ಹವಾನಿಯಂತ್ರಣ ಕೊಠಡಿಗಳಿಂದ ಹೊರ ಬನ್ನಿ. ಹಳ್ಳಿಗಳಿಗೆ ತೆರಳಿ. ಜನರ ಸಮಸ್ಯೆಗಳಿಗೆ ಸ್ಪಂದಿಸಿ. ಬಡವರ ಕಣ್ಣೀರು ಒರೆಸಿ. ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಜಿಲ್ಲೆಗಳಲ್ಲಿನ ಹಿರಿಯ ಅಧಿಕಾರಿಗಳಿಗೆ ಕರೆ ನೀಡಿದ್ದಾರೆ
ರಾಜ್ಯದ ಎಲ್ಲಾ ಪ್ರಾದೇಶಿಕ ಆಯುಕ್ತರು, ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಪಂಚಾಯತ್ ಕಾರ್ಯ ನಿರ್ವಹಣಾಧಿಕಾರಿಗಳ ಎರಡು-ದಿನಗಳ...
ಗ್ರಾಮ ಪಂಚಾಯಿತಿಗಳ ಚುನಾವಣೆಗೆ ಅಖಾಡ ಸಿದ್ಧಗೊಂಡಿದ್ದು, ಮೇ 29ರಂದು ನಡೆಯುವ ಮೊದಲ ಹಂತದ ಚುನಾವಣೆಗೆ ಜಿಲ್ಲಾಧಿಕಾರಿಗಳು ಸೋಮವಾರ ಅಧಿಸೂಚನೆ ಹೊರಡಿಸಲಿದ್ದಾರೆ.
ರಾಜ್ಯದ 30 ಜಿಲ್ಲೆಗಳ ಪೈಕಿ ಮೊದಲ ಹಂತದಲ್ಲಿ 15 ಜಿಲ್ಲೆಗಳಲ್ಲಿ ಮೊದಲ ಹಂತದಲ್ಲಿ ಮೇ 29ರಂದು ಚುನಾವಣೆ ನಡೆಯಲಿದೆ. ಅದಕ್ಕಾಗಿ ಜಿಲ್ಲಾಧಿಕಾರಿಗಳು...
ರಾಜ್ಯದ ಜನತೆಯ ಸಾಮಾಜಿಕ ಹಾಗೂ ಶೈಕ್ಷಣಿಕ ಸ್ಥಿತಿಗತಿಗಳ ಕುರಿತಂತೆ ಏಪ್ರಿಲ್ 11 ರಿಂದ ಮನೆ ಮನೆ ಸಮೀಕ್ಷೆ ಪ್ರಾರಂಭವಾಗುವುದರೊಂದಿಗೆ ಜಾತಿ ಗಣತಿಗೆ ಚಾಲನೆ ದೊರೆಯಲಿದೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ನಡೆದ ಎಲ್ಲಾ ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳ ಸಮೀಕ್ಷೆ...
ಹೋರಾಟ ಬಿಟ್ಟು ಶಸ್ತ್ರಾಸ್ತ್ರಗಳನ್ನು ತ್ಯಜಿಸಿ ಸಮಾಜದ ಮುಖ್ಯವಾಹಿನಿಗೆ ಬರಲು ತೀರ್ಮಾನಿಸಿದ್ದ ನಕ್ಸಲ್ ಮುಖಂಡರಾದ ಸಿರಿಮನೆ ನಾಗರಾಜ ಹಾಗೂ ನೂರ್ ಜುಲ್ಫೀಕರ್ ಅವರು ಶರಣಾಗಿದ್ದಾರೆ.
ಸಿರಿಮನೆ ನಾಗರಾಜ್ ನೂರ್ ಜುಲ್ಫೀಕರ್ ನಕ್ಸಲ್ ಹೋರಾಟ ಬಿಟ್ಟು ಶಸ್ತ್ರಾಸ್ತ್ರಗಳನ್ನು ತ್ಯಜಿಸಿ ಇಬ್ಬರು ಚಿಕ್ಕಮಗಳೂರು ಜಿಲ್ಲಾಧಿಕಾರಿ ಶೇಖರಪ್ಪ ಅವರೆದುರು...
ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಸರ್ಕಾರಿ ಭೂಮಿ ಕಬಳಿಸಿ ನಿರ್ಮಾಣಗೊಂಡಿರುವ ಅಪಾರ್ಟ್ ಮೆಂಟ್, ಕಟ್ಟದಗಳು, ಕರೆ ಒತ್ತುವರಿ ಮಾಡಿ ನಿರ್ಮಿಸಿರುವ ಲೇಔಟ್ ಗಳ ತೆರವು ಕಾರ್ಯಾಚರಣೆಗೆ ರಾಜ್ಯ ಸರ್ಕಾರ ನಿರ್ಧರಿಸಿದೆ.
ಸರ್ಕಾರಿ ಭೂ ಕಬಳಿಕೆ ಮಾಡಿರುವವರು ಎಷ್ಟೇ ಪ್ರಭಾವಿತರಾಗಿದ್ದರೂ ಅವರ ವಿರುದ್ಧ ಕ್ರಮ ಕೈಗೊಂಡು,...
ಶಸ್ತ್ರ ಪರವಾನಿಗೆ ನವೀಕರಣಗೊಳಿಸಿದ ಹಿನ್ನಲೆಯಲ್ಲಿ 21 ಜನರ ಶಸ್ತ್ರ ಪರವಾನಿಗೆಯನ್ನು ರದ್ದುಗೊಳಿಸಿ ಕೊಪ್ಪಳ ಜಿಲ್ಲಾಧಿಕಾರಿ ಆರ್.ಆರ್.ಜನ್ನು ಆದೇಶ ಹೊರಡಿಸಿದ್ದಾರೆ.
ಭಾರತೀಯ ಶಸ್ತ್ರ ಕಾಯ್ದೆ 1959ರಡಿಯಲ್ಲಿ ಶಸ್ತ್ರ ಪರವಾನ್ನಿಗೆಯನ್ನು ರದ್ದು ಮಾಡಿ ಆದೇಶ ಹೊರಡಿಸಲಾಗಿದ್ದು, ಶಸ್ತ್ರ ಪರವಾನಿಗೆ ನವೀಕರಿಸದ 21 ಜನರ ಶಸ್ತ್ರಾಸ್ತ್ರಗಳನ್ನು...
2014ನೇ ಸಾಲಿನ ವಿಶ್ವವಿಖ್ಯಾತ ದಸರಾ ಮಹೋತ್ಸವಕ್ಕೆ ತಯಾರಿ ನಡೆಯುತ್ತಿದೆ. ಪ್ರತಿವರ್ಷ ಅರಮನೆ ಮುಂಭಾಗದಲ್ಲೇ ಗಜಪಡೆಗೆ ವೈಭವೋಪೇತವಾದ ಸ್ವಾಗತದೊರೆಯುತ್ತಿತ್ತು. ಆದರೆ ಈ ಬಾರಿ ಅರಮನೆ ಮುಂಭಾಗದ ಬದಲು ಅಶೋಕ ಪುರಂ ನಲ್ಲಿರುವ ಅರಣ್ಯ ಕಚೇರಿ ಮುಂಭಾಗದಲ್ಲಿ ಗಜಪಡೆಗೆ ಸ್ವಾಗತ ನೀಡಲು ನಿರ್ಧರಿಸಲಾಗಿದೆ.
ಮೈಸೂರು ಮಹಾರಾಜ...