ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ವಿರುದ್ಧ ಅಸಮಾಧಾನಗೊಂಡು ಹಿರಿಯ ನಾಯಕಿ ಜಯಂತಿ ನಟರಾಜನ್ ಪಕ್ಷಕ್ಕೆ ರಾಜಿನಾಮೆ ನೀಡಿದ ಬೆನ್ನಲ್ಲೇ ಉತ್ತರಾಖಂಡದ ಮಾಜಿ ಮುಖ್ಯಮಂತ್ರಿ ವಿಜಯ್ ಬಹುಗುಣ ಪಕ್ಷದ ವಿರುದ್ಧ ರ್ಯಾಲಿ ನಡೆಸುವುದಾಗಿ ಎಚ್ಚರಿಸಿದ್ದಾರೆ.
ಮುಖ್ಯಮಂತ್ರಿಯಾಗಿದ್ದಾಗ ತಾವು ಕೈಗೊಂಡ ನಿರ್ಧಾರಗಳನ್ನು ಜಾರಿಗೆ ತರದಿದ್ದರೆ, ರಾಜ್ಯ...
ಕಾಂಗ್ರೆಸ್ ಹಿರಿಯ ನಾಯಕಿ ಹಾಗೂ ಮಾಜಿ ಕೇಂದ್ರ ಸಚಿವೆ ಜಯಂತಿ ನಟರಾಜನ್ ಪಕ್ಷದಿಂದ ಹೊರಬರುವ ಸಾಧ್ಯತೆ ಇದೆ.
ರಾಹುಲ್ ಗಾಂಧಿ ವಿರುದ್ಧ ಅಸಮಾಧಾನಗೊಂಡಿರುವ ಜಯಂತಿ ನಟರಾಜನ್ ಮಧ್ಯಾಹ್ನ 12.30ಕ್ಕೆ ಸುದ್ದಿಗೋಷ್ಠಿ ನಡೆಸಲಿದ್ದು, ಈ ವೇಳೆ ಕಾಂಗ್ರೆಸ್ ಪಕ್ಷಕ್ಕೆ ಅಧಿಕೃತವಾಗಿ ರಾಜಿನಾಮೆ ನೀಡಲಿದ್ದಾರೆ ಎನ್ನಲಾಗಿದೆ.
ಪಕ್ಷದಲ್ಲಿ...
ಕಾಂಗ್ರೆಸ್ ನ ಹಿರಿಯ ನಾಯಕಿ, ಮಾಜಿ ಕೇಂದ್ರ ಸಚಿವೆ ಜಯಂತಿ ನಟರಾಜನ್ ಪಕ್ಷಕ್ಕೆ ಅಧಿಕೃತವಾಗಿ ರಾಜೀನಾಮೆ ಘೋಷಿಸಿದ್ದಾರೆ. ಅಲ್ಲದೇ ಪಕ್ಷದ ಉಪಾಧ್ಯಕ್ಷ ರಾಹುಲ್ ಗಾಂಧಿ ವಿರುದ್ಧ ಆರೋಪಗಳ ಸುರಿಮಳೆಗೈದಿದ್ದಾರೆ.
ಚೆನ್ನೈನಲ್ಲಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ಸುದ್ದಿಗೋಷ್ಠಿ ನಡೆಸುವ ಉದ್ದೇಶ ನನಗಿರಲಿಲ್ಲ. ಆದರೆ ಸೋನಿಯಾ...
'ರಾಹುಲ್ ಗಾಂಧಿ' ಬಗ್ಗೆ ಮಾಜಿ ಕೇಂದ್ರ ಸಚಿವೆ ಜಯಂತಿ ನಟರಾಜನ್ ಬರೆದಿರುವ ಪತ್ರ ಯುಪಿಎ ಸರ್ಕಾರ ಕೆಲವು ಕಾಂಗ್ರೆಸ್ ನಾಯಕರ ಹಿತಾಸಕ್ತಿಗೆ ತಕ್ಕಂತೆ ಕಾರ್ಯನಿರ್ವಹಿಸುತ್ತಿತ್ತು ಎಂಬುದನ್ನು ಸಾಬೀತುಪಡಿಸುತ್ತದೆ ಎಂದು ಕೇಂದ್ರ ವಿತ್ತ ಸಚಿವ ಅರುಣ್ ಜೇಟ್ಲಿ ಹೇಳಿದ್ದಾರೆ.
...
ಮಾಜಿ ಕೇಂದ್ರ ಸಚಿವೆ ಜಯಂತಿ ನಟರಾಜನ್ ಪಕ್ಷಕ್ಕೆ ರಾಜೀನಾಮೆ ನೀಡಿರುವುದರ ಬಗ್ಗೆ ಪ್ರತಿಕ್ರಿಯಿಸಿರುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ದಿಗ್ವಿಜಯ್ ಸಿಂಗ್ ರಾಹುಲ್ ಗಾಂಧಿ ವಿರುದ್ಧ ಕೇಳಿಬಂದಿರುವ ಆರೋಪವನ್ನು ತಳ್ಳಿಹಾಕಿದ್ದಾರೆ.
ಬೆಂಗಳೂರಿನಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿರುವ ದಿಗ್ವಿಜಯ್ ಸಿಂಗ್, ರಾಜೀನಾಮೆ ಹಿನ್ನೆಲೆಯಲ್ಲಿ ಜಯಂತಿ...