ಕೆರೆ ಒತ್ತುವರಿ ವಿರುದ್ಧ ಸಮರ ಸಾರಿರುವ ಜಿಲ್ಲಾಡಳಿತ ಬಾಣಸವಾಡಿ ಬಳಿಯ ಹೆಚ್.ಎಸ್.ಆರ್.ಬಡಾವಣೆಯಲ್ಲಿ 70ಕ್ಕೂ ಹೆಚ್ಚು ವಾಣಿಜ್ಯ ಕಟ್ಟಡಗಳನ್ನು ನೆಲಸಮ ಮಾಡಿದ್ದು, ಸುಮಾರು 2 ಎಕರೆ ಪ್ರದೇಶವನ್ನು ತನ್ನ ಸುಪರ್ದಿಗೆ ಪಡೆದಿದೆ.
ತಹಸೀಲ್ದಾರ್ ಹರೀಶ್ ನಾಯಕ್ ಅವರ ನೇತೃತ್ವದಲ್ಲಿ 300ಕ್ಕೂ ಹೆಚ್ಚು...
ಕೋಮು ಪ್ರಚೋದಕ ಭಾಷಣದ ಹಿನ್ನೆಲೆಯಲ್ಲಿ ಬೆಂಗಳೂರಿನಲ್ಲಿ ನಡೆದ ಹಿಂದೂ ಸಮಾಜೋತ್ಸವಕ್ಕೆ ವಿಶ್ವ ಹಿಂದೂ ಪರಿಷತ್ ಕಾರ್ಯಾಧ್ಯಕ್ಷ ಪ್ರವೀಣ್ ತೊಗಾಡಿಯಾಗೆ ನಿಷೇಧ ಹೇರಿದ ಬೆನ್ನಲ್ಲೇ ಉಡುಪಿ, ಚಿಕ್ಕಮಗಳೂರು ಹಾಗೂ ಹಾಸನಗಳಲ್ಲಿಯೂ ಪ್ರವೇಶಕ್ಕೆ ನಿಷೇಧ ಹೇರಲಾಗಿದೆ.
ಉಡುಪಿಯಲ್ಲಿ ಮಾ. 9ರಂದು, ಹಾಸನ ಹಾಗೂ ಚಿಕ್ಕಮಗಳೂರಲ್ಲಿ...
ಪುಣ್ಯ ನದಿಗಳಲ್ಲೊಂದಾಗಿರುವ ಗಂಗಾ ನದಿಯಲ್ಲಿ 100ಕ್ಕೂ ಹೆಚ್ಚು ಮಾನವ ಶವಗಳು ಪತ್ತೆಯಾಗಿರುವುದು ಅಚ್ಚರಿಗೆ ಕಾರಣವಾಗಿದೆ.
ಕಾನ್ಪೂರ ಯುನಾವೋ ಸಮೀಪದ ಪರಿಯಾರ್ ಘಾಟ್ ಗಂಗಾ ನದಿಯಲ್ಲಿ 108ಕ್ಕೂ ಅಧಿಕ ಶವಗಳು ಪತ್ತೆಯಾಗಿದ್ದು, ಸ್ಥಳೀಯರು ಈ ಕುರಿತು ಜಿಲ್ಲಾಡಳಿತಕ್ಕೆ ಮಾಹಿತಿ ನೀಡಿದ್ದಾರೆ.
ಸ್ಥಳಕ್ಕೆ ಆಗಮಿಸಿದ ಜಿಲ್ಲಾಧಿಕಾರಿಗಳು...
ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರ ಅಳಿಯ ರಾಬರ್ಟ್ ವಾದ್ರಾ ವಿರುದ್ಧದ ಅಕ್ರಮ ಭೂ ವ್ಯವಹಾರ ಆರೋಪಗಳ ತನಿಖೆಯನ್ನು ಹರ್ಯಾಣ ಸರ್ಕಾರ ಇನ್ನಷ್ಟು ತೀವ್ರಗೊಳಿಸಿದೆ.
ರಾಬರ್ಟ್ ವಾದ್ರಾ ಹೊಂದಿರುವ ಎಲ್ಲ ಆಸ್ತಿ ಮತ್ತು ಅವರ ಒಡೆತನದ ಕಂಪನಿಗಳ ವಿವರಗಳನ್ನು ನೀಡುವಂತೆ ರಾಜ್ಯ...
ವಿಶ್ವ ಪ್ರಸಿದ್ಧ ಮೈಸೂರು ದಸರಾ ಮಹೋತ್ಸವದ ಬಗ್ಗೆ ಸಮಗ್ರ ಮಾಹಿತಿ ಇರುವ ವೆಬ್ ಸೈಟ್ ನಲ್ಲಿ ಪ್ರಸಕ್ತ ಸಾಲಿನ ದಸರಾ ಬಗ್ಗೆ ತಪ್ಪು ಮಾಹಿತಿ ನೀಡಲಾಗಿದೆ.
ಆ.25ರಂದು ಜಿಲ್ಲಾಡಳಿತದಿಂದ ಪ್ರಾರಂಭವಾಗಿದ್ದ ದಸರಾ ವೆಬ್ ಸೈಟ್ ನಲ್ಲಿ ಮೈಸೂರು ಮಹಾರಾಜ ಶ್ರೀಕಂಠದತ್ತ...