Untitled Document
Sign Up | Login    
Dynamic website and Portals
  

Related News

ವಾರಾಣಸಿಗೆ ಆಗಮಿಸಿದ ಪ್ರಧಾನಿ ಮೋದಿ

ಪ್ರಧಾನಿಯಾದ ಬಳಿಕ ಇದೇ ಮೊದಲ ಬಾರಿಗೆ ನರೇಂದ್ರ ಮೋದಿ ಅವರು ಸ್ವಕ್ಷೇತ್ರ ವಾರಾಣಸಿಗೆ ಭೇಟಿ ನೀಡಿದ್ದಾರೆ. ವಾರಾಣಸಿಗೆ ಬಂದಿಳಿದ ಪ್ರಧಾನಿ ಮೋದಿ ಅವರನ್ನು ಉತ್ತರಪ್ರದೇಶದ ಮುಖ್ಯಮಂತ್ರಿ ಅಖೀಲೇಶ್‌ ಯಾದವ್‌ ಸ್ವಾಗತಿಸಿದರು. ವಾರಾಣಸಿ ಲೋಕಸಭಾ ಕ್ಷೇತ್ರ ವ್ಯಾಪ್ತಿಗೆ ಬರುವ ಜಯಪುರ ಗ್ರಾಮವನ್ನು...

ಜಯಪುರ ಗ್ರಾಮಸ್ಥರು ನನ್ನನ್ನು ದತ್ತು ತೆಗೆದುಕೊಂಡಿದ್ದಾರೆ: ಪ್ರಧಾನಿ ಮೋದಿ

'ವಾರಾಣಸಿ'ಯಲ್ಲಿ ನೇಕಾರರಿಗಾಗಿ ಮಾರುಕಟ್ಟೆ ಕೇಂದ್ರ ಸ್ಥಾಪನೆ ಮಾಡಲು ಶಂಕುಸ್ಥಾಪನೆ ನೆರವೇರಿಸಿದ ಪ್ರಧಾನಿ ನರೇಂದ್ರ ಮೋದಿ ಅವರು ಸಂಸದರ ಆದರ್ಶ ಗ್ರಾಮ ಯೋಜನೆಯಡಿಯಲ್ಲಿ ಜಯಪುರ ಗ್ರಾಮ ದತ್ತು ತೆಗೆದುಕೊಂಡಿದ್ದಾರೆ. ದತ್ತು ಪಡೆದ ನಂತರ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ಮೋದಿ, ವಾರಾಣಸಿಯಲ್ಲಿ ನಾನು ಮೊದಲಿಗೆ...

ಔರಂಗಜೇಬನನ್ನು ಹಿಮ್ಮೆಟ್ಟಿಸಿದ್ದ ಜಯಪುರ, ಈಗ ಮೋದಿ ಆದರ್ಶ ಗ್ರಾಮ!

ಪ್ರಧಾನಿ ನರೇಂದ್ರ ಮೋದಿ ಸಂಸದರ ಆದರ್ಶ ಗ್ರಾಮ ಯೋಜನೆಯಡಿಯಲ್ಲಿ ವಾರಾಣಸಿಯ ಜಯಪುರ ಎಂಬ ಗ್ರಾಮ ದತ್ತು ತೆಗೆದುಕೊಂಡಿದ್ದಾರೆ. ನರೇಂದ್ರ ಮೋದಿ ತಮ್ಮ ಭಾಷಣದಲ್ಲಿ ಈ ಗ್ರಾಮದ ಬಗ್ಗೆ ಹಲವಾರು ಕಥೆಗಳನ್ನು ಕೇಳಿದ್ದೇನೆ ಎಂದು ಹೇಳಿದ್ದರು. ಈ ಗ್ರಾಮದ ಬಗ್ಗೆ ಹಲವು ಐತಿಹಾಸಿಕ,...
Rishijobs - Ultimate Job Exchange
Netzume - Resume Website

Other News

Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
© bangalorewaves. All rights reserved. Developed And Managed by Rishi Systems P. Limited