Untitled Document
Sign Up | Login    
Dynamic website and Portals
  

Related News

ಸರಳ ಜೀವಿ, ಗಾಂಧಿವಾದಿ ಅಣ್ಣಾ ಹಜಾರೆಗೆ Z+ ರಕ್ಷಣೆ

ಕಳೆದ 10 ದಿನಗಳಲ್ಲಿ ಎರಡನೇ ಬಾರಿ ಜೀವ ಬೆದರಿಕೆ ಪತ್ರ ಬಂದ ಹಿನ್ನಲೆಯಲ್ಲಿ ಸಾಮಾಜಿಕ ಕಾರ್ಯಕರ್ತ ಅಣ್ಣಾ ಹಜಾರೆ ಅವರಿಗೆ 'Z+' ರಕ್ಷಣೆ ನೀಡಲಾಗಿದೆ. ಸರಳ ಜೀವನ, ಸಾರ್ವಜನಿಕ ಜೀವನದಲ್ಲಿ ಪಾರದರ್ಶಕತೆ, ಭ್ರಷ್ಟಾಚಾರ ವಿರುದ್ಧ ಹೋರಾಟ ಮುಂತಾದ ವಿಷಯಗಳನ್ನು ಎತ್ತಿಕೊಂಡು...

ಲಷ್ಕರ್ ಎ ತೋಬ್ದಾ ಉಗ್ರ ಸಂಘಟನೆಗೆ ಮೋದಿ ಗುರಿ: ಜಮ್ಮು-ಕಾಶ್ಮೀರದಲ್ಲಿ ತೀವ್ರ ಕಟ್ಟೆಚ್ಚರ

'ಜಮ್ಮು-ಕಾಶ್ಮೀರ'ದಲ್ಲಿ ಉಗ್ರರ ದಾಳಿ ಹೆಚ್ಚುತ್ತಿರುವಂತೆಯೇ ಡಿ.8ರಂದು ಚುನಾವಣಾ ರ್ಯಾಲಿಯಲ್ಲಿ ಪಾಲ್ಗೊಳ್ಳಲಿರುವ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಲಷ್ಕರ್ ಎ ತೋಯ್ಬಾ ಉಗ್ರ ಸಂಘಟನೆಯಿಂದ ಜೀವ ಬೆದರಿಕೆ ಇರುವುದಾಗಿ ಭದ್ರತಾ ಸಂಸ್ಥೆ ಎಚ್ಚರಿಕೆ ನೀಡಿದೆ. ಭದ್ರತಾ ಸಂಸ್ಥೆಗಳ ಎಚ್ಚರಿಕೆ ಹಿನ್ನೆಲೆಯಲ್ಲಿ ಜಮ್ಮು-ಕಾಶ್ಮೀರದಲ್ಲಿ ಹೆಚ್ಚಿನ...

ಬಾಬಾ ರಾಮ್ ದೇವ್ ಗೆ ಝಡ್ ಪ್ಲಸ್ ಭದ್ರತೆ

ಜೀವ ಬೆದರಿಕೆ ಹಿನ್ನೆಲೆಯಲ್ಲಿ ಯೋಗ ಗುರು ಬಾಬಾ ರಾಮ್‌ ದೇವ್‌ಗೆ ಝಡ್ ಶ್ರೇಣಿಯ ಭದ್ರತೆಯನ್ನು ಕೇಂದ್ರ ಸರ್ಕಾರ ಒದಗಿಸಿದೆ. ಬಾಬಾ ರಾಮ್‌ ದೇವ್‌ಗೆ ಜೀವ ಬೆದರಿಕೆಯಿದೆ ಎಂಬ ಭದ್ರತಾ ಸಂಸ್ಥೆಗಳ ಮಾಹಿತಿಯನ್ವಯ ಕೇಂದ್ರ ಗೃಹ ಸಚಿವಾಲಯ ಸೂಕ್ತ ಭದ್ರತೆ ಒದಗಿಸುವ ಹಿನ್ನೆಲೆಯಲ್ಲಿ ದೇಶದ...

ತಾಲೀಬಾನ್ ಉಗ್ರರ ಗುಂಪಿನಿಂದ ಪ್ರಧಾನಿ ಮೋದಿಗೆ ಜೀವ ಬೆದರಿಕೆ

ಪಾಕಿಸ್ತಾನದ ತಾಲೀಬಾನ್ ಸಂಘಟನೆಯಿಂದ ಪ್ರತ್ಯೇಕಗೊಂಡಿರುವ ಜಮತ್ ಉಲ್ ಅಹ್ರಾರ್ ಸಂಘಟನೆ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಬೆದರಿಕೆ ಹಾಕಿದೆ. ಇತ್ತೀಚೆಗಷ್ಟೇ ಪಾಕಿಸ್ತಾನದ ವಾಘಾ ಗಡಿ ಭಾಗದಲ್ಲಿ ನಡೆದ ಸ್ಫೋಟದ ಬೆನ್ನಲ್ಲೇ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಜೀವ ಬೆದರಿಕೆ ಹಾಕಲಾಗಿದೆ. ಟ್ವಿಟರ್...

ಉಗ್ರರ ಬೆದರಿಕೆ ಹಿನ್ನಲೆ: ಪ್ರಧಾನಿ ಮೋದಿ ಪ್ರಯಾಣಕ್ಕೆ 2 ರಸ್ತೆ ವ್ಯವಸ್ಥೆ

ಉಗ್ರರಿಂದ ಜೀವ ಬೆದರಿಕೆಯಿರುವ ಹಿನ್ನಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿಯವರ ಪ್ರಯಾಣಕ್ಕೆ ಡಬ್ಬಲ್ ಟ್ರ್ಯಾಕ್ ಮಾದರಿ ವ್ಯವಸ್ಥೆಗೆ ಎಸ್.ಪಿ.ಜಿ (ಸ್ಪೆಷಲ್ ಪ್ರೊಟೆಕ್ಷನ್ ಗ್ರೂಪ್) ನಿರ್ಧರಿಸಿದೆ. ಉಗ್ರರಿಂದ ಜೀವ ಬೆದರಿಕೆಯಿರುವ ನಾಯಕರು ರಸ್ತೆ ಮೇಲೆ ಪ್ರಯಾಣ ಮಾಡುವಾಗ ಅವರಿಗೆ ವಿಶೇಷ ವ್ಯವಸ್ಥೆ ಮಾಡಲಾಗುತ್ತದೆ. ಅವರು ಎಲ್ಲಿಗೆ...
Rishijobs - Ultimate Job Exchange
Netzume - Resume Website

Other News

Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
© bangalorewaves. All rights reserved. Developed And Managed by Rishi Systems P. Limited