Untitled Document
Sign Up | Login    
Dynamic website and Portals
  

Related News

ಜಿ.ಎಸ್.ಟಿ ಮಸೂದೆಯನ್ನು ಪಾಸು ಮಾಡಿಯೇ ಮಾಡುತ್ತೇವೆ: ಪ್ರಕಾಶ್ ಜಾವ್ಡೇಕರ್

ಮುಂಗಾರು ಅಧಿವೇಶನ ಕಾಂಗ್ರೆಸ್ ಸದಸ್ಯರ ನಿರಂತರ ಪ್ರತಿಭಟನೆಯಿಂದಾಗಿ ಕಲಾಪ ನಡೆಸದೆ ನೀರುಪಾಲಾದ ಹಿನ್ನಲೆಯಲ್ಲಿ ಕಾಂಗ್ರೆಸ್ ಪಕ್ಷದ ವಿರುದ್ಧ ಹರಿಹಾಯ್ದ ಕೇಂದ್ರ್ ಸರಕಾರ, ಸರಕು ಮತ್ತು ಸೇವಾ ತೆರಿಗೆ ಮಸೂದೆಗೆ ನಿಶ್ಚಿತವಾಗಿ ಅನುಮೋದನೆ ಪಡೆದೇ ಪಡೆಯುತ್ತೇವೆ ಎಂದು ಹೇಳಿದೆ. ಗುರುವಾರ ಲೋಕಸಭೆ ಹಾಗೂ ರಾಜ್ಯಸಭೆ...

ಕಾಂಗ್ರೆಸ್ ಪ್ರತಿಭಟನೆಗೆ ಮುಂಗಾರು ಅಧಿವೇಶನ ನೀರುಪಾಲು: ಅನಿರ್ಧಿಷ್ಠಾವಧಿ ಮುಂದೂಡಿಕೆ

ಮುಂಗಾರು ಅಧಿವೇಶನ ಆರಂಭವಾದ ದಿನದಿಂದ ಕಲಾಪಕ್ಕೆ ನಿರಂತರವಾಗಿ ಅಡ್ಡಿಪಡಿಸಿದ ಕಾಂಗ್ರೆಸ್ ಸದಸ್ಯರು ಕೊನೆಗೂ ದೇಶದ ಪ್ರಗತಿಗೆ ಅವಶ್ಯಕವಾದ ಸರಕು ಮತ್ತು ಸೇವಾ ತೆರಿಗೆ ಕಾಯ್ದೆ ಅಂಗೀಕಾರವಾಗದಂತೆ ನೋಡಿಕೊಂಡರು. ಪ್ರಜಾಪ್ರಭುತ್ವದ ಹೆಸರಲ್ಲಿ ತೆರಿಗೆದಾರರ ನೂರಾರು ಕೋಟಿ ರೂ. ವ್ಯರ್ಥವಾದರೂ ಕ್ಯಾರೇ ಅನ್ನದ ಕಾಂಗ್ರೆಸ್...

ಕಾಂಗ್ರೆಸ್ ಒಂದು ಕುಟುಂಬವನ್ನು, ಬಿಜೆಪಿ ರಾಷ್ಟ್ರವನ್ನು ಉಳಿಸಲು ಬಯಸುತ್ತದೆ: ಪ್ರಧಾನಿ ಮೋದಿ

ನಿರಂತರ ಪ್ರತಿಭಟನೆ ನಡೆಸಿ ಮೂರು ವಾರಗಳ ಸಂಸತ್ ಕಲಾಪಕ್ಕೆ ಆಡ್ಡಿ ಮಾಡಿದ ಕಾಂಗ್ರೆಸ್, ತನ್ನ ನಾಯಕರು ತುರ್ತುಪರಿಸ್ಥಿತಿಯ ಸಂದರ್ಭದಲ್ಲಿ ಪ್ರಜಾಪ್ರಭುತ್ವದ ಮೇಲೆ ಮಾಡಿದ ದಾಳಿಗೆ ಪ್ರತಿಸ್ಪರ್ಧೆ ಕೊಟ್ಟಂತೆ ಇತ್ತು ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಕಾಂಗ್ರೆಸ್ ಒಂದು ಕುಟುಂಬವನ್ನು ಉಳಿಸಲು ಬಯಸುತ್ತದೆ,...

ಕಾಂಗ್ರೆಸ್ ವಿರೋಧದ ನಡುವೆ ಸರಕು ಮತ್ತು ಸೇವಾ ತೆರಿಗೆ ಮಸೂದೆ ರಾಜ್ಯಸಭೆಯಲ್ಲಿ ಮಂಡನೆ

ನರೇಂದ್ರ ಮೋದಿ ಸರಕಾರ ದೇಶದ ಆರ್ಥಿಕ ಅಭಿವೃದ್ಧಿಗೆ ಪೂರಕವಾದ ಸರಕು ಮತ್ತು ಸೇವಾ ತೆರಿಗೆ (ಜಿ.ಎಸ್.ಟಿ.) ಮಸೂದೆಯನ್ನು ಮಂಗಳವಾರ ರಾಜ್ಯಸಭೆಯಲ್ಲಿ ಮಂಡಿಸಿದೆ. ಲೋಕಸಭೆಯಲ್ಲಿ ಈ ಮಸೂದೆ ಈಗಾಗಲೇ ಒಪ್ಪಿಗೆ ಪಡೆದಿದ್ದು, ರಾಜ್ಯಸಭೆಯಲ್ಲಿ ವಿಪಕ್ಷ ಕಾಂಗ್ರೆಸ್ ಸಂಸದರ ನಿರಂತರ ಪ್ರತಿಭಟನೆಯಿಂದ ಈವರೆಗೆ ಮಸೂದೆ...

ಪ್ರತಿಭಟನೆ ನಿಲ್ಲಿಸಿ, ಇಲ್ಲವಾದರೆ ನಿಮ್ಮ ಜೊತೆ ನಾವಿಲ್ಲ: ಕಾಂಗ್ರೆಸ್ಸಿಗೆ ಮುಲಾಯಂ

'ಪ್ರತಿಭಟನೆ ನಿಲ್ಲಿಸಿ, ಇಲ್ಲವಾದರೆ ನಿಮ್ಮ ಜೊತೆ ನಾವಿಲ್ಲ' - ಇದು ಕಾಂಗ್ರೆಸ್ ಗೆ ಸಮಾಜವಾದಿ ಪಕ್ಷದ ಮುಖ್ಯಸ್ಥ ಮುಲಾಯಂ ಸಿಂಗ್ ಯಾದವ್ ನೀಡಿದ ಎಚ್ಚರಿಕೆ. ಮುಂಗಾರು ಅಧಿವೇಶನ ಆರಂಬವಾದಂದಿನಿಂದ ಒಂದೇ ಒಂದು ದಿನ ಕಲಾಪ ನಡೆಸಲು ಬಿಡದೆ ನೂರಾರು ಕೋಟಿ ರೂ....
Rishijobs - Ultimate Job Exchange
Netzume - Resume Website

Other News

Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
© bangalorewaves. All rights reserved. Developed And Managed by Rishi Systems P. Limited