ್ಯತೆ ಇಲ್ಲ, ವಿಧಾನಪರಿಷತ್ ನಲ್ಲಿ ಜಯಚಂದ್ರ ವಿರುದ್ಧ...

ಪುಣೆಯಲ್ಲಿ ಪಾಕ್ ಗಾಯಕನ ಕಾರ್ಯಕ್ರಮ ರದ್ದು

'ಮಹಾರಾಷ್ಟ್ರ'ದಲ್ಲಿ ನಡೆಯಬೇಕಿದ್ದ ಪಾಕಿಸ್ತಾನದ ಗಾಯಕ ಅತೀಫ್‌ ಅಸ್ಲಂ ಅವರ ಸಂಗೀತ ಕಾರ್ಯಕ್ರಮವನ್ನು ರದ್ದುಗೊಳಿಸಲಾಗಿದೆ. ಶಿವಸೇನೆ ತೀವ್ರ ವಿರೋಧಪಡಿಸಿದ ಹಿನ್ನೆಲೆಯಲ್ಲಿ ಸಂಗೀತ ಕಾರ್ಯಕ್ರಮವನ್ನು ರದ್ದುಗೊಳಿಸಲಾಗಿದೆ. ಕಾರ್ಯಕ್ರಮ ರದ್ದುಗೊಂಡಿರುವುದನ್ನು ಸಂಚಾಲಕ ಸಂಜಯ್ ಸಾಠೆ ಸ್ಪಷ್ಟಪಡಿಸಿದ್ದಾರೆ. ಇತ್ತೀಚೆಗೆ ಈ ಸಂಗೀತ ಕಾರ್ಯಕ್ರಮವನ್ನು ವಿರೋಧಿಸಿದ ಶಿವಸೇನೆಯು ಇದನ್ನು...

ಗದ್ದಲದ ನಡುವೆಯೇ ಬಿಬಿಎಂಪಿ ವಿಭಜನೆ ವಿಧೇಯಕ ಮಂಡನೆ

ವಿಪಕ್ಷಗಳ ತೀವ್ರ ವಿರೋಧ, ಗದ್ದಲದ ನಡುವೆಯೂ ಬಿಬಿಎಂಪಿ ವಿಭಜನೆ ತಿದ್ದುಪಡಿ ವಿಧೇಯಕವನ್ನು ವಿಧಾನಸಭೆಯಲ್ಲಿ ನಡೆದ ಏಕದಿನ ವಿಶೇಷ ಅಧಿವೇಶನದಲ್ಲಿ ಮಂಡಿಸಲಾಗಿದೆ. ವಿಧಾನಮಂಡಲದಲ್ಲಿ ವಿಶೇಷ ಅಧಿವೇಶನದ ಕಲಾಪ ಆರಂಭವಾಗುತ್ತಿದ್ದಂತೆ ವಿಧಾನಸಭೆ ವಿಪಕ್ಷ ನಾಯಕ ಜಗದೀಶ್ ಶೆಟ್ಟರ್ ಉತ್ತರ ಕರ್ನಾಟಕದ ಬೆಳೆ ಹಾನಿ ಬಗ್ಗೆ...

ಪ್ರಧಾನಿ ಮೋದಿಗೆ ಹಿಟ್ಲರ್ ಎಂದ ದಿಗ್ವಿಜಯ್ ಸಿಂಗ್

ಹಿರಿಯ ಕಾಂಗ್ರೆಸ್‌ ನಾಯಕ ದಿಗ್ವಿಜಯ್‌ ಸಿಂಗ್‌ ಅವರೀಗ ಹೊಸ ವಿವಾದವೊಂದನ್ನು ಹುಟ್ಟು ಹಾಕಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರನ್ನು ಜರ್ಮನಿಯ ಸರ್ವಾಧಿಕಾರಿ ಅಡಾಲ್ಫ್ ಹಿಟ್ಲರ್‌ಗೆ ಹೋಲಿಸಿದ್ದಾರೆ, ಕಾಶ್ಮೀರೀ ಪ್ರತ್ಯೇಕತಾವಾದಿ ನಾಯಕ ಮಸರತ್‌ ಆಲಂನನ್ನು 'ಸಾಹಬ್‌' ಎಂದು ಗೌರವಪೂರ್ವಕವಾಗಿ ಕರೆದಿದ್ದಾರೆ. ಕಾಶ್ಮೀರೀ ಪ್ರತ್ಯೇಕತಾವಾದಿ ಆಲಂನನ್ನು...

ದಿಗ್ವಿಜಯ್ ಸಿಂಗ್ ನಂತರ ಪ್ರತ್ಯೇಕತಾವಾದಿ ಮಸರತ್ ನೆರವಿಗೆ ಧಾವಿಸಿದ ಉಗ್ರ ಹಫೀಜ್!

'ಕಾಶ್ಮೀರ'ದಲ್ಲಿ ನಡೆದ ರ್ಯಾಲಿಯಲ್ಲಿ ಪಾಕಿಸ್ತಾನ ಧ್ವಜ ಹಾರಿಸಿದ್ದಕ್ಕಾಗಿ ಬಂಧನಕ್ಕೊಳಗಾಗಿರುವ ಮಸರತ್ ಆಲಂ ಬೆಂಬಲಕ್ಕೆ ಕಾಂಗ್ರೆಸ್ ಪಕ್ಷ ಧಾವಿಸಿದ ಬೆನ್ನಲ್ಲೇ ಭಾರತಕ್ಕೆ ಬೇಕಾಗಿರುವ ಪ್ರಮುಖ ಉಗ್ರ ಸಯೀದ್ ಹಫೀಜ್ ಕೂಡ ನೆರವಿಗೆ ಧಾವಿಸಿದ್ದಾನೆ. ಹಫೀಜ್ ಸಯೀದ್, ದೇಶವಿರೋಧಿ ವ್ಯಕ್ತಿಯಲ್ಲ ಬದಲಾಗಿ ಆತನೊಬ್ಬ ಸ್ವಾತಂತ್ರ್ಯ...

ಮೋದಿಯನ್ನು ಹಿಟ್ಲರ್ ಗೆ ಹೋಲಿಸಿ ಮಸರತ್ ಆಲಂ ನನ್ನು 'ಸಾಹೇಬ್' ಎಂದ ದಿಗ್ವಿಜಯ್ ಸಿಂಗ್!

ಹಿರಿಯ ಕಾಂಗ್ರೆಸ್ ಮುಖಂಡ ದಿಗ್ವಿಜಯ್ ಸಿಂಗ್ ಹೊಸ ವಿವಾದ ಸೃಷ್ಠಿಸಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರನ್ನು ಹಿಟ್ಲರ್ ಗೆ ಹೋಲಿಸಿ, ಇಡೀ ದೇಶವೇ ಶಪಿಸುತ್ತಿರುವ ಕಾಶ್ಮೀರ ಪ್ರತ್ಯೇಕತಾವಾದಿ ಮಸರತ್ ಆಲಂ ನನ್ನು ಸಾಹೇಬ್ ಎಂದು ಗೌರವದಿಂದ ಸಂಬೋಧಿಸುವ ಮೂಲಕ ದಿಗ್ವಿಜಯ್ ಸಿಂಗ್...

ಬಿಬಿಎಂಪಿ ವಿಭಜನೆಗೆ ವಿರೋಧಿಸಿ ರಾಜ್ಯಪಾಲರಿಗೆ ದೂರು ನೀಡಲು ಬಿಜೆಪಿ ಚಿಂತನೆ

ತೀವ್ರ ವಿರೋಧದ ನಡುವೆಯೂ ಬಿಬಿಎಂಪಿ (ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ) ವಿಭಜನೆ ಮಾಡುತ್ತಿರುವುದನ್ನು ವಿರೋಧಿಸಿ ರಾಜ್ಯ ಸರ್ಕಾರದ ವಿರುದ್ಧ ರಾಜ್ಯಪಾಲರಿಗೆ ಬಿಜೆಪಿ ದೂರು ನೀಡಲು ಸಿದ್ಧತೆ ನಡೆಸಿದೆ. ಬಿಬಿಎಂಪಿ ವಿಭಜನೆಗೆ ಸುಗ್ರೀವಾಜ್ನೆ ಹೊರಡಿಸಲು ಸರ್ಕಾರ ಮುಂದಾಗಿದೆ. ಸುಗ್ರೀವಾಜ್ಞೆಗೆ ರಾಜ್ಯಪಾಲರ ಅಂಕಿತ ಬೇಕಾಗಿದೆ....

ಆಡಳಿತಾತ್ಮಕ ದೃಷ್ಟಿಯಿಂದ ಬಿಬಿಎಂಪಿ ವಿಭಜನೆ ಖಚಿತ: ಟಿ.ಬಿ.ಜಯಚಂದ್ರ

ಸುಗ್ರೀವಾಜ್ಞೆ ಮೂಲಕ ಬಿಬಿಎಂಪಿಯನ್ನು ವಿಭಜಿಸಲು ಯಾವುದೇ ನಿರ್ಧಾರ ಕೈಗೊಂಡಿಲ್ಲ. ಆದರೆ, ಆಡಳಿತಾತ್ಮಕ ದೃಷ್ಟಿಯಿಂದ ಮೂರು ಭಾಗ ಮಾಡುವುದು ಖಚಿತ ಎಂದು ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಟಿ.ಬಿ.ಜಯಚಂದ್ರ ಸ್ಪಷ್ಟಪಡಿಸಿದ್ದಾರೆ. ಬೆಮ್ಗಳೂರಿನಲ್ಲಿ ಮಾತನಾಡಿದ ಅವರು, ಬಿಬಿಎಂಪಿ ವಿಭಜನೆ ಮಾಡುವ ಕುರಿತು ಹಿರಿಯ...

ಏ.19ರ ಕಿಸಾನ್ ರ್ಯಾಲಿಯಲ್ಲಿ ರಾಹುಲ್ ಗಾಂಧಿ ಭಾಗವಹಿಸಲಿದ್ದಾರೆ: ದಿಗ್ವಿಜಯ್ ಸಿಂಗ್

'ರಾಹುಲ್ ಗಾಂಧಿ' ತಮ್ಮ ದೀರ್ಘಾವಧಿ ರಜೆಯಿಂದ ವಾಪಸ್ಸಾಗಲಿದ್ದಾರೆ ಎಂದು ಕಾಂಗ್ರೆಸ್ ಪಕ್ಷದ ಮುಖಂಡ ದಿಗ್ವಿಜಯ್ ಸಿಂಗ್ ಹೇಳಿದ್ದಾರೆ. ಏ.19ರಂದು ಕೇಂದ್ರ ಸರ್ಕಾರದ ಭೂಸ್ವಾಧೀನ ಮಸೂದೆಯ ವಿರುದ್ಧ ನಡೆಯಲಿರುವ ಕಿಸಾನ್ ರ್ಯಾಲಿಯನ್ನುದ್ದೇಶಿಸಿ ರಾಹುಲ್ ಗಾಂಧಿ ಮಾತನಾಡಲಿದ್ದಾರೆ ಎಂದು ದಿಗ್ವಿಜಯ್ ಸಿಂಗ್ ಹೇಳಿದ್ದಾರೆ. ಕಳೆದ...

ಸಚಿವ ಗಿರಿರಾಜ್ ಸಿಂಗ್ ವಿರುದ್ಧ ಎಫ್.ಐ.ಆರ್ ದಾಖಲಿಸಲು ಬಿಹಾರ ಕೋರ್ಟ್ ಸೂಚನೆ

ಎ.ಐ.ಸಿ.ಸಿ ಅಧ್ಯಕ್ಷೆ ಸೋನಿಯಾ ಗಾಂಧಿ ವಿರುದ್ಧ ವರ್ಣಭೇದ ಹೇಳಿಕೆ ನೀಡಿದ್ದ ಕೇಂದ್ರ ಸಚಿವ ಗಿರಿರಾಜ್ ಸಿಂಗ್ ವಿರುದ್ಧ ಎಫ್.ಐ.ಆರ್ ದಾಖಲಿಸಲು ಬಿಹಾರದ ನ್ಯಾಯಾಲಯ ಆದೇಶ ನೀಡಿದೆ. ಸಂಜಯ್ ಕುಮಾರ್ ಸಿಂಗ್ ಎಂಬ ಬಿಹಾರದ ಕಾಂಗ್ರೆಸ್ ಕಾರ್ಯಕರ್ತ, ಗಿರಿರಾಜ್ ಸಿಂಗ್ ವಿರುದ್ಧ ನ್ಯಾಯಾಲಯದಲ್ಲಿ...

ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರಕಟ

ಕೇಂದ್ರ ಸರ್ಕಾರವು 2014ನೇ ಸಾಲಿನ 62ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗಳನ್ನು ಪ್ರಕಟಿಸಿದ್ದು, ಕನ್ನಡಕ್ಕೆ 3 ಪ್ರಶಸ್ತಿಗಳು ಸಂದಿವೆ. ’ನಾನು ಅವನಲ್ಲ, ಅವಳು' ಕನ್ನಡ ಚಿತ್ರದ ಮುಖ್ಯ ಪಾತ್ರಧಾರಿ ಸಂಚಾರಿ ವಿಜಯ್‌ ಅವರಿಗೆ ಅತ್ಯುತ್ತಮ ನಟ ಪ್ರಶಸ್ತಿ ಸಂದಿದೆ. ಇತಿಹಾಸದಲ್ಲೇ ಕನ್ನಡ ಚಿತ್ರ...

ಜಾನುವಾರು ಹತ್ಯೆ ತಡೆಗಟ್ಟಲು ಹೊಸ ಕಾನೂನು ಬೇಕಿಲ್ಲ: ಟಿ.ಬಿ ಜಯಚಂದ್ರ

'ಜಾನುವಾರುಗಳ ಹತ್ಯೆ'ಯನ್ನು ತಡೆಗಟ್ಟಲು ಹೊಸ ಕಾನೂನು ರಚನೆ ಅಗತ್ಯ ಇಲ್ಲ ಎಂದು ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಟಿ.ಬಿ ಜಯಚಂದ್ರ ಅಭಿಪ್ರಾಯಪಟ್ಟಿದ್ದಾರೆ. ಕಾಂಗ್ರೆಸ್ ಕಚೇರಿಗೆ ಭೇಟಿ ನೀಡಿ ಕಾರ್ಯಕರ್ತರ ಅಹವಾಲು ಸ್ವೀಕರಿಸಿದ ನಂತರ ಸುದ್ದಿಗಾರರ ಜತೆ ಮಾತನಾಡಿದ ಅವರು, ಕರ್ನಾಟಕದಲ್ಲಿ...

ತಿಂಗಳಿಗೊಮ್ಮೆ ಕೆಪಿಸಿಸಿ ಕಚೇರಿಗೆ ಭೇಟಿ ಕಡ್ಡಾಯ: ಸಿಎಂ ಪತ್ರ

ಕಾಂಗ್ರೆಸ್‌ ಪಕ್ಷದ ಚಟುವಟಿಕೆಗಳ ಬಗ್ಗೆ ತಮ್ಮ ಸಚಿವ ಸಂಪುಟದ ಸಹೋದ್ಯೋಗಿಗಳನಿರ್ಲಕ್ಷ್ಯದ ಬಗೆಗಿನ ದೂರುಗಳನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಗಂಭೀರವಾಗಿ ತೆಗೆದುಕೊಂಡಿದ್ದು, ತಿಂಗಳಿಗೆ ಒಮ್ಮೆ ಕಡ್ಡಾಯವಾಗಿ ಕೆಪಿಸಿಸಿ ಕಚೇರಿಗೆ ಹಾಜರಾಗುವಂತೆ ಸೂಚಿಸಿದ್ದಾರೆ. ಈ ಬಗ್ಗೆ ತಮ್ಮ ಸಂಪುಟದ ಎಲ್ಲಾ ಸಚಿವರಿಗೆ ಪತ್ರ ಬರೆದಿರುವ ಅವರು, ಈ...

ಮುಖ್ಯಮಂತ್ರಿ ಕಚೇರಿ ದುರುಪಯೋಗ ಪ್ರಕರಣ: ದಿಗ್ವಿಜಯ್‌ಸಿಂಗ್ ವಿರುದ್ಧ ಎಫ್‌.ಐ.ಆರ್

ಮುಖ್ಯಮಂತ್ರಿ ಕಚೇರಿ ದುರುಪಯೋಗಪಡಿಸಿಕೊಂಡು ಅಕ್ರಮವಾಗಿ ನೇಮಕಾತಿ ಮಾಡಿದ ಆರೋಪದ ಹಿನ್ನಲೆಯಲ್ಲಿ ಎಐಸಿಸಿ ಪ್ರಧಾನ ಕಾರ್ಯದರ್ಶಿ ಹಾಗೂ ಕರ್ನಾಟಕ ಉಸ್ತುವಾರಿ ದಿಗ್ವಿಜಯ್‌ ಸಿಂಗ್ ವಿರುದ್ಧ ಮಧ್ಯಪ್ರದೇಶದಲ್ಲಿ ಎಫ್‌.ಐ.ಆರ್ ದಾಖಲಾಗಿದೆ. ಕೆಲ ದಿನಗಳ ಹಿಂದೆ ವೃತ್ತಿಪರ ಪರೀಕ್ಷಾ ಮಂಡಳಿ ನೇಮಕಾತಿಯಲ್ಲಿ ಮಧ್ಯಪ್ರದೇಶದ ಮುಖ್ಯಮಂತ್ರಿ ಶಿವರಾಜ್...

ದಿಗ್ವಿಜಯ್ ಸಿಂಗ್ ದಲಿತ ವಿರೋಧಿ: ದಲಿತ ಸಂಘಟನೆ ಮುಖಂಡರ ಆಕ್ರೋಶ

'ದಲಿತ'ರನ್ನು ಮುಖ್ಯಮಂತ್ರಿ ಮಾಡುವ ಬಗ್ಗೆ ಯಾರೂ ಮಾತನಾಡಬಾರದು ಎಂದು ನಿರ್ಬಂಧ ವಿಧಿಸಿರುವ ರಾಜ್ಯ ಕಾಂಗ್ರೆಸ್ ಉಸ್ತುವಾರಿ ದಿಗ್ವಿಜಯ್ ಸಿಂಗ್ ವಿರುದ್ಧ ದಲಿತ ಸಂಘಟನೆ ಮುಖಂಡರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ದಿಗ್ವಿಜಯ್ ಸಿಂಗ್ ದಲಿತ ವಿರೋಧಿ ಎಂದು ಆರೋಪಿಸಿದ್ದಾರೆ. ಫೆ.23ರಂದು ಖಾಸಗಿ...

ಕೇಜ್ರಿವಾಲ್ ಆರ್.ಎಸ್.ಎಸ್ ಯೋಜನೆಯ ಭಾಗ: ದಿಗ್ವಿಜಯ್ ಸಿಂಗ್

ದೆಹಲಿ ವಿಧಾನಸಭಾ ಚುನಾವಣೆಗಳಲ್ಲಿ ಆಮ್ ಅದ್ಮಿ ಪಕ್ಷದ ಅಭೂತಪೂರ್ವ ಗೆಲುವಿಗೆ ಹೊಸ ತಿರುವು ನೀಡಲು ಕಾಂಗ್ರೆಸ್ ಯತ್ನಿಸಿದೆ. ಅರವಿಂದ್ ಕೇಜ್ರಿವಾಲ್ ಕಾಂಗ್ರೆಸ್ ಮುಕ್ತ ಭಾರತಕ್ಕಾಗಿ ಮಾಡಿದ ಆರ್.ಎಸ್.ಎಸ್ ಯೋಜನೆಯ ಭಾಗ ಎಂದು ಕಾಂಗ್ರೆಸ್ ಪಕ್ಷದ ಪ್ರಧಾನ ಕಾರ್ಯದರ್ಶಿ ದಿಗ್ವಿಜಯ್ ಸಿಂಗ್ ಹೇಳಿದ್ದಾರೆ. ಕಾಂಗ್ರೆಸ್...

ವಿಶ್ವಕಪ್: ಪಾಕ್ ವಿರುದ್ಧ ಭಾರತಕ್ಕೆ ಜಯ

ಅಡಿಲೇಡ್‌ ಓವಲ್‌ ಮೈದಾನದಲ್ಲಿ ನಡೆದ ವಿಶ್ವಕಪ್ ಪಂದ್ಯಾವಳಿಯಲ್ಲಿ ಪಾಕ್ ವಿರುದ್ಧ ಭಾರತ ಭರ್ಜರಿ ಜಯ ಗಳಿಸಿ ಶುಭಾರಂಭ ಮಾಡಿದೆ. ಸಾಂಪ್ರದಾಯಿಕ ಎದುರಾಳಿಗಳ ನಡುವಿನ ಕದನ ಅಂತ್ಯಗೊಂಡಿದೆ. ಪಾಕ್ ವಿರುದ್ಧ ಭಾರತ 76 ರನ್ ಗಳ ಅಂತರದಲ್ಲಿ ಜಯ ಗಳಿಸಿದೆ. 301 ರನ್‌ಗಳ ಗುರಿ ಬೆನ್ನಟ್ಟಿದ...

ದೆಹಲಿ ಸೋಲು: ಅಜಯ್ ಮಕೇನ್ ವಿರುದ್ಧ ಶೀಲಾ ದೀಕ್ಷಿತ್ ವಾಗ್ದಾಳಿ

'ದೆಹಲಿ' ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಉಂಟಾಗಿರುವ ಸೋಲಿನ ಬಗ್ಗೆ ಶೀಲಾ ದೀಕ್ಷಿತ್ ಅಸಮಾಧಾನ ವ್ಯಕ್ತಪಡಿಸಿದ್ದು, ಚುನಾವಣಾ ಪ್ರಚಾರ ಸಮಿತಿ ಅಧ್ಯಕ್ಷರಾಗಿದ್ದ ಅಜಯ್ ಮಕೇನ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಟೈಮ್ಸ್ ನೌ ಚಾನೆಲ್ ನೊಂದಿಗೆ ಮಾತನಾಡಿರುವ ಶೀಲಾ ದೀಕ್ಷಿತ್, ಅಜಯ್ ಮಕೇನ್...

ದೆಹಲಿಯಲ್ಲಿ ಕಾಂಗ್ರೆಸ್ ಶೂನ್ಯ ಸಾಧನೆ: ಎಐಸಿಸಿ ಪ್ರಧಾನ ಕಾರ್ಯದರ್ಶಿ ಅಜಯ್ ಮಕೇನ್ ರಾಜೀನಾಮೆ

'ದೆಹಲಿ' ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಶೂನ್ಯ ಸಾಧನೆ ಮಾಡಿರುವ ಹಿನ್ನೆಲೆಯಲ್ಲಿ ಕಾಂಗ್ರೆಸ್ ಪಕ್ಷದ ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ಅಜಯ್ ಮಕೇನ್ ರಾಜೀನಾಮೆ ನೀಡಿದ್ದಾರೆ. ಇದೇ ವೇಳೆ ದೆಹಲಿ ರಾಜ್ಯದ ಮುಖ್ಯಸ್ಥರಾದ ಅರವಿಂದರ್ ಸಿಂಗ್ ಲೌವ್ಲಿ ಕೂಡಾ ರಾಜೀನಾಮೆ ನೀಡಿದ್ದಾರೆ. ದೆಹಲಿ ಚುನಾವಣೆಯಲ್ಲಿ...

ಸಮಸ್ಯೆಗಳ ಪರಿಹಾರಕ್ಕೆ ಅನುಭವಿ ನಾಯಕತ್ವ ಅಗತ್ಯ: ಮಾಕೇನ್

ದೆಹಲಿಯಲ್ಲಿನ ಸಮಸ್ಯೆಗಳ ಪರಿಹಾರಕ್ಕೆ ಅನುಭವಿ ನಾಯಕತ್ವ ಬೇಕು ಎಂದು ಕಾಂಗ್ರೆಸ್ ಅಭ್ಯರ್ಥಿ ಅಜಯ್ ಮಾಕೇನ್ ತಿಳಿಸಿದ್ದಾರೆ. ರಾಜೌರಿ ಗಾರ್ಡನ್ ಕ್ಷೇತ್ರದ ಮತಗಟ್ಟೆಯಲ್ಲಿ ಮತದಾನ ಮಾಡಿದ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ದೆಹಲಿ ಕಠಿಣ ಸಮಸ್ಯೆಗಳನ್ನು ಎದುರಿಸುತ್ತಿದೆ. ಸಮಸ್ಯೆಗಳ ಪರಿಹಾರಕ್ಕೆ ಅನುಭವಿ ನಾಯಕತ್ವ ಬೇಕು....

ಜಯಲಲಿತಾ ಪ್ರತಿವಾದಿಯಾಗಲು ಸುಬ್ರಹ್ಮಣಿಯನ್ ಸ್ವಾಮಿಗೆ ಅನುಮತಿ ನಿರಾಕರಿಸಿದ ಕೋರ್ಟ್

'ತಮಿಳುನಾಡು' ಮಾಜಿ ಮುಖ್ಯಮಂತ್ರಿ ಜಯಲಲಿತಾ ಅವರ ಅಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ತಮ್ಮನ್ನು ಪ್ರತಿವಾದಿಯನ್ನಾಗಿ ಮಾಡುವಂತೆ ಕೋರಿ ಬಿಜೆಪಿ ಹಿರಿಯ ಮುಖಂಡ ಸುಬ್ರಹ್ಮಣಿಯನ್ ಸ್ವಾಮಿ ಸಲ್ಲಿಸಿದ್ದ ಅರ್ಜಿ ವಜಾಗೊಂಡಿದೆ. ಡಾ.ಸುಬ್ರಹ್ಮಣಿಯನ್ ಸ್ವಾಮಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ ನ ವಿಶೇಷ...

ಜಯಪ್ರಕಾಶ ವಲಯೋತ್ಸವ ಎಲ್ಲರ ಬದುಕಿಗೆ ಅರ್ಥ ಕೊಡುವ ಶಬ್ದ:ರಾಘವೇಶ್ವರ ಭಾರತೀ ಶ್ರೀಗಳು

'ಜಯಪ್ರಕಾಶ ವಲಯೋತ್ಸವ' ಎಲ್ಲರ ಬದುಕಿಗೆ ಅರ್ಥ ನೀಡುವಂತಹ ಶಬ್ದಗಳು ಎಂದು ರಾಮಚಂದ್ರಾಪುರ ಮಠದ ಶ್ರೀ ರಾಘವೇಶ್ವರ ಭಾರತೀ ಸ್ವಾಮಿಗಳು ಹೇಳಿದ್ದಾರೆ. ಅಕ್ಷಯನಗರದ ವಾದಿರಾಜ ಕಲಾಭವನದಲ್ಲಿ ಆಯೋಜಿಸಲಾಗಿದ್ದ ಮಾತೃವಾತ್ಸಲ್ಯ ಅಭಿಯಾನ ಮತ್ತು ಜಯಪ್ರಕಾಶ ವಲಯೋತ್ಸವದಲ್ಲಿ ನಡೆದ ಕುಂಕುಮಾರ್ಚನೆ ಏಕಾದಶ ರುದ್ರದ ಕಾರ್ಯಕ್ರಮದ ಬಳಿಕ...

ಕಾಂಗ್ರೆಸ್ ವಿರುದ್ಧ ವಿಜಯ್ ಬಹುಗುಣ ಬಂಡಾಯ

ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್‌ ಗಾಂಧಿ ವಿರುದ್ಧ ಅಸಮಾಧಾನಗೊಂಡು ಹಿರಿಯ ನಾಯಕಿ ಜಯಂತಿ ನಟರಾಜನ್‌ ಪಕ್ಷಕ್ಕೆ ರಾಜಿನಾಮೆ ನೀಡಿದ ಬೆನ್ನಲ್ಲೇ ಉತ್ತರಾಖಂಡದ ಮಾಜಿ ಮುಖ್ಯಮಂತ್ರಿ ವಿಜಯ್ ಬಹುಗುಣ ಪಕ್ಷದ ವಿರುದ್ಧ ರ್ಯಾಲಿ ನಡೆಸುವುದಾಗಿ ಎಚ್ಚರಿಸಿದ್ದಾರೆ. ಮುಖ್ಯಮಂತ್ರಿಯಾಗಿದ್ದಾಗ ತಾವು ಕೈಗೊಂಡ ನಿರ್ಧಾರಗಳನ್ನು ಜಾರಿಗೆ ತರದಿದ್ದರೆ, ರಾಜ್ಯ...

ಸಿಎಂ ಜತೆ ಮಾತುಕತೆಗೆ ಸಮ್ಮತಿಸಿದ ಜಾರಕಿಹೊಳಿ

ಸತೀಶ್‌ ಜಾರಕಿಹೊಳಿ ರಾಜೀನಾಮೆ ಪ್ರಕರಣ ಸುಖಾಂತ್ಯ ಕಾಣುವ ಲಕ್ಷಣ ಗೋಚರಿಸಿವೆ. ಖುದ್ದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ದೂರವಾಣಿ ಮೂಲಕ ಸಂಪರ್ಕಿಸಿ ಮನವೊಲಿಕೆ ಯತ್ನ ನಡೆಸಿದ್ದು, ಮಾತುಕತೆಗೆ ಬೆಂಗಳೂರಿಗೆ ಆಗಮಿಸಲು ಸತೀಶ್‌ ಜಾರಕಿಹೊಳಿ ಸಮ್ಮತಿ ಸೂಚಿಸಿದ್ದಾರೆ. ಆದರೆ ರಾಜೀನಾಮೆ ಹಿಂಪಡೆಯುವ ಬಗ್ಗೆ ಸ್ಪಷ್ಟ ನಿರ್ಧಾರವಾಗಿಲ್ಲ....

ಕಾಂಗ್ರೆಸ್ ಗೆ ಜಯಂತಿ ನಟರಾಜನ್ ರಾಜೀನಾಮೆ ಸಾಧ್ಯತೆ

ಕಾಂಗ್ರೆಸ್ ಹಿರಿಯ ನಾಯಕಿ ಹಾಗೂ ಮಾಜಿ ಕೇಂದ್ರ ಸಚಿವೆ ಜಯಂತಿ ನಟರಾಜನ್ ಪಕ್ಷದಿಂದ ಹೊರಬರುವ ಸಾಧ್ಯತೆ ಇದೆ. ರಾಹುಲ್ ಗಾಂಧಿ ವಿರುದ್ಧ ಅಸಮಾಧಾನಗೊಂಡಿರುವ ಜಯಂತಿ ನಟರಾಜನ್ ಮಧ್ಯಾಹ್ನ 12.30ಕ್ಕೆ ಸುದ್ದಿಗೋಷ್ಠಿ ನಡೆಸಲಿದ್ದು, ಈ ವೇಳೆ ಕಾಂಗ್ರೆಸ್ ಪಕ್ಷಕ್ಕೆ ಅಧಿಕೃತವಾಗಿ ರಾಜಿನಾಮೆ ನೀಡಲಿದ್ದಾರೆ ಎನ್ನಲಾಗಿದೆ. ಪಕ್ಷದಲ್ಲಿ...

ಕಾಂಗ್ರೆಸ್ ಪಕ್ಷಕ್ಕೆ ಜಯಂತಿ ನಟರಾಜನ್ ರಾಜೀನಾಮೆ

ಕಾಂಗ್ರೆಸ್ ನ ಹಿರಿಯ ನಾಯಕಿ, ಮಾಜಿ ಕೇಂದ್ರ ಸಚಿವೆ ಜಯಂತಿ ನಟರಾಜನ್ ಪಕ್ಷಕ್ಕೆ ಅಧಿಕೃತವಾಗಿ ರಾಜೀನಾಮೆ ಘೋಷಿಸಿದ್ದಾರೆ. ಅಲ್ಲದೇ ಪಕ್ಷದ ಉಪಾಧ್ಯಕ್ಷ ರಾಹುಲ್ ಗಾಂಧಿ ವಿರುದ್ಧ ಆರೋಪಗಳ ಸುರಿಮಳೆಗೈದಿದ್ದಾರೆ. ಚೆನ್ನೈನಲ್ಲಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ಸುದ್ದಿಗೋಷ್ಠಿ ನಡೆಸುವ ಉದ್ದೇಶ ನನಗಿರಲಿಲ್ಲ. ಆದರೆ ಸೋನಿಯಾ...

ಜಯಂತಿ ನಟರಾಜನ್ ರಾಜೀನಾಮೆ ಬಗ್ಗೆ ಕೇಂದ್ರ ಸಚಿವ ಅರುಣ್ ಜೇಟ್ಲಿ ಪ್ರತಿಕ್ರಿಯೆ

'ರಾಹುಲ್ ಗಾಂಧಿ' ಬಗ್ಗೆ ಮಾಜಿ ಕೇಂದ್ರ ಸಚಿವೆ ಜಯಂತಿ ನಟರಾಜನ್ ಬರೆದಿರುವ ಪತ್ರ ಯುಪಿಎ ಸರ್ಕಾರ ಕೆಲವು ಕಾಂಗ್ರೆಸ್ ನಾಯಕರ ಹಿತಾಸಕ್ತಿಗೆ ತಕ್ಕಂತೆ ಕಾರ್ಯನಿರ್ವಹಿಸುತ್ತಿತ್ತು ಎಂಬುದನ್ನು ಸಾಬೀತುಪಡಿಸುತ್ತದೆ ಎಂದು ಕೇಂದ್ರ ವಿತ್ತ ಸಚಿವ ಅರುಣ್ ಜೇಟ್ಲಿ ಹೇಳಿದ್ದಾರೆ. ...

ಜಯಂತಿ ನಟರಾಜನ್ ಆರೋಪ ತಳ್ಳಿಹಾಕಿದ ದಿಗ್ವಿಜಯ್ ಸಿಂಗ್

ಮಾಜಿ ಕೇಂದ್ರ ಸಚಿವೆ ಜಯಂತಿ ನಟರಾಜನ್ ಪಕ್ಷಕ್ಕೆ ರಾಜೀನಾಮೆ ನೀಡಿರುವುದರ ಬಗ್ಗೆ ಪ್ರತಿಕ್ರಿಯಿಸಿರುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ದಿಗ್ವಿಜಯ್ ಸಿಂಗ್ ರಾಹುಲ್ ಗಾಂಧಿ ವಿರುದ್ಧ ಕೇಳಿಬಂದಿರುವ ಆರೋಪವನ್ನು ತಳ್ಳಿಹಾಕಿದ್ದಾರೆ. ಬೆಂಗಳೂರಿನಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿರುವ ದಿಗ್ವಿಜಯ್ ಸಿಂಗ್, ರಾಜೀನಾಮೆ ಹಿನ್ನೆಲೆಯಲ್ಲಿ ಜಯಂತಿ...

ಅಮೆರಿಕಾದೊಂದಿಗೆ ಅಣು ಒಪ್ಪಂದ: ಸರ್ಕಾರದ ವಿರುದ್ಧ ದಿಗ್ವಿಜಯ್ ಸಿಂಗ್ ವಾಗ್ದಾಳಿ

'ಎನ್.ಡಿ.ಎ' ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿರುವ ಕಾಂಗ್ರೆಸ್ ಹಿರಿಯ ನಾಯಕ ದಿಗ್ವಿಜಯ್ ಸಿಂಗ್, ಅಮೆರಿಕಾದೊಂದಿಗೆ ಅಣು ಒಪ್ಪಂದ ಸೇರಿದಂತೆ ಹಲವು ವಿಷಯಗಳಲ್ಲಿ ಕೇಂದ್ರ ಸರ್ಕಾರ ಉಲ್ಟಾ ಹೊಡೆದಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಯುಪಿಎ ಸರ್ಕಾರ ಅಮೆರಿಕಾದೊಂದಿಗೆ ಅಣು ಒಪ್ಪಂದಕ್ಕೆ ಸಹಿ ಹಾಕಬೇಕಾದರೆ...

ಆಮ್ ಆದ್ಮಿ ಪಕ್ಷ ಬಿಜೆಪಿಯ ಬಿ ಟೀಂ: ದಿಗ್ವಿಜಯ್ ವಾಗ್ದಾಳಿ

ಆಮ್ ಆದ್ಮಿ ಪಕ್ಷ ಹಾಗೂ ಅರವಿಂದ್ ಕೇಜ್ರಿವಾಲ್ ಬಿಜೆಪಿಯ ಬಿ ಟೀಂ ಎಂದು ಕಾಂಗ್ರೆಸ್ ನಾಯಕ ದಿಗ್ವಿಜಯ್ ಸಿಂಗ್ ಟೀಕಿಸಿದ್ದಾರೆ. 2013ರಲ್ಲಿ ದೆಹಲಿಯಲ್ಲಿ ಸರ್ಕಾರ ರಚಿಸಲು ಕಾಂಗ್ರೆಸ್ ಅರವಿಂದ್ ಕೇಜ್ರಿವಾಲ್ ಗೆ ಸಹಾಯ ನೀಡುವ ಮೂಲಕ 'ಕಡಿಮೆ ಕೆಡುಕನ್ನು' ಆಯ್ಕೆ ಮಾಡಿಕೊಂಡಿತ್ತು ಎಂದು...

ಅರವಿಂದ್ ಕೇಜ್ರಿವಾಲ್ ಜನರನ್ನು ದಾರಿತಪ್ಪಿಸುತ್ತಿದ್ದಾರೆ: ಅಜಯ್ ಮಾಕೆನ್

ಯಾವುದೇ ಸರ್ಕಾರಿ ಬಂಗಲೆಗಳಲ್ಲಿ ವಾಸಿಸುವುದಿಲ್ಲ, ಅಥವಾ ಕೆಂಪು ದೀಪದ ವಾಹನಗಳಲ್ಲಿ ಚಲಿಸುವುದಿಲ್ಲ ಎಂದಿದ್ದ ಅರವಿಂದ್ ಕೇಜ್ರಿವಾಲ್ ಅಧಿಕಾರಕ್ಕೆ ಬಂದ ನಂತರ ಹೇಳಿದಕ್ಕೆ ವಿರುದ್ಧವಾಗಿ ನಡೆದುಕೊಂಡರು ಎಂದು ಕಾಂಗ್ರೆಸ್ ಪಕ್ಷ ಆಮ್ ಆದ್ಮಿ ಪಕ್ಷದ ಅಧ್ಯಕ್ಷರ ವಿರುದ್ಧ ಹರಿಹಾಯ್ದಿದೆ. ಕಾಂಗ್ರೆಸ್ ಪಕ್ಷದ ಪ್ರಧಾನ ಕಾರ್ಯದರ್ಶಿ...

ಫೆ.2ರಿಂದ ರಾಜ್ಯ ವಿಧಾನಮಂಡಲದ ಜಂಟಿ ಅಧಿವೇಶನ

ರಾಜ್ಯ ವಿಧಾನಮಂಡಲದ ಜಂಟಿ ಅಧಿವೇಶನ ಫೆ.2ರಿಂದ ಪ್ರಾರಂಭವಾಗಲಿದ್ದು, 10 ದಿನಗಳ ಕಾಲ ನಡೆಯಲಿದೆ. ಮುಂದಿನವಾರ ನಡೆಯಲಿರುವ ರಾಜ್ಯ ಸಂಪುಟ ಸಭೆಯಲ್ಲಿ ಈ ಬಗ್ಗೆ ನಿರ್ಧಾರ ಕೈಗೊಂಡು ರಾಜ್ಯಪಾಲರ ಒಪ್ಪಿಗೆಗೆ ಕಳುಹಿಸಲಾಗುತ್ತದೆ. ರಾಜ್ಯ ವಿಧಾನಮಂಡಲದ ಉಭಯ ಸದನಗಳ ಸದಸ್ಯರನ್ನುದ್ದೇಶಿಸಿ...

ರಾಹುಲ್‌ ಗಾಂಧಿಗೆ ಕಾಂಗ್ರೆಸ್‌ ಅಧ್ಯಕ್ಷ ಗಾದಿ ಸಾಧ್ಯತೆ

ಜ.16ರಂದು ನವದೆಹಲಿಯಲ್ಲಿ ನಡೆಯಲಿರುವ ಕಾಂಗ್ರೆಸ್‌ ಕಾರ್ಯಕಾರಿಣಿಯಲ್ಲಿ ಹಾಲಿ ಉಪಾಧ್ಯಕ್ಷ ರಾಹುಲ್‌ ಗಾಂಧಿ ಅವರನ್ನು ಪಕ್ಷದ ಮುಂದಿನ ಅಧ್ಯಕ್ಷರನ್ನಾಗಿ ಮಾಡುವ ಸಂಭಾವ್ಯತೆಯು ಚರ್ಚೆಗೆ ಬರಲಿದೆ ಎಂದು ಮಾಧ್ಯಮ ವರದಿ ತಿಳಿಸಿದೆ. ಗಾಂಧಿ ಕುಟುಂಬದ ಯುವ ತಾರೆಯಾಗಿರುವ ರಾಹುಲ್‌ ಗಾಂಧಿ ಅವರು ಪಕ್ಷದ ಮುಂದಿನ ಅಧ್ಯಕ್ಷರಾಗಬೇಕೆಂಬುದು...

ರಾಜ್ಯದಲ್ಲಿ 439 ಹೊಸ ಗ್ರಾಮ ಪಂಚಾಯತ್ ರಚನೆ: ಸಂಪುಟ ಸಮ್ಮತಿ

ನಂಜಯ್ಯನಮಠ ವರದಿಯ ಶಿಫಾರಸ್ಸಿನಂತೆ ರಾಜ್ಯದಲ್ಲಿ 439 ಹೊಸ ಗ್ರಾಮ ಪಂಚಾಯತ್‍ಗಳ ರಚನೆಗೆ ರಾಜ್ಯ ಸಚಿವ ಸಂಪುಟ ಸಮ್ಮಿತಿ ನೀಡಿದೆ. ರಾಜ್ಯ ಸಚಿವ ಸಂಪುಟದ ಸಭೆಯ ನಂತರ ಪಶುಸಂಗೋಪನೆ ಮತ್ತು ಮುಜರಾಯಿ, ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಟಿ.ಬಿ.ಜಯಚಂದ್ರ ಅವರು ಶುಕ್ರವಾರ ಪತ್ರಿಕಾ...

ಪಿಕೆ ವಿರುದ್ಧದ ಪ್ರತಿಭಟನೆಗೆ ಮೌನ: ಬಿಜೆಪಿ ವಿರುದ್ಧ ದಿಗ್ವಿಜಯ್ ಸಿಂಗ್ ವಾಗ್ದಾಳಿ

'ಪಿಕೆ' ಸಿನಿಮಾ ವಿರುದ್ಧ ಭಜರಂಗದಳ ಸೇರಿದಂತೆ ಹಿಂದೂ ಸಂಘಟನೆಗಳು ಪ್ರತಿಭಟನೆ ನಡೆಸುತ್ತಿದ್ದರೂ ಬಿಜೆಪಿ ಸರ್ಕಾರ ಮೌನ ವಹಿಸಿರುವುದಕ್ಕೆ ಕಾಂಗ್ರೆಸ್ ನಾಯಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಪಿಕೆ ಚಿತ್ರವನ್ನು ವಿರೋಧಿಸಿ ವಿಧ್ವಂಸಕ ರೀತಿಯಲ್ಲಿ ಪ್ರತಿಭಟನೆ ನಡೆಸುತ್ತಿರುವುದರ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಪ್ರಶ್ನಿಸಲಿದ್ದಾರೆಯೇ? ಎಂದು...

ಮಠಗಳನ್ನು ನಿಯಂತ್ರಿಸುವ ಮಸೂದೆಗೆ ಸಿ.ಎಂ, ಸಚಿವರಿಂದಲೇ ವಿರೋಧ

ತೀವ್ರ ವಿವಾದಕ್ಕೆ ಕಾರಣವಾಗಿದ್ದ ಮಠಗಳನ್ನು ಸರ್ಕಾರಿ ನಿಯಂತ್ರಣಕ್ಕೆ ತೆಗೆದುಕೊಳ್ಳುವ ಕಾಯ್ದೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಸಚಿವರಿಂದ ವಿರೋಧ ವ್ಯಕ್ತವಾಗಿದೆ. ಕರ್ನಾಟಕ ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮದಾಯ ದತ್ತಿಗಳ (ತಿದ್ದುಪಡಿ) ಮಸೂದೆ ಬಗ್ಗೆ ಡಿ.23ರಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ಸಚಿವರಿಂದಲೇ...

ಒಡೆಯರ್ ವಂಶದ ಉತ್ತರಾಧಿಕಾರಿಯಾಗಿ ಗಾಯತ್ರಿ ದೇವಿ ಮೊಮ್ಮಗ ಯದುವೀರ್ ನೇಮಕ ಸಾಧ್ಯತೆ

'ಮೈಸೂರು ರಾಜವಂಶ'ಕ್ಕೆ ಶೀಘ್ರವೇ ಉತ್ತರಾಧಿಕಾರಿ ನೇಮಕ ನಡೆಯಲಿದೆ. ಜಯಚಾಮರಾಜ ಒಡೆಯರ್ ಅವರ ಪುತ್ರಿ ಹಾಗೂ ಶ್ರೀಕಂಠದತ್ತ ನರಸಿಂಹರಾಜ ಒಡೆಯರ್ ಅವರ ಸಹೋದರಿ ಗಾಯತ್ರಿದೇವಿ ಅವರ ಮಗಳ ಮಗ ಯದುವೀರ ಅವರನ್ನು ಉತ್ತರಾಧಿಕಾರಿಯಾಗಿ ನೇಮಿಸುವುದು ಬಹುತೇಕ ಖಚಿತವಾಗಿದೆ. ಗಾಯತ್ರಿದೇವಿ ಅವರ ಮೊದಲ ಮಗಳಾದ...

ಸರ್ಕಾರಕ್ಕೆ ಮಠಗಳನ್ನು ನಿಯಂತ್ರಿಸುವ ದುರುದ್ದೇಶ ಇಲ್ಲ: ಟಿ.ಬಿ ಜಯಚಂದ್ರ

ಕರ್ನಾಟಕ ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮದಾಯ ದತ್ತಿಗಳ (ತಿದ್ದುಪಡಿ) ಮಸೂದೆ ಬಗ್ಗೆ ವಿಪಕ್ಷಗಳಿಂದ ಆಕ್ಷೇಪ ಉಂಟಾಗಿರುವ ಬಗ್ಗೆ ಕಾನೂನು ಸಚಿವ ಟಿ.ಬಿ ಜಯಚಂದ್ರ ಪ್ರತಿಕ್ರಿಯಿಸಿದ್ದು ಸರ್ಕಾರಕ್ಕೆ ಮಠಗಳನ್ನು ನಿಯಂತ್ರಿಸುವ ದುರುದ್ದೇಶ ಇಲ್ಲ ಎಂದು ಹೇಳಿದ್ದಾರೆ. ಸರ್ಕಾರ ಕಳೆದ ವಿಧಾನಮಂಡಲ ಅಧಿವೇಶನದಲ್ಲಿ ಮಂಡಿಸಿರುವ...

ಜಯಲಲಿತಾ ಜಾಮೀನಿಗೆ ಲಂಚ ಪಡೆದ ಆರೋಪ ಸುಳ್ಳು:ನ್ಯಾ.ಹೆಚ್.ಎಲ್.ದತ್ತು

4 ವರ್ಷ ಜೈಲು ಶಿಕ್ಷೆಗೆ ಗುರಿಯಾಗಿರುವ ತಮಿಳುನಾಡು ಮಾಜಿ ಮುಖ್ಯಮಂತ್ರಿ ಜಯಲಲಿತಾ ಅವರಿಗೆ ಅಕ್ರಮ ಆಸ್ತಿ ಪ್ರಕರಣದಲ್ಲಿ ಜಾಮೀನು ನೀಡಲು ತಾವು 1000 ಕೋಟಿ ರೂ. ಲಂಚ ಪಡೆದಿದ್ದಾಗಿ ಕೆಲ ಮಾಧ್ಯಮಗಳಲ್ಲಿ ಪ್ರಕಟವಾದ ವರದಿಗಳನ್ನು ಸುಪ್ರೀಂ ಕೋರ್ಟ್‌ ಮುಖ್ಯ ನ್ಯಾಯಾಧೀಶ...

ಜಯಲಲಿತಾ ಪ್ರಕರಣ: ಕೋರ್ಟ್ ತೀರ್ಪು ಪ್ರಶ್ನಿಸಿ ಮೇಲ್ಮನವಿಗೆ ಪೂರಕ ಕಡತ ಸಲ್ಲಿಕೆ

ತಮಿಳುನಾಡು ಮಾಜಿ ಸಿಎಂ ಜಯಲಲಿತಾ ಅಕ್ರಮ ಆಸ್ತಿಗಳಿಕೆ ಪ್ರಕರಣದ ಸಂಬಂಧ ವಿಶೇಷ ಕೋರ್ಟ್ ನೀಡಿದ್ದ ತೀರ್ಪು ಪ್ರಶ್ನಿಸಿ ಮೇಲ್ಮನವಿ ಅರ್ಜಿ ಸಲ್ಲಿಕೆಗೆ ಸಂಬಂಧಿಸಿದ ಕಡತಗಳನ್ನು ಕರ್ನಾಟಕ ಹೈಕೋರ್ಟ್ ನಲ್ಲಿ ಸಲ್ಲಿಸಲಾಗಿದೆ. 18 ವರ್ಷಗಳಿಂದ ನಡೆಯುತ್ತಿರುವ ಅಕ್ರಮ ಆಸ್ತಿಗಳಿಕೆ ಪ್ರಕರಣದಲ್ಲಿ ಅಣ್ಣ ದ್ರಾವಿಡ ಮುನ್ನಟ್ರ...

ಪ್ರಧಾನಿ ಮೋದಿ ಸರ್ಕಾರದ ವಿರುದ್ಧ ಕಾಂಗ್ರೆಸ್‌ ಅಭಿಯಾನ

ನರೇಂದ್ರ ಮೋದಿ ನೇತೃತ್ವದ ಎನ್‌ಡಿಎ ಸರ್ಕಾರಕ್ಕೆ 'ಯು-ಟರ್ನ್ ಸರ್ಕಾರ್‌' ಎಂಬ ಹಣೆಪಟ್ಟಿ ನೀಡಿ ಟ್ವೀಟರ್‌ನಲ್ಲಿ ಆಂದೋಲನ ಆರಂಭಿಸಿದ್ದ ಕಾಂಗ್ರೆಸ್‌, ಈಗ ಈ ಕುರಿತ ಕೈಪಿಡಿಯೊಂದನ್ನು ಬಿಡುಗಡೆ ಮಾಡಿದೆ. 30 ಪುಟಗಳ ಈ ಪುಸ್ತಕದಲ್ಲಿ 'ಛೇ ಮಹೀನೇ ಪಾರ್‌, ಯು-ಟರ್ನ್ ಸರ್ಕಾರ್‌' (6...

ಅಧಿವೇಶನಕ್ಕೂ ಮೊದಲು ಸಂಪುಟ ಪುನಾರಚನೆ ಮಾಡಿ: ಸಿಎಂಗೆ ದಿಗ್ವಿಜಯ್ ಸಿಂಗ್ ಸೂಚನೆ

ಒಂದಲ್ಲ ಒಂದು ಕಾರಣ ನೀಡಿ ಸಂಪುಟ ಪುನಾರಚನೆಯನ್ನು ಮುಂದೂಡುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನಡೆಯ ಬಗ್ಗೆ ತೀವ್ರ ಅಸಮಾಧಾನಗೊಂಡಿರುವ ಕಾಂಗ್ರೆಸ್ ರಾಜ್ಯ ಉಸ್ತುವಾರಿ ದಿಗ್ವಿಜಯ್ ಸಿಂಗ್, ಬೆಳಗಾವಿ ಅಧಿವೇಶನಕ್ಕು ಮುನ್ನವೇ ಸಂಪುಟ ಪುನಾರಚನೆ ಮಾಡುವಂತೆ ಸಿಎಂಗೆ ಕಟ್ಟು ನಿಟ್ಟಿನ ಸೂಚನೆ ನೀಡಿದ್ದಾರೆ. ಡಿಸೆಂಬರ್...

ಮಾಜಿ ಕೇಂದ್ರ ಸಚಿವ ಮುರಳಿ ಡಿಯೋರಾ ನಿಧನ

ಅನಾರೋಗ್ಯದಿಂದ ಬಳಲುತ್ತಿದ್ದ ಕಾಂಗ್ರೆಸ್ ನಾಯಕ ಹಾಗೂ ಮಾಜಿ ಕೇಂದ್ರ ಸಚಿವ ಮುರಳಿ ಡಿಯೋರಾ ಸೋಮವಾರ ಬೆಳಿಗ್ಗೆ ವಿಧಿವಶರಾಗಿದ್ದಾರೆ. ಕ್ಯಾನ್ಸರ್‌ನಿಂದ ಬಳಲುತ್ತಿದ್ದ ಮುರಳಿ ಡಿಯೋರಾ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಎರಡು ದಿನಗಳ ಹಿಂದೆ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದರು. ಮುಂಬೈನ ನಿವಾಸದಲ್ಲಿ ವಿಶ್ರಾಂತಿ ಪಡೆಯುತ್ತಿದ್ದ ಮುರಳಿಯವರು...

ನಿಗಮ ಮಂಡಳಿಯಲ್ಲಿ ಕಾರ್ಯಕರ್ತರಿಗೆ ಸ್ಥಾನ ನೀಡಿ: ದಿಗ್ವಿಜಯ್ ಸೂಚನೆ

ನಿಗಮ ಮಂಡಳಿಗಳಲ್ಲಿ ಪಕ್ಷದ ಕಾರ್ಯಕರ್ತರಿಗೆ ಹೆಚ್ಚಿನ ಆದ್ಯತೆ ನೀಡಬೇಕು ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ಹಾಗೂ ರಾಜ್ಯ ಕಾಂಗ್ರೆಸ್ ಉಸ್ತುವಾರಿ ದಿಗ್ವಿಜಯ್‌ಸಿಂಗ್ ಸ್ಪಷ್ಟ ಸೂಚನೆ ನೀಡಿದ್ದಾರೆ. ಶಾಸಕರಾಗಿ ಆಯ್ಕೆಯಾಗಿರುವವರು ಈಗಾಗಲೇ ಒಂದು ಅಧಿಕಾರದಲ್ಲಿದ್ದಾರೆ. ಅವರಿಗೆ ಮತ್ತೊಂದು ಅಧಿಕಾರ ನೀಡುವ...

ನಿಗಮ ಮಂಡಳಿ ಪಟ್ಟಿಯನ್ನು ಸೋನಿಯಾ ಗಾಂಧಿಗೆ ಸಲ್ಲಿಸುವಂತೆ ದಿಗ್ವಿಜಯ್ ತಾಕೀತು

ನಿಗಮ ಮಂಡಳಿ ನೇಮಕಾತಿ ಪಟ್ಟಿ ಅಂತಿಮಗೊಳಿ, ನಾಳೆಯೊಳಗೆ ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿಯವರಿಗೆ ಪಟ್ಟಿ ನೀಡುವಂತೆ ರಾಜ್ಯ ಕಾಂಗ್ರೆಸ್ ಉಸ್ತುವಾರಿ ದಿಗ್ವಿಜಯ್ ಸಿಂಗ್ ತಾಕೀತು ಮಾಡಿದ್ದಾರೆ. ಒಂದಲ್ಲ ಒಂದು ಕಾರಣಗಳಿಂದ ನಿಗಮ ಮಂಡಳಿ ನೇಮಕಾತಿ ಪ್ರಕ್ರಿಯೆ ವಿಳಂಬವಾಗುತ್ತಿರುವ ಹಿನ್ನಲೆಯಲ್ಲಿ ಈಗಾಗಲೆ ಎರಡುಬಾರಿ...

ಕಂಬಳ ನಿಷೇಧ ಆದೇಶ ಕುರಿತು ಕಾನೂನು ತಜ್ನರೊಂದಿಗೆ ಚರ್ಚೆ: ಸಚಿವ ಜಯಚಂದ್ರ

'ಕಂಬಳ' ಕ್ರೀಡೆ ನಿಷೇಧ ಮಾಡಲು ಸುಪ್ರೀಂ ಕೋರ್ಟ್ ನೀಡಿರುವ ಆದೇಶದ ಬಗ್ಗೆ ಕಾನೂನು ತಜ್ನರೊಂದಿಗೆ ಚರ್ಚೆ ನಡೆಸಿ ಮುಂದಿನ ಕ್ರಮ ಕೈಗೊಳ್ಳುವುದಾಗಿ ಕಾನೂನು ಸಚಿವ ಟಿ.ಬಿ ಜಯಚಂದ್ರ ತಿಳಿಸಿದ್ದಾರೆ. ಕಂಬಳ, ದಕ್ಷಿಣ ಕನ್ನಡ ಜಿಲ್ಲೆಯ ಸಾಂಸ್ಕೃತಿಕ ಕ್ರೀಡೆಯಾಗಿದ್ದು, ಇದನ್ನು ನಿಷೇಧಿಸಿದರೆ ಸಾವಿರಾರು...

ವಾರಾಣಸಿಗೆ ಆಗಮಿಸಿದ ಪ್ರಧಾನಿ ಮೋದಿ

ಪ್ರಧಾನಿಯಾದ ಬಳಿಕ ಇದೇ ಮೊದಲ ಬಾರಿಗೆ ನರೇಂದ್ರ ಮೋದಿ ಅವರು ಸ್ವಕ್ಷೇತ್ರ ವಾರಾಣಸಿಗೆ ಭೇಟಿ ನೀಡಿದ್ದಾರೆ. ವಾರಾಣಸಿಗೆ ಬಂದಿಳಿದ ಪ್ರಧಾನಿ ಮೋದಿ ಅವರನ್ನು ಉತ್ತರಪ್ರದೇಶದ ಮುಖ್ಯಮಂತ್ರಿ ಅಖೀಲೇಶ್‌ ಯಾದವ್‌ ಸ್ವಾಗತಿಸಿದರು. ವಾರಾಣಸಿ ಲೋಕಸಭಾ ಕ್ಷೇತ್ರ ವ್ಯಾಪ್ತಿಗೆ ಬರುವ ಜಯಪುರ ಗ್ರಾಮವನ್ನು...

ಜಯಪುರ ಗ್ರಾಮಸ್ಥರು ನನ್ನನ್ನು ದತ್ತು ತೆಗೆದುಕೊಂಡಿದ್ದಾರೆ: ಪ್ರಧಾನಿ ಮೋದಿ

'ವಾರಾಣಸಿ'ಯಲ್ಲಿ ನೇಕಾರರಿಗಾಗಿ ಮಾರುಕಟ್ಟೆ ಕೇಂದ್ರ ಸ್ಥಾಪನೆ ಮಾಡಲು ಶಂಕುಸ್ಥಾಪನೆ ನೆರವೇರಿಸಿದ ಪ್ರಧಾನಿ ನರೇಂದ್ರ ಮೋದಿ ಅವರು ಸಂಸದರ ಆದರ್ಶ ಗ್ರಾಮ ಯೋಜನೆಯಡಿಯಲ್ಲಿ ಜಯಪುರ ಗ್ರಾಮ ದತ್ತು ತೆಗೆದುಕೊಂಡಿದ್ದಾರೆ. ದತ್ತು ಪಡೆದ ನಂತರ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ಮೋದಿ, ವಾರಾಣಸಿಯಲ್ಲಿ ನಾನು ಮೊದಲಿಗೆ...

ಔರಂಗಜೇಬನನ್ನು ಹಿಮ್ಮೆಟ್ಟಿಸಿದ್ದ ಜಯಪುರ, ಈಗ ಮೋದಿ ಆದರ್ಶ ಗ್ರಾಮ!

ಪ್ರಧಾನಿ ನರೇಂದ್ರ ಮೋದಿ ಸಂಸದರ ಆದರ್ಶ ಗ್ರಾಮ ಯೋಜನೆಯಡಿಯಲ್ಲಿ ವಾರಾಣಸಿಯ ಜಯಪುರ ಎಂಬ ಗ್ರಾಮ ದತ್ತು ತೆಗೆದುಕೊಂಡಿದ್ದಾರೆ. ನರೇಂದ್ರ ಮೋದಿ ತಮ್ಮ ಭಾಷಣದಲ್ಲಿ ಈ ಗ್ರಾಮದ ಬಗ್ಗೆ ಹಲವಾರು ಕಥೆಗಳನ್ನು ಕೇಳಿದ್ದೇನೆ ಎಂದು ಹೇಳಿದ್ದರು. ಈ ಗ್ರಾಮದ ಬಗ್ಗೆ ಹಲವು ಐತಿಹಾಸಿಕ,...

ಕಾಂಗ್ರೆಸ್ ಹೈಕಮಾಂಡ್ ವಿರುದ್ಧ ಕಾರ್ತಿ ಚಿದಂಬರಂ ಕಿಡಿ

ಚುನಾವಣೆಗಳಲ್ಲಿನ ಕಾಂಗ್ರೆಸ್ ಸತತ ಸೋಲಿನ ಬೆನ್ನಲ್ಲೇ ಪಕ್ಷದಲ್ಲಿ ಭಿನ್ನಾಭಿಪ್ರಾಯಗಳು ತೀವ್ರ ಸ್ವರೂಪ ಪಡೆದುಕೊಳ್ಳುತ್ತಿವೆ. ಕಾಂಗ್ರೆಸ್‌ನಲ್ಲಿ ಬೇರೂರಿರುವ ಹೈಕಮಾಂಡ್‌ ಸಂಸ್ಕೃತಿ ವಿರುದ್ಧ ಮಾಜಿ ಸಚಿವ ಪಿ.ಚಿದಂಬರಂ ಪುತ್ರ ಕಾರ್ತಿ ಚಿದಂಬರಂ ಗರಂ ಆಗಿದ್ದಾರೆ. ಕೇಂದ್ರದ ಮಾಜಿ ಸಚಿವ ಜಿ.ಕೆ. ವಾಸನ್‌ ಅವರು ಹೊಸ...

ಹೆಚ್ಚುತ್ತಿರುವ ರೇಪ್ ಪ್ರಕರಣ: ವರದಿ ನೀಡಲು ಸಿದ್ದರಾಮಯ್ಯಗೆ ಹೈಕಮಾಂಡ್ ಆದೇಶ

ರಾಜ್ಯದಲ್ಲಿ ನಿರಂತರವಾಗಿ ನಡೆಯುತ್ತಿರುವ ಅತ್ಯಾಚಾರ ಪ್ರಕರಣಗಳು ರಾಷ್ಟ್ರ ಮಟ್ಟದಲ್ಲಿ ಕಾಂಗ್ರೆಸ್ ಸರ್ಕಾರದ ಮರ್ಯಾದೆಯನ್ನು ಹರಾಜು ಹಾಕುತ್ತಿರುವುದು ಕಾಂಗ್ರೆಸ್ ಹೈಕಮಾಂಡ್ ಗೆ ತಲೆನೋವಾಗಿ ಪರಿಣಮಿಸಿದೆ. ರಾಷ್ಟ್ರೀಯ ಮಟ್ಟದಲ್ಲಿ ಅಸ್ಥಿತ್ವವವನ್ನೇ ಕಳೆದುಕೊಂಡಿರುವ ಕಾಂಗ್ರೆಸ್ ಪಾಲಿಗೆ ಭದ್ರ ಕೋಟೆಯಾಗಿ ಉಳಿದಿರುವ ಕರ್ನಾಟಕದಲ್ಲಿ ನಿರಂತರವಾಗಿ ಅತ್ಯಾಚಾರ ಪ್ರಕರಣಗಳು...

ರಾಹುಲ್ ಗಾಂಧಿ ಕಾಂಗ್ರೆಸ್ ನ ಚುಕ್ಕಾಣಿ ಹಿಡಿಯಬೇಕು:ದಿಗ್ವಿಜಯ್ ಸಿಂಗ್

'ರಾಹುಲ್ ಗಾಂಧಿ' ನಾಯಕತ್ವದ ಚುನಾವಣೆಗಳಲ್ಲಿ ಸರಣಿ ಸೋಲುಗಳಿಂದ ಕಂಗೆಟ್ಟಿರುವ ಕಾಂಗ್ರೆಸ್ಸಿಗರು ರಾಹುಲ್ ಹಟಾವೋ, ಪ್ರಿಯಾಂಕ ಲಾವೋ ಎಂಬ ಘೋಷಣೆಯಲ್ಲಿ ಮುಳುಗಿದ್ದರೆ ಇತ್ತ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ದಿಗ್ವಿಜಯ್ ಸಿಂಗ್ ಮಾತ್ರ ಕಾಂಗ್ರೆಸ್ ನಲ್ಲಿ ರಾಹುಲ್ ಗಾಂಧಿ ಮತ್ತಷ್ಟು ಹೆಚ್ಚಿನ ಜವಾಬ್ದಾರಿ ವಹಿಸಬೇಕು...

ಸುಬ್ರಹ್ಮಣ್ಯಂ ಸ್ವಾಮಿ ವಿರುದ್ಧ ಮಾನನಷ್ಟ ಮೊಕದ್ದಮೆಗೆ ತಡೆ

ಬಿಜೆಪಿ ಮುಖಂಡ ಸುಬ್ರಹ್ಮಣ್ಯಂ ಸ್ವಾಮಿ ವಿರುದ್ಧ ಮಾನನಷ್ಟ ಮೊಕದ್ದಮೆ ಮೂಲಕ ಕ್ರಮ ಜರುಗಿಸಲು ಮುಂದಾಗಿದ್ದ ತಮಿಳುನಾಡು ಸರ್ಕಾರದ ಕ್ರಮಕ್ಕೆ ಸುಪ್ರೀಂ ಕೋರ್ಟ್ ತಡೆಯಾಜ್ನೆ ನೀಡಿದೆ. ತಮಿಳುನಾಡು ಮಾಜಿ ಮುಖ್ಯಮಂತ್ರಿ ಜಯಲಲಿತಾ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ ಹಿನ್ನಲೆಯಲ್ಲಿ ಸುಬ್ರಹ್ಮಣ್ಯಂ ಸ್ವಾಮಿ ವಿರುದ್ಧ ಮಾನನಷ್ಟ...

439 ಹೊಸ ಗ್ರಾ.ಪಂ.ಗಳ ರಚನೆ: ಪುನರ್‌ ವಿಂಗಡಣಾ ಸಮಿತಿ ವರದಿ

ಗ್ರಾಮಪಂಚಾಯತ್ ಪುನರ್ ವಿಂಗಡಣಾ ಸಮಿತಿ ಅಧ್ಯಕ್ಷ ಮಾಜಿ ಶಾಸಕ ಎಸ್.ಜಿ.ನಂಜಯ್ಯನಮಠ ಗ್ರಾಮ ಪಂಚಾಯಿತಿ ಪುನರ್ ವಿಂಗಡಣಾ ಸಮಿತಿ ವರದಿ 2014ನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಸಲ್ಲಿಸಿದರು. ವರದಿಯನ್ನು ಸ್ವೀಕರಿಸಿ ಮಾತನಾಡಿದ ಮುಖ್ಯಮಂತ್ರಿಗಳು, ನಮ್ಮ ಪಕ್ಷ ಮತ್ತು ಸರ್ಕಾರ ಅಧಿಕಾರ ವಿಕೇಂದ್ರೀಕರಣಕ್ಕೆ ಬದ್ಧತೆ ಹೊಂದಿದೆ....

ಶಿವಮೊಗ್ಗ, ಹಾಸನ ಪಶುವೈದ್ಯಕೀಯ ಕಾಲೇಜುಗಳಿಗೆ ಮಾನ್ಯತೆ

ಶಿವಮೊಗ್ಗ ಹಾಗೂ ಹಾಸನದ ಸರ್ಕಾರಿ ಪಶುವೈದ್ಯಕೀಯ ಕಾಲೇಜುಗಳಿಗೆ ಭಾರತೀಯ ಪಶುವೈದ್ಯಕೀಯ ಪರಿಷತ್ತು ಮಾನ್ಯತೆ ನೀಡಿದೆ ಎಂದು ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಹಾಗೂ ಪಶುಸಂಗೋಪನಾ ಸಚಿವ ಟಿ.ಬಿ.ಜಯಚಂದ್ರ ತಿಳಿಸಿದ್ದಾರೆ. ಸುದ್ದಿಗೋಷ್ಠಿ ನಡೆಸಿದ ಅವರು, ಈ ವಿಷಯ ತಿಳಿಸಿದ್ದು, ಭಾರತೀಯ ಪಶು ವೈದ್ಯಕೀಯ ಪರಿಷತ್ತಿನ...

ಬೆಳಗಾವಿಯಲ್ಲಿ ಅಧಿವೇಶನ ನಡೆಸಲು ಸರ್ಕಾರ ಬದ್ಧ: ಜಯಚಂದ್ರ

ಚಳಿಗಾಲದ ವಿಧಾನಮಂಡಲ ಅಧಿವೇಶನವನ್ನು ನವೆಂಬರ್ ಕೊನೇಯ ವಾರ ಅಥವಾ ಡಿಸೆಂಬರ್ ಮೊದಲವಾರದಲ್ಲಿ ಬೆಳಗಾವಿಯಲ್ಲಿ ನಡೆಸಲು ನಿರ್ಧರಿಸಲಾಗಿದೆ ಎಂದು ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಟಿ.ಬಿ.ಜಯಚಂದ್ರ ತಿಳಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸ್ಪೀಕರ್ ಕಾಗೋಡು ತಿಮ್ಮಪ್ಪನವರು ಬೆಳಗಾವಿಯ ವಿಧಾನಮಂದಲ ಅಧಿವೇಶನದ ದಿನಾಂಕ ಅಂತಿಮ...

ಏರ್ ಇಂಡಿಯಾ ವಿಮಾನ ಸ್ಫೋಟಿಸುವುದಾಗಿ ಉಗ್ರರಿಂದ ಬೆದರಿಕೆ ಕರೆ

'ಕೊಚ್ಚಿ' ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಉಗ್ರನೊಬ್ಬನಿಂದ ಬೆದರಿಕೆ ಕರೆ ಬಂದಿದ್ದು, ಏರ್ ಇಂಡಿಯಾ ವಿಮಾನವನ್ನು ಸ್ಫೋಟಿಸುವುದಾಗಿ ಬೆದರಿಕೆ ಹಾಕಿದ್ದಾರೆ. ವ್ಯಕ್ತಿಯೋರ್ವ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಇ-ಮೇಲ್ ಕಳಿಸಿದ್ದು ಕೇಳದ ಕೊಚ್ಚಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಏರ್ ಇಂಡಿಯಾ ಸಂಸ್ಥೆಗೆ ಸೇರಿದ ಅಹಮದಾಬಾದ್-ಕೊಚ್ಚಿ...

440 ಹೊಸ ಗ್ರಾಮ ಪಂಚಾಯತಿ ರಚನೆಗೆ ಸಮಿತಿ ಶಿಫಾರಸು

ಗ್ರಾಮ ಪಂಚಾಯತಿಗಳ ಪುನರ್ವಿಂಗಡಣಾ ಸಮಿತಿ ವರದಿ ಸಿದ್ಧಗೊಂಡಿದ್ದು, 440 ಹೊಸ ಗ್ರಾಮ ಪಂಚಾಯತಿ ರಚನೆಗೆ ಸಮಿತಿ ಸರ್ಕಾರಕ್ಕೆ ಶಿಫಾರಸು ಮಾಡಲಿದೆ. ಎಸ್.ಐ.ನಂಜಯ್ಯಮಠ ಅವರ ನೇತೃತ್ವದ ಸಮಿತಿ ವರದಿ ಸಿದ್ಧಪಡಿಸಿದು, ಅ.28ರ ಬಳಿಕ ರಾಜ್ಯ ಸರ್ಕಾರಕ್ಕೆ ವರದಿ ಸಲ್ಲಿಸಲಿದೆ. ವಿಧಾನಮಂಡಲ ಚಳಿಗಾಲದ ಅಧಿವೇಶನದಲ್ಲಿ...

ಕಪ್ಪುಹಣ ಖಾತೆದಾರ ಹೆಸರನ್ನು ತಕ್ಷಣ ಬಹಿರಂಗಪಡಿಸಲಿ: ಕಾಂಗ್ರೆಸ್

ಕಪ್ಪುಹಣ ಇಟ್ಟವರ ಕೆಲವರ ಹೆಸರನ್ನು ಬಹಿರಂಗ ಪಡಿಸಿದರೆ ಕಾಂಗ್ರೆಸ್ ಗೆ ಭಾರೀ ಮುಜುಗರವಾಗಲಿದೆ ಎಂಬ ಸಚಿವ ಅರುಣ್ ಜೇಟ್ಲಿ ಹೇಳಿಕೆಗೆ ತಿರುಗೇಟು ನೀಡಿರುವ ಕಾಂಗ್ರೆಸ್ ನಾಯಕರು, ಕಪ್ಪುಹಣ ಖಾತೆದಾರರ ಹೆಸರನ್ನು ತಕ್ಷಣ ಬಹಿರಂಗಪಡಿಸಲಿ ಎಂದು ಸವಾಲು ಹಾಕಿದ್ದಾರೆ. ಜೇಟ್ಲಿ ಹೇಳಿಕೆಗೆ ಪ್ರತಿಕ್ರಿಯಿಸಿರುವ ಕಾಂಗ್ರೆಸ್...

ಉಗ್ರರ ದಾಳಿ ಸಾಧ್ಯತೆ ತಳ್ಳಿಹಾಕುವಂತಿಲ್ಲ: ರಾಜನಾಥ್ ಸಿಂಗ್

ದೇಶದ ಪ್ರಮುಖ ನಗರಗಳಲ್ಲಿ ಉಗ್ರರ ದಾಳಿ ನಡೆಯುವ ಸಾಧ್ಯತೆಯನ್ನು ತಳ್ಳಿಹಾಕುವಂತಿಲ್ಲ ಎಂದು ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ಹೇಳಿದ್ದಾರೆ. ಉಗ್ರರ ವಿಧ್ವಂಸಕ ಕೃತ್ಯ ನಡೆಯುವುದಿಲ್ಲ ಎಂದು ಉಗ್ರರ ಚಟುವಟಿಕೆಗಳನ್ನು ನಿರ್ಲಕ್ಷಿಸಲು ಸಾಧ್ಯವಿಲ್ಲ, ಈ ಹಿನ್ನೆಲೆಯಲ್ಲಿ ದೇಶದ ವಿವಿಧ ಭಾಗಗಳಲ್ಲಿ ಹೈ-ಅಲರ್ಟ್...

ನನ್ನ ಜೀವನ ಬೆಂಕಿಯ ಕಡಲಲ್ಲಿ ಈಜಿದಂತೆ: ಜಯಲಲಿತಾ

ನನ್ನ ಸಾರ್ವಜನಿಕ ಜೀವನ ಬೆಂಕಿಯ ಕಡಲಲ್ಲಿ ಈಜಿದಂತೆ, ಆದರೂ ಎಂದಿಗೂ ನಾನು ಅಳುಕುವುದಿಲ್ಲ ಎಂದು ತಮಿಳುನಾಡು ಮಾಜಿ ಮುಖ್ಯಮಂತ್ರಿ ಜಯಲಲಿತಾ ಹೇಳಿದ್ದಾರೆ. 66.65ಕೋಟಿ ರೂ ಅಕ್ರಮ ಆಸ್ತಿಗಳಿಕೆ ಪ್ರಕರಣದಲ್ಲಿ ನಾಲ್ಕು ವರ್ಷ ಜೈಲುಶಿಕ್ಷೆಗೊಳಗಾಗಿ ಜಾಮೀನಿನ ಮೇಲೆ ಬಿಡುಗಡೆಗೊಂಡು ಒಂದು ದಿನದ ಬಳಿಕ...

ಜೈಲಿನಿಂದ ಬಿಡುಗಡೆಗೊಂಡ ಜಯಲಲಿತಾ

ಕಳೆದ 21 ದಿನಗಳಿಂದ ಜೈಲು ಶಿಕ್ಷೆ ಅನುಭವಿಸುತ್ತಿರುವ ತಮಿಳುನಾಡು ಮಾಜಿ ಮುಖ್ಯಮಂತ್ರಿ ಜಯಲಲಿತಾ ಅವರಿಗೆ ಸುಪ್ರೀಂ ಕೋರ್ಟ್ ಜಾಮೀನು ಮಂಜೂರು ಮಾಡಿದ ಹಿನ್ನಲೆಯಲ್ಲಿ ಬಿಡುಗಡೆಗೊಂಡಿದ್ದಾರೆ. ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಿಂದ ಮಧ್ಯಾಹ್ನ 3:15ರ ವೇಳೆ ಜಯಲಲಿತಾ ಹಾಗೂ ಅವರ ದತ್ತು ಪುತ್ರ ಸುಧಾಕರನ್,...

ಜಯಲಲಿತಾ ಬಿಡುಗಡೆ ಹಿನ್ನಲೆ: ಜೈಲಿನ ಸುತ್ತ ನಿಷೇಧಾಜ್ನೆ ಜಾರಿ

ಅಕ್ರಮ ಆಸ್ತಿಗಳಿಕೆ ಪ್ರಕರಣದಲ್ಲಿ 21ದಿಗಳಿಂದ ಜೈಲುವಾಸ ಅನುಭವಿಸುತ್ತಿರುವ ತಮಿಳುನಾಡು ಮಾಜಿ ಮುಖ್ಯಮಂತ್ರಿ ಜಯಲಲಿತಾ ಬಿಡುಗಡೆ ಹಿನ್ನಲೆಯಲ್ಲಿ ಪರಪ್ಪನ ಅಗ್ರಹಾರದ ಸುತ್ತಮುತ್ತ ಬಿಗಿ ಪೊಲೀಸ್ ಭದ್ರತೆ ಕೈಗೊಳ್ಳಲಾಗಿದೆ. ಸುಪ್ರೀಂ ಕೋರ್ಟ್ ನಿಂದ ಜಾಮೀನು ದೊರೆತ ಹಿನ್ನಲೆಯಲ್ಲಿ ಅ.18ರಂದು ಜಯಲಲಿತಾ ಪರಪ್ಪನ ಅಗ್ರಹಾರ ಜೈಲಿನಿಂದ...

ಜಯಲಲಿತಾ ಬಿಡುಗಡೆಗೆ ಕ್ಷಣಗಣನೆ

ತಮಿಳುನಾಡು ಮಾಜಿ ಮುಖ್ಯಮಂತ್ರಿ ಜಯಲಲಿತಾ ಅವರು ಪರಪ್ಪನ ಅಗ್ರಹಾರ ಜೈಲಿನಿಂದ ಕೆಲ ಸಮಯದಲ್ಲಿ ಬಿಡುಗಡೆಯಾಗಲಿದ್ದಾರೆ. ಜೈಲಿನ ಸುತ್ತಮುತ್ತ ಜಯಲಲಿತಾ ಅಭಿಮಾನಿಗಳು ಹಾಗೂ ಎಐಎಡಿಎಂಕೆ ಕಾರ್ಯಕರ್ತರು ಕಾತರರಾಗಿ ಕಾಯುತ್ತಿದ್ದಾರೆ. ವಿಶೇಷ ನ್ಯಾಯಾಲಯದ ನ್ಯಾ.ಮೈಕೆಲ್ ಕುನ್ಹಾ, ಜಯಲಲಿತಾ ಹಾಗೂ ಉಳಿದ ಮೂವರು ಅಪರಾಧಿಗಳನ್ನು ಬಿಡುಗಡೆಗೊಳಿಸುವಂತೆ ಜೈಲು...

ಜಯಲಲಿತಾಗೆ ಸುಪ್ರೀಂ ಕೋರ್ಟ್ ನಿಂದ ಮಧ್ಯಂತರ ಜಾಮೀನು ಮಂಜೂರು

ಅಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ದೋಷಿ ಎಂದು ಸಾಬೀತಾದ ಹಿನ್ನೆಲೆಯಲ್ಲಿ 4 ವರ್ಷ ಜೈಲು ಶಿಕ್ಷೆಗೆ ಗುರಿಯಾಗಿದ್ದ ತಮಿಳುನಾಡು ಮಾಜಿ ಮುಖ್ಯಮಂತ್ರಿ ಜಯಲಲಿತಾಗೆ ಸುಪ್ರೀಂ ಕೋರ್ಟ್ ಅ.17ರಂದು ಮಧ್ಯಂತರ ಜಾಮೀನು ಮಂಜೂರು ಮಾಡಿದೆ. ಜೈಲು ಶಿಕ್ಷೆ ಅಮಾನತು ಹಾಗೂ ಜಾಮೀನು ನೀಡಬೇಕೆಂದು...

ದಿಗ್ವಿಜಯ್ ಸಿಂಗ್ ಭೇಟಿಯಾದ ಸಿದ್ದರಾಮಯ್ಯ

ನಿಗಮ ಮಂಡಳಿ ನೇಮಕಾತಿ ವಿಚಾರಕ್ಕೆ ಸಂಬಂಧಿಸಿದಂತೆ ಚರ್ಚಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ, ಕಾಂಗ್ರೆಸ್ ರಾಜ್ಯ ಉಸ್ತುವಾರಿ ದಿಗ್ವಿಜಯ್ ಸಿಂಗ್ ಅವರನ್ನು ಭೇಟಿಯಾಗಿದ್ದಾರೆ. ಖಾಸಗಿ ಕಾರ್ಯಕ್ರಮದಲ್ಲಿ ಭಾಗವಹಿಸಲು ಬೆಂಗಳೂರಿಗೆ ಆಗಮಿಸಿರುವ ದಿಗ್ವಿಜಯ್ ಸಿಂಗ್ ಅವರನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಜಿ.ಪರಮೇಶ್ವರ್ ಅವರು ಗೃಹ...

ನಿಗಮ ಮಂಡಳಿ ನೇಮಕಕ್ಕೆ ದಿಗ್ವಿಜಯ್ ಸಿಂಗ್ ಗಡುವು

ಅ.25ರೊಳಗೆ ನಿಗಮ ಮಂಡಳಿಗಳಿಗೆ ಅಧ್ಯಕ್ಷ ನೇಮಕಾತಿ ಪೂರ್ಣಗೊಳಿಸಿ ಎಂದು ಕಾಂಗ್ರೆಸ್ ರಾಜ್ಯ ಉಸ್ತುವಾರಿ ದಿಗ್ವಿಜಯ್ ಸಿಂಗ್ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಗಡುವು ನೀಡಿದರು. ನಿಗಮ ನ್ಮಂಡಳಿ ನೇಮಕಾತಿ ವಿಚಾರಕ್ಕೆ ಸಂಬಂಧಿಸಿದಂತೆ ಆಕಾಂಕ್ಷಿಗಳ ಒತ್ತಡ ಹೆಚ್ಚಿದ ಹಿನ್ನಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ...

ಕಾರ್ಮಿಕರಿಗಾಗಿ ಶ್ರಮೇವ ಜಯತೆ ಯೋಜನೆ: ಪ್ರಧಾನಿ ಮೋದಿ ಚಾಲನೆ

ಪ್ರಧಾನಿ ನರೇಂದ್ರ ಮೋದಿ ದೇಶದ ಕಾರ್ಮಿಕರ ಅಭಿವೃದ್ಧಿಗಾಗಿ ನೂತನ ಯೋಜನೆ ಜಾರಿಗೆ ತಂದಿದ್ದು, ಶ್ರಮೇವ ಜಯತೆ ಯೋಜನೆಗೆ ಚಾಲನೆ ನೀಡಿದ್ದಾರೆ. ನವದೆಹಲಿಯ ವಿಜ್ನಾನ ಭವನದಲ್ಲಿ ಶ್ರಮೇವ ಜಯತೆ ಯೋಜನೆಗೆ ಚಾಲನೆ ನೀಡಿ ಮಾತನಾಡಿದ ಅವರು, ದೇಶದ ಅಭಿವೃದ್ಧಿಗೆ ಕಾರ್ಮಿಕರ ಕೊಡುಗೆ ಅಪಾರ ನಾವು...

ಪರಮೇಶ್ವರ್ ಗೆ ಸಂಪುಟದಲ್ಲಿ ಸ್ಥಾನ: ದಿಗ್ವಿಜಯ್ ಸಿಂಗ್

ಮುಂದಿನ ಸಚಿವ ಸಂಪುಟ ವಿಸ್ತರಣೆ ವೇಳೆ ಕೆಪಿಸಿಸಿ ಅಧ್ಯಕ್ಷ ಪರಮೇಶ್ವರ್ ಅವರಿಗೆ ಸ್ಥಾನ ನೀಡಲಾಗುವುದು ಎಂದು ರಾಜ್ಯ ಕಾಂಗ್ರೆಸ್ ಉಸ್ತುವಾರಿ ದಿಗ್ವಿಜಯ್ ಸಿಂಗ್ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಶೀಘ್ರದಲ್ಲಿಯೇ ಸಂಪುಟ ವಿಸ್ತರಣೆ ನಡೆಯಲಿದೆ. ಆದರೆ ಇದರಲ್ಲಿ ಹೈಕಮಾಂಡ್ ಮಧ್ಯಪ್ರವೇಶ ಮಾಡುವುದಿಲ್ಲ,...

ಭಾರತದ ಪ್ರಮುಖ ನಗರಗಳಲ್ಲಿ ದಾಳಿ ನಡೆಸಲು ಉಗ್ರ ಸಂಘಟನೆಗಳ ಸಂಚು

ಭಾರತದಲ್ಲಿ ವಿಧ್ವಂಸಕ ಕೃತ್ಯ ನಡೆಸಲು ಐ.ಎಸ್.ಐ.ಎಸ್ ಹಾಗೂ ಅಲ್-ಖೈದಾ ಉಗ್ರ ಸಂಘಟನೆ ಸಂಚು ರೂಪಿಸಿವೆ ಎಂಬ ಮಾಹಿತಿ ಬಹಿರಂಗಗೊಂಡಿದೆ. ದೇಶದ ಪ್ರವಾಸಿ ತಾಣಗಳು, ಮೆಟ್ರೋ ಸಿಟಿಗಳನ್ನು ಗುರಿಯಾಗಿಸಿಕೊಂಡಿರುವ ಉಗ್ರರು ಆತ್ಮಾಹುತಿ ಬಾಂಬ್ ದಾಳಿ ನಡೆಸುವ ಸಾಧ್ಯತೆಗಳಿವೆ ಎಂದು ತಿಳಿದುಬಂದಿದೆ. ಅ.16ರಂದು ದೆಹಲಿಯಲ್ಲಿ...

ಚರ್ಚ್ ದಾಳಿ ಪ್ರಕರಣ: ಸೋಮಶೇಖರ್ ವರದಿ ತಿರಸ್ಕಾರಕ್ಕೆ ನಿರ್ಧಾರ

ಚರ್ಚ್ ಮೇಲಿನ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ಜಸ್ಟಿಸ್ ಸೋಮಶೇಖರ್ ಆಯೋಗದ ವರದಿ ತಿರಸ್ಕರಿಸಲು ರಾಜ್ಯ ಸಚಿವ ಸಂಪುಟದಲ್ಲಿ ಮಹತ್ವದ ನಿರ್ಧಾರ ಕೈಗೊಳ್ಳಲಾಗಿದೆ.. 2008-09ರಲ್ಲಿ ರಾಜ್ಯದಲ್ಲಿ ನದೆದ ಚರ್ಚ್ ಗಳ ಮೇಲಿನ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ಜ.ಸೋಮಶೇಖರ್ ಆಯೋಗದ ವರದಿಯನ್ನು ತಿರಸ್ಕರಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ...

ಜಯಲಲಿತಾ ಜಾಮೀನು ಅರ್ಜಿ ವಿಚಾರಣೆ ಅ.17ಕ್ಕೆ

ತಮಿಳುನಾಡು ಮಾಜಿ ಮುಖ್ಯಮಂತ್ರಿ ಜಯಲಲಿತಾ ಅವರ ಜಾಮೀನು ಅರ್ಜಿ ವಿಚಾರಣೆಯನ್ನು ಅ.17ರಂದು ಕೈಗೆತ್ತಿಕೊಳ್ಳುವುದಾಗಿ ಸುಪ್ರೀಂ ಕೋರ್ಟ್ ತಿಳಿಸಿದೆ. ಅಕ್ರಮ ಆಸ್ತಿಗಳಿಕೆ ಪ್ರಕರಣದಲ್ಲಿ ಜೈಲುಶಿಕ್ಷೆ ಅನುಭವಿಸುತ್ತಿರುವ ಜಯಲಲಿತಾ ಅನಾರೋಗ್ಯ ನೆಪವೊಡ್ಡಿ ಜಾಮೀನು ನೀಡುವಂತೆ ಕೋರಿ ಸುಪ್ರೀಂ ಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು. ಸುಪ್ರೀಂ ಕೋರ್ಟ್ ಮುಖ್ಯನ್ಯಾಯಮೂರ್ತಿ...

ಆದರ್ಶ ಗ್ರಾಮ ಯೋಜನೆಗೆ ಪ್ರಧಾನಿ ಮೋದಿ ಚಾಲನೆ

ಸಂಸದ ಆದರ್ಶ ಗ್ರಾಮ ಯೋಜನೆ ದೇಶದ ಬಡವರು, ರೈತರಿಗಾಗಿ ಜಾರಿಗೊಳಿಸಲಾಗಿದೆ. ಎಲ್ಲಾ ರಾಜ್ಯಗಳೂ ಈ ಯೋಜನೆಯನ್ನು ಜಾರಿಗೆ ತರಬೇಕು ಎಂದು ಪ್ರಧಾನಿ ನರೇಂದ್ರ ಮೋದಿ ತಿಳಿಸಿದ್ದಾರೆ. ನವದೆಹಲಿಯ ವಿಜ್ನಾನ ಭವನದಲ್ಲಿ ಸಂಸದ ಆದರ್ಶ ಗ್ರಾಮ ಯೋಜನೆಗೆ ಚಾಲನೆ ನೀಡಿ ಮಾತನಾಡಿದ ಅವರು, ...

ಜಯಲಲಿತಾ ಮತ್ತೆ ಅಧಿಕಾರಕ್ಕೆ ಬರುವುದು ಕನಸು: ಕರುಣಾನಿಧಿ

ಅಕ್ರಮ ಆಸ್ತಿಗಳಿಕೆ ಪ್ರಕರಣದಲ್ಲಿ ಜೈಲು ಸೇರಿರುವ ತಮಿಳುನಾಡು ಮಾಜಿ ಮುಖ್ಯಮಂತ್ರಿ ಜಯಲಲಿತಾ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡಿರುವ ಡಿಎಂಕೆ ಮುಖ್ಯಸ್ಥ ಕರುಣಾನಿಧಿ, ಜಯಲಲಿತಾ ಮತ್ತೆ ಅಧಿಕಾರಕ್ಕೆ ಬರುವುದು ಕೇವಲ ಕನಸು ಎಂದು ಎಂದು ತಿಳಿಸಿದ್ದಾರೆ. ಜಯಲಲಿತಾ ಅವರಿಗೆ ಜೈಲು ಶಿಕ್ಷೆ ನೀಡಿ ನ್ಯಾಯಾಲಯ...

ಅಕ್ರಮ ಕಟ್ಟಡಗಳ ತೆರವಿಗೆ ನಿರ್ಧಾರ

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಸರ್ಕಾರಿ ಭೂಮಿ ಕಬಳಿಸಿ ನಿರ್ಮಾಣಗೊಂಡಿರುವ ಅಪಾರ್ಟ್ ಮೆಂಟ್, ಕಟ್ಟದಗಳು, ಕರೆ ಒತ್ತುವರಿ ಮಾಡಿ ನಿರ್ಮಿಸಿರುವ ಲೇಔಟ್ ಗಳ ತೆರವು ಕಾರ್ಯಾಚರಣೆಗೆ ರಾಜ್ಯ ಸರ್ಕಾರ ನಿರ್ಧರಿಸಿದೆ. ಸರ್ಕಾರಿ ಭೂ ಕಬಳಿಕೆ ಮಾಡಿರುವವರು ಎಷ್ಟೇ ಪ್ರಭಾವಿತರಾಗಿದ್ದರೂ ಅವರ ವಿರುದ್ಧ ಕ್ರಮ ಕೈಗೊಂಡು,...

ಜಯಲಲಿತಾ ಜಾಮೀನು ಅರ್ಜಿ ವಿಚಾರಣೆಗೆ ಕ್ಷಣಗಣನೆ

ತಮಿಳುನಾಡು ಮಾಜಿ ಮುಖ್ಯಮಂತ್ರಿ ಜಯಲಲಿತಾ ಅವರ ಜಾಮೀನು ಅರ್ಜಿ ವಿಚಾರಣೆ ಕೆಲಸಮಯದಲ್ಲಿ ಹೈಕೋರ್ಟ್ ನಲ್ಲಿ ನಡೆಯಲಿದೆ. ಜಯಲಲಿತಾ ಅವರಿಗೆ ಜಾಮಿನು ಸುಗಬಹುದು ಎಂಬ ನಿರೀಕ್ಷೆಯಲ್ಲಿ ತಮಿಳುನಾಡಿನ ಹಲವು ಸಚಿವರು, ಶಾಸಕರು ಬೆಂಗಳೂರಿನಲ್ಲಿ ಬೀಡು ಬಿಟ್ಟಿದ್ದಾರೆ. ಅಕ್ರಮ ಆಸ್ತಿಗಳಿಕೆ ಪ್ರಕರಣದಲ್ಲಿ ಜೈಲು ಸೇರಿರುವ ಜಯಲಲಿತಾ...

ಜಯಲಲಿತಾ ಜಾಮೀನು ಅರ್ಜಿ ವಿಚಾರಣೆ: ಪೊಲೀಸ್ ಬಿಗಿ ಬಂದೋಬಸ್ತ್

ಅಕ್ರಮ ಆಸ್ತಿಗಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜೈಲುಸೇರಿರುವ ತಮಿಳುನಾಡು ಮಾಜಿ ಮುಖ್ಯಮಂತ್ರಿ ಜಯಲಲಿತಾ ಜಾಮೀನು ಅರ್ಜಿ ವಿಚಾರಣೆ ಹಿನ್ನಲೆಯಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ಹೈಕೋರ್ಟ್ ಹಾಗೂ ಪರಪ್ಪನ ಅಗ್ರಹಾರ ಸುತ್ತಮುತ್ತ ಬಿಗಿ ಬಂದೋಬಸ್ತ್ ಏರ್ಪಡಿಸಲಾಗಿದೆ. ಹೈಕೋರ್ಟ್ ಹಾಗೂ ಪರಪ್ಪನ ಅಗ್ರಹಾರ ಜೈಲಿನ ಸುತ್ತಮುತ್ತ ಇಂದು ರಾತ್ರಿವರೆಗೂ...

ಜಯಲಲಿತಾ ಜಾಮೀನು ಅರ್ಜಿ ವಿಚಾರಣೆ ಆರಂಭ

ತಮಿಳುನಾಡಿನ ಮಾಜಿ ಮುಖ್ಯಮಂತ್ರಿ ಜಯಲಲಿತಾ ಜಾಮೀನು ಅರ್ಜಿ ವಿಚಾರಣೆ ಹೈಕೋರ್ಟ್ ಏಕಸದಸ್ಯ ಪೀಠದಲ್ಲಿ ಆರಂಭವಾಗಿದೆ. ಜಯಲಲಿತಾ ಅವರಿಗೆ ಜಾಮೀನು ನೀಡುವಂತೆ ಹಿರಿಯ ವಕೀಲ ರಾಮ್ ಜೇಠ್ಮಲಾನಿ ಮನವಿ ಮಾಡಿದ್ದಾರೆ. ನ್ಯಾಯಮೂರ್ತಿ ಎ.ವಿ.ಚಂದ್ರಶೇಖರ್ ಅವರಿರುವ ಪೀಠದ ಎದುರು ಮೇಲ್ಮನವಿ ವಿಚಾರಣೆ ನಡೆಯುತ್ತಿದ್ದು, ಜಯಲಲಿತಾ...

ತಮಿಳುನಾಡಿನಲ್ಲಿ ಕನ್ನಡಿಗರಿಗೆ ಎಐಡಿಎಂಕೆ ಕಾರ್ಯಕರ್ತರಿಂದ ಬೆದರಿಕೆ

ವ್ಯಕ್ತಿಪೂಜೆಯ ಪರಾಕಾಷ್ಠೆ ತಲುಪುತ್ತಿರುವ ಮಾಜಿ ಮುಖ್ಯಮಂತ್ರಿ ಜಯಲಲಿತಾ ಅಭಿಮಾನಿಗಳು ತಮಿಳುನಾಡಿನಲ್ಲಿ ನೆಲೆಸಿರುವ ಕನ್ನಡಿಗರ ಮೇಲೆ ತಮ್ಮ ಹತಾಶೆಯನ್ನು ತೋರಲು ಮುಂದಾಗಿದ್ದಾರೆ. ತಮ್ಮ ಕುರುಡು ಅಭಿಮಾನದ ಪ್ರದರ್ಶನಕ್ಕೆ ನ್ಯಾಯಾಲಯದ ಆದೇಶಕ್ಕೂ ಬೆಲೆ ಇಲ್ಲವೆಂಬಂತೆ ವರ್ತಿಸುತ್ತಿದ್ದಾರೆ. ಸಧ್ಯಕ್ಕೆ ಬೆಂಗಳೂರಿನ ಪರಪ್ಪನ ಅಗ್ರಹಾರದಲ್ಲಿ ಜೈಲುವಾಸಿಯಾಗಿರುವ...

ಜಯಲಲಿತಾ ಜಾಮೀನು ಅರ್ಜಿ ವಜಾಗೊಳಿಸಿದ ಹೈಕೋರ್ಟ್

ತಮಿಳುನಾಡಿನ ಮಾಜಿ ಮುಖ್ಯಮಂತ್ರಿ ಜೆ.ಜಯಲಲಿತಾ ಜಾಮೀನು ಅರ್ಜಿ ವಜಾಗೊಳಿಸಿ ಕರ್ನಾಟಕ ಹೈಕೋರ್ಟ್ ಏಕಸದಸ್ಯ ಪೀಠ ಆದೇಶ ಹೊರಡಿಸಿದೆ. ಜಯಲಲಿತಾಗೆ ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲುವಾಸ ಮುಂದರಿಕೆ. ಅಕ್ರಮ ಆಸ್ತಿಗಳಿಕೆ ಆರೋಪ ಸಾಬೀತಾದ ಹಿನ್ನಲೆಯಲ್ಲಿ ಜೈಲು ಶಿಕ್ಷೆಗೆ ಗುರಿಯಾಗಿ ಕಳೆದ 11 ದಿನಗಳಿಂದ ಜೈಲುವಾಸ...

ಕಾಂಗ್ರೆಸ್ ಪಕ್ಷ ನನ್ನನ್ನ ಹೊರಗಿನವನೆಂದು ಪರಿಗಣಿಸಿದೆ- ಸಂಸದ ಶಶಿ ತರೂರ್ ಅಸಮಾಧಾನ

'ಕೇರಳ' ಕಾಂಗ್ರೆಸ್, ನನ್ನನ್ನು ಹೊರಗಿನವನೆಂದು ಪರಿಗಣಿಸಿ ಟಾರ್ಗೆಟ್ ಮಾಡುತ್ತಿದೆ ಎಂದು ಕಾಂಗ್ರೆಸ್ ಸಂಸದ ಶಶಿ ತರೂರ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರನ್ನು ಹೊಗಳಿದ್ದ ಕಾಂಗ್ರೆಸ್ ಸಂಸದ ಶಶಿ ತರೂರ್ ಅವರಿಗೆ ಕಾಂಗ್ರೆಸ್ ಎಚ್ಚರಿಕೆ ನೀಡಿದ್ದರ ಹಿನ್ನೆಲೆಯಲ್ಲಿ ಎನ್.ಡಿ. ಟಿವಿಯೊಂದಿಗೆ ಮಾತನಾಡಿದ...

ಜಾಮೀನು ಅರ್ಜಿ ವಜಾ: ಜಯಲಲಿತಾಗೆ ಆಘಾತ

ಜಾಮೀನು ಅರ್ಜಿ ವಜಾ ಆದೇಶ ಹೊರಬೀಳುತ್ತಿದ್ದಂತೆಯೇ ತಮಿಳುನಾಡು ಮಾಜಿ ಮುಖ್ಯಮಂತ್ರಿ ಜಯಲಲಿತಾ ಅವರಿಗೆ ಆಘಾತವಾಗಿದ್ದು, ಜೈಲಿನಲ್ಲಿಯೇ ಕುಸಿದು ಬಿದ್ದಿದ್ದಾರೆ. ಅಕ್ರಮ ಆಸ್ತಿಗಳಿಕೆ ಪ್ರಕರಣ ಹಿನ್ನಲೆಯಲ್ಲಿ ಜೈಲುಶಿಕ್ಷೆ ಅನುಭವಿಸುತ್ತಿರುವ ಜಯಲಲಿತಾ ಜಾಮೀನು ಅರ್ಜಿ ವಿಚಾರಣೆ ಹೈಕೋರ್ಟ್ ಏಕಸದ್ಯ ಪೀಠದಲ್ಲಿ ನಡೆದಿತ್ತು. ಬೆಳಿಗ್ಗೆಯಿಂದಲೂ ಕೋರ್ಟ್ ವಿಚಾರಣೆ...

ಜಂಬೂ ಸವಾರಿಗೆ ಸಿದ್ಧಗೊಂಡಿರುವ ಸಾಂಸ್ಕೃತಿಕ ನಗರಿ

'ವಿಜಯದಶಮಿ' ಅಂಗವಾಗಿ ಅ.4ರಂದು ನಡೆಯಲಿರುವ ಜಂಬೂ ಸವಾರಿಗೆ ಮೈಸೂರಿನಲ್ಲಿ ಸಕಲ ಸಿದ್ಧತೆಗಳು ನಡೆದಿದೆ. ಈ ಬಾರಿ ನವಮಿ-ದಶಮಿ ಎರಡೂ ಒಟ್ಟಿಗೆ ಬಂದಿದೆ. ಮಧ್ಯಾಹ್ನ 1.01ರಿಂದ 1.31ಗಂಟೆಯೊಳಗೆ ಸಲ್ಲುವ ಶುಭ ಧನುರ್ ಲಗ್ನದಲ್ಲಿ ಅರಮನೆಯ ಬಲರಾಮ ದ್ವಾರದಲ್ಲಿ ನಂದಿಧ್ವಜಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು...

ಜಯಲಲಿತಾ ಪ್ರಕರಣವನ್ನು ತಮಿಳುನಾಡಿಗೆ ವರ್ಗಾಯಿಸಿ: ದೇವೇಗೌಡ

ಮಾಜಿ ಮುಖ್ಯಮಂತ್ರಿ ಜಯಲಲಿತಾ ಪ್ರಕರಣವನ್ನು ತಮಿಳುನಾಡಿಗೆ ವರ್ಗಾವಣೆ ಮಾಡುವಂತೆ ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ಹೆಚ್.ಡಿ.ದೇವೇಗೌಡ ಸಲಹೆ ನೀಡಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, ಜಯಲಲಿತಾ ಪ್ರಕರಣವನ್ನು ತಾವು ಸೂಕ್ಷ್ಮವಾಗಿ ಗಮನಿಸುತ್ತಿದ್ದು, ತೀರ್ಪು ಬಂದ ಬಳಿಕ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆಗೆ ತೊಂದರೆಯಾಗುತ್ತಿದೆ ಎಂದರು. ನಿತ್ಯ...

125ಕೋಟಿ ಭಾರತೀಯರು ತಮ್ಮ ಶಕ್ತಿಯನ್ನು ಅರಿತುಕೊಳ್ಳಬೇಕು: ಪ್ರಧಾನಿ ನರೇಂದ್ರ ಮೋದಿ

ಭಾರತೀಯರು ವಿಶೇಷ ಕೌಶಲ್ಯ ಹಾಗೂ ಜ್ನಾನದಿಂದ ಆಶೀರ್ವದಿಸಲ್ಪಟ್ಟಿದ್ದಾರೆ. 120ಕೋಟಿ ಭಾರತೀಯರು ತಮ್ಮ ಶಕ್ತಿಯನ್ನು ಅರಿತರೆ ದೇಶ ಕ್ಷಿಪ್ರಗತಿಯಲ್ಲಿ ಅಭಿವೃದ್ಧಿ ಹೊಂದಲಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಪ್ರಥಮ ಬಾರಿಗೆ 'ಮನ್ ಕಿ ಬಾತ್‌' ಕಾರ್ಯಕ್ರಮದ...

ಸ್ವಚ್ಛ ಭಾರತ್ ಅಭಿಯಾನಕ್ಕೆ ಬೆಂಬಲ ವ್ಯಕ್ತಪಡಿಸಿದ ಅಮೀರ್ ಖಾನ್

ಪ್ರಧಾನಿ ನರೇಂದ್ರ ಮೋದಿ ಅವರ ಕನಸಿನ ಸ್ವಚ್ಛ ಭಾರತ ಅಭಿಯಾನಕ್ಕೆ ಮಿಸ್ಟರ್ ಪರ್ಫೆಕ್ಟ್ ಎಂದೇ ಗುರುತಿಸಿಕೊಂಡಿರುವ ನಟ ಅಮೀರ್ ಖಾನ್ ಬೆಂಬಲ ವ್ಯಕ್ತಪಡಿಸಿದ್ದಾರೆ. ಪ್ರಧಾನಿ ಅವರ ಸ್ವಚ್ಛ ಭಾರತ ಅಭಿಯಾನವನ್ನು ಸ್ವಾಗತಿಸಿರುವ ಅಮಿರ್ ಖಾನ್, ನಾನು ನನ್ನ ಮನೆ ಮತ್ತು ಕಚೇರಿ...

ಎಐಎಡಿಎಂಕೆ ಪ್ರತಿಭಟನೆಗೆ ವಿಜಯಕಾಂತ್ ಖಂಡನೆ

ತಮಿಳುನಾಡು ಮಾಜಿ ಮುಖ್ಯಮಂತ್ರಿ ಜಯಲಲಿತಾ ಬಿಡುಗಡೆಗೆ ಆಗ್ರಹಿಸಿ ಎಐಎಡಿಎಂಕೆ ಕಾರ್ಯಕರ್ತರು ನಡೆಸುತ್ತಿರುವ ಪ್ರತಿಭಟನೆಯನ್ನು ಡಿಎಂಡಿಕೆ ಮುಖ್ಯಸ್ಥ, ನಟ ವಿಜಯಕಾಂತ್ ಖಂಡಿಸಿದ್ದಾರೆ. ಎಐಎಡಿಎಂಕೆ ಕಾರ್ಯಕರ್ತರು ತಮಿಳುನಾಡಿನಾಧ್ಯಂತ ಪ್ರತಿ ದಿನ ಪ್ರತಿಭಟನೆ ನಡೆಸುತ್ತಿದ್ದು, ಇದರಿಂದ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆಗೆ ಧಕ್ಕೆಯುಂಟಾಗಿದೆ. ರಾಜ್ಯದ ಜನತೆ ಪ್ರತಿಭಟನೆಯಿಂದ ನಲುಗಿ...

ಜಯಲಲಿತಾ ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ

ಅಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ಜೈಲು ಶಿಕ್ಷೆ ಅನುಭವಿಸುತ್ತಿರುವ ತಮಿಳುನಾಡು ಮಾಜಿ ಮುಖ್ಯಮಂತ್ರಿ ಜಯಲಲಿತಾ ಜಾಮೀನು ಅರ್ಜಿ ವಿಚಾರಣೆಯನ್ನು ಹೈಕೋರ್ಟ್ ಮತ್ತೆ ಮುಂದೂಡಿದೆ. ಜಯಲಲಿತಾ ಜಾಮೀನು ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ ವಿಶೇಷ ಪೀಠ, ಅ.6ಕ್ಕೆ ವಿಚಾರಣೆ ಮುಂದೂಡಿ ಆದೇಶ ನೀಡಿದೆ. ಹೀಗಾಗಿ...

ಗಾಂಧಿ ಜಯಂತಿ: ಸರ್ಕಾರಿ ಕಚೇರಿಗಳ ಶೌಚಾಲಯ ಸ್ವಚ್ಛಗೊಳಿಸಲು ಅಧಿಕಾರಿಗಳಿಗೆ ಪ್ರಧಾನಿ ಸೂಚನೆ

ರಾಷ್ಟ್ರಾದ್ಯಂತ ಮಹಾತ್ಮಾ ಗಾಂಧಿ ಜನ್ಮದಿನಾಚರಣೆಗೆ ಸಿದ್ಧತೆ ನಡೆಯುತ್ತಿರುವ ಬೆನ್ನಲ್ಲೇ ಪ್ರಧಾನಿ ನರೇಂದ್ರ ಮೋದಿ ವಿನೂತನವಾಗಿ ರಾಷ್ಟ್ರಪಿತನ ಜನ್ಮದಿನಾಚರಣೆ ಆಚರಿಸಲು ಸರ್ಕಾರಿ ಅಧಿಕಾರಿಗಳಿಗೆ ಕರೆ ನೀಡಿದ್ದಾರೆ. ಸರ್ಕಾರಿ ಕಚೇರಿಗಳಲ್ಲಿ ಸ್ವಚ್ಛತಾ ಕಾರ್ಯಗಳನ್ನು ಕೈಗೊಳ್ಳುವ ಮೂಲಕ ಮಹಾತ್ಮ ಗಾಂಧಿ ಅವರ ಜನ್ಮದಿನಾಚರಣೆ ಆಚರಿಸಬೇಕೆಂದು ಪ್ರಧಾನಿ...

ಜಯಲಲಿತಾ ಜಾಮೀನು ಅರ್ಜಿ ವಿಚಾರಣೆ ಆರಂಭ

ಅಕ್ರಮ ಆಸ್ತಿಗಳಿಕೆ ಪ್ರಕರಣದಲ್ಲಿ ಜೈಲುಪಾಲಾಗಿರುವ ತಮಿಳುನಾಡು ಮಾಜಿ ಮುಖ್ಯಮಂತ್ರಿ ಜಯಲಲಿತಾ ಅವರ ಮೇಲ್ಮನವಿ ಅರ್ಜಿ ವಿಚಾರಣೆ ಹೈಕೋರ್ಟ್ ನಲ್ಲಿ ಆರಂಭವಾಗಿದೆ. ರಜಾಕಾಲದ ಹೈಕೋರ್ಟ್ ಪೀಠ ವಿಚಾರಣೆ ನಡೆಸುತ್ತಿದ್ದು, 28 ಅರ್ಜಿಗಳ ವಿಚಾರಣೆಯಾದ ಬಳಿಕ ಜಯಲಲಿತಾ ಜಾಮೀನು ಅರ್ಜಿ ವಿಚಾರಣೆ ನಡೆಯುತ್ತಿದೆ. ಹಿರೀಯ ವಕೀಲ...

ಜಯಲಲಿತಾ ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ

ಅಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ಜೈಲುಪಾಲಾಗಿರುವ ತಮಿಳುನಾಡು ಮಾಜಿ ಮುಖ್ಯಮಂತ್ರಿ ಜಯಲಲಿತಾ ಅವರ ಜಾಮೀನು ಅರ್ಜಿ ವಿಚಾರಣೆ ಅ.6ಕ್ಕೆ ಮುಂದೂಡಲಾಗಿದೆ. ತಮ್ಮ ವಿರುದ್ಧದ ಶಿಕ್ಷೆ ರದ್ದು ಹಾಗೂ ತಮಗೆ ಜಾಮೀನು ನೀಡುವಂತೆ ಕೋರಿ ಜಯಲಲಿತಾ ಸೆ.29ರಂದು ಹೈಕೋರ್ಟ್ ಗೆ ಮೇಲ್ಮನವಿ ಸಲ್ಲಿಸಿದ್ದರು. ಈ...

ಸುಬ್ರಹ್ಮಣ್ಯನ್ ಸ್ವಾಮಿಗೆ ಮತಿಭ್ರಮಣೆ: ವೀರಪ್ಪ ಮೊಯ್ಲಿ

ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಹಾಗೂ ಉಪಾಧ್ಯಕ್ಷ ರಾಹುಲ್ ಗಾಂಧಿ ತಮ್ಮ ಮುಂದಿನ ಗುರಿ ಎಂದು ಹೇಳಿಕೆ ನೀಡಿರುವ ಬಿಜೆಪಿ ಮುಖಂಡ ಸುಬ್ರಹ್ಮಣ್ಯನ್ ಸ್ವಾಮಿಯವರಿಗೆ ಮತಿಭ್ರಮಣೆಯಾಗಿದೆ ಎಂದು ಮಾಜಿ ಕೇಂದ್ರ ಸಚಿವ ವೀರಪ್ಪ ಮೊಯ್ಲಿ ಲೇವಡಿ ಮಾಡಿದ್ದಾರೆ. ಚಾಮರಾಜನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,...

ನಾಳೆಯೇ ಜಯಲಲಿತಾ ಜಾಮೀನು ಅರ್ಜಿ ವಿಚಾರಣೆ

ಅಕ್ರಮ ಆಸ್ತಿ ಗಳಿಕೆ ಪ್ರಕರಣ ಹಿನ್ನಲೆಯಲ್ಲಿ ಜೈಲು ಪಾಲಾಗಿರುವ ತಮಿಳುನಾಡು ಮಾಜಿ ಮುಖ್ಯಮಂತ್ರಿ ಜಯಲಲಿತಾ ಅವರ ಜಾಮೀನು ಅರ್ಜಿ ವಿಚಾರಣೆ ನಾಳೆಯೇ ನಡೆಯಲಿದೆ. ತೀರ್ಪು ರದ್ದು, ಶಿಕ್ಷೆ ಅಮಾನತು ಹಾಗೂ ಜಾಮೀನು ಕೋರಿ ಜಯಲಲಿತಾ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ್ದ ಹೈಕೋರ್ಟ್ ರಜಾಕಾಲದ...

ಜಯಲಲಿತಾಗೆ ಜೈಲು ಶಿಕ್ಷೆ ಹಿನ್ನಲೆ: ಹೈಕೋರ್ಟ್ ನಲ್ಲಿ ಮೇಲ್ಮನವಿ ಸಲ್ಲಿಕೆ

ಅಕ್ರಮ ಆಸ್ತಿಗಳಿಕೆ ಪ್ರಕರಣಕ್ಕೆ ಸಂಬಂಧಿಸಂದೆ ಜೈಲು ಶಿಕ್ಷೆ ಅನುಭವಿಸುತ್ತಿರುವ ಜಯಲಲಿತಾ ತಮ್ಮ ವಿರುದ್ಧ ಸಿಬಿಐ ವಿಶೇಷ ನ್ಯಾಯಾಲಯ ನೀಡಿರುವ ತೀರ್ಪು ಪ್ರಶ್ನಿಸಿ ರಾಜ್ಯ ಹೈಕೋರ್ಟ್ ನಲ್ಲಿ ಮೇಲ್ಮನವಿ ಸಲ್ಲಿಸಲಿದ್ದಾರೆ. ಜಯಲಲಿತಾ ಪರ ಹೈಕೋರ್ಟ್ ನಲ್ಲಿ ಸುಪ್ರೀಂ ಕೋರ್ಟ್ ಹಿರಿಯ ವಕೀಲ ರಾಮ್...

ಜಯಲಲಿತಾ ಬಿಡುಗಡೆಗೆ ಆಗ್ರಹ: ಪನ್ನೀರ್ ಸೆಲ್ವಂ ನೇತೃತ್ವದಲ್ಲಿ ಸತ್ಯಾಗ್ರಹ

ಜಯಲಲಿತಾ ಬಿಡುಗಡೆಗೆ ಆಗ್ರಹಿಸಿ ತಮಿಳುನಾಡು ನಿಯೋಜಿತ ಮುಖ್ಯಮಂತ್ರಿ ಪನ್ನೀರ್ ಸೆಲ್ವಂ ನೇತೃತ್ವದಲ್ಲಿ ಎಐಎಡಿಎಂಕೆ ನಾಯಕರು ಉಪವಾಸ ಸತ್ಯಾಗ್ರಹ ನಡೆಸಲು ನಿರ್ಧರಿಸಿದ್ದಾರೆ. ಅಕ್ರಮ ಆಸ್ತಿ ಗಳಿಕೆ ಪ್ರಕರಣ ಹಿನ್ನಲೆಯಲ್ಲಿ ಜಯಲಲಿತಾ ಕಳೆದ ಮೂರು ದಿನಗಳಿಂದ ಬೆಂಗಳೂರಿನ ಪರಪ್ಪನ ಅಗ್ರಹರ ಜೈಲಿನಲ್ಲಿ ಜೈಲು ಶಿಕ್ಷೆ ಅನುಭವಿಸುತ್ತಿದ್ದು,...

ತಮಿಳುನಾಡು ನೂತನ ಸಿಎಂ ಆಗಿ ಪನ್ನೀರ್ ಸೆಲ್ವಂ ಪ್ರಮಾಣ ವಚನ

ತಮಿಳುನಾಡಿನ ನೂತನ ಮುಖ್ಯಮಂತ್ರಿಯಾಗಿ ಜಯಲಲಿತಾ ಆಪ್ತ ಹಾಗೂ ಹಣಕಾಸು ಸಚಿವ ಪನ್ನೀರ್ ಸೆಲ್ವಂ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ರಾಜಭವನದ ದರ್ಬಾರ್ ಹಾಲ್ ನಲ್ಲಿ ನಡೆದ ಸಮಾರಂಭದಲ್ಲಿ ರಾಜ್ಯಪಾಲ ರೋಸಯ್ಯ ಪ್ರಮಾಣ ವಚನ ಬೋಧಿಸಿದ್ದು, ಪನ್ನೀರ್ ಸೆಲ್ವಂ ಕಣ್ಣೀರಿಡುತ್ತಾ, ದೇವರ ಹೆಸರಲ್ಲಿ ಪ್ರಮಾಣ ವಚನ...

ಗಾಂಧಿ ಜಯಂತಿಯಂದು ಗ್ರಾಮ ಪಂಚಾಯಿತಿಗಳಿಗೆ ಗಾಂಧಿ ಗ್ರಾಮ ಪುರಸ್ಕಾರ

ಗಾಂಧಿ ಜಯಂತಿ ದಿನದ ಪ್ರಯುಕ್ತ ಅಕ್ಟೋಬರ್ 2 ರಂದು ರಾಜ್ಯದ 160 ಗ್ರಾಮ ಪಂಚಾಯಿತಿಗಳಿಗೆ ಗಾಂಧಿ ಗ್ರಾಮ ಪುರಸ್ಕಾರಗಳನ್ನು ಮುಂಖ್ಯಮಂತ್ರಿ ಸಿದ್ಧರಾಮಯ್ಯ ಅವರು ವಿಧಾನ ಸೌಧದ ಔತಣ ಸಭಾಂಗಣದಲ್ಲಿ ನಡೆಯಲಿರುವ ವಿಶೇಷ ಸಮಾರಂಭದಲ್ಲಿ ಪ್ರದಾನ ಮಾಡಲಿದ್ದಾರೆ. ಅಲ್ಲದೆ, ಈ ಸಂದರ್ಭದಲ್ಲಿಯೇ ರಾಜೀವ್...

ತಮಿಳುನಾಡು ನೂತನ ಸಿಎಂ ಆಗಿ ಪನ್ನೀರಸೆಲ್ವಂ ಆಯ್ಕೆ ಸಾಧ್ಯತೆ

ಅಕ್ರಮ ಆಸ್ತಿ ಗಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜೈಲುಪಾಲಾಗಿರುವ ತಮಿಳುನಾಡು ಮುಖ್ಯಮಂತ್ರಿ ಜಯಲಲಿತಾ ಅವರ ಉತ್ತರಾಧಿಕಾರಿ ಆಯ್ಕೆ ಹುಡುಕಾಟ ಆರಂಭವಾಗಿದ್ದು, ಪನ್ನೀರಸೆಲ್ವಂ ನೂತನ ಮುಖ್ಯಮಂತ್ರಿಯಾಗಿ ಆಯ್ಕೆಯಾಗುವ ಸಾಧ್ಯತೆಯಿದೆ. ನೂತನ ಮುಖ್ಯಮಂತ್ರಿ ಆಯ್ಕೆಗೆ ಸಂಬಂಧಿಸಿದಂತೆ ಈಗಾಗಲೇ ಹಲವು ಸಚಿವರು ಜಯಲಲಿತಾ ಅವರೊಂದಿಗೆ ಮಾತುಕತೆ ನಡೆಸಿದ್ದಾರೆ. ಪನ್ನೀರಸೆಲ್ವಂ...

ಜಯಲಲಿತಾಗೆ ಜೈಲು ಶಿಕ್ಷೆ: ಕರ್ನಾಟಕವನ್ನು ದೂಷಿಸುವುದು ಸರಿಯಲ್ಲ-ಸಿದ್ದರಾಮಯ್ಯ

ತಮಿಳುನಾಡು ಮುಖ್ಯಮಂತ್ರಿ ಜಯಲಲಿತಾಗೆ ಜೈಲು ಶಿಕ್ಷೆಯಾಗಿರುವುದಕ್ಕೆ ಕರ್ನಾಟಕವನ್ನು ದೂಷಿಸುವುದು ಸರಿಯಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿರುವ ಅವರು, ಅಕ್ರಮ ಆಸ್ತಿಗಳಿಕೆ ಪ್ರಕರಣದಲ್ಲಿ ಜಯಲಲಿತಾ ಅವರಿಗೆ ಜೈಲು ಶಿಕ್ಷೆಯಾಗಲು ಕರ್ನಾಟಕ ಕಾರಣವಲ್ಲ, ಕೋರ್ಟ್ ತೀರ್ಪಿಗೂ ರಾಜ್ಯಕ್ಕೂ ಯಾವುದೇ ಸಂಬಂಧವಿಲ್ಲ, ರಾಜ್ಯದಲ್ಲಿ ತೀರ್ಪು...

ತಮಿಳುನಾಡು ಮುಖ್ಯಮಂತ್ರಿಯಾಗಿ ಪನ್ನೀರ್ ಸೆಲ್ವಂ ಆಯ್ಕೆ

ತಮಿಳುನಾಡು ಮುಖ್ಯಮಂತ್ರಿ ಜಯಲಲಿತಾ ಅವರಿಗೆ ಜೈಲು ಶಿಕ್ಷೆ ಹಿನ್ನಲೆಯಲ್ಲಿ ನೂತನ ಮುಖ್ಯಮಂತ್ರಿಯನ್ನಾಗಿ ಪನ್ನೀರ್ ಸೆಲ್ವಂ ಅವರನ್ನು ಆಯ್ಕೆ ಮಾಡಲಾಗಿದೆ. ಆದರೆ ಅಧಿಕೃತ ಘೋಷಣೆ ಮಾತ್ರ ಬಾಕಿಯಿದೆ. ಚೆನ್ನೈನಲ್ಲಿ ನಡೆದ ಎಐಎಡಿಎಂಕೆ ಶಾಸಕಾಂಗ ಪಕ್ಷದ ಸಭೆಯಲ್ಲಿ ಪನ್ನೀರ್ ಸೆಲ್ವಂ ಅವರನ್ನು ಅವಿರೋಧವಾಗಿ ಶಾಸಕಾಂಗ ಪಕ್ಷದ...

ಜಯಲಲಿತಾ ಅಕ್ರಮ ಆಸ್ತಿ ಗಳಿಕೆ ಪ್ರಕರಣ: ತೀರ್ಪಿಗೆ ಕ್ಷಣಗಣನೆ

ದೇಶಾದ್ಯಂತ ಕುತೂಹಲ ಕೆರಳಿಸಿರುವ ತಮಿಳುನಾಡು ಮುಖ್ಯಮಂತ್ರಿ ಜಯಲಲಿತಾ ಅವರ ಅಕ್ರಮ ಆಸ್ತಿ ಗಳಿಕೆ ಪ್ರಕರಣದ ತೀರ್ಪು ಬೆಂಗಳೂರಿನ ವಿಶೇಷ ಸಿಬಿಐ ನ್ಯಾಯಾಲಯ ಪ್ರಕಟಿಸಲಿದೆ. 18 ವರ್ಷಗಳಿಂದ ವಿಚಾರಣೆ ನಡೆಯುತ್ತಿರುವ ಜಯಲಲಿತಾ ವಿರುದ್ಧದ ಅಕ್ರಮ ಆಸ್ತಿ ಗಳಿಕೆ ಪ್ರಕರಣದ ತೀರ್ಪನ್ನು ಬೆಳಿಗ್ಗೆ 11 ಗಂಟೆಗೆ...

ಜಯಲಲಿತಾ ಪ್ರಕರಣದ ತೀರ್ಪು ಹಿನ್ನಲೆ: ಬಿಗಿ ಪೊಲೀಸ್ ಬಂದೋಬಸ್ತ್

ತಮಿಳುನಾಡು ಮುಖ್ಯಮಂತ್ರಿ ಜಯಲಲಿತಾ ವಿರುದ್ಧದ ಅಕ್ರಮ ಆಸ್ತಿ ಗಳಿಕೆ ಪ್ರಕರಣದ ತೀರ್ಪು ಪ್ರಕಟವಾಗುತ್ತಿರುವ ಹಿನ್ನಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಹಿಂದೆಂದೂ ಕಂಡರಿಯದ ರೀತಿಯಲ್ಲಿ ಪೊಲೀಸ್ ಬಿಗಿ ಭದ್ರತೆ ಕಲ್ಪಿಸಲಾಗಿದೆ. ಪರಪ್ಪನ ಅಗ್ರಹಾರದ ಆವರಣದಲ್ಲಿರುವ ಸಿಬಿಐ ವಿಶೇಷ ನ್ಯಾಯಾಲಯದ ನ್ಯಾಯಾಧೀಶರಾದ ಜಾನ್ ಮೈಕಲ್ ಕುನ್ಹಾ...

ಜಯಲಲಿತಾ ವಿರುದ್ಧದ ಆರೋಪ ಸಾಬೀತು: 4 ವರ್ಷ ಜೈಲು ಶಿಕ್ಷೆ

ಅಕ್ರಮ ಆಸ್ತಿಗಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪ ಸಾಬೀತಾದ ಹಿನ್ನಲೆಯಲ್ಲಿ ತಮಿಳುನಾಡು ಮುಖ್ಯಮಂತ್ರಿ ಜಯಲಲಿತಾ ಅವರಿಗೆ 4 ವರ್ಷಗಳ ಜೈಲು ಶಿಕ್ಷೆ ವಿಧಿಸಿ ಸಿಬಿಐ ವಿಶೇಷ ನ್ಯಾಯಾಲಯ ಆದೇಶ ಹೊರಡಿಸಿದೆ. ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನ ಆವರಣದಲ್ಲಿ ಸ್ಥಾಪಿಸಲಾಗಿರುವ ಸಿಬಿಐ ವಿಶೇಷ ನ್ಯಾಯಾಲಯದ ನ್ಯಾಯಾಧೀಶ...

ಜಯಲಲಿತಾ ಅಕ್ರಮ ಆಸ್ತಿಗಳಿಕೆ ತೀರ್ಪು ಪ್ರಕಟ: ಆರೋಪ ಸಾಬೀತು

ಅಕ್ರಮ ಆಸ್ತಿ ಗಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ತಮಿಳುನಾಡು ಮುಖ್ಯಮಂತ್ರಿ ಜಯಲಲಿತಾ ವಿರುದ್ಧದ ಆರೋಪ ಸಾಬೀತಾಗಿದ್ದು, ಮುಖ್ಯಮಂತ್ರಿ ಜಯಲಲಿತಾ ತಪ್ಪಿತಸ್ಥೆ ಎಂದು ಸಿಬಿಐ ವಿಶೇಷ ನ್ಯಾಯಾಲಯ ಆದೇಶ ನೀಡಿದೆ. ಬೆಂಗಳೂರಿನ ಪರಪ್ಪನ ಅಗ್ರಹಾರ ಆವರಣದಲ್ಲಿರುವ ಸಿಬಿಐ ವಿಶೇಷ ನ್ಯಾಯಾಲಯದ ನ್ಯಾಯಾಧೀಶ ಜಾನ್ ಮೈಕೆಲ್ ಕುನ್ಹಾ,...

ಎಐಎಡಿಎಂಕೆ ಆಕ್ರೋಶ: ಡಿಎಂಕೆ ಸಂಭ್ರಮಾಚರಣೆ

ತಮಿಳುನಾಡು ಮುಖ್ಯಮಂತ್ರಿ ಜಯಲಲಿತಾ ವಿರುದ್ಧ ಅಕ್ರಮ ಆಸ್ತಿ ಗಳಿಕೆ ಆರೋಪ ಸಾಬೀತಾಗಿದ್ದು, ಜಯಲಲಿತಾ ದೋಷಿ ಎಂದು ನ್ಯಾಯಾಲಯ ತೀರ್ಪು ನೀಡುತ್ತಿದ್ದಂತೆಯೇ ಎಐಎಡಿಎಂಕೆ ಕಾರ್ಯಕರ್ತರ ಆಕ್ರೋಶ ಮುಗಿಲು ಮುಟ್ಟಿದೆ. ಇನ್ನೊಂದೆಡೆ ಡಿಎಂಕೆ ಕಾರ್ಯಕರ್ತರು ಸಂಭ್ರಮ ಆಚರಿಸಿದ್ದಾರೆ. ತೀರ್ಪು ಹೊರಬೀಳುತ್ತಿದ್ದಂತೆಯೇ ಎಐಎಡಿಎಂಕೆ ಕಾರ್ಯಕರ್ತರು ಡಿಎಂಕೆ ಮುಖ್ಯಸ್ಥ...

ಜಯಲಲಿತಾ ಅಕ್ರಮ ಆಸ್ತಿ ಗಳಿಕೆ ಪ್ರಕರಣ; ತೀರ್ಪು ವರ್ಗಾವಣೆ ಅರ್ಜಿ ವಜಾ

ತಮಿಳುನಾಡು ಮುಖ್ಯಮಂತ್ರಿ ಜಯಲಲಿತಾ ಅಕ್ರಮ ಆಸ್ತಿ ಗಳಿಕೆ ಪ್ರಕರಣ ಸಂಬಂಧದ ತೀರ್ಪನ್ನು ಬೇರೆಡೆ ಪ್ರಕಟಿಸಬೇಕೆಂದು ಕೋರಿ ವಕೀಲ ಕೃಷ್ಣಮೂರ್ತಿ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿದೆ. ಜಯಲಲಿತಾ ಅಕ್ರಮ ಆಸ್ತಿಗಳಿಗೆ ಪ್ರಕರಣಕ್ಕೆ ಸಂಬಂಧಿಸಿದ ತೀರ್ಪು ಸೆ.27ರಂದು ಬೆಂಗಳೂರಿನ ಸಿಟಿ ಸಿವಿಲ್ ಕೋರ್ಟ್...

ಸ್ವಚ್ಛತಾ ಆಂದೋಲನಕ್ಕೆ ಪ್ರಧಾನಿ ಮೋದಿ ಕರೆ

ದೇಶದಲ್ಲಿನ ಕೊಳೆ ನಿವಾರಣೆಗಾಗಿ ಸ್ವಚ್ಛತಾ ಆಂದೋಲನ ನಡೆಸಲು ಪ್ರತಿಯೊಬ್ಬರೂ ಸಂಕಲ್ಪ ಮಾಡುವಂತೆ ಪ್ರಧಾನಿ ನರೇಂದ್ರ ಮೋದಿ ಕರೆ ನೀಡಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, ದೇಶದ ಜನರಲ್ಲಿ ನಾನು ಭಿಕ್ಷೆ ಬೇಡುತ್ತೇನೆ. ವರ್ಷದಲ್ಲಿ ನಿಮ್ಮ 100 ಗಂಟೆಗಳನ್ನು ಕೊಡಿ. ಅಂದರೆ, ಹೆಚ್ಚೂ ಕಡಿಮೆ ವಾರಕ್ಕೆ...

ಕಡಿಮೆ ವಿಸ್ತೀರ್ಣದ ಅಕ್ರಮ ಮನೆಗಳ ಸಕ್ರಮಕ್ಕೆ ನಿರ್ಧಾರ: ಟಿ.ಬಿ.ಜಯಚಂದ್ರ

ನಗರ ಹಾಗೂ ಗ್ರಾಮೀಣ ಪ್ರದೇಶಗಳಲ್ಲಿ ವಾಸಕ್ಕಾಗಿ ಕಡಿಮೆ ವಿಸ್ತೀರ್ಣದಲ್ಲಿ ಮನೆ ಕಟ್ಟಿಕೊಂಡಿರುವವರನ್ನು ಒಕ್ಕಲೆಬ್ಬಿಸದೇ ಸಕ್ರಮ ಮಾಡಲು ರಾಜ್ಯ ಸರ್ಕಾರ ನಿರ್ಧರಿಸಿದೆ ಎಂದು ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಟಿ.ಬಿ.ಜಯಚಂದ್ರ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, ಕಡಿಮೆ ವಿಸ್ತೀರ್ಣದ ಅಕ್ರಮ...

ಸಚಿವರಿಗೆ ಕೆಪಿಸಿಸಿ ಅಧ್ಯಕ್ಷ ಪರಮೇಶ್ವರ್ ಪತ್ರ

ಕೆಪಿಸಿಸಿ ಕಚೇರಿಗೆ ಬಂದು ಕಾರ್ಯಕರ್ತರ ಅಹವಾಲು ಸ್ವೀಕರಿಸದ ಸಚಿವರಿಗೆ ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ್ ಪತ್ರ ಬರೆದಿದ್ದಾರೆ. ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಕೆಲ ದಿನಗಳಲ್ಲೇ ಎಲ್ಲಾ ಸಚಿವರು ಪ್ರತಿ ತಿಂಗಳು ಕೆಪಿಸಿಸಿ ಕಛೇರಿಗೆ ಭೇಟಿ ನೀಡಿ ಕಾರ್ಯಕರ್ತರ ಅಹವಾಲು ಸ್ವೀಕರಿಸುವಂತೆ ಎಐಸಿಸಿ...

ಪ್ರಧಾನಿ ಮೋದಿಗೆ ಮಾತ್ರ ಒಳ್ಳೆ ದಿನಗಳು ಬಂದಿವೆ- ದಿಗ್ವಿಜಯ್ ಸಿಂಗ್

ಪ್ರಧಾನಿ ನರೇಂದ್ರ ಮೋದಿ ವಿರುದ್ಧ ರಾಜ್ಯ ಕಾಂಗ್ರೆಸ್ ಉಸ್ತುವಾರಿ ದಿಗ್ವಿಜಯ್ ಸಿಂಗ್ ವಾಗ್ದಾಳಿ ನಡೆಸಿದ್ದಾರೆ. ಸೆ.17ರಂದು ಬೆಳಗಾವಿಗೆ ಭೇಟಿ ನೀಡಿದ ಸಂದರ್ಭದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿರುವ ದಿಗ್ವಿಜಯ್ ಸಿಂಗ್, ಪ್ರಧಾನಿ ನರೇಂದ್ರ ಮೋದಿ ನೀಡಿರುವ ಒಳ್ಳೆಯ ದಿನಗಳ ಭರವಸೆ ಈಡೇರಿಲ್ಲ ಎಂದು ಆರೋಪಿಸಿದ್ದಾರೆ....

ನಿರ್ಮಲ, ಸುರಕ್ಷಿತ ಭಾರತ ಅಭಿಯಾನಕ್ಕೆ ಬಿಜೆಪಿ ಮಹಿಳಾ ಘಟಕ ತಯಾರಿ

ನಿರ್ಮಲ ಭಾರತ, ಸುರಕ್ಷಿತ ಭಾರತಕ್ಕೆ ಬಿಜೆಪಿ ಮಹಿಳಾ ಕಾರ್ಯಕರ್ತರು ಭರ್ಜರಿ ತಯಾರಿ ನಡೆಸಿದ್ದಾರೆ. ಮುಂಬರುವ ನಿವೇದಿತಾ ಜಯಂತಿಯನ್ನು ಅರ್ಥಪೂರ್ಣವಾಗಿ ಆಚರಿಸುವ ದೃಷ್ಠಿಯಿಂದ ಹಾಗೂ ಪ್ರಧಾನಿ ನರೇಂದ್ರ ಮೋದಿ ಅವರ ನಿರ್ಮಲ ಭಾರತ ಅಭಿಯಾನಕ್ಕೆ ಕೈ ಜೋಡಿಸುವ ದೃಷ್ಠಿಯಿಂದ ಪ್ರತಿ ಮಂಡಲದಲ್ಲಿ...

ಮಾಜಿ ಸಿ.ಎಂ ಶೆಟ್ಟರ್ ವಿರುದ್ಧ ಟಿ.ಜೆ ಅಬ್ರಾಹಂ ಗಂಭೀರ ಆರೋಪ

ವಿರೋಧ ಪಕ್ಷದ ನಾಯಕ ಜಗದೀಶ್ ಶೆಟ್ಟರ್ ಅವರು ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿ ಬಹುಕೋಟಿ ಹಗರಣದಲ್ಲಿ ಭಾಗಿಯಾಗಿದ್ದಾರೆ ಎಂದು ಸಾಮಾಜಿಕ ಕಾರ್ಯಕರ್ತ ಟಿಜೆ ಅಬ್ರಾಹಂ ಗಂಭೀರ ಆರೋಪ ಮಾಡಿದ್ದಾರೆ. ಸೆ.15ರಂದು ನಗರದಲ್ಲಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅಬ್ರಾಹಂ, ಗಾಂಧಿ ನಗರದಲ್ಲಿರುವ ಮುರುಘಾ ಮಠಕ್ಕೆ ಅನುಕೂಲ ಮಾಡಲು...

ಮಾನನಷ್ಟ ಮೊಕದ್ದಮೆ: ಬಿಜೆಪಿ ಮುಖಂಡ ಸುಬ್ರಹ್ಮಣ್ಯಂ ಸ್ವಾಮಿ ಗೆ ಸಮನ್ಸ್

'ತಮಿಳು ನಾಡು' ಮುಖ್ಯಮಂತ್ರಿ ಜಯಲಲಿತಾ ಅವರು ಹೂಡಿದ್ದ ಮಾನನಷ್ಟ ಮೊಕದ್ದಮೆಗೆ ಸಂಬಂಧಿಸಿದಂತೆ ಬಿಜೆಪಿ ನಾಯಕ ಸುಬ್ರಹ್ಮಣ್ಯಂ ಸ್ವಾಮಿ ಅವರಿಗೆ ತಮಿಳು ನಾಡು ನ್ಯಾಯಾಲಯ ಸಮನ್ಸ್ ಜಾರಿ ಮಾಡಿದೆ. ಮಾನನಷ್ಟ ಮೊಕದ್ದಮೆ ಪ್ರಕರಣದ ಹಿನ್ನೆಲೆಯಲ್ಲಿ ಅ.30ರಂದು ಕೋರ್ಟ್ ಗೆ ಹಾಜರಾಗುವಂತೆ ನ್ಯಾಯಾಲಯ ಸೂಚನೆ ನೀಡಿದೆ....

ಸಂಪುಟದಲ್ಲಿ ಸ್ಥಾನ ನೀಡುವ ವಿಶ್ವಾಸವಿದೆ: ಕೋಳಿವಾಡ

ದಸರಾ ಬಳಿಕ ಸಚಿವ ಸಂಪುಟ ವಿಸ್ತರಣೆಯಾಗಲಿದೆ. ತಮ್ಮನ್ನು ಸಚಿವ ಸಂಪುಟಕ್ಕೆ ಸೇರಿಸಿಕೊಳ್ಳುವ ವಿಶ್ವಾಸವಿದೆ ಎಂದು ರಾಣೆಬೆನ್ನೂರು ಶಾಸಕ ಕೆ.ಬಿ.ಕೋಳಿವಾಡ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, ನಾನು ಹುಟ್ಟು ಕಾಂಗ್ರೆಸ್ಸಿಗ. ಪಕ್ಷಕ್ಕಾಗಿಯೇ ದುಡಿಯುತ್ತೇನೆ. ತಮಗೆ ಸಂಪುಟದಲ್ಲಿ ಸ್ಥಾನ ಸಿಗಲಿದೆ ಎಂಬ ವಿಶ್ವಾಸ ವ್ಯಕ್ತಪಡಿಸಿದರು. ಸಚಿವ ಸಂಪುಟ...

ಬಿಜೆಪಿ ಮುಖಂಡ ಸುಬ್ರಹ್ಮಣ್ಯಂ ಸ್ವಾಮಿ ವಿರುದ್ಧ ಜಯಲಲಿತಾ ಮಾನನಷ್ಟ ಮೊಕದ್ದಮೆ

'ತಮಿಳುನಾಡು' ಮುಖ್ಯಮಂತ್ರಿ ಜಯಲಲಿತಾ, ಬಿಜೆಪಿ ಮುಖಂಡ ಸುಬ್ರಹ್ಮಣ್ಯಂ ಸ್ವಾಮಿ ವಿರುದ್ಧ ಮಾನನಷ್ಟ ಮೊಕದ್ದಮೆ ದಾಖಲಿಸಿದ್ದಾರೆ. ಶ್ರೀಲಂಕಾದಿಂದ ತಮಿಳುನಾಡಿನ ಮೀನುಗಾರರ ಬಂಧನಕ್ಕೆ ಸಂಬಂಧಿಸಿದಂತೆ ಸುಬ್ರಹ್ಮಣ್ಯಂ ಸ್ವಾಮಿ ನೀಡಿರುವ ಹೇಳಿಕೆ ಬಗ್ಗೆ ಸೆ.8ರಂದು ಚೆನ್ನೈನ ಕೋರ್ಟ್ ನಲ್ಲಿ ಜಯಲಲಿತಾ ಮಾನನಷ್ಟ ಮೊಕದ್ದಮೆ ದಾಖಲಿಸಿದ್ದಾರೆ. ...

ವಿಜಯವಾಡ ಬಳಿ ಆಂಧ್ರಪ್ರದೇಶಕ್ಕೆ ನೂತನ ರಾಜಧಾನಿ ನಿರ್ಮಾಣ: ಚಂದ್ರಬಾಬು ನಾಯ್ಡು

'ಆಂಧ್ರಪದೇಶ'ಕ್ಕೆ ನೂತನ ರಾಜಧಾನಿಯನ್ನು ಘೋಷಿಸಿರುವ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು, ವಿಜಯವಾಡದ ಬಳಿ ನೂತನ ರಾಜಧಾನಿ ನಿರ್ಮಾಣಮಾಡಲಾಗುವುದು ಎಂದು ವಿಧಾನಸಭೆಯಲ್ಲಿ ಸ್ಪಷ್ಟಪಡಿಸಿದ್ದಾರೆ. ಸೆ.4ರಂದು ಆಂಧ್ರ ವಿಧಾನಸಭೆಯಲ್ಲಿ ಮಾತನಾಡಿದ ಚಂದ್ರಬಾಬು ನಾಯ್ಡು, ರಾಜ್ಯದ ಜನತೆ ಅಭಿವೃದ್ಧಿ ದೃಷ್ಠಿಯಿಂದ ಈ ನಿರ್ಧಾರ ಕೈಗೊಳ್ಳುತ್ತಿರುವುದಾಗಿ ತಿಳಿಸಿದ್ದಾರೆ. ಇದೇ...

ವಸತಿ ಯೋಜನೆಗಳ ಸಾಲ ಮನ್ನಾ: ಸಂಪುಟ ಸಭೆಯಲ್ಲಿ ನಿರ್ಧಾರ

ಆಶ್ರಯ ಮನೆ ವಸತಿ ಯೋಜನೆಯ ಸಾಲ ಮನ್ನಾ ಮಾಡಿ ರಾಜ್ಯ ಸಚಿವ ಸಪುಟ ಸಭೆಯಲ್ಲಿ ಮಹತ್ವದ ನಿರ್ಧಾರ ಕೈಗೊಳ್ಳಲಾಗಿದೆ. ವಿಧಾನಸೌಧದಲ್ಲಿ ನಡೆದ ಸಚಿವ ಸಂಪುಟ ಸಭೆ ಬಳಿಕ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಟಿ.ಬಿ.ಜಯಚಂದ್ರ ವಿವಿಧ ವಸತಿ...

ರಾಜ್ಯ ಕಾಂಗ್ರೆಸ್ ಸಮನ್ವಯ ಸಮಿತಿ ಸಭೆ

ರಾಜ್ಯದ ಮೂರು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯಲ್ಲಿ ಎರಡು ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಇಂದು ಮಹತ್ವ ಪರೀಕ್ಷೆ ಎದುರಾಗಿದೆ. ಸಚಿವ ಸ್ಥಾನದ ಆಕಾಂಕ್ಷಿಗಳು ಮುಖ್ಯಮಂತ್ರಿ ಸಿದ್ದರಾಮಯ್ಯ ಬೆನ್ನಿಗೆ ಬಿದ್ದಿದ್ದಾರೆ. ಈ ನಿಟ್ಟಿನಲ್ಲಿ ರಾಜ್ಯ ಕಾಂಗ್ರೆಸ್ ಉಸ್ತುವಾರಿ ದಿಗ್ವಿಜಯ್ ಸಿಂಗ್ ನೇತೃತ್ವದಲ್ಲಿ ಮಹತ್ವದ...

ಡಿಸಿಎಂ ಹುದ್ದೆ ನೀಡದಿದ್ದರೆ ಸಚಿವ ಸ್ಥಾನವನ್ನಾದರೂ ನೀಡಿ: ಪರಮೇಶ್ವರ್

ಡಿಸಿಎಂ ಹುದ್ದೆ ಕೊಡದಿದ್ದರೂ ಪರವಾಗಿಲ್ಲ, ಸಚಿವ ಸ್ಥಾನವನ್ನು ನೀಡಿ ಎಂದು ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ್ ಬೇಡಿಕೆಯಿಟ್ಟಿದ್ದಾರೆ. ಕಾಂಗ್ರೆಸ್ ರಾಜ್ಯ ಉಸ್ತುವಾರಿ ದಿಗ್ವಿಜಯ್ ಸಿಂಗ್ ನೇತೃತ್ವದಲ್ಲಿ ನಡೆಯುತ್ತಿರುವ ಸಮನ್ವಯ ಸಮಿತಿ ಸಭೆಯಲ್ಲಿ ತಮಗೆ ಡಿಸಿಎಂ ಸ್ಥಾನ ನೀಡದಿದ್ದರೂ ಪರವಾಗಿಲ್ಲ, ಸಚಿವ ಸ್ಥಾನವನ್ನು ನೀಡಿ, ತುಮಕೂರು...

ಸಂಪುಟ ವಿಸ್ತರಣೆ, ಡಿಸಿಎಂ ಹುದ್ದೆ ಸಿಎಂಗೆ ಬಿಟ್ಟಿದ್ದು: ದಿಗ್ವಿಜಯ್ ಸಿಂಗ್

ರಾಜ್ಯ ಸಚಿವ ಸಂಪುಟ ವಿಸ್ತರಣೆ ಹಾಗೂ ಡಿಸಿಎಂ ಹುದ್ದೆ ವಿಚಾರ ಮುಖ್ಯಮಂತ್ರಿ ಸಿದ್ದರಾಮಯ್ಯ ನಿರ್ಧಾರಕ್ಕೆ ಬಿಟ್ಟಿದ್ದು ಎಂದು ರಾಜ್ಯ ಕಾಂಗ್ರೆಸ್ ಉಸ್ತುವಾರಿ ದಿಗ್ವಿಜಯ್ ಸಿಂಗ್ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ನಡೆದ ಕಾಂಗ್ರೆಸ್ ಸಮನ್ವಯ ಸಮಿತಿ ಸಭೆ ಬಳಿಕ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ಸಂಪುಟ...

ಮೋಹನ್ ಭಾಗವತ್ ರಂತಹ ಹಿಟ್ಲರ್ ಗಳಿಂದ ದೇಶವನ್ನು ದೇವರೇ ಕಾಪಾಡಬೇಕು- ದಿಗ್ವಿಜಯ್ ಸಿಂಗ್

ಆರ್.ಎಸ್.ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಅವರನ್ನು ಕಾಂಗ್ರೆಸ್ ನ ಹಿರಿಯ ಮುಖಂಡ ದಿಗ್ವಿಜಯ್ ಸಿಂಗ್ ಹಿಟ್ಲರ್ ಗೆ ಹೋಲಿಕೆ ಮಾಡಿದ್ದಾರೆ. ಹಿಂದುತ್ವ, ಹಿಂದೂ ರಾಷ್ಟ್ರದ ಬಗ್ಗೆ ಮೋಹನ್ ಭಾಗವತ್ ನೀಡುತ್ತಿರುವ ಹೇಳಿಕೆಗೆ ಆಕ್ಷೇಪ ವ್ಯಕ್ತಪಡಿಸಿರುವ ದಿಗ್ವಿಜಯ್ ಸಿಂಗ್, ಇಷ್ಟು ದಿನ ಒಬ್ಬನೇ...

ಕೆಪಿಎಸ್ ಸಿ ನೇಮಕಾತಿ ವಿವಾದ: ಶೀಘ್ರದಲ್ಲಿಯೇ ಹೊಸ ಅಧಿಸೂಚನೆ

ಕೆಪಿಎಸ್ ಸಿ ನೇಮಕಾತಿ ವಿಚಾರಕ್ಕೆ ಸಂಬಂಧಿಸಿದಂತೆ ಹೊಸ ಅಧಿಸೂಚನೆ ಪ್ರಕಟಿಸಲಾಗುವುದು ಎಂದು ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಟಿ.ಬಿ.ಜಯಚಂದ್ರ ತಿಳಿಸಿದ್ದಾರೆ. ವಿಧಾನಸೌಧದಲ್ಲಿ ಮಾತನಾಡಿದ ಅವರು, 10 ದಿನಗಳಲ್ಲಿ ಕೆಪಿಎಸ್ ಸಿ ನೇಮಕಾತಿ ಸಂಬಂಧ ರಾಜ್ಯ ಸರ್ಕಾರ ಹೊಸ ಅಧಿಸೂಚನೆಯನ್ನು ಹೊರಡಿಸಲಿದೆ ಎಂದರು. ಕೆಪಿಎಸ್...

ಸರ್ಕಾರದಿಂದಲೇ ಕೃಷ್ಣ ಜನ್ಮಾಷ್ಠಮಿ ಆಚರಣೆ

ಕೃಷ್ಣ ಜನ್ಮಾಷ್ಠಮಿಯನ್ನು ಇದೇ ಮೊದಲ ಬಾರಿಗೆ ಸರ್ಕಾರದ ವತಿಯಿಂದ ಶ್ರೀ ಕೃಷ್ಣ ಜಯಂತಿ ಹೆಸರಲ್ಲಿ ಆಚರಿಸಲು ನಿರ್ಧರಿಸಲಾಗಿದೆ. ಈ ಕುರಿತು ಸರ್ಕಾರ ಅಧಿಕೃತ ಆದೇಶ ಹೊರಡಿಸಿದ್ದು, ಬೆಂಗಳೂರು ಸೇರಿದಂತೆ ಜಿಲ್ಲೆ ಮತ್ತು ತಾಲೂಕು ಮಟ್ಟದಲ್ಲಿ ಆ.17ರಂದು ಕೃಷ್ಣ ಜಯಂತಿಯನ್ನು ರಜಾರಹಿತ ಸರ್ಕಾರಿ...
Rishijobs - Ultimate Job Exchange
Netzume - Resume Website

Other News

Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
© bangalorewaves. All rights reserved. Developed And Managed by Rishi Systems P. Limited