'ಜಮ್ಮು-ಕಾಶ್ಮೀರ'ದಲ್ಲಿ ಕಳೆದ 2 ದಶಕಗಳಿಂದ ಉಗ್ರವಾದ ಮಿತಿ ಮೀರಿದೆ. ಭಯೋತ್ಪಾದಕರು ನದಿ ತೀರದ ಪ್ರದೇಶಗಳನ್ನು ಒತ್ತುವರಿ ಮಾಡಿ ಕಟ್ಟಡ ನಿರ್ಮಾಣ ಮಾಡಿರುವ ಪರಿಣಾಮ ರಾಜ್ಯದಲ್ಲಿ ಪ್ರವಾಹ ಹೆಚ್ಚುತ್ತಿದೆ ಎಂದು ಕೇಂದ್ರ ಸಚಿವ ಜಿತೇಂದ್ರ ಸಿಂಗ್ ಹೇಳಿದ್ದಾರೆ.
ಅ.14ರಂದು ಜಮ್ಮು ವಿಶ್ವವಿದ್ಯಾನಿಲಯ ಆಯೋಜಿಸಿದ್ದ...