ಭಾರತದಲ್ಲಿ ಅತಿ ಹೆಚ್ಚು ಮಾರಾಟವಾಗುವ ಮಾರುತಿ ಸುಜುಕಿ ಕಂಪನಿಯ ಸ್ವಿಫ್ಟ್ ಹಾಗೂ ನಿಸಾನ್ ಕಂಪನಿಯ ಡ್ಯಾಟ್ಸನ್ ಕಾರುಗಳು ಜಾಗತಿಕ ಎನ್.ಸಿ.ಎ.ಪಿ (ನ್ಯೂ ಕಾರ್ ಅಸೆಸ್ಮೆಂಟ್ ಪ್ರೋಗ್ರಾಮ್) ನಡೆಸಿದ ಅಪಘಾತ ಪರೀಕ್ಷೆ (ಕ್ರ್ಯಾಶ್ ಟೆಸ್ಟ್)ಯಲ್ಲಿ ಕಳಪೆ ಪ್ರದರ್ಶನ ನೀಡಿವೆ.
ಎನ್.ಸಿ.ಎ.ಪಿ ನಡೆಸಿರುವ...
ಪಶ್ಚಿಮ ಬಂಗಾಳದಲ್ಲಿ ಕೈಗಾರಿಕಾಭಿವೃದ್ಧಿಯಾಗುತ್ತಿಲ್ಲ ಎಂದು ಹೇಳಿರುವ ಖ್ಯಾತ ಉದ್ಯಮಿ ರತನ್ ಟಾಟಾ ಅವರಿಗೆ ಬುದ್ದಿ ಸ್ಥಿಮಿತದಲ್ಲಿಲ್ಲ ಎಂದು ಪಶ್ಚಿಮ ಬಂಗಾಳ ವಿತ್ತ ಸಚಿವ ಅಮಿತ್ ಮಿತ್ರ ಹೇಳಿದ್ದಾರೆ.
ಇಂಡಿಯನ್ ಚೇಂಬರ್ ಆಫ್ ಕಾಮರ್ಸ್ ಆಯೋಜಿಸಿದ್ದ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ್ದ ರತನ್ ಟಾಟಾ ಪಶ್ಚಿಮ...