ಅಮೆರಿಕದ ಗನ್ ಸಂಸ್ಕೃತಿ ಇನ್ನಷ್ಟು ಜೀವಗಳನ್ನು ಬಲಿತೆಗೆದುಕೊಂಡಿದೆ.
ಅಮೆರಿಕದ ಲೂಸಿಯಾನಾದ ಲಫಾಯಟ್ಟೆಯ ಚಿತ್ರಮಂದಿರದೊಳಗೆ ನುಗ್ಗಿದ ೫೮ ವರ್ಷದ ವ್ಯಕ್ತಿಯೊಬ್ಬ ಏಕಾಏಕಿ ಗುಂಡಿನ ದಾಳಿ ನಡೆಸಿದ ಪರಿಣಾಮ ಇಬ್ಬರು ಸಾವನ್ನಪ್ಪಿದ್ದ ಘಟನೆ ಗುರುವಾರ ನಡೆದಿದ್ದು, ಏಳು ಮಂದಿ ಗಾಯಗೊಂಡಿದ್ದಾರೆ.
ಗುಂಡಿನ ದಾಳಿ ನಡೆಸಿದ ನಂತರ...
ಕಳೆದ 12 ದಿನಗಳಿಂದ ಕೆಮ್ಮು ಮತ್ತು ಮಧುಮೇಹ ಕಾಯಿಲೆಗೆ ತುಮಕೂರು ರಸ್ತೆ ಬಳಿ ಇರುವ ಜಿಂದಾಲ್ ಪ್ರಕೃತಿ ಚಿಕಿತ್ಸಾಲಯದಲ್ಲಿ ಚಿಕಿತ್ಸೆ ಪಡೆದು ಗುಣಮುಖವಾಗಿರುವ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಸೋಮವಾರ ಸಂಜೆ ಆಸ್ಪತ್ರೆಯಿಂದ ಡಿಸ್ ಚಾರ್ಜ್ ಆಗಿ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ...
ಕೆಮ್ಮು ಮತ್ತು ಮಧುಮೇಹಕ್ಕೆ ಬೆಂಗಳೂರಿನ ತುಮಕೂರು ರಸ್ತೆಯಲ್ಲಿನ ಜಿಂದಾಲ್ ಪ್ರಕೃತಿ ಚಿಕಿತ್ಸಾಲಯದಲ್ಲಿ ಚಿಕಿತ್ಸೆಗೊಳಗಾಗಿರುವ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಗುಣಮುಖರಾಗಿದ್ದು, ಮಾ.16 ರಂದು ಆಸ್ಪತ್ರೆಯಿಂದ ಡಿಸ್ ಚಾರ್ಜ್ ಆಗಲಿದ್ದಾರೆ.
ಕೆಮ್ಮು ಹಾಗೂ ಮಧುಮೇಹ ನಿಯಂತ್ರಣಕ್ಕೆ ಬಂದಿದೆ. ಸೋಮವಾರದ ವೇಳೆಗೆ ಸಂಪೂರ್ಣ ಗುಣಮುಖರಾಗಲಿದ್ದು, ಅಂದು...
ದೀರ್ಘಕಾಲದ ಕೆಮ್ಮಿನಿಂದ ಬಳಲುತ್ತಿರುವ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್, ಜಿಂದಾಲ್ ಪ್ರಕೃತಿ ಚಿಕಿತ್ಸಾ ಕೇಂದ್ರಕ್ಕೆ ಆಗಮಿಸಿದ್ದಾರೆ.
ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಜಿಂದಾಲ್ ಪ್ರಕೃತಿ ಚಿಕಿತ್ಸಾ ಕೇಂದ್ರಕ್ಕೆ ತೆರಳಲು ದೆಹಲಿ ಸಿ.ಎಂ ಅರವಿಂದ್ ಕೇಜ್ರಿವಾಲ್ ಗೆ ರಾಜ್ಯ ಸರ್ಕಾರದಿಂದ 2...