ನವದೆಹಲಿಯ ಜವಾಹರಲಾಲ್ ನೆಹರೂ ವಿಶ್ವವಿದ್ಯಾನಿಲಯದಲ್ಲಿ ನಡೆದ ವಿದ್ಯಾರ್ಥಿ ಸಂಘದ ಚುನಾವಣೆಯಲ್ಲಿ ಎಲ್ಲಾ 4 ಸ್ಥಾನಗಳಲ್ಲೂ ಎಬಿವಿಪಿ ಅಭ್ಯರ್ಥಿಗಳು ಜಯಗಳಿಸಿದ್ದಾರೆ.
ಸೆ.12ರಂದು ಜೆ.ಎನ್.ಯು ವಿಶ್ವವಿದ್ಯಾನಿಲಯ ವಿದ್ಯಾರ್ಥಿ ಸಂಘದ ಅಧ್ಯಕ್ಷ, ಉಪಾಧ್ಯಕ್ಷ, ಕಾರ್ಯದರ್ಶಿ, ಜಂಟಿ ಕಾರ್ಯದರ್ಶಿ ಸ್ಥಾನಗಳಿಗೆ ಚುನಾವಣೆ ನಡೆದಿತ್ತು. ಎಲ್ಲಾ ವಿಭಾಗಗಳಲ್ಲೂ ಎಬಿವಿಪಿ...
ಭಾರತದಲ್ಲಿ ಅಲ್ಪಸಂಖ್ಯಾತರೆಂಬ ಪರಿಕಲ್ಪನೆಯನ್ನು ತೆಗೆದುಹಾಕಬೇಕು ಎಂದು ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್(ಎಬಿವಿಪಿ) ನ ಮುಸ್ಲಿಂ ಘಟಕದ ಮುಖಂಡ ಮೊಹಮದ್ ಜಹಿದುಲ್ ದಿವಾನ್ ಅಭಿಪ್ರಾಯಪಟ್ಟಿದ್ದಾರೆ.
ಜವಾಹರಲಾಲ್ ನೆಹರು ವಿಶ್ವವಿದ್ಯಾನಿಲಯ(ಜೆ.ಎನ್.ಯು) ವಿದ್ಯಾರ್ಥಿ ಸಂಘದ ಚುನಾವಣೆಗೆ ಸ್ಪರ್ಧಿಸಿರುವ ಜಹಿದುಲ್ ದಿನಾವ್, ಶೈಕ್ಷಣಿಕ, ಸಾಂಸ್ಕೃತಿಕವಾಗಿ ಹಿಂದುಳಿದವರ ಅಭಿವೃದ್ಧಿಯಾಗಬೇಕು....