ಜೈನ ಕಾಶಿ ಎಂದೇ ಪ್ರಸಿದ್ಧಿಯಾಗಿರುವ ಶ್ರವಣಬೆಳಗೊಳದಲ್ಲಿ ಪ್ರತಿ 12 ವರ್ಷಗಳಿಗೊಮ್ಮೆ ನಡೆಯುವ ಮಹಾಮಸ್ತಕಾಭಿಷೇಕ ಸಮಾರಂಭವು 2018 ರ ಫೆಬ್ರವರಿಯಲ್ಲಿ ನಡೆಯಲಿದೆ. ಈ ಸಮಾರಂಭವನ್ನು ಈ ಹಿಂದಿಗಿಂತಲೂ ಅತಿ ವಿಜೃಂಭಣೆಯಿಂದ ಆಚರಿಸಲು ರಾಜ್ಯ ಸರ್ಕಾರ ದೃಢ ಸಂಕಲ್ಪ ಮಾಡಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ...
ಮಧ್ಯಪ್ರದೇಶದ ಉಜ್ಜಯಿನಿಯಲ್ಲಿ ಸಿಂಹಸ್ಥ ಕುಂಭಮೇಳ ಪವಿತ್ರ ಶಾಹಿ ಸ್ನಾನಕ್ಕೆ ತೆರೆ ಬಿದ್ದಿದೆ. 12 ವರ್ಷಕ್ಕೊಮ್ಮೆ ಬರುವ ಕುಂಭಮೇಳದ ಮೂರನೇ ಹಾಗೂ ಕೊನೆಯ ಶಾಹಿ ತೀರ್ಥಸ್ನಾನ ಪವಿತ್ರ ಕ್ಷೀಪ್ರಾ ನದಿಯಲ್ಲಿ ವೈಶಾಖ ಪೂರ್ಣಿಮೆಯಂದು ಶನಿವಾರ ಲಕ್ಷಾಂತರ ಸಾಧು-ಸಂತರು, ಭಕ್ತರು ನದಿಯಲ್ಲಿ ಮುಳುಗು ಏಳುವ...
ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣ ಮಾಡುವುದಕ್ಕೆ ವಿಶ್ವ ಹಿಂದು ಪರಿಷತ್, ಕೇಂದ್ರ ಸರ್ಕಾರಕ್ಕೆ ಅವಧಿ ನೀಡಿದ್ದು, ಡಿಸೆಂಬರ್ 31ರ ಗಡುವನ್ನು ವಿಧಿಸಿದೆ.
ಉಜ್ಜಯಿನಿಯ ಮಹಾಕಾಂಭಮೇಳದಲ್ಲಿ ನೆರೆದ ಸಂತರು ಹಾಗೂ ಯುವಕರನ್ನು ಉದ್ದೇಶಿಸಿ ಮಾತನಾಡಿದ ವಿಶ್ವ ಹಿಂದು ಪರಿಷತ್ ನ ಪ್ರಧಾನ ಕಾರ್ಯದರ್ಶಿ...
ಕರ್ನಾಟಕ, ಗುಜರಾತ್ ಪೊಲೀಸರು ಹಾಗೂ ಮಹಾರಾಷ್ಟ್ರ ಭಯೋತ್ಪಾದನೆ ನಿಗ್ರಹ ಘಟಕ (ಎಟಿಎಸ್) ಜಂಟಿ ಕಾರ್ಯಾಚರಣೆ ನಡೆಸಿ ಮೋಸ್ಟ್ ವಾಂಟೆಡ್ ಉಗ್ರ ಜೈನುಲ್ ಅಬೇದಿನ್ ಎಂಬಾತನನ್ನು ಬಂಧಿಸುವಲ್ಲಿ ಯಶಸ್ವಿಯಾಗಿದೆ.
ಕಳೆದ ಹಲವು ದಿನಗಳಿಂದ ಕಾರ್ಯಾಚರಣೆ ನಡೆಸುತ್ತಿದ್ದ ಪೊಲೀಸರು ಖಚಿತ ಮಾಹಿತಿ ಮೇರೆಗೆ ಮುಂಬೈ ವಿಮಾನ...
ಸಾಮರಸ್ಯ, ಸಹಿಷ್ಣುತೆ ಭಾರತೀ ಸಂಸ್ಕೃತಿಯ ಹೆಗ್ಗುರುತು. ಸರ್ವಧರ್ಮ ಸಮ್ಮೇಳನಗಳನ್ನು ಆಯೋಜಿಸುವುದು ಶಾಂತಿ ಸಹಬಾಳ್ವೆಯನ್ನು ಕಾಪಾಡಲು ಪ್ರೇರಕ ಶಕ್ತಿಯಿದ್ದಂತೆ. ಯಾವುದೇ ಧರ್ಮವಿರಲಿ ಅದರ ಅಂತಿಮ ಗುರಿ ಶಾಂತಿ, ಸಹಬಾಳ್ವೆಯನ್ನು ಕಾಪಾಡುವುದು. ಧರ್ಮ ಮೂಲತಹವಾಗಿ ಯಾವುದೇ ಹಿಂಸೆಯನ್ನು ಪ್ರತಿಪಾದಿಸುವುದಿಲ್ಲ ಎಂದು ಕರ್ನಾಟಕ ಸರ್ಕಾರದ ಸಹಕಾರಿ...
ಉದ್ಯಮಿ ಪ್ರದೀಪ್ ಜೈನ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಭಾರತಕ್ಕೆ ಗಡೀಪಾರು ಮಾಡಲ್ಪಟ್ಟಿರುವ ಭೂಗತ ಪಾತಕಿ ಅಬು ಸಲೇಂಗೆ ಮುಂಬೈ ವಿಶೇಷ ಟಾಡಾ ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿ ತೀರ್ಪು ನೀಡಿದೆ.
1995ರಲ್ಲಿ ನಡೆದಿದ್ದ ಸ್ಥಳೀಯ ಬಿಲ್ಡರ್ ಪ್ರದೀಪ್ ಜೈನ್ ಕೊಲೆ ಪ್ರಕರಣದಲ್ಲಿ...
ರಾಜ್ಯದಲ್ಲಿ ಹೊಸ ಕ್ರೀಡಾ ನೀತಿ ಜಾರಿಗೆ ತರಲಾಗುವುದು ಮುಂದಿನದಿನಗಳಲ್ಲಿ ಕ್ರೀಡಾಪಟುಗಳಿಗೆ ಭಾರೀ ಕೊಡುಗೆ ನೀಡಲು ಮುಖ್ಯಮಂತ್ರಿ ಸಿದ್ದರಾಮಯ್ಯ ಚಿಂತನೆ ನಡೆಸಿದ್ದಾರೆ ಎಂದು ಸಚಿವ ಅಭಯಚಂದ್ರ ಜೈನ್ ತಿಳಿಸಿದ್ದಾರೆ.
ರಾಜ್ಯದ ಕ್ರೀಡಾಪಟುಗಳ ಅಸಮಾಧಾನ ವಿಚಾರವಾಗಿ ಬೆಂಗಳೂರಿನಲ್ಲಿ ಮಾತನಾಡಿದ ಕ್ರೀಡಾ ಸಚಿವ ಅಭಯಚಂದ್ರ ಜೈನ್, ದೇಶಪ್ರೇಮದ...