ಇಂದು ದೇಶಾದ್ಯಂತ ರಾಷ್ಟ್ರಪಿತ ಮಹಾತ್ಮಾ ಗಾಂಧೀಜಿಯವರ 147ನೇ ಜನ್ಮದಿನದ ಆಚರಿಸಲಾಗುತ್ತಿದ್ದು, ಈ ಹಿನ್ನೆಲೆಯಲ್ಲಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಹಾಗೂ ಪ್ರಧಾನಿ ನರೇಂದ್ರ ಮೋದಿಯವರು ರಾಜ್ ಘಾಟ್ ಗೆ ಭೇಟಿ ನೀಡಿ, ಬಾಪೂ ಅವರ ಸ್ಮಾರಕಕ್ಕೆ ಪುಷ್ಪನಮನ ಸಲ್ಲಿಸಿದ್ದಾರೆ.
ಪ್ರಧಾನಿ ನರೇಂದ್ರ ಮೋದಿಯವರೊಂದಿಗೆ...
ಶ್ರೀ ಕ್ಷೇತ್ರ ಗೋಕರ್ಣದ 'ಆಂಜನೇಯ ಜನ್ಮಭೂಮಿ'ಯ ಪುಣ್ಯಪರಿಸರದಲ್ಲಿ ಹನುಮ ಜಯಂತಿ ಪ್ರಯುಕ್ತ ಪಲ್ಲಕ್ಕಿ ಉತ್ಸವ , ಚತುರ್ವೇದ ಪಾರಾಯಣ,ರುದ್ರ ಹವನ,ಹನುಮಾನ್ ಮೂಲಮಂತ್ರ ಹವನ , ಪವಮಾನ ಹವನ ಮುಂತಾದ ವಿಶೇಷ ಧಾರ್ಮಿಕ ಕಾರ್ಯಕ್ರಮಗಳು ಸಂಪನ್ನವಾದವು.
ಮಧ್ಯಾಹ್ನ ಎಂ ಟಿ ಭಾಗ್ವತ್ ಉಡುಪಿ...
ನಮ್ಮ ಶಕ್ತಿಸಾಮರ್ಥ್ಯ ವೃದ್ಧಿಸಿಕೊಳ್ಳುವ ಸಂದರ್ಭದಲ್ಲಿ ಇತರರ ಖಂಡನೆ ಬೇಡ. ಪ್ರತಿಯೊಬ್ಬರಲ್ಲೂ ಅವರದೇ ಆದ ಪ್ರತಿಭೆ ಇದೆ. ವಿವೇಕಾನಂದರಂತೆ ನಾವು ಉತ್ತಮ ಕೆಲಸವನ್ನು ಮಾಡಲು ಉತ್ತಮ ಚಿಂತನೆ ಮಾಡೋಣ. ಹೆಚ್ಚು ಹೆಚ್ಚು ಪುಸ್ತಕಗಳನ್ನು ಓದುವುದರ ಮೂಲಕ ನಮ್ಮ ಚಿಂತನೆ, ಜ್ಞಾನ ಹಾಗೂ ಅಧ್ಯಯನ...
ಪ್ರತಿ ವರ್ಷ ನವೆಂಬರ್ 10ರಂದು ಮೈಸೂರು ಹುಲಿ ಟಿಪ್ಪು ಸುಲ್ತಾನ್ ಜಯಂತಿ ಆಚರಿಸಲು ರಾಜ್ಯ ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ.
ಬ್ರಿಟೀಷರೊಂದಿಗೆ ಹೋರಾಡಿ ವೀರ ಮರಣವನ್ನಪ್ಪಿದ ಟಿಪ್ಪು ಸುಲ್ತಾನ್ ಜಯಂತಿಯನ್ನು ಆಚರಿಸಲು ಸರ್ಕಾರ ಪ್ರತಿ ಜಿಲ್ಲೆಗೆ 50 ಸಾವಿರ ರೂ ಮತ್ತು ...
ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ವಿರುದ್ಧ ಅಸಮಾಧಾನಗೊಂಡು ಹಿರಿಯ ನಾಯಕಿ ಜಯಂತಿ ನಟರಾಜನ್ ಪಕ್ಷಕ್ಕೆ ರಾಜಿನಾಮೆ ನೀಡಿದ ಬೆನ್ನಲ್ಲೇ ಉತ್ತರಾಖಂಡದ ಮಾಜಿ ಮುಖ್ಯಮಂತ್ರಿ ವಿಜಯ್ ಬಹುಗುಣ ಪಕ್ಷದ ವಿರುದ್ಧ ರ್ಯಾಲಿ ನಡೆಸುವುದಾಗಿ ಎಚ್ಚರಿಸಿದ್ದಾರೆ.
ಮುಖ್ಯಮಂತ್ರಿಯಾಗಿದ್ದಾಗ ತಾವು ಕೈಗೊಂಡ ನಿರ್ಧಾರಗಳನ್ನು ಜಾರಿಗೆ ತರದಿದ್ದರೆ, ರಾಜ್ಯ...
ಕಾಂಗ್ರೆಸ್ ಹಿರಿಯ ನಾಯಕಿ ಹಾಗೂ ಮಾಜಿ ಕೇಂದ್ರ ಸಚಿವೆ ಜಯಂತಿ ನಟರಾಜನ್ ಪಕ್ಷದಿಂದ ಹೊರಬರುವ ಸಾಧ್ಯತೆ ಇದೆ.
ರಾಹುಲ್ ಗಾಂಧಿ ವಿರುದ್ಧ ಅಸಮಾಧಾನಗೊಂಡಿರುವ ಜಯಂತಿ ನಟರಾಜನ್ ಮಧ್ಯಾಹ್ನ 12.30ಕ್ಕೆ ಸುದ್ದಿಗೋಷ್ಠಿ ನಡೆಸಲಿದ್ದು, ಈ ವೇಳೆ ಕಾಂಗ್ರೆಸ್ ಪಕ್ಷಕ್ಕೆ ಅಧಿಕೃತವಾಗಿ ರಾಜಿನಾಮೆ ನೀಡಲಿದ್ದಾರೆ ಎನ್ನಲಾಗಿದೆ.
ಪಕ್ಷದಲ್ಲಿ...
ಕಾಂಗ್ರೆಸ್ ನ ಹಿರಿಯ ನಾಯಕಿ, ಮಾಜಿ ಕೇಂದ್ರ ಸಚಿವೆ ಜಯಂತಿ ನಟರಾಜನ್ ಪಕ್ಷಕ್ಕೆ ಅಧಿಕೃತವಾಗಿ ರಾಜೀನಾಮೆ ಘೋಷಿಸಿದ್ದಾರೆ. ಅಲ್ಲದೇ ಪಕ್ಷದ ಉಪಾಧ್ಯಕ್ಷ ರಾಹುಲ್ ಗಾಂಧಿ ವಿರುದ್ಧ ಆರೋಪಗಳ ಸುರಿಮಳೆಗೈದಿದ್ದಾರೆ.
ಚೆನ್ನೈನಲ್ಲಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ಸುದ್ದಿಗೋಷ್ಠಿ ನಡೆಸುವ ಉದ್ದೇಶ ನನಗಿರಲಿಲ್ಲ. ಆದರೆ ಸೋನಿಯಾ...
'ರಾಹುಲ್ ಗಾಂಧಿ' ಬಗ್ಗೆ ಮಾಜಿ ಕೇಂದ್ರ ಸಚಿವೆ ಜಯಂತಿ ನಟರಾಜನ್ ಬರೆದಿರುವ ಪತ್ರ ಯುಪಿಎ ಸರ್ಕಾರ ಕೆಲವು ಕಾಂಗ್ರೆಸ್ ನಾಯಕರ ಹಿತಾಸಕ್ತಿಗೆ ತಕ್ಕಂತೆ ಕಾರ್ಯನಿರ್ವಹಿಸುತ್ತಿತ್ತು ಎಂಬುದನ್ನು ಸಾಬೀತುಪಡಿಸುತ್ತದೆ ಎಂದು ಕೇಂದ್ರ ವಿತ್ತ ಸಚಿವ ಅರುಣ್ ಜೇಟ್ಲಿ ಹೇಳಿದ್ದಾರೆ.
...
ಮಾಜಿ ಕೇಂದ್ರ ಸಚಿವೆ ಜಯಂತಿ ನಟರಾಜನ್ ಪಕ್ಷಕ್ಕೆ ರಾಜೀನಾಮೆ ನೀಡಿರುವುದರ ಬಗ್ಗೆ ಪ್ರತಿಕ್ರಿಯಿಸಿರುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ದಿಗ್ವಿಜಯ್ ಸಿಂಗ್ ರಾಹುಲ್ ಗಾಂಧಿ ವಿರುದ್ಧ ಕೇಳಿಬಂದಿರುವ ಆರೋಪವನ್ನು ತಳ್ಳಿಹಾಕಿದ್ದಾರೆ.
ಬೆಂಗಳೂರಿನಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿರುವ ದಿಗ್ವಿಜಯ್ ಸಿಂಗ್, ರಾಜೀನಾಮೆ ಹಿನ್ನೆಲೆಯಲ್ಲಿ ಜಯಂತಿ...
'ಕೇರಳ' ಕಾಂಗ್ರೆಸ್, ನನ್ನನ್ನು ಹೊರಗಿನವನೆಂದು ಪರಿಗಣಿಸಿ ಟಾರ್ಗೆಟ್ ಮಾಡುತ್ತಿದೆ ಎಂದು ಕಾಂಗ್ರೆಸ್ ಸಂಸದ ಶಶಿ ತರೂರ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ಅವರನ್ನು ಹೊಗಳಿದ್ದ ಕಾಂಗ್ರೆಸ್ ಸಂಸದ ಶಶಿ ತರೂರ್ ಅವರಿಗೆ ಕಾಂಗ್ರೆಸ್ ಎಚ್ಚರಿಕೆ ನೀಡಿದ್ದರ ಹಿನ್ನೆಲೆಯಲ್ಲಿ ಎನ್.ಡಿ. ಟಿವಿಯೊಂದಿಗೆ ಮಾತನಾಡಿದ...
ಪ್ರಧಾನಿ ನರೇಂದ್ರ ಮೋದಿ ಅವರ ಕನಸಿನ ಸ್ವಚ್ಛ ಭಾರತ ಅಭಿಯಾನಕ್ಕೆ ಮಿಸ್ಟರ್ ಪರ್ಫೆಕ್ಟ್ ಎಂದೇ ಗುರುತಿಸಿಕೊಂಡಿರುವ ನಟ ಅಮೀರ್ ಖಾನ್ ಬೆಂಬಲ ವ್ಯಕ್ತಪಡಿಸಿದ್ದಾರೆ.
ಪ್ರಧಾನಿ ಅವರ ಸ್ವಚ್ಛ ಭಾರತ ಅಭಿಯಾನವನ್ನು ಸ್ವಾಗತಿಸಿರುವ ಅಮಿರ್ ಖಾನ್, ನಾನು ನನ್ನ ಮನೆ ಮತ್ತು ಕಚೇರಿ...
ರಾಷ್ಟ್ರಾದ್ಯಂತ ಮಹಾತ್ಮಾ ಗಾಂಧಿ ಜನ್ಮದಿನಾಚರಣೆಗೆ ಸಿದ್ಧತೆ ನಡೆಯುತ್ತಿರುವ ಬೆನ್ನಲ್ಲೇ ಪ್ರಧಾನಿ ನರೇಂದ್ರ ಮೋದಿ ವಿನೂತನವಾಗಿ ರಾಷ್ಟ್ರಪಿತನ ಜನ್ಮದಿನಾಚರಣೆ ಆಚರಿಸಲು ಸರ್ಕಾರಿ ಅಧಿಕಾರಿಗಳಿಗೆ ಕರೆ ನೀಡಿದ್ದಾರೆ.
ಸರ್ಕಾರಿ ಕಚೇರಿಗಳಲ್ಲಿ ಸ್ವಚ್ಛತಾ ಕಾರ್ಯಗಳನ್ನು ಕೈಗೊಳ್ಳುವ ಮೂಲಕ ಮಹಾತ್ಮ ಗಾಂಧಿ ಅವರ ಜನ್ಮದಿನಾಚರಣೆ ಆಚರಿಸಬೇಕೆಂದು ಪ್ರಧಾನಿ...
ಗಾಂಧಿ ಜಯಂತಿ ದಿನದ ಪ್ರಯುಕ್ತ ಅಕ್ಟೋಬರ್ 2 ರಂದು ರಾಜ್ಯದ 160 ಗ್ರಾಮ ಪಂಚಾಯಿತಿಗಳಿಗೆ ಗಾಂಧಿ ಗ್ರಾಮ ಪುರಸ್ಕಾರಗಳನ್ನು ಮುಂಖ್ಯಮಂತ್ರಿ ಸಿದ್ಧರಾಮಯ್ಯ ಅವರು ವಿಧಾನ ಸೌಧದ ಔತಣ ಸಭಾಂಗಣದಲ್ಲಿ ನಡೆಯಲಿರುವ ವಿಶೇಷ ಸಮಾರಂಭದಲ್ಲಿ ಪ್ರದಾನ ಮಾಡಲಿದ್ದಾರೆ. ಅಲ್ಲದೆ, ಈ ಸಂದರ್ಭದಲ್ಲಿಯೇ ರಾಜೀವ್...
ದೇಶದಲ್ಲಿನ ಕೊಳೆ ನಿವಾರಣೆಗಾಗಿ ಸ್ವಚ್ಛತಾ ಆಂದೋಲನ ನಡೆಸಲು ಪ್ರತಿಯೊಬ್ಬರೂ ಸಂಕಲ್ಪ ಮಾಡುವಂತೆ ಪ್ರಧಾನಿ ನರೇಂದ್ರ ಮೋದಿ ಕರೆ ನೀಡಿದ್ದಾರೆ.
ಬೆಂಗಳೂರಿನಲ್ಲಿ ಮಾತನಾಡಿದ ಅವರು, ದೇಶದ ಜನರಲ್ಲಿ ನಾನು ಭಿಕ್ಷೆ ಬೇಡುತ್ತೇನೆ. ವರ್ಷದಲ್ಲಿ ನಿಮ್ಮ 100 ಗಂಟೆಗಳನ್ನು ಕೊಡಿ. ಅಂದರೆ, ಹೆಚ್ಚೂ ಕಡಿಮೆ ವಾರಕ್ಕೆ...
ನಿರ್ಮಲ ಭಾರತ, ಸುರಕ್ಷಿತ ಭಾರತಕ್ಕೆ ಬಿಜೆಪಿ ಮಹಿಳಾ ಕಾರ್ಯಕರ್ತರು ಭರ್ಜರಿ ತಯಾರಿ ನಡೆಸಿದ್ದಾರೆ.
ಮುಂಬರುವ ನಿವೇದಿತಾ ಜಯಂತಿಯನ್ನು ಅರ್ಥಪೂರ್ಣವಾಗಿ ಆಚರಿಸುವ ದೃಷ್ಠಿಯಿಂದ ಹಾಗೂ ಪ್ರಧಾನಿ ನರೇಂದ್ರ ಮೋದಿ ಅವರ ನಿರ್ಮಲ ಭಾರತ ಅಭಿಯಾನಕ್ಕೆ ಕೈ ಜೋಡಿಸುವ ದೃಷ್ಠಿಯಿಂದ ಪ್ರತಿ ಮಂಡಲದಲ್ಲಿ...
ಕೃಷ್ಣ ಜನ್ಮಾಷ್ಠಮಿಯನ್ನು ಇದೇ ಮೊದಲ ಬಾರಿಗೆ ಸರ್ಕಾರದ ವತಿಯಿಂದ ಶ್ರೀ ಕೃಷ್ಣ ಜಯಂತಿ ಹೆಸರಲ್ಲಿ ಆಚರಿಸಲು ನಿರ್ಧರಿಸಲಾಗಿದೆ.
ಈ ಕುರಿತು ಸರ್ಕಾರ ಅಧಿಕೃತ ಆದೇಶ ಹೊರಡಿಸಿದ್ದು, ಬೆಂಗಳೂರು ಸೇರಿದಂತೆ ಜಿಲ್ಲೆ ಮತ್ತು ತಾಲೂಕು ಮಟ್ಟದಲ್ಲಿ ಆ.17ರಂದು ಕೃಷ್ಣ ಜಯಂತಿಯನ್ನು ರಜಾರಹಿತ ಸರ್ಕಾರಿ...