Untitled Document
Sign Up | Login    
Dynamic website and Portals
  

Related News

ಮನ್ ಕಿ ಬಾತ್ ನಲ್ಲಿ ಪ್ರಧಾನಿ ಮೋದಿ ಮಾತು

ಅಘೋಷಿತ ಆದಾಯವನ್ನು ಸೆಪ್ಟಂಬರ್‌ 30 ರ ಒಳಗೆ ಘೋಷಿಸಲು ಪ್ರಧಾನಿ ನರೇಂದ್ರ ಮೋದಿ ಮನವಿ ಮಾಡಿದ್ದಾರೆ. ಈ ಮೂಲಕ ದೇಶದೊಳಗಿನ ಕಾಳಧನ ಘೊಷಣೆಗೆ ಸೆಪ್ಟೆಂಬರ್ 30 ಕೊನೆ ಅವಕಾಶ ಎಂದು ತಿಳಿಸಿದ್ದಾರೆ. ಮನ್ ಕಿ ಬಾತ್ ಬಾನುಲಿ ಕಾರ್ಯಕ್ರಮದ 21ನೇ ಆವೃತ್ತಿಯಲ್ಲಿ ಮಾತನಾಡಿದ...

ಪರಮಾಣು ಶೃಂಗ ಸಭೆಯಲ್ಲಿ ನಾಗರಿಕ ಭದ್ರತಾ ಕ್ರಮಗಳನ್ನು ಘೋಷಿಸಿದ ಪ್ರಧಾನಿ ಮೋದಿ

ಪರಮಾಣು ಭದ್ರತೆ ಮತ್ತು ಪ್ರಸರಣ ನಿರೋಧ ಸೇರಿದಂತೆ ಪರಮಾಣು ಭಯೋತ್ಪಾದನೆ ಹಿಮ್ಮೆಟ್ಟಿಸಲು ಪರಮಾಣು ಕಳ್ಳಸಾಗಣೆ ಮತ್ತು ತಂತ್ರಜ್ನಾನದ ನಿಯೋಜನೆ ಎದುರಿಸಲು ಪ್ರಧಾನಿ ನರೇಂದ್ರ ಮೋದಿ ಕೆಲವು ಪ್ರಮುಖ ಕ್ರಮಗಳನ್ನು ಘೋಷಿಸಿದ್ದಾರೆ. ವಾಷಿಂಗ್ಟನ್ ನಲ್ಲಿ ಮುಕ್ತಾಯಗೊಂಡ 2ನೇ ಪರಮಾಣು ಭದ್ರತಾ ಶೃಂಗಸಭೆಯಲ್ಲಿ ಮಾತನಾಡಿದ ಮೋದಿ...

ಕರ್ನಾಟಕದಲ್ಲಿ ಜೈವಿಕ ಡೀಸೆಲ್ ಬಸ್ ಪ್ರಾಯೋಗಿಕ ಸಂಚಾರ

ಜೈವಿಕ ಡೀಸೆಲ್ ಮಾತ್ರ ಉಪಯೋಗಿಸಿ ಚಲಿಸುವ ಬಸ್ ಅನ್ನು ಉಪಯೋಗಿಸಿದ ಮೊದಲ ರಾಜ್ಯ ಕರ್ನಾಟಕ. ಪ್ರಯೋಗಿಕ ಸಂಚಾರಕ್ಕಾಗಿ ಸ್ಕಾನಿಯಾ ತನ್ನ ಜೈವಿಕ ಡೀಸೆಲ್ ಬಸ್ ಅನ್ನು ಕರ್ನಾಟಕ ಸಾರಿಗೆ ಸಂಸ್ಥೆಗೆ ನೀಡಿದೆ. ಇದಲ್ಲದೇ, ಕೆ ಎಸ್ ಆರ್ ಟಿ ಸಿ ಮತ್ತು ಬಿಎಂಟಿಸಿ,...

ವೈಜ್ಞಾನಿಕ ಸಂಶೋಧನೆ ಮಾಡುವುದನ್ನು ಸುಲಭಗೊಳಿಸಲಾಗುವುದುಃ ಪ್ರಧಾನಿ ನರೇಂದ್ರ ಮೋದಿ

ವೈಜ್ಞಾನಿಕ ಸಂಶೋಧನೆ ಮತ್ತು ವಿಜ್ನಾನದ ಆಡಳಿತವನ್ನು ಸುಲಭಗೊಳಿಸಲಾಗುವುದು ಎಂದು ಪ್ರಧಾನಿ ನರೇಂದ್ರ ಮೋದಿ ಅವರ್ 103 ನೇ ಭಾರತೀಯ ವಿಜ್ನಾನ ಕಾಂಗ್ರೆಸ್ ಸಮಾವೇಶವನ್ನು ಭಾನುವಾರ ಮೈಸೂರಿನಲ್ಲಿ ಉದ್ಘಾಟಿಸಿ ಹೇಳಿದರು. ಸಭೆಯನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ಮೋದಿ ನನಗೆ ಹೊಸವರ್ಷದ ಆರಂಭದಲ್ಲೇ ವಿಜ್ಞಾನ , ತಂತ್ರಜ್ಞಾನದೊಂದಿಗೆ...

ರಸ್ತೆ ಸುರಕ್ಷತೆಯ ಕುರಿತು ಸರ್ಕಾರ ಕ್ರಮ ಕೈಗೊಳ್ಳಲಿದೆ : ಪ್ರಧಾನಿ ಮೋದಿ ಮನ್ ಕಿ ಬಾತ್

ಭಾನುವಾರ ರೇಡಿಯೋದಲ್ಲಿ ಪ್ರಧಾನಿ ನರೇಂದ್ರ ಮೋದಿ ಮನ್ ಕಿ ಬಾತ್ ಕಾರ್ಯಕ್ರಮದ ಮೂಲಕ ತಮ್ಮ ಆಲೋಚನೆಗಳನ್ನು ದೇಶದ ಜನತೆಯ ಮುಂದೆ ಹಂಚಿಕೊಂಡರು. ಪ್ರಧಾನಿ ಮನ್ ಕಿ ಬಾತ್ ಮುಖ್ಯಾಂಶಗಳು ಹೀಗಿವೆ : * ಈ ವರ್ಷದ ಮುಂಗಾರು ಉತ್ತಮವಾಗಿ ಪ್ರಾರಂಭವಾಗಿದೆ. ಇದರಿಂದ ಖಂಡಿತವಾಗಿ ನಮ್ಮ...

ದೇಶದಲ್ಲಿ ಗುಣಮಟ್ಟದ ಶಿಕ್ಷಕರ ಕೊರತೆಯಿದೆ: ಪ್ರಣಬ್ ಮುಖರ್ಜಿ

ಉನ್ನತ ಶೈಕ್ಷಣಿಕ ಸಂಸ್ಥೆಗಳಲ್ಲಿ ಗುಣಮಟ್ಟವಿರುವ ಶಿಕ್ಷಕರು ಮತ್ತು ಪ್ರತಿಭಾವಂತ ವಿದ್ಯಾರ್ಥಿಗಳ ಕೊರತೆ ಇದ್ದು, ಇದು ನಮ್ಮ ದೇಶಕ್ಕೆ ದೊಡ್ಡ ಸವಾಲಾಗಿದೆ ಎಂದು ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಆತಂಕ ವ್ಯಕ್ತಪಡಿಸಿದ್ದಾರೆ. ರಾಷ್ಟ್ರಪತಿ ಭವನದಲ್ಲಿ ಒಂದು ವಾರಗಳ ಕಾಲ ನಡೆಯುತ್ತಿರುವ ಇನ್ ರೆಸಿಡೆನ್ಸ್ ಕಾರ್ಯಕ್ರಮದಲ್ಲಿ ಭಾಗವಹಿಸಿರುವ...

ಜಿ-ಸ್ಯಾಟ್ 6 ಉಪಗ್ರಹ ಜುಲೈ ಅಥವಾ ಆಗಸ್ಟ್ ನಲ್ಲಿ ಉಡಾವಣೆ

ಮುಂದುವರಿದ ಸಂವಹನ ಉಪಗ್ರಹ ’ಜಿ-ಸ್ಯಾಟ್‌ 6' ಜುಲೈ ಅಥವಾ ಆಗಸ್ಟ್‌ ಮೊದಲ ವಾರದಲ್ಲಿ ಉಡಾವಣೆಯಾಗಲಿದೆ ಎಂದು ಇಸ್ರೋ ಅಧ್ಯಕ್ಷ ಡಾ|ಎ.ಎಸ್‌.ಕಿರಣ್‌ ಕುಮಾರ್‌ ತಿಳಿಸಿದ್ದಾರೆ. ಬೆಂಗಳೂರಿನ ಕೇಂದ್ರೀಯ ಉತ್ಪಾದನಾ ತಾಂತ್ರಿಕ ಸಂಸ್ಥೆ (ಸಿಎಂಟಿಐ) ಆವರಣದಲ್ಲಿ ಭಾರತೀಯ ಮಾಪನಶಾಸ್ತ್ರ ಸೊಸೈಟಿ ಹಮ್ಮಿಕೊಂಡಿದ್ದ ’ವಿಶ್ವ ಮಾಪನಶಾಸ್ತ್ರ...

ಏಷ್ಯಾ ರಾಷ್ಟ್ರಗಳಿಗೆ ಕೊರಿಯಾ ಅಭಿವೃದ್ಧಿ ಮಹತ್ವದ್ದು: ಪ್ರಧಾನಿ ಮೋದಿ

ಚೀನಾ, ಮಂಗೋಲಿಯಾ ಪ್ರವಾಸದ ಬಳಿಕ ಈಗ ದಕ್ಷಿಣ ಕೊರಿಯಾ ಪ್ರವಾಸದಲ್ಲಿರುವ ಪ್ರಧಾನಿ ನರೇಂದ್ರ ಮೋದಿ, ಏಷ್ಯಾ ರಾಷ್ಟ್ರಗಳಿಗೆ ಕೊರಿಯಾ ಅಭಿವೃದ್ಧಿ ಮಹತ್ವದ್ದು. ಕೊರಿಯಾ ಅಭಿವೃದ್ಧಿಯಿಂದ ಪ್ರಭಾವಿತನಾಗಿದ್ದೇನೆ ಎಂದು ತಿಳಿಸಿದ್ದಾರೆ. ಸಿಯೋಲ್ ನಲ್ಲಿ ಮಾತನಾಡಿದ ಅವರು, ಗುಜರಾತ್ ಸಿಎಂ ಆಗಿದ್ದಾಗ 2007ರಲ್ಲಿ ದಕ್ಷಿಣ...

ಪೋಖ್ರಾನ್ ಪರಮಾಣು ಪರೀಕ್ಷೆ ಯಶಸ್ಸಿಗೆ ವಿಜ್ಞಾನಿಳನ್ನು ಶ್ಲಾಘಿಸಿದ ಪ್ರಧಾನಿ

ದೇಶದ ಜನತೆಗೆ ತಂತ್ರಜ್ನಾನ ದಿನದ ಶುಭಕೋರಿರುವ ಪ್ರಧಾನಿ ನರೇಂದ್ರ ಮೋದಿ, ಮೇ 11, 1998ರಂದು ನಡೆದ ಪೋಖ್ರಾನ್ ಪರಮಾಣು ಪರೀಕ್ಷೆ ಯಶಸ್ಸಿಗೆ ಅಂದಿನ ವಿಜ್ನಾನಿಗಳು ಮತ್ತು ರಾಜಕೀಯ ನಾಯಕರನ್ನು ಶ್ಲಾಘಿಸಿದ್ದಾರೆ. ಟ್ವಿಟ್ಟರ್ ನಲ್ಲಿ ಪ್ರಶಂಸೆ ವ್ಯಕ್ತಪಡಿಸಿರುವ ಮೋದಿ "1998 ರ ಈ...

ಅಂಡಮಾನ್ ನಿಕೋಬಾರ್ ನಲ್ಲಿ ಲಘು ಭೂಕಂಪ

ನೇಪಾಳ-ಭಾರತದ ಕೆಲ ಭಾಗಗಳಲ್ಲಿ ಭೂಕಂಪದ ಕರಿನೆರಳು ಕಳಚುವ ಮುನ್ನವೇ ಭಾರತದಲ್ಲಿ ಮತ್ತೊಂದು ಭೂಕಂಪ ಸಂಭವಿಸಿದೆ. ಅಂಡಮಾನ್ ನಿಕೋಬಾರ್ ದ್ವೀಪದಪೋರ್ಟ್‌ಬ್ಲೇರ್ ನಿಂದ 84 ಕಿ.ಮೀ ಅಂತರದಲ್ಲಿ ಸಮುದ್ರದಲ್ಲಿ ಮೇ.1ರ ಮಧ್ಯಾಹ್ನ ಲಘು ಭೂಕಂಪ ಸಂಭವಿಸಿದ್ದು ಜನರಲ್ಲಿ ಆತಂಕ ಸೃಷ್ಟಿಸಿದೆ. ಭೂಕಂಪನದಿಂದಾಗಿ ಯಾವುದೇ ಪ್ರಾಣಾಪಾಯ ಅಥವಾ...

ಭಾರತಕ್ಕೆ ಪರಿಸರ ಸಂರಕ್ಷಣೆ ಬಗ್ಗೆ ಹೆಚ್ಚು ಕಾಳಜಿ ಇದೆ: ಪ್ರಧಾನಿ ನರೇಂದ್ರ ಮೋದಿ

'ಜಾಗತಿಕ ತಾಪಮಾನ' ಈ ಶತಮಾನದ ಅತಿ ದೊಡ್ಡ ಸಮಸ್ಯೆಯಾಗಿದ್ದು, ಇದನ್ನು ತಡೆಗಟ್ಟಲು ನಾವು ದೃಢ ಹೆಜ್ಜೆ ಇಡಬೇಕೆಂದು ಪ್ರಧಾನಿ ನರೇಂದ್ರ ಮೋದಿ ಕರೆ ನೀಡಿದ್ದಾರೆ. ಏ.6ರಂದು ನವದೆಹಲಿಯ ವಿಜ್ನಾನ ಭವನದಲ್ಲಿ ಭಾರತದ ಮೊದಲ ರಾಷ್ಟ್ರೀಯ ವಾಯು ಗುಣಮಟ್ಟ ಸೂಚ್ಯಂಕವನ್ನು ಬಿಡುಗಡೆ ಮಾಡಿದ...

ಪಂಡಿತ್ ಮದನ್ ಮೋಹನ್ ಮಾಳವಿಯಾಗೆ ಮರಣೋತ್ತರ ಭಾರತ ರತ್ನ ಪ್ರಶಸ್ತಿ ಪ್ರದಾನ

'ಪಂಡಿತ್ ಮದನ್ ಮೋಹನ್ ಮಾಳವಿಯಾ'ಗೆ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಮಾ.30ರಂದು ಭಾರತ ರತ್ನ ಪ್ರಶಸ್ತಿ ಪ್ರದಾನ ಮಾಡಿದ್ದಾರೆ. ಮರಣೋತ್ತರ ಪ್ರಶಸ್ತಿ ನೀಡುತ್ತಿರುವ ಹಿನ್ನೆಲೆಯಲ್ಲಿ ರಾಷ್ಟ್ರಪತಿ ಭವನಕ್ಕೆ ಆಗಮಿಸಿದ್ದ ಮದನ್ ಮೋಹನ್ ಮಾಳವಿಯ ಕುಟುಂಬ ಸದಸ್ಯರು ಭಾರತ ರತ್ನ ಪ್ರಶಸ್ತಿಯನ್ನು ಸ್ವೀಕರಿಸಿದರು. ಇದೇ...

ಮೃತ ಐ.ಎ.ಎಸ್ ಅಧಿಕಾರಿ ಡಿ.ಕೆ ರವಿ ಮರಣೋತ್ತರ ಪರೀಕ್ಷೆ ಅಂತ್ಯ

ನಿಗೂಢವಾಗಿ ಮೃತಪಟ್ಟಿದ್ದ ವಾಣಿಜ್ಯ ತೆರಿಗೆ ಆಯುಕ್ತ ಡಿ.ಕೆ ರವಿ ಅವರ ಮರಣೋತ್ತರ ಪರೀಕ್ಷೆ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ನಡೆಸಲಾಗಿದೆ. ಪೊಲೀಸ್ ಅಧಿಕಾರಿಗಳ ಸಮ್ಮುಖದಲ್ಲಿ ವಿಧಿವಿಜ್ನಾನ ಪ್ರಯೋಗಾಲಯದ ಡಾ.ವೆಂಕಟರಾಘವ ನೇತೃತ್ವದಲ್ಲಿ ಮರಣೋತ್ತರ ಪರೀಕ್ಷೆ ನಡೆಸಲಾಗಿದೆ. ಮರಣೋತ್ತರ ಪರೀಕ್ಷೆಯಿಂದ ಡಿ.ಕೆ ರವಿ ಅವರದ್ದು ಆತ್ಮಹತ್ಯೆಯೋ ಅಥವಾ...

ಶರದ್ ಪವಾರ್ ರಿಂದ ಸಾಕಷ್ಟು ಕಲಿಯುವುದಿದೆ: ಪ್ರಧಾನಿ ಮೋದಿ

ಎನ್ ಸಿಪಿ ಅಧ್ಯಕ್ಷ ಶರದ್ ಪವಾರ್ ಅವರಿಂದ ನಾನು ಸಾಕಷ್ಟು ಕಲಿಯುವುದಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಶರದ್ ಪವಾರ್ ಕ್ಷೇತ್ರವಾದ ಮಹಾರಾಷ್ಟ್ರದ ಬಾರಾಮತಿಯಲ್ಲಿ ಕೃಷಿ ವಿಜ್ನಾನ ಕೇಂದ್ರ ಉದ್ಘಾಟಿಸಿದ ಅವರು, ಕೃಷಿ ವಿಷಯದಲ್ಲಿ ಅವರಿಗೆ ಅಪಾರ ಅನುಭವವಿದೆ ಎಂದರು. ಪವಾರ್...

ಭಯೋತ್ಪಾದನೆ ವಿರುದ್ಧ ಹೋರಾಡಲು ರಾಜ್ಯಪಾಲ ವಜುಭಾಯ್ ವಾಲ ಕರೆ

ಭಯೋತ್ಪಾದನೆ ವಿರುದ್ಧ ಎಲ್ಲರೂ ಒಗ್ಗೂಡಿ ಹೋರಾಡಬೇಕು ಉಗ್ರವಾದವನ್ನು ನಿರ್ಮೂಲನೆ ಮಾಡಲು ಕ್ರಮ ಕೈಗೊಳ್ಳಬೇಕು ಎಂದು ರಾಜ್ಯಪಾಲ ವಜುಭಾಯ್ ವಾಲ ಕರೆ ನೀಡಿದ್ದಾರೆ. ಗಣರಾಜ್ಯೋತ್ಸವದ ಅಂಗವಾಗಿ ಜ.26ರಂದು ಧ್ವಜಾರೋಹಣ ನೆರವೇರಿಸಿ ಮಾತನಾಡಿದ ವಜುಭಾಯ್ ವಾಲ, ಸ್ವಾತಂತ್ರ್ಯ ಬಳಿಕ ನಾವು ಅಭಿವೃದ್ಧಿಯತ್ತ ಮುನ್ನಡೆದಿದ್ದೇವೆ ಎಂದು ಹೇಳಿದ್ದಾರೆ....

ಅವಿನಾಶ್ ಚಂದರ್ ವಜಾ: ಕೇಂದ್ರ ಸರ್ಕಾರ ಸಮರ್ಥನೆ

ದೇಶದ ಪ್ರತಿಷ್ಠಿತ ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆಯ (ಡಿಆರ್‌ಡಿಒ) ಮುಖ್ಯಸ್ಥ ಅವಿನಾಶ್ ಚಂದರ್ ವಜಾಗೊಳಿಸಿರುವುದನ್ನು ಕೇಂದ್ರ ಸರ್ಕಾರ ಸಮರ್ಥಿಸಿಕೊಂಡಿದೆ. ಯುವ ವಿಜ್ನಾನಿಗಳಿಗೆ ಅವಕಾಶ ನೀಡುವ ನಿಟ್ಟಿನಲ್ಲಿ ಮತ್ತು ಉನ್ನತ ಸ್ಥಾನಕ್ಕೆ ಗುತ್ತಿಗೆ ಆಧಾರದ ಮೇಲೆ ಕೆಲಸ ಮಾಡುವುದು ಸೂಕ್ತವಲ್ಲ ಎಂಬ ಕಾರಣಕ್ಕಾಗಿ...

ಬಸ್ ನಲ್ಲೇ ಬ್ಯಾಂಕ್ ಅಧಿಕಾರಿಗಳ ಜತೆ ಪ್ರಧಾನಿ ಮೋದಿ ಚರ್ಚೆ

ಪ್ರಧಾನಿ ನರೇಂದ್ರ ಮೋದಿ ಇದೇ ಶುಕ್ರವಾರ ವೋಲ್ವೋ ಬಸ್‌ನಲ್ಲಿ ಮುಂಬೈಯಿಂದ ಪುಣೆಗೆ ಪ್ರಯಾಣಿಸಲಿದ್ದಾರೆ. ಈ ಪ್ರಯಾಣದಲ್ಲಿ ಅವರು ದೇಶದ ಉನ್ನತ ಬ್ಯಾಂಕ್‌ಗಳ ಮುಖ್ಯಸ್ಥರೊಡನೆ ಬಸ್‌ನಲ್ಲೇ ಚರ್ಚೆ ನಡೆಸಲಿದ್ದಾರೆ. ಹಣಕಾಸು ಸಚಿವಾಲಯ ಶುಕ್ರವಾರ ಮತ್ತು ಶನಿವಾರ ಪುಣೆಯ ನ್ಯಾಶನಲ್‌ ಇನ್ಸ್‌ಸ್ಟಿಟ್ಯೂಟ್‌ ಆಫ್ ಬ್ಯಾಂಕ್‌ ಮ್ಯಾನೇಜ್‌ಮೆಂಟ್‌...

ಭಯೋತ್ಪಾದನೆ ವಿರುದ್ಧ ಎಲ್ಲಾ ರಾಷ್ಟ್ರಗಳು ಒಂದಾಗಿ ಹೋರಾಡಬೇಕು: ಮೋದಿ

ಭಯೋತ್ಪಾದನೆ ವಿರುದ್ಧ ಎಲ್ಲಾ ರಾಷ್ಟ್ರಗಳು ಒಂದಾಗಿ ಹೋರಾಡಬೇಕು ಎಂದು ಪ್ರಧಾನಿ ನರೇಂದ್ರ ಮೋದಿ ಕರೆ ನೀಡಿದ್ದಾರೆ. ಮಯನ್ಮಾರ್ ನಲ್ಲಿ ನಡೆಯುತಿರುವ ಪೂರ್ವ ಏಷ್ಯಾ ರಾಷ್ಟ್ರಗಳ ಶೃಂಗ ಸಭೆಯಲ್ಲಿ ಮಾತನಾಡಿದ ಮೋದಿ,ಎಲ್ಲ ರೀತಿಯ ಉಗ್ರ ಚಟುವಟಿಕೆಗಳನ್ನು ತಡೆಯಲು ಅಂತರಾಷ್ಟ್ರೀಯ ಮಟ್ಟದಲ್ಲಿ ದೇಶಗಳು ಒಂದಾಗಬೇಕು ಎಂದರು. ಧರ್ಮ,...

ಸಂವಿಧಾನದ 370ನೇ ವಿಧಿ ಇಂದಿಗೂ ಬಿಜೆಪಿ ಪ್ರಣಾಳಿಕೆ ವಿಷಯ: ಜಿತೇಂದ್ರ ಸಿಂಗ್

'ಜಮ್ಮು-ಕಾಶ್ಮೀರ'ಕ್ಕೆ ಸ್ವಾಯತ್ತತೆ ನೀಡುವ ಸಂವಿಧಾನದ 370ನೇ ವಿಧಿ ಬಿಜೆಪಿಯ ಪ್ರಣಾಳಿಕೆಯ ವಿಷಯವಾಗಿದ್ದು ಅದರ ಬಗ್ಗೆ ಬಿಜೆಪಿ ಸ್ಪಷ್ಟ ನಿಲುವು ಹೊಂದಿದೆ ಎಂದು ಕೇಂದ್ರ ಸಚಿವ ಜಿತೇಂದ್ರ ಸಿಂಗ್ ಹೇಳಿದ್ದಾರೆ. 370ನೇ ವಿಧಿಯೂ ಸೇರಿದಂತೆ ಇಷ್ಟು ವರ್ಷಗಳ ಕಾಲ ಬಿಜೆಪಿಯ...

ನಿರ್ಭಯ ಪರಮಾಣು ಕ್ಷಿಪಣಿಯ ಯಶಸ್ವಿ ಉಡಾವಣೆ

ಪರಮಾಣು ಅಸ್ತ್ರವನ್ನು ಹೊತ್ತೊಯ್ಯಬಲ್ಲ 'ನಿರ್ಭಯ' ಕ್ಷಿಪಣಿಯ ಪರೀಕ್ಷಾರ್ಥ ಪ್ರಯೋಗವನ್ನು ಇಂದು ಯಶಸ್ವಿಯಾಗಿ ಮಾಡಲಾಯಿತು. ಅತಿ ಆಧುನಿಕವಾದ ಈ ಕ್ಷಿಪಣಿಯನ್ನು ಡಿ.ಆರ್.ಡಿ.ಒ. (ರಕ್ಷಣಾ ಅನ್ವೇಷಣೆ ಮತ್ತು ಅಭಿವೃದ್ಧಿ ಸಂಸ್ಥೆ) ಸಂಸ್ಥೆ ಅಭಿವೃದ್ಧಿಪಡಿಸಿದೆ. ಒಡಿಶಾದ ಬಾಲಾಸೋರ್ ನ ಚಾಂದಿಪುರ ಉಡಾವಣಾ ಕ್ಷೇತ್ರದಿಂದ ಈ ಕ್ಷಿಪಣಿಯನ್ನು...

ನ್ಯಾಯಾಲಯದ ಆದೇಶ ಪಾಲಿಸದ ಹಿನ್ನಲೆ: ಇಬ್ಬರು ವಿಜ್ನಾನಿಗಳಿಗೆ ಜೈಲುಶಿಕ್ಷೆ

ನ್ಯಾಯಾಲಯದ ಆದೇಶವನ್ನು ಪಾಲಿಸದ ಡಿಆರ್‌ಡಿಒದ ಇಬ್ಬರು ವಿಜ್ನಾನಿಗಳಿಗೆ ಚೆನ್ನೈ ಹೈಕೋರ್ಟ್ ಜೈಲುಶಿಕ್ಷೆ ವಿಧಿಸಿದೆ. ರಕ್ಷಣಾ ಸಚಿವಾಲಯದ ವೈಜ್ನಾನಿಕ ಸಲಹೆಗಾರ ಮತ್ತು ಡಿಆರ್‌ಡಿಒದಲ್ಲಿ ಸಂಶೋಧನೆ ಮತ್ತು ಅಭಿವೃದ್ಧಿ ವಿಭಾಗದ ಮಹಾನಿರ್ದೇಶಕರಾಗಿರುವ ವಿ.ಕೆ. ಸರಸ್ವತ್ ಹಾಗೂ ಡಿಫೆನ್ಸ್ ಮೆಟಲರ್ಜಿಕಲ್ ರಿಸರ್ಚ್ ಲ್ಯಾಬೋರೇಟರಿ(ಡಿಎಂಆರ್‌ಎಲ್)ಯ ನಿರ್ದೇಶಕ ಜಿ. ಮಾಲಕೊಂಡಯ್ಯ...

ಮಂಗಳನ ಅಂಗಳದಿಂದ ಫೋಟೋ ರವಾನೆ

ಭಾರತೀಯ ಬಾಹ್ಯಾಕಾಶ ಸಂಸ್ಥೆ ಇಸ್ರೋ ಉಡಾವಣೆ ಮಾಡಿರುವ ಮಂಗಳಯಾನ ನೌಕೆ (ಮಾಮ್) ಮಂಗಳನ ಅಂಗಳದಿಂದ 5 ಫೋಟೋಗಳನ್ನು ರವಾನಿಸಿದೆ. ಇಸ್ರೋ ಉಡಾವಣೆ ಮಾಡಿರುವ ಮಾಮ್ ನೌಕೆ ಸೆ.24ರಂದು ಯಶಸ್ವಿಯಾಗಿ ಮಂಗಳನ ಕಕ್ಷೆ ಸೇರಿದ್ದು, ಮಂಗಳನ ಗ್ರಹದಿಂದ ಕಲರ್ ಫೋಟೊ ಗಳನ್ನು ರವಾನಿಸಿದೆ. ಈ...

ಮಂಗಳಯಾನ ಯಶಸ್ವಿ: ಅಸಾಧ್ಯವಾದದ್ದನ್ನು ಸಾಧಿಸಿದ್ದೇವೆ-ಪ್ರಧಾನಿ ಮೋದಿ

ಭಾರತದ ಮಹತ್ವಾಕಾಂಕ್ಷಿ ಮಂಗಳಯಾನ ಯಶಸ್ವಿಯಾಗಿದೆ. ಮಾಮ್ ನೌಕೆ ಯಶಸ್ವಿಯಾಗಿ ಮಂಗಳನ ಕಕ್ಷೆ ಸೇರಿದೆ. ಈ ಮೂಲಕ ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತ ಹೊಸ ಮೈಲುಗಲ್ಲು ಸ್ಥಾಪಿಸಿದೆ. ಬೆಳಿಗ್ಗೆ 7.52ಕ್ಕೆ ಮಾಮ್ ನೌಕೆ ಮಂಗಳನ ಕಕ್ಷೆ ಸೇರಿತು. ಬೆಂಗಳೂರಿನ ಪೀಣ್ಯದಲ್ಲಿನ ಇಸ್ರೋ ಕೇಂದ್ರದಲ್ಲಿ ಪ್ರಧಾನಿ ನರೇಂದ್ರ...

ಮೆಗಾಫುಡ್ ಪಾರ್ಕ್ ಉದ್ಘಾಟಿಸಿದ ಪ್ರಧಾನಿ ಮೋದಿ

ಕೃಷಿ ಕ್ಷೇತ್ರದಲ್ಲಿ ವೈಜ್ನಾನಿಕ ಯೋಜನೆ ಅಳವಡಿಸಿಕೊಳ್ಳಬೇಕು. ಕೃಷಿ ಉತ್ಪಾದನೆ, ಸಂಸ್ಕರಣೆಗೆ ಹೆಚ್ಚಿನ ಒತ್ತು ನೀಡಬೇಕು ಎಂದು ಪ್ರಧಾನಿ ನರೇಂದ್ರ ಮೋದಿ ತಿಳಿಸಿದ್ದಾರೆ. ತುಮಕೂರಿನ ವಸಂತನರಸಾಪುರದಲ್ಲಿ ದೇಶದ ಅತಿ ದೊಡ್ಡ ಮೆಗಾಫುಡ್ ಪಾರ್ಕ್ ನ್ನು ಪ್ರಧಾನಿ ನರೇಂದ್ರ ಮೋದಿ ಉದ್ಘಾಟಿಸಿದರು. ಈ ಮಾತನಾಡಿದ ಅವರು,...

ಶಿಕ್ಷಕರ ದಿನಾಚರಣೆ: ವಿದ್ಯಾರ್ಥಿಗಳನ್ನು ಮೋಡಿ ಮಾಡಿದ ಮೋದಿ ಮಾಸ್ತರ್!

ಕಠಿಣ ಪರಿಶ್ರಮ ಪಟ್ಟರೆ ಯಾವುದೇ ಕನಸು ನನಸಾಗದೇ ಇರಲು ಸಾಧ್ಯವಿಲ್ಲ, ಓರ್ವ ವಿದ್ಯಾರ್ಥಿಗೆ ಅಪಾರ ಕನಸಿರಬೇಕು, ಕಠಿಣ ಪರಿಶ್ರಮದಿಂದ ಕನಸುಗಳನ್ನು ನನಸಾಗಿಸಲು ಸಾಧ್ಯ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಸೆ.5ರಂದು ಶಿಕ್ಷಕರ ದಿನಾಚರಣೆ ಹಿನ್ನೆಲೆಯಲ್ಲಿ ದೆಹಲಿಯ ಮಾಣಿಕ್ ಶಾ ಆಡಿಟೋರಿಯಂ...

ವರ್ಷದಲ್ಲಿ ಜಿಲ್ಲಾ ಮತ್ತು ಅಧೀನ ನ್ಯಾಯಾಲಯಗಳ ಹುದ್ದೆ ಭರ್ತಿ: ರವಿಶಂಕರ್ ಪ್ರಸಾದ್

ವರ್ಷದೊಳಗೆ ಜಿಲ್ಲಾ ಮತ್ತು ಅಧೀನ ನ್ಯಾಯಾಲಯಗಳಲ್ಲಿ ಖಾಲಿಯಿರುವ ಹುದ್ದೆಗಳನ್ನು ಭರ್ತಿ ಮಾಡಲಾಗುವುದು ಎಂದು ಕೇಂದ್ರ ಕಾನೂನು ಸಚಿವ ರವಿಶಂಕರ್ ಪ್ರಸಾದ್ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, ಕಳೆದ ಡಿಸೆಂಬರ್ ವರೆಗಿನ ಮಾಹಿತಿ ಪ್ರಕಾರ 4,382 ನ್ಯಾಯಾಂಗ ಅಧಿಕಾರಿಗಳ ಹುದ್ದೆ ಖಾಲಿ ಇದೆ. ಇವುಗಳಲ್ಲಿ...

ಇನ್ನು ಮುಂದೆ .ಇನ್ ಡೊಮೇನ್ ಹೆಸರಿನ ಬದಲು .ಭಾರತ್ ಡೊಮೇನ್ ಹೆಸರು ಪಡೆಯಲು ಅವಕಾಶ

ಹಿಂದಿ, ಕೊಂಕಣಿ, ಮರಾಠಿ ಸೇರಿದಂತೆ 8 ಭಾಷೆಗಳನ್ನೊಳಗೊಂಡ .ಭಾರತ್ ಡೊಮೇನ್ (.Bharat domain) ಗೆ ಕೇಂದ್ರ ಸರ್ಕಾರ ಚಾಲನೆ ನೀಡಿದೆ. ಇದೇ ಪ್ರಥಮ ಬಾರಿಗೆ ದೇವನಾಗರಿ ಭಾಷೆಯಲ್ಲಿ .ಭಾರತ್(.Bharat) ಡೊಮೇನ್ ನ್ನು ಆರಂಭಿಸಲಾಗಿದೆ. ಭಾರತ ಸರ್ಕಾರ ಚಾಲನೆ ನೀಡಿರುವ .ಭಾರತ್...

ಬಡತನ ನಿರ್ಮೂಲನೆಗೆ ಆರ್ಥಿಕ ಅಸ್ಪೃಶ್ಯತೆ ನಿರ್ಮೂಲನೆ ಮಾಡಬೇಕು-ಪ್ರಧಾನಿ ಮೋದಿ

ಬಡತನ ನಿರ್ಮೂಲನೆ ಮಾಡಲು ಆರ್ಥಿಕ ಅಸ್ಪೃಶ್ಯತೆಯನ್ನು ನಿರ್ಮೂಲನೆ ಮಾಡಬೇಕು, ಅಭಿವೃದ್ಧಿಗಾಗಿ ಬ್ಯಾಂಕ್ ಖಾತೆ ತೆರೆಯುವ ಮೂಲಕ ದೇಶದ ನಾಗರಿಕರನ್ನು ಆರ್ಥಿಕತೆಯೊಂದಿಗೆ ಜೊತೆಗೂಡಿಸಬೇಕು ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಹಣಕಾಸು ಸೇವೆಗಳು ಜನಸಾಮಾನ್ಯರ ಕೈಗೆಟುಕುವಂತೆ ಮಾಡುವ ಉದ್ದೇಶದಿಂದ ರೂಪಿಸಲಾಗಿರುವ ಜನ್-ಧನ್ ಯೋಜನೆಗೆ...

ಕಲಾಗ್ರಾಮದಲ್ಲಿ ಯು.ಆರ್ ಅನಂತ ಮೂರ್ತಿ ಅಂತ್ಯಕ್ರಿಯೆ

'ಜ್ನಾನಪೀಠ' ಪ್ರಶಸ್ತಿ ಪುರಸ್ಕೃತ ಸಾಹಿತಿ ಡಾ.ಯು.ಆರ್ ಅನಂತ ಮೂರ್ತಿ ಅವರ ಅಂತ್ಯಕ್ರಿಯೆಯನ್ನು ಬೆಂಗಳೂರು ವಿಶ್ವವಿದ್ಯಾಲಯದ ಜ್ನಾನಭಾರತಿ ಆವರಣದಲ್ಲಿರುವ ಕಲಾಗ್ರಾಮದಲ್ಲಿ ನಡೆಸಲು ನಿರ್ಧರಿಸಲಾಗಿದೆ. ಸಕಲ ಸರ್ಕಾರಿ ಗೌರವಗಳೊಂದಿಗೆ ಅವರ ಪಾರ್ಥೀವ ಶರೀರಕ್ಕೆ ಅಂತಿಮ ನಮನ ಸಲ್ಲಿಸಲಾಗುತ್ತದೆ. ಅನಂತ ಮೂರ್ತಿ ಅವರ ಕುಟುಂಬಸ್ಥರು ಮತ್ತು ಅವರ...

ಸಾಹಿತಿ ಅನಂತ ಮೂರ್ತಿ ಆರೋಗ್ಯದಲ್ಲಿ ತೀವ್ರ ಏರುಪೇರು: ಐ.ಸಿ.ಯು ನಲ್ಲಿ ದಾಖಲು

'ಜ್ನಾನಪೀಠ' ಪ್ರಶಸ್ತಿ ಪುರಸ್ಕೃತರಾದ ಯು.ಆರ್.ಅನಂತ ಮೂರ್ತಿ ಅವರನ್ನು ಮಣಿಪಾಲ್ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಐ.ಸಿ.ಯು ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಅನಂತ ಮೂರ್ತಿ ಅವರು ಕೆಲವು ವರ್ಷಗಳಿಂದ ಕಿಡ್ನಿ ಸಮಸ್ಯೆಯಿಂದ ಬಳಲುತ್ತಿದ್ದಾರೆ. ಕಳೆದ 2-3 ದಿನಗಳಿಂದ ಅನಂತ ಮೂರ್ತಿ ಆರೋಗ್ಯದಲ್ಲಿ ತೀವ್ರ ಏರುಪೇರು ಉಂಟಾಗಿರುವ...

ಸಾಹಿತಿ ಅನಂತ ಮೂರ್ತಿ ಆರೋಗ್ಯದಲ್ಲಿ ಚೇತರಿಕೆ

'ಕಿಡ್ನಿ ವೈಫಲ್ಯ'ದಿಂದ ಐ.ಸಿ.ಯುನಲ್ಲಿ ಚಿಕಿತ್ಸೆ ಪಡೆಯುತ್ತಿರುವ ಸಾಹಿತಿ ಯು.ಆರ್.ಅನಂತಮೂರ್ತಿ ಅವರ ಆರೋಗ್ಯದಲ್ಲಿ ಚೇತರಿಕೆ ಕಂಡುಬಂದಿದೆ ಎಂದು ಮಣಿಪಾಲ್ ಆಸ್ಪತ್ರೆ ವೈದ್ಯರು ತಿಳಿಸಿದ್ದಾರೆ. ಹೃದಯ ಸಮಸ್ಯೆ, ಶ್ವಾಸಕೋಶ ಸಮಸ್ಯೆ, ಕಿಡ್ನಿ ವೈಫಲ್ಯದಿಂದ ಬಳಲುತ್ತಿರುವ ಯು.ಆರ್.ಅನಂತ ಮೂರ್ತಿ ಅವರ ಆರೋಗ್ಯ ಆ.22ರಂದು ಗಂಭೀರವಾಗಿತ್ತು. ಜೊತೆಗೆ...

ಕಾಲಮಿತಿಯೊಳಗೆ ಯೋಜನೆ ಪೂರ್ಣಗೊಳಿಸಿ: ಡಿ.ಆರ್.ಡಿ.ಒ ವಿಜ್ನಾನಿಗಳಿಗೆ ಮೋದಿ ಕರೆ

ಪ್ರಪಂಚದಲ್ಲಿ ಬೇರೆ ವಿಜ್ನಾನಿಗಳಿಗಿಂತಲೂ ಭಾರತದ ವಿಜ್ನಾನಿಗಳು ಮುಂದಿರಬೇಕು. ಕಾಲಮಿತಿಗಿಂತಲೂ ಮುನ್ನವೇ ಯೋಜನೆಗಳನ್ನು ಪೂರ್ಣಗೊಳಿಸುವಂತಾಗಬೇಕೆಂದು ಪ್ರಧಾನಿ ನರೇಂದ್ರ ಮೋದಿ ರಕ್ಷಣಾ ಸಂಶೋಧಕರಿಗೆ ಕರೆ ನೀಡಿದ್ದಾರೆ. ಪ್ರಪಂಚದ ಬೇರೆ ವಿಜ್ನಾನಿಗಳು ಅವರ ಯೋಜನೆಗಳನ್ನು ಪೂರ್ಣಗೊಳಿಸುವುದಕ್ಕೂ ಮುನ್ನ ಭಾರತದ ಸಂಶೋಧಕರು ತಮ್ಮ ಕೆಲಸ ಮುಗಿಸಿರಬೇಕು, ಈ...

ಐ.ಎನ್.ಎಸ್ ಯುದ್ಧ ನೌಕೆ ಲೋಕಾರ್ಪಣೆ ಮಾಡಿದ ಪ್ರಧಾನಿ ಮೋದಿ

ಐ.ಎನ್.ಎಸ್ ಯುದ್ಧ ನೌಕೆ ಲೋಕಾರ್ಪಣೆ ಮಾಡಿದ ಪ್ರಧಾನಿ ಮೋದಿ ದೇಶದ ಅತಿ ದೊಡ್ಡ ಯುದ್ಧ ನೌಕೆ ಐ.ಎನ್.ಎಸ್ ಕೊಲ್ಕತ್ತಾ ಯುದ್ಧ ನೌಕೆಯನ್ನು ಪ್ರಧಾನಿ ನರೇಂದ್ರ ಮೋದಿ ಲೋಕಾರ್ಪಣೆ ಮಾಡಿದ್ದಾರೆ. ವಾಣಿಜ್ಯ ನಗರಿ ಮುಂಬೈ ಕರಾವಳಿಯಲ್ಲಿ ಅತ್ಯಾಧುನಿಕ, ಸ್ವದೇಶಿ ನಿರ್ಮಿತ ಯುದ್ಧ ನೌಕೆ ಐ.ಎನ್.ಎಸ್ ಕೊಲ್ಕತ್ತಾ...
Rishijobs - Ultimate Job Exchange
Netzume - Resume Website

Other News

Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
© bangalorewaves. All rights reserved. Developed And Managed by Rishi Systems P. Limited