Untitled Document
Sign Up | Login    
Dynamic website and Portals
  

Related News

ಭಾರತ ಒಂದು ದೊಡ್ಡ ತಂತ್ರಜ್ಞಾನ ಕ್ರಾಂತಿಯ ಹೊಸ್ತಿಲಲ್ಲಿದೆಃ ಪ್ರಧಾನಿ ನರೇಂದ್ರ ಮೋದಿ

ಮಂಗಳವಾರ ಬೆಂಗಳೂರಿಗೆ ಆಗಮಿಸಿದ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಎಚ್ ಎ ಎಲ್ ವಿಮಾನ ನಿಲ್ದಾಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ರಾಜ್ಯಪಾಲ ವಜುಭಾಯಿ ವಾಲಾ, ಕೇಂದ್ರ ಸಚಿವ ಡಿ.ವಿ. ಸದಾನಂದಗೌಡ, ಬೆಂಗಳೂರು ಮೇಯರ್ ಮಂಜುನಾಥ್ ರೆಡ್ಡಿ, ಬಿಜೆಪಿ ರಾಜ್ಯಾಧ್ಯಕ್ಷ ಪ್ರಲ್ಲಾದ್ ಜೋಷಿ,...

ಜರ್ಮನಿಯ ಕಾರು ಉತ್ಪಾದನಾ ಘಟಕದಲ್ಲಿ ಕಾರ್ಮಿಕನ ಪ್ರಾಣ ತೆಗೆದ ರೋಬೋಟ್

ಕಾರು ಉತ್ಪಾದನಾ ಘಟಕದಲ್ಲಿ ರೋಬೋಟ್ ಒಂದು ತನ್ನ ಲೋಹದ ಕೈಗಳಿಂದ ಅಲ್ಲಿಯೇ ಕಾರ್ಯನಿರ್ವಹಿಸುತ್ತಿದ್ದ ಕಾರ್ಮಿಕನನ್ನು ನಜ್ಜುಗುಜ್ಜು ಮಾಡಿ ಪ್ರಾಣವನ್ನೇ ತೆಗೆದುಕೊಂಡ ಆಘಾತಕಾರಿ ಘಟನೆ ಜರ್ಮನಿಯಲ್ಲಿ ನಡೆದಿದೆ. ಜರ್ಮನಿಯ ಫ್ರಾಂಕ್ ಫರ್ಟ್ ನಿಂದ ಸುಮಾರು 100 ಕಿ.ಮೀ ಉತ್ತರದಲ್ಲಿರುವ ಬೌನತಲ್ ಎಂಬಲ್ಲಿ ಜರ್ಮನಿಯ...

ಭಾರತದ ಸಿಂಹ ಹಾಗೂ ಜರ್ಮನಿಯ ಗರುಡ ಅತ್ಯುತ್ತಮ ಸಹಭಾಗಿಗಳಾಗಬಲ್ಲವು: ಪ್ರಧಾನಿ ಮೋದಿ

ಭಾರತದ ಸಿಂಹ ಹಾಗೂ ಜರ್ಮನಿಯ ಗರುಡ ಜಗತ್ತಿನಲ್ಲಿ ಅತ್ಯುತ್ತಮ ಸಹಭಾಗಿಗಳಾಗಬಲ್ಲವು ಎಂದು ಹೇಳುವ ಮೂಲಕ ಭಾರತ ಹಾಗೂ ಜರ್ಮನಿ ಮುಂದಿನ ದಿನಗಳಲ್ಲಿ ವಿಶ್ವದಲ್ಲೇ ಅತ್ಯುತ್ತಮವಾಗಿ ಕಾರ್ಯನಿರ್ವಹಿಸಬಲ್ಲವು ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಏ.14ರಂದು ಮೂರು ದಿನಗಳ ಜರ್ಮನ್ ಪ್ರವಾಸ ಮುಕ್ತಾಯಗೊಳಿಸಿರುವ...

ಪ್ರಧಾನಿ ಮೋದಿ ಅವರನ್ನು ಭೇಟಿ ಮಾಡಲಿರುವ ಸುಭಾಷ್ ಚಂದ್ರ ಬೋಸರ ಸೋದರಳಿಯ

'ಜರ್ಮನಿ ಪ್ರವಾಸ'ದಲ್ಲಿರುವ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡುವುದಾಗಿ ಸ್ವಾತಂತ್ರ್ಯ ಹೋರಾಟಗಾರ, ಐ.ಎನ್.ಎ ಸ್ಥಾಪಕ ಸುಭಾಷ್ ಚಂದ್ರ ಬೋಸ್ ಅವರ ಸೋದರಳಿಯ ತಿಳಿಸಿದ್ದಾರೆ. ಮಾಜಿ ಪ್ರಧಾನಿ ಜವಹರ್ ಲಾಲ್ ನೆಹರು ಅವರು ಸುಭಾಷ್ ಚಂದ್ರ ಬೋಸ್ ಹಾಗೂ ಅವರ ಕುಟುಂಬ...

ಪ್ರಧಾನಿ ನರೇಂದ್ರ ಮೋದಿ ತ್ರಿರಾಷ್ಟ್ರ ಪ್ರವಾಸ ಇಂದಿನಿಂದ ಆರಂಭ

ಪ್ರಧಾನಿ ನರೇಂದ್ರ ಮೋದಿ ಅವರ 9 ದಿನಗಳ ಫ್ರಾನ್ಸ್, ಜರ್ಮನಿ ಮತ್ತು ಕೆನಡಾ ಪ್ರವಾಸವು ಏ.9ರಿಂದ ಆರಂಭವಾಗಲಿದೆ. ದೇಶದ ಮೂಲ ಸೌಕರ್ಯ, ಹೂಡಿಕೆ, ರಕ್ಷಣಾ ವಲಯಗಳ ಗಟ್ಟಿಗೊಳಿಸುವ ನಿಟ್ಟಿನಲ್ಲಿ ಪ್ರವಾಸಕ್ಕೆ ಒತ್ತು ನೀಡಲಾಗಿದೆ. ಮೊದಲ ಹಂತದಲ್ಲಿ ಫ್ರಾನ್ಸ್‌ ಗೆ ತೆರಳಲಿರುವ ಮೋದಿ, ಆರ್ಥಿಕತೆ,...

ಜರ್ಮನಿ, ಫ್ರಾನ್ಸ್‌, ಕೆನಡ ಪ್ರವಾಸ ಕೈಗೊಳ್ಳುವ ಪ್ರಧಾನಿ ಮೋದಿ

ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ ಮುಂಬರುವ ಜರ್ಮನಿ, ಫ್ರಾನ್ಸ್‌ ಮತ್ತು ಕೆನಡ ಭೇಟಿಯ ಕುರಿತಾಗಿ ಟ್ವೀಟ್‌ ಮಾಡಿದ್ದಾರೆ. ಫ್ರಾನ್ಸ್‌ ನೊಂದಿಗೆ ಆರಂಭವಾಗುವ ತಮ್ಮ ತ್ರಿರಾಷ್ಟ್ರ ಭೇಟಿಯು ಭಾರತದ ಆರ್ಥಿಕ ವಿಷಯ ಸೂಚಿಯನ್ನು ಉದ್ದೇಶಿಸಿದೆ ಎಂದು ಮೋದಿ ಹೇಳಿದ್ದಾರೆ. ಫ್ರಾನ್ಸ್‌ನಲ್ಲಿ ಮೋದಿ, ಪ್ಯಾರಿಸ್‌ ಹೊರಗಡೆ...

ಭಾರತ ವಿದ್ಯಾರ್ಥಿಗೆ ಪ್ರವೇಶ ನಿರಾಕರಣೆ: ಕ್ಷಮೆ ಕೋರಿದ ಜರ್ಮನ್ ವಿವಿ ಪ್ರಾಧ್ಯಾಪಕಿ

'ಭಾರತ' ರೇಪಿಸ್ಟ್ ಗಳ ರಾಷ್ಟ್ರ ಎಂಬ ಕಾರಣ ನೀಡಿ ಭಾರತೀಯ ವಿದ್ಯಾರ್ಥಿಗೆ ಪ್ರವೇಶ ನಿರಾಕರಿಸಿದ್ದ ಜರ್ಮನಿ ವಿಶ್ವವಿದ್ಯಾನಿಲಯದ ಮುಖ್ಯಸ್ಥರನ್ನು ಭಾರತದಲ್ಲಿರುವ ಜರ್ಮನಿ ರಾಯಭಾರಿ ತರಾಟೆಗೆ ತೆಗೆದುಕೊಂಡಿದ್ದಾರೆ. ಲೈಪ್ಜಿಗ್ ವಿಶ್ವವಿದ್ಯಾಲಯಕ್ಕೆ ಪತ್ರ ಬರೆದಿರುವ ಜರ್ಮನಿಯ ರಾಯಭಾರಿ ಮೈಕೆಲ್ ಸ್ಟೀನರ್, ಮಿತಿಮೀರಿದ ಸಾಮಾನ್ಯೀಕರಣವನ್ನು ಅನುಸರಿಸುವ...

ಭಾರತೀಯ ವಿದ್ಯಾರ್ಥಿಗೆ ಜರ್ಮನ್ ವಿವಿಯಲ್ಲಿ ಪ್ರವೇಶ ನಿರಾಕರಣೆ!

ಭಾರತದ ರೇಪ್ ಕಲ್ಚರ್ ನ್ನೇ ಕಾರಣವಾಗಿಟ್ಟುಕೊಂಡು ಜರ್ಮನಿಯ ವಿಶ್ವವಿದ್ಯಾನಿಲಯದಲ್ಲಿ ಭಾರತೀಯ ವಿದ್ಯಾರ್ಥಿಗೆ ಪ್ರವೇಶ ನಿರಾಕರಣೆ ಮಾಡಲಾಗಿದೆ. ಲೈಪ್ಜಿಗ್ ವಿಶ್ವವಿದ್ಯಾಲಯದಲ್ಲಿ ತರಬೇತಿ ಪಡೆಯಲು ಭಾರತೀಯ ವಿದ್ಯಾರ್ಥಿ ಸಲ್ಲಿಸಿದ್ದ ಅರ್ಜಿಯನ್ನು ವಿಶ್ವವಿದ್ಯಾನಿಲಯದ ಮುಖ್ಯಸ್ಥರು, ಭಾರತದಲ್ಲಿರುವ ಅತ್ಯಾಚಾರ ಸಂಸ್ಕೃತಿಯ ಕಾರಣ ನೀಡಿ ವಜಾಗೊಳಿಸಿದ್ದಾರೆ. ತಮ್ಮ ಬಳಿ...

ಜಗತ್ತಿನ ಅತ್ಯಂತ ವಿಶ್ವಾಸಾರ್ಹ ರಾಷ್ಟ್ರಗಳ ಪೈಕಿ ಭಾರತಕ್ಕೆ 2ನೇ ಸ್ಥಾನ

ಜಗತ್ತಿನ ಎರಡನೇ ಅತ್ಯಂತ ವಿಶ್ವಾಸಾರ್ಹ ರಾಷ್ಟ್ರ ಎಂಬ ಖ್ಯಾತಿಗೆ ಭಾರತ ಪಾತ್ರವಾಗಿದೆ. ಸ್ವಿಸ್ ನ ಸಾರ್ವಜನಿಕ ಸಂಪರ್ಕಗಳ ಸಂಸ್ಥೆ ಎಡೆಲ್ಮ್ಯಾನ್ ನಡೆಸಿರುವ ಸಮೀಕ್ಷೆಯಲ್ಲಿ ಈ ವಿಷಯ ಬಹಿರಂಗವಾಗಿದೆ. ವಿವಿಧ ದೇಶಗಳ ವ್ಯಾಪಾರ, ಮಾಧ್ಯಮ ಮತ್ತು ಸರಕಾರೇತರ ಸಂಸ್ಥೆಗಳ ಬಗ್ಗೆ ಜಾಗತಿಕ ಮಟ್ಟದಲ್ಲಿ...

ಜಗತ್ತಿನ 30 ಉತ್ತಮ ಆಡಳಿತಗಾರರ ಪಟ್ಟಿಯಲ್ಲಿ ಪ್ರಧಾನಿ ಮೋದಿಗೆ 2ನೇ ಸ್ಥಾನ

ಉತ್ತಮ ಆಡಳಿತ(ಪ್ರದರ್ಶನ) ನೀಡುತ್ತಿರುವ ವಿಶ್ವದ 30 ನಾಯಕರ ಪಟ್ಟಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಎರಡನೇ ಸ್ಥಾನ ಪಡೆದಿದ್ದಾರೆ. ಜಪಾನಿನ ಮಾರುಕಟ್ಟೆ ಸಂಶೋಧನಾ ಸಂಸ್ಥೆ ನಡೆಸಿರುವ ಸರ್ವೆಯ ಪ್ರಕಾರ ಚೀನಾದ ಅಧ್ಯಕ್ಷ ಕ್ಸೀ ಜಿನ್‌ಪಿಂಗ್ ಅಗ್ರಸ್ಥಾನದಲ್ಲಿದ್ದಾರೆ. ಉತ್ತಮ ಆಡಳಿತ(ಪ್ರದರ್ಶನ) ನೀಡುವವರ...
Rishijobs - Ultimate Job Exchange
Netzume - Resume Website

Other News

Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
© bangalorewaves. All rights reserved. Developed And Managed by Rishi Systems P. Limited