Untitled Document
Sign Up | Login    
Dynamic website and Portals
  

Related News

ಸೈನೈಡ್ ಮೋಹನ್ ಗೆ ಜೀವಾವಧಿ ಜೈಲು ಶಿಕ್ಷೆ: ಹೈಕೋರ್ಟ್ ವಿಭಾಗೀಯ ಪೀಠ ತೀರ್ಪು

ಪುತ್ತೂರಿನ ಅನಿತಾ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸೈನೈಡ್ ಮೋಹನ್ ಕುಮಾರ್ ಗೆ ವಿಧಿಸಿದ್ದ ಗಲ್ಲುಶಿಕ್ಷೆಯನ್ನು ರದ್ದುಪಡಿಸಿರುವ ಹೈಕೋರ್ಟ್ ವಿಭಾಗೀಯ ಪೀಠ, ಜೀವನ ಪರ್ಯಂತ ಜೈಲುಶಿಕ್ಷೆ ನೀಡಿ ತೀರ್ಪು ಪ್ರಕಟಿಸಿದೆ. ಪ್ರಕರಣದ ವಿಚಾರಣೆ ನಡೆಸಿದ ನ್ಯಾ.ಮಳೀಮಠ್, ನ್ಯಾ ನ್ಯಾ ಜಾನ್ ಮೈಕೆಲ್ ಕುನ್ನಾ ಅವರಿದ್ದ...

ಸಲ್ಮಾನ್ ಖಾನ್ ಹಿಟ್ ಅಂಡ್ ರನ್ ಕೇಸ್ಃ ಸುಪ್ರೀಂ ಕೋರ್ಟಗೆ ಮೇಲ್ಮನವಿ ಸಲ್ಲಿಸಲು ಮಹಾರಾಷ್ಟ್ರ ಸರ್ಕಾರ ನಿರ್ಧಾರ

2002ರ ಹಿಟ್ ಆಂಡ್ ರನ್ ಪ್ರಕರಣದಲ್ಲಿ ಸಲ್ಮಾನ್ ಖಾನ್ ಖುಲಾಸೆ ಪ್ರಶ್ನಿಸಿ ಸುಪ್ರೀಂ ಕೋರ್ಟ್ ಗೆ ಮೇಲ್ಮನವಿ ಸಲ್ಲಿಸಲು ಮಹಾರಾಷ್ಟ್ರ ಸರ್ಕಾರ ನಿರ್ಧರಿಸಿದೆ ಎಂದು ವರದಿಗಳು ತಿಳಿಸಿವೆ. ಈ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಗೆ ಮೇಲ್ಮನವಿ ಸಲ್ಲಿಸುವುದಾಗಿ ಮಹಾರಾಷ್ಟ್ರ ಸರ್ಕಾರ ಬುಧವಾರ ...

ಸಲ್ಮಾನ್ ಖಾನ್ ಗೆ ಮಧ್ಯಂತರ ಜಾಮೀನು ಮಂಜೂರು

2002ರ ಹಿಟ್ ಆಂಟ್ ರನ್ ಪ್ರಕರಣ ಸಂಬಂಧ ಐದು ವರ್ಷ ಜೈಲು ಶಿಕ್ಷೆಗೆ ಗುರಿಯಾಗಿರುವ ಬಾಲಿವುಡ್ ನಟ ಸಲ್ಮಾನ್ ಖಾನ್ ಅವರಿಗೆ ಬಾಂಬೆ ಹೈಕೋರ್ಟ್ ಎರಡು ದಿನಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ. ಸೆಷನ್ಸ್ ಕೋರ್ಟ್ ತೀರ್ಪು ಪ್ರಶ್ನಿಸಿ ಹಾಗೂ ಜಾಮೀನು ಕೋರಿ...

ಈಜಿಪ್ಟ್ ಪದಚ್ಯುತ ಅಧ್ಯಕ್ಷ ಮೋರ್ಸಿಗೆ 20 ವರ್ಷ ಜೈಲುಶಿಕ್ಷೆ

ಪ್ರತಿಭಟನಾಕಾರರ ಬಂಧನ ಹಾಗೂ ಪ್ರತಿಭಟನಾಕಾರರಿಗೆ ಚಿತ್ರಹಿಂಸೆ ಕೊಟ್ಟ ಆರೋಪ ಎದುರಿಸುತ್ತಿದ್ದ ಈಜಿಪ್ಟ್ ನ ಪದಚ್ಯುತ ಮಾಜಿ ಅಧ್ಯಕ್ಷ ಮೊಹಮ್ಮದ್ ಮೋರ್ಸಿಗೆ ಈಜಿಪ್ಟ್ ಕೋರ್ಟ್ 20 ವರ್ಷಗಳ ಜೈಲುಶಿಕ್ಷೆ ವಿಧಿಸಿದೆ. ಹಲವು ವಿಚಾರಣೆಗಳ ಬಳಿಕ ಪದಚ್ಯುತಗೊಂಡ ಈಜಿಪ್ಟ್ ಅಧ್ಯಕ್ಷ ಮೋರ್ಸಿ ಹಲವು ಆರೋಪಗಳ ಪೈಕಿ...

ಸತ್ಯಂ ಕಂಪ್ಯೂಟರ್ಸ್ ಹಗರಣ: ರಾಮಲಿಂಗಾರಾಜು ಸೇರಿ 10 ಮಂದಿಗೆ 7ವರ್ಷ ಜೈಲು

ಬಹುಕೋಟಿ ಸತ್ಯಂ ಕಂಪ್ಯೂಟರ್ಸ್ ಹಗರಣದಲ್ಲಿ ರಾಮಲಿಂಗಾರಾಜು ಸೇರಿದಂತೆ ಹತ್ತು ಮಂದಿ ಆರೋಪಿಗಳು ದೋಷಿ ಎಂದು ಹೈದರಾಬಾದ್ ನ ಸಿಬಿಐ ವಿಶೇಷ ನ್ಯಾಯಾಲಯ ಮಹತ್ವದ ತೀರ್ಪು ನೀಡಿದೆ. ಹತ್ತು ಜನರ ಶಿಕ್ಷೆಯ ಪ್ರಮಾಣವನ್ನು ಕೋರ್ಟ್ ಇಂದೇ ಪ್ರಕಟಿಸಿದೆ. ಸಿಬಿಐ ವಿಶೇಷ ನ್ಯಾಯಾಧೀಶ ಬಿ.ವಿ.ಎಲ್‌.ಎನ್‌ ಚಕ್ರವರ್ತಿ,...

ನನ್ನ ಜೀವನ ಬೆಂಕಿಯ ಕಡಲಲ್ಲಿ ಈಜಿದಂತೆ: ಜಯಲಲಿತಾ

ನನ್ನ ಸಾರ್ವಜನಿಕ ಜೀವನ ಬೆಂಕಿಯ ಕಡಲಲ್ಲಿ ಈಜಿದಂತೆ, ಆದರೂ ಎಂದಿಗೂ ನಾನು ಅಳುಕುವುದಿಲ್ಲ ಎಂದು ತಮಿಳುನಾಡು ಮಾಜಿ ಮುಖ್ಯಮಂತ್ರಿ ಜಯಲಲಿತಾ ಹೇಳಿದ್ದಾರೆ. 66.65ಕೋಟಿ ರೂ ಅಕ್ರಮ ಆಸ್ತಿಗಳಿಕೆ ಪ್ರಕರಣದಲ್ಲಿ ನಾಲ್ಕು ವರ್ಷ ಜೈಲುಶಿಕ್ಷೆಗೊಳಗಾಗಿ ಜಾಮೀನಿನ ಮೇಲೆ ಬಿಡುಗಡೆಗೊಂಡು ಒಂದು ದಿನದ ಬಳಿಕ...

ಓಂ ಪ್ರಕಾಶ್ ಚೌಟಾಲಾ ಶರಣಾಗತಿ

ದೆಹಲಿ ಹೈಕೋರ್ಟ್ ಆದೇಶ ಹಿನ್ನಲೆಯಲ್ಲಿ ಹರ್ಯಾಣಾ ಮಾಜಿ ಮುಖ್ಯಮಂತ್ರಿ ಓಂ ಪ್ರಕಾಶ್ ಚೌಟಾಲಾ ಜೈಲಾಧಿಕಾರಿಗಳ ಮುಂದೆ ಶರಣಾಗತರಾಗಿದ್ದಾರೆ. ಜಾಮೀನು ದುರ್ಬಳಕೆ ಮಾಡಿಕೊಂಡ ಹಿನ್ನಲೆಯಲ್ಲಿ ದೆಹಲಿ ಹೈಕೋರ್ಟ್ ಓಂ ಪ್ರಕಾಶ್ ಚೌಟಾಲಾ ಅವರಿಗೆ ಒಂದುದಿನದೊಳಗೆ ಜೈಲಧಿಕಾರಿಗಳ ಎದುರು ಶರಣಾಗತರಗುವಂತೆ ಅ.10ರಂದು ಸೂಚನೆ ನೀಡಿತ್ತು. ನ್ಯಾಯಾಲಯದ...

ನ್ಯಾಯಾಲಯದ ಆದೇಶ ಪಾಲಿಸದ ಹಿನ್ನಲೆ: ಇಬ್ಬರು ವಿಜ್ನಾನಿಗಳಿಗೆ ಜೈಲುಶಿಕ್ಷೆ

ನ್ಯಾಯಾಲಯದ ಆದೇಶವನ್ನು ಪಾಲಿಸದ ಡಿಆರ್‌ಡಿಒದ ಇಬ್ಬರು ವಿಜ್ನಾನಿಗಳಿಗೆ ಚೆನ್ನೈ ಹೈಕೋರ್ಟ್ ಜೈಲುಶಿಕ್ಷೆ ವಿಧಿಸಿದೆ. ರಕ್ಷಣಾ ಸಚಿವಾಲಯದ ವೈಜ್ನಾನಿಕ ಸಲಹೆಗಾರ ಮತ್ತು ಡಿಆರ್‌ಡಿಒದಲ್ಲಿ ಸಂಶೋಧನೆ ಮತ್ತು ಅಭಿವೃದ್ಧಿ ವಿಭಾಗದ ಮಹಾನಿರ್ದೇಶಕರಾಗಿರುವ ವಿ.ಕೆ. ಸರಸ್ವತ್ ಹಾಗೂ ಡಿಫೆನ್ಸ್ ಮೆಟಲರ್ಜಿಕಲ್ ರಿಸರ್ಚ್ ಲ್ಯಾಬೋರೇಟರಿ(ಡಿಎಂಆರ್‌ಎಲ್)ಯ ನಿರ್ದೇಶಕ ಜಿ. ಮಾಲಕೊಂಡಯ್ಯ...
Rishijobs - Ultimate Job Exchange
Netzume - Resume Website

Other News

Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
© bangalorewaves. All rights reserved. Developed And Managed by Rishi Systems P. Limited